Friday, November 21, 2025

ರಾಷ್ಟ್ರೀಯ

ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಭೂತಾನ್‌ ಪ್ರವಾಸ ಮುಗಿಸಿಕೊಂಡು ಹಿಂದಿರುಗಿದ್ದಾರೆ. ದಿಲ್ಲಿಗೆ ಬಂದಿಳಿದ ತಕ್ಷಣವೇ ವಿಮಾನ ನಿಲ್ದಾಣದಿಂದ ನೇರವಾಗಿ ಲೋಕ ನಾಯಕ್‌ ಆಸ್ಪತ್ರೆಗೆ ತೆರಳಿದ್ದಾರೆ. ದೆಹಲಿ ಕಾರು ಬಾಂಬ್‌ ಸ್ಪೋಟದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿದ್ದಾರೆ. ಯೋಗಕ್ಷೇಮ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದರು. ಇದೇ ವೇಳೆ ದುಃಖತಪ್ತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ನಾವು ನಿಮ್ಮ ಜೊತೆ ಇದ್ದೇವೆ ಎಂಬ...

3 ಕಾರ್‌ ಸ್ಪೋಟಿಸುವ ಸಂಚು.. 1 ಬ್ಲಾಸ್ಟ್.. ಇನ್ನೆರಡು ಎಲ್ಲಿ?

ದೆಹಲಿ ಸ್ಫೋಟ ಪ್ರಕರಣದಲ್ಲಿ ಬಗೆದಷ್ಟು ಸಂಚುಗಳು ಬಯಲಾಗುತ್ತಿದೆ. ಭಾರತದ 200ಕ್ಕೂ ಹೆಚ್ಚು ಕಡೆ ಸ್ಫೋಟಕ್ಕೆ ಸಂಚು ರೂಪಿಸಿದ್ರಂತೆ. 1993ರಲ್ಲಿ ಮುಂಬೈನಲ್ಲಿ ನಡೆದಿದ್ದ ಸರಣಿ ಸ್ಫೋಟದ ಮಾದರಿಯಲ್ಲಿ, ಈಗಲೂ ಸ್ಫೋಟಿಸಲು ಪ್ಲಾನ್‌ ಮಾಡಿಕೊಂಡಿದ್ರಂತೆ. ಟೆರರ್‌ ನೆಟ್‌ವರ್ಕ್‌ ಮೂಲಕ ಜೈಶ್‌ ಉಗ್ರರು ಸ್ಫೋಟಕ ರವಾನಿಸಲು ಸಂಚು ಹೆಣೆದಿದ್ರಂತೆ . ಮತ್ತೊಂದು ಪ್ರಮುಖ ವಿಷ್ಯ ಅಂದ್ರೆ, ಕೆಂಪು ಕೋಟೆ ಬಳಿ...

50 ವರ್ಷ ಇದ್ರೂ ಬಾಡಿಗೆದಾರರು ಮನೆಯ ಮಾಲೀಕರಾಗಲು ಸಾಧ್ಯವಿಲ್ಲ!

ಭೂಮಾಲೀಕರ ಹಕ್ಕುಗಳನ್ನು ಬಲಪಡಿಸುವ ಮಹತ್ವದ ತೀರ್ಪೊಂದನ್ನು ಭಾರತದ ಸುಪ್ರೀಂ ಕೋರ್ಟ್ ನೀಡಿದೆ. ಬಾಡಿಗೆದಾರರು ಯಾವ ಸಂದರ್ಭದಲ್ಲಿಯೂ ತಮ್ಮ ವಾಸಿಸುವ ಮನೆಯನ್ನು, ಅದರ ಮಾಲೀಕತ್ವವನ್ನು ಪಡೆಯಲು ಸಾಧ್ಯವಿಲ್ಲ. 5 ವರ್ಷ ಅಲ್ಲ 50 ವರ್ಷಗಳಿಂದಲೂ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರೂ ಆ ಆಸ್ತಿಯ ಮಾಲೀಕತ್ವವನ್ನು ಪಡೆಯಲು ಎಂದಿಗೂ ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದ್ದಾರೆ. ನ್ಯಾಯಮೂರ್ತಿ ಜೆ.ಕೆ. ಮಹೇಶ್ವರಿ ಮತ್ತು...

ಭದ್ರತಾ ಪಡೆಗಳ ತುರ್ತು ಸಭೆ ಕರೆದ ನರೇಂದ್ರ ಮೋದಿ

ದೆಹಲಿ ಸ್ಪೋಟ ಬೆನ್ನಲ್ಲೇ ಕ್ಯಾಬಿನೆಟ್‌ ಕಮಿಟಿ ಸೆಕ್ಯೂರಿಟಿ ಮೀಟಿಂಗ್‌ ಕರೆಯಲಾಗಿದೆ. ಇಂದು ಸಂಜೆ 5.30ಕ್ಕೆ ಸಭೆ ನಡೆಯಲಿದ್ದು, ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ. ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ನಿರ್ಮಲಾ ಸೀತಾರಾಮನ್‌, ಜೈಶಂಕರ್‌ ಮತ್ತು ಮೂರು ಪಡೆಗಳ ಪ್ರಮುಖರು ಭಾಗವಹಿಸಲಿದ್ದಾರೆ. ಸದ್ಯ, ಪ್ರಧಾನಿ ನರೇಂದ್ರ ಮೋದಿ ಭೂತಾನ್‌ ಪ್ರವಾಸದಲ್ಲಿದ್ದು, ಇಂದು ವಾಪಸ್‌ ಆಗಲಿದ್ದಾರೆ. ಭಾರತಕ್ಕೆ...

ಜನವರಿ 26ರ ಗಣರಾಜ್ಯೋತ್ಸವಕ್ಕೆ ಕೆಂಪುಕೋಟೆಯೇ ಟಾರ್ಗೆಟ್!

ದೆಹಲಿ ಕೆಂಪು ಕೋಟೆ ಬಳಿಯ ಸ್ಫೋಟ ಪ್ರಕರಣದ ತನಿಖೆ ಚುರುಕು ಪಡೆದುಕೊಂಡಿದೆ. ಇಬ್ಬರು ಶಂಕಿತರ ವಿಚಾರಣೆ ನಡೆಸುವಾಗ, ಹಲವು ಮಹತ್ವದ ವಿಚಾರಗಳು ಬಹಿರಂಗಗೊಂಡಿವೆ. ಜನವರಿ 26ರಂದು ಗಣರಾಜ್ಯೋತ್ಸವದ ದಿನ ಕೆಂಪುಕೋಟೆಯನ್ನು ಗುರಿಯಾಗಿಸಿಕೊಂಡು, ದಾಳಿ ನಡೆಸುವುದು ಉಗ್ರರ ಯೋಜನೆಯಾಗಿತ್ತಂತೆ. ಪ್ರಮುಖ ಆರೋಪಿ ಮುಜಮ್ಮಿಲ್ ತನಿಖಾಧಿಕಾರಿಗಳ ಎದುರು ಶಾಕಿಂಗ್‌ ಮಾಹಿತಿ ಬಿಚ್ಚಿಟ್ಟಿದ್ದಾನೆ. ಆ ಪ್ರದೇಶದಲ್ಲಿ ನಡೆದ ಸ್ಫೋಟಕ್ಕೂ ಮೊದಲು...

NDAಗೆ ಗೆಲುವಿನ ಮುನ್ಸೂಚನೆ ಆದರೂ ಅತಂತ್ರದ ಭಯ?

ಬಿಹಾರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಕ್ಸಿಟ್‌ ಪೋಲ್‌ ಭವಿಷ್ಯವಾಣಿಗಳು ಬಿಡುಗಡೆಯಾಗಿವೆ. ಇಲ್ಲಿಯವರೆಗೆ, ಹೆಚ್ಚಿನ ಚುನಾವಣೋತ್ತರ ಸಮೀಕ್ಷೆಗಳು ಬಿಹಾರದಲ್ಲಿ, NDA ಸರ್ಕಾರದ ಪುನರಾವರ್ತನೆಯನ್ನು ಊಹಿಸಿವೆ. ಇದೇ ಸಂದರ್ಭದಲ್ಲಿ, News18 ಮೆಗಾ ನಿರ್ಗಮನ ಸಮೀಕ್ಷೆಯು ಈಗ ಪ್ರದೇಶವಾರು ಡೇಟಾವನ್ನು ಬಿಡುಗಡೆ ಮಾಡಿದೆ. NDA ವಿವಿಧ ಪ್ರದೇಶಗಳಲ್ಲಿ ಮುನ್ನಡೆ ಸಾಧಿಸುತ್ತಿದೆ. ಆದರೆ ಮಹಾ ಮೈತ್ರಿಕೂಟ ಕೂಡ ಕೆಲವು ಪ್ರದೇಶಗಳಲ್ಲಿ ಮುನ್ನಡೆ...

ಕೆಂಪು ಕೋಟೆ ಸ್ಫೋಟ ಪ್ರಕರಣ : ತನಿಖೆ NIA ಹೆಗಲಿಗೆ

ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಸಂಜೆ ಸಂಭವಿಸಿದ ಭೀಕರ ಕಾರು ಸ್ಫೋಟ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಈ ಸ್ಫೋಟದಲ್ಲಿ 12 ಮಂದಿ ಸಾವನ್ನಪ್ಪಿ, 25 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಾಷ್ಟ್ರದ ರಾಜಧಾನಿಯ ಹೃದಯಭಾಗದಲ್ಲೇ ನಡೆದ ಈ ಘಟನೆಯ ನಂತರ ದೇಶಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಸ್ಫೋಟದ ತನಿಖೆಯನ್ನು ರಾಷ್ಟ್ರೀಯ ತನಿಖಾ...

ಮಸೀದಿ ಬಳಿ ಕಾರ್‌ ನಿಲ್ಲಿಸಿ ನಂತರ ಭೀಕರ ಬ್ಲಾಸ್ಟ್‌, ಬಾಂಬರ್‌ ಉಮರ್‌ ಗುರುತು ಬಹಿರಂಗ!

ದೆಹಲಿಯ ಕೆಂಪುಕೋಟೆ ಬಳಿಯ ಕಾರು ಸ್ಫೋಟ ಪ್ರಕರಣ ತನಿಖೆಯಲ್ಲಿ ಹೊಸ ಬೆಳವಣಿಗೆಗಳು ಬೆಳಕಿಗೆ ಬರುತ್ತಿವೆ. ಸ್ಫೋಟಕ್ಕೂ ಮುನ್ನ ಹುಂಡೈ ಐ20 ಕಾರು ಮಸೀದಿಯೊಂದರ ಪಾರ್ಕಿಂಗ್ ಪ್ರದೇಶದಲ್ಲಿ ಮೂರು ಗಂಟೆಗಳ ಕಾಲ ನಿಲ್ಲಿಸಲಾಗಿತ್ತು ಎಂಬ ಮಾಹಿತಿ ಸಿಕ್ಕಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಕಾರು ಮಧ್ಯಾಹ್ನ 3:19ಕ್ಕೆ ಸುನೇಹ್ರಿ ಮಸೀದಿ ಪಾರ್ಕಿಂಗ್ ಸ್ಥಳಕ್ಕೆ ಪ್ರವೇಶಿಸಿದೆ. ಸಂಜೆ 6:48ಕ್ಕೆ ನಿರ್ಗಮಿಸಿದೆ....

ತಿರುಪತಿಗೆ ಈಗ ಹೊಸ ಕ್ಷೇತ್ರಪಾಲ : ರುದ್ರನ ಜೊತೆ ‘AI ʼ ಕಾವಲುಗಾರ

ತಿರುಪತಿಗೆ ಕ್ಷೇತ್ರಪಾಲ ರುದ್ರ ಎಂಬುದು ಎಲ್ಲರಿಗೂ ಪರಿಚಿತ. ಆದರೆ ಈಗ ತಿರುಪತಿ ದೇಗುಲಕ್ಕೆ ಹೊಸ ಕಾವಲುಗಾರ ಬರಲಿದ್ದಾನೆ. ಅದು ದೇವರೇನಲ್ಲ, ಕೃತಕ ಬುದ್ಧಿಮತ್ತೆ. ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿ ದೇಗುಲ ನಿರ್ವಹಣೆಯಲ್ಲಿ ತಂತ್ರಜ್ಞಾನ ಕ್ರಾಂತಿ ತರಲು ತೀರ್ಮಾನಿಸಿದೆ. ಭಕ್ತರ ಉದ್ದನೆಯ ಸರತಿಗಳು, ಟಿಕೆಟ್ ಬುಕ್ಕಿಂಗ್ ತೊಂದರೆ, ವಸತಿ ವ್ಯವಸ್ಥೆಯ ಗೊಂದಲ. ಇವೆಲ್ಲಕ್ಕೂ ಈಗ ತೆರೆ...

ಬ್ಲಾಸ್ಟ್‌ ರೂವಾರಿಗಳನ್ನ ಸುಮ್ನೆ ಬಿಡಲ್ಲ..

ದೆಹಲಿ ಕೆಂಪುಕೋಟೆಯ ಬಳಿ ಸಂಭವಿಸಿದ ಸ್ಫೋಟ ಎದೆ ಝಲ್ಲೆನ್ನಿಸುವಂತಿದೆ. ಇದಕ್ಕೆ ಪುಷ್ಠಿ ಕೊಡುವಂತೆ ಸ್ಫೋಟದ ಹಿಂದಿರುವ ರೂವಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ವಾರ್ನಿಂಗ್‌ ಕೊಟ್ಟಿದ್ದಾರೆ. ಭೂತಾನ್‌ಗೆ ದ್ವಿಪಕ್ಷೀಯ ಭೇಟಿಯಲ್ಲಿರುವ ಮೋದಿ, ರಾಜಧಾನಿ ಥಿಂಪುವಿನಲ್ಲಿ ದೆಹಲಿ ಬ್ಲಾಸ್ಟ್‌ ಬಗ್ಗೆ ಮಾತನಾಡಿದ್ದಾರೆ. ದೆಹಲಿ ಬಾಂಬ್‌ ಬ್ಲಾಸ್ಟ್‌ ಪಿತೂರಿ ಮಾಡಿದವರನ್ನು ಸುಮ್ಮನೆ ಬಿಡೋ ಮಾತೇ ಇಲ್ಲ ಎಂದು ಖಡಕ್‌...
- Advertisement -spot_img

Latest News

Political News: ಬೆಂಗಳೂರು ಉಸ್ತುವಾರಿ ಸಚಿವರಿಗೆ ಪರಿಜ್ಞಾನ ಇಲ್ಲವೇ? : ನಿಖಿಲ್ ಕುಮಾರ್ ಪ್ರಶ್ನೆ

Political News: ಜೆಡಿಎಸ್ ನಾಯಕ ನಿಖಿಲ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದ್ದಾರೆ. ಜೆಡಿಎಸ್ ಕುರಿತು ಸಿಂಗಲ್ ಡಿಜಿಟ್ ನಲ್ಲಿದೆ, ಸ್ವಲ್ಪ ದಿನದಲ್ಲೇ ಅದೂ ಮಾಯವಾಗಲಿದೆ...
- Advertisement -spot_img