ದಸರಾ ಹಬ್ಬದ ಸಂಭ್ರಮದಲ್ಲಿರುವ ದೇಶದ ಜನರಿಗೆ ಬೆಲೆ ಏರಿಕೆಯ ಶಾಕ್ ಸಿಕ್ಕಿದೆ. ತೈಲ ಕಂಪನಿಗಳು ದೇಶಾದ್ಯಂತ ಎಲ್ಪಿಜಿ ದರವನ್ನು ಪರಿಷ್ಕರಿಸಿ, ನೂತನ ಪಟ್ಟಿ ಘೋಷಣೆ ಮಾಡಿದೆ. ಚಿನ್ನದ ಬೆಲೆ ಏರಿಕೆಯಿಂದ ಸುಸ್ತಾಗಿರುವ ಜನರಿಗೆ ಈಗ ಎಲ್ಪಿಜಿ ದರ ಏರಿಕೆಯ ಬಿಸಿ ಕೂಡ ತಟ್ಟಲಿದೆ.
ದಸರಾ ಹಬ್ಬದ ಜೋಶ್ಗೆ ಸರಿಯಾಗಿ ಬೆಲೆ ಏರಿಕೆ ಮಾಡುವ ಮೂಲಕ ಪೆಟ್ರೋಲಿಯಂ...
ಬಿಹಾರ ವಿಧಾನಸಭೆ ಚುನಾವಣೆ ಮಹತ್ವಪೂರ್ಣ ಬೆಳವಣಿಗೆಯಾಗಿದೆ. ಬಿಹಾರದ ಎಲೆಕ್ಷನ್ ಯಾವಾಗ? ಚುನಾವಣೆ ಡೇಟ್ ಯಾವಾಗ ಅನೌನ್ಸ್ ಆಗತ್ತೆ ಅಂತ ಎಲ್ಲರು ಕಾತುರದಿಂದ ಕಾಯುತ್ತಿದ್ದಾರೆ. ರಾಜ್ಯದ ಮತದಾರರ ಅಂತಿಮ ಪಟ್ಟಿ ಸೆ.30 ಚುನಾವಣಾ ಆಯೋಗದಿಂದ ಅಧಿಕೃತವಾಗಿ ಪ್ರಕಟಿಸಲಾಗಿದೆ. 7.25 ಕೋಟಿಗೂ ಹೆಚ್ಚು ಮತದಾರರನ್ನು ಒಳಗೊಂಡಿರುವ ಈ ಪಟ್ಟಿ, ರಾಜ್ಯದ ಮುಂದಿನ ಚುನಾವಣಾ ಪ್ರಕ್ರಿಯೆಗೆ ದಿಕ್ಕು ನೀಡಲಿದೆ.
ಈ...
ಕರೂರ್ನಲ್ಲಿ ವಿಜಯ್ ಅವರ ಟಿವಿಕೆ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿತ್ತು. ಅದರಲ್ಲಿ 40 ಮಂದಿ ಮೃತಪಟ್ಟಿದ್ರು. ಅತಿ ಹೆಚ್ಚು ಜನ ಗಾಯ ಗೊಂಡಿದ್ರು. ವಿಜಯ್ ಆಪ್ತರ ವಿರುದ್ಧ ಕೊಲೆ ಯತ್ನ ಸೇರಿ ಹಲವು ಪ್ರಕರಣ ದಾಖಲಿಸಲಾಗಿದೆ. ಸಿಎಂ ಸ್ಟಾಲಿನ್ ತನಿಖೆಗೆ ಆಯೋಗ ರಚಿಸಿದೆ. ವಿಜಯ್ ಮತ್ತು ಸರಕಾರಗಳು ಮೃತರ ಕುಟುಂಬಗಳಿಗೆ ಒಟ್ಟು 32 ಲಕ್ಷ ರೂ....
ಶಾರದಾ ಪೀಠದಲ್ಲಿ ಚೈತನ್ಯಾನಂದ ಸರಸ್ವತಿ ಹದಿನೇಳು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದಾರೆ. ಅವರನ್ನು 5 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ವಿಚಾರಣೆಯ ಭಾಗವಾಗಿ ಅವರನ್ನು ನೈಋತ್ಯ ದೆಹಲಿಯಲ್ಲಿರುವ ಖಾಸಗಿ ಸಂಸ್ಥೆಗೆ ಕರೆದೊಯ್ಯಲಾಗಿದೆ.
ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ, ವಿದ್ಯಾರ್ಥಿನಿಯರಿಗೆ ಹಿಂಸೆ ನೀಡಲಾಗುತ್ತಿದ್ದ ಕೊಠಡಿ ಪತ್ತೆಯಾಗಿದೆ. ಅಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾಗಳೂ...
ನೆರೆಯ ಬಾಂಗ್ಲಾದೇಶ, ನೇಪಾಳದ ಬಳಿಕ ಈಗ ಪಾಕಿಸ್ತಾನದಲ್ಲಿಯೂ ಸರ್ಕಾರ ವಿರೋಧಿ ಚಳುವಳಿ ತೀವ್ರಗೊಂಡಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಅಂದರೆ ಪಿಒಕೆಯಲ್ಲಿ ಸಾವಿರಾರು ಜನರು ಬೀದಿಗಿಳಿದು ಬೃಹತ್ ಪ್ರತಿಭಟನೆ ಆರಂಭಿಸಿದ್ದು, ಸರ್ಕಾರದ ತಾರತಮ್ಯ ನೀತಿಗಳ ವಿರುದ್ಧ ಕಿಡಿಕಾರಿದ್ದಾರೆ. ಕಳೆದ ಏಳು ದಶಕಗಳಿಂದಲೂ ಜನತೆಯ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಿರುವ ಆಡಳಿತದ ವಿರುದ್ಧ ಹೋರಾಟಕ್ಕೆ ಪಿಒಕೆಯಾದ್ಯಂತ ವ್ಯಾಪಾರ ಬಂದ್, ಸಾರಿಗೆ...
ವಿಶ್ವದ ಶ್ರೀಮಂತ ದೇವಾಲಯವೆನಿಸಿಕೊಂಡಿರುವ ತಿರುಮಲ ತಿರುಪತಿ ದೇವಸ್ಥಾನದ ಹುಂಡಿ ಹಣವನ್ನು ದುರುಪಯೋಗ ಮಾಡಿಕೊಂಡು, ಅಲ್ಲಿನ ಸಿಬ್ಬಂದಿಯೊಬ್ಬ 140 ಕೋಟಿ ರೂ. ಮೌಲ್ಯದ ಆಸ್ತಿ ಸಂಪಾದಿಸಿರುವ ಅಚ್ಚರಿಯ ವಿಷಯ ಬೆಳಕಿಗೆ ಬಂದಿದೆ.
2023ರ ಏಪ್ರಿಲ್ 29ರಂದು ಸಿಸಿಟಿವಿ ಪರಿಶೀಲನೆಯ ವೇಳೆ, ರವಿಕುಮಾರ್ ಎಂಬ ಸಿಬ್ಬಂದಿ ಲೆಕ್ಕ ಹಾಕುವ ವೇಳೆ ಹುಂಡಿ ಹಣ ಕದ್ದಿರುವುದು ಬಯಲಾಗಿತ್ತು. ತಪಾಸಣೆಯಲ್ಲಿ ಆತನ...
ಕರೂರು ಕಾಲ್ತುಳಿತದಿಂದ ಮನನೊಂದು, ಟಿವಿಕೆ ಪಕ್ಷದ ಮುಖಂಡರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿರ್ಪಟ್ಟು ಗ್ರಾಮ ಶಾಖೆಯ ಕಾರ್ಯದರ್ಶಿ 52 ವರ್ಷದ ಅಯ್ಯಪ್ಪನ್, ಡೆತ್ನೋಟ್ ಬರೆದಿಟ್ಟು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಭೀಕರ ಘಟನೆಯಿಂದ ನನಗೆ ತುಂಬಾ ನೋವಾಗಿದೆ. ದುರಂತಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಿ. ಪೊಲೀಸರು ಸೂಕ್ತ ವ್ಯವಸ್ಥೆಯನ್ನು ಒದಗಿಸಿಲ್ಲ ಎಂದು, ಡೆತ್ನೋಟ್ನಲ್ಲಿ ಅಯ್ಯಪ್ಪನ್ ಬರೆದಿದ್ದಾರೆ.
ಸೆಪ್ಟೆಂಬರ್...
ಬಿಹಾರ ವಿಧಾನಸಭಾ ಚುನಾವಣೆಗೆ, ಕೆಲವೇ ತಿಂಗಳು ಬಾಕಿ ಉಳಿದಿವೆ. ಖಾಸಗಿ ಮಾಧ್ಯಮ ವಾಹಿನಿಗಳು ಮತ್ತು ಕೆಲ ಸಂಸ್ಥೆಗಳು, ಚುನಾವಣಾ ಪೂರ್ವ ಸಮೀಕ್ಷೆ ನಡೆಸುತ್ತಿವೆ. ಈ ಬಾರಿ ಬಿಹಾರ ಚುನಾವಣೆಯಲ್ಲಿ ನಿತೀಶ್ ಕುಮಾರ್ ವರ್ಸಸ್ ತೇಜಸ್ವಿ ಯಾದವ್ ಎಂದೇ ಬಿಂಬಿತವಾಗ್ತಿದೆ.
ಟೈಮ್ಸ್ ನೌ ಮತ್ತು ಜೆವಿಸಿ ಹೊಸ ಸಮೀಕ್ಷೆ ಪ್ರಕಟವಾಗಿದೆ. ಈ ಸರ್ವೇ ಪ್ರಕಾರ, ಎನ್ಡಿಎ ಕೂಟ...
ಕರೂರುನಲ್ಲಿ 41 ಮಂದಿ ಬಲಿಯಾದ ಕಾಲ್ತುಳಿತ ದುರಂತದ ಹಿನ್ನೆಲೆ, ಇದರ ಮೂಲ ಕಾರಣ ತಿಳಿಯಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು 8 ಎನ್ಡಿಎ ಸಂಸದರ ನಿಯೋಗವೊಂದನ್ನು ರಚಿಸಿದ್ದಾರೆ. ಹೇಮಾಮಾಲಿನಿ ನೇತೃತ್ವದ ಈ ನಿಯೋಗದಲ್ಲಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಅನುರಾಗ್ ಠಾಕೂರ್, ಶಿವಸೇನೆಯ ಶ್ರೀಕಾಂತ್ ಶಿಂಧೆ, ಟಿಡಿಪಿಯ ಪುಟ್ಟ ಮಹೇಶ್...
ತಮಿಳುನಾಡಿನ ಕರೂರಿನಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ಅವರ ರ್ಯಾಲಿ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 41 ಮಂದಿ ಸಾವನ್ನಪ್ಪಿದ್ದು, 50 ಕ್ಕೂ ಹೆಚ್ಚು ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಎಫ್ಐಆರ್ ದಾಖಲಾಗಿದ್ದು, ವಿಜಯ್ ತಡವಾಗಿ ಆಗಮಿಸಿದ್ದು, ಜೊತೆಗೆ ರೋಡ್ ಶೋಗೆ ಅನುಮತಿ ಇರದಿದ್ದೇ ದುರಂತಕ್ಕೆ ಕಾರಣವೆಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಸಭೆಗೆ 10,000 ಜನರಿಗೆ ಅನುಮತಿ ನೀಡಲಾಗಿದ್ದರೂ,...
ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...