Tuesday, July 28, 2026

ರಾಷ್ಟ್ರೀಯ

Gold Rate: ವಾರದ ಆರಂಭದಲ್ಲೇ ಬಿಗ್‌ ಶಾಕ್? ಮುಗಿಲು ಮುಟ್ಟಿದ ಚಿನ್ನ,ಬೆಳ್ಳಿ ದರ!

Gold Rate: ವಾರದ ಆರಂಭದಲ್ಲೇ ಚಿನ್ನ ಹಾಗೂ ಬೆಳ್ಳಿ ದರ ಮತ್ತೆ ಏರಿಕೆ ಕಂಡಿದೆ. ಡಾಲರ್ ಮೌಲ್ಯ ಕುಸಿತ, ಜಾಗತಿಕ ಅನಿಶ್ಚಿತತೆ ಹಾಗೂ ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿಯ ಪರಿಣಾಮವಾಗಿ ಅಮೂಲ್ಯ ಲೋಹಗಳ ಬೆಲೆ ಏರಿಕೆಯಾಗಿದೆ. ಅದರಲ್ಲೂ ಬೆಳ್ಳಿ ಬೆಲೆ ಒಂದೇ ದಿನದಲ್ಲಿ ₹5,000 ಜಿಗಿತ ಕಂಡಿದ್ದು, ಚಿನ್ನದ ದರದಲ್ಲೂ ಅಲ್ಪ ಪ್ರಮಾಣದ ಏರಿಕೆಯಾಗಿದೆ. ಇಂದು 24...

Haryana News: ದೇಶದ ಮೊದಲ ಹೈಡ್ರೋಜನ್ ಚಾಲಿತ ಪ್ರಯಾಣಿಕ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

Haryana News: ಇಂದು ಹರಿಯಾಣಾದ ಜಿಂಹ್‌ ರೈಲ್ವೆ ನಿಲ್ದಾಣದಲ್ಲಿ ದೇಶದ ಮೊದಲ ಹೈಡ್ರೋಜನ್ ಚಾಲಿತ ಪ್ರಯಾಣಿಕ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಏನಿದರ ವಿಶೇಷತೆ..? ಹತ್ತು ಬೋಗಿಗಳ ಈ ರೈಲು ಜಿಂದ್‌-ಸೋನಿಪತ್ ನಡುವಿನ 89 ಕಿ.ಮೀ. ಮಾರ್ಗದಲ್ಲಿ ಸಂಚರಿಸಲಿದೆ. ಸುಮಾರು 2,600 ಪ್ರಯಾಣಿಕರನ್ನು ಒಯ್ಯುವ ಸಾಮರ್ಥ್ಯ ಹೊಂದಿರುವ ರೈಲಿನ ಕಾರ್ಯಾಚರಣೆಯ ವೇಗ ಗಂಟೆಗೆ 75...

Gold Rate: ಆಭರಣ ಪ್ರಿಯರಿಗೆ ಭರ್ಜರಿ ಗಿಫ್ಟ್! ಚಿನ್ನ, ಬೆಳ್ಳಿ ದರ ಕುಸಿತ!

Gold Rate: ಚಿನ್ನ ಖರೀದಿಸುವವರಿಗೆ ಶುಭ ಸುದ್ದಿ. ಸತತ ಎರಡನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದ್ದು, ಶುಕ್ರವಾರ ಗ್ರಾಮ್‌ಗೆ 70 ರೂಪಾಯಿ ಕಡಿಮೆಯಾಗಿದೆ. ಬೆಳ್ಳಿ ಬೆಲೆಯಲ್ಲೂ ಗ್ರಾಮ್‌ಗೆ 5 ರೂಪಾಯಿ ಇಳಿಕೆಯಾಗಿದ್ದು, ಆಭರಣ ಖರೀದಿದಾರರಿಗೆ ಕೊಂಚ ನಿರಾಳತೆ ಸಿಕ್ಕಿದೆ. ಇಂದು 22 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್‌ಗೆ 13,065 ರೂಪಾಯಿಯಾಗಿದ್ದು, 10 ಗ್ರಾಂಗೆ 1,30,650 ರೂಪಾಯಿ...

Panjab: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಟಾಪರ್ ಆಗಿ ಹೊರಹೊಮ್ಮಿದ ಆರ್ಯನ್ ಗುಪ್ತಾ..

Panjab: ನೀಟ್ ಯುಜಿ 2016ರ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್ ಆಗಿದ್ದಾನೆ. 720 ಅಂಕಕ್ಕೆ 715 ಅಂಕ ಗಳಿಸಿ, ಇಡೀ ಭಾರತದಲ್ಲೇ ಪ್ರಥಮ ರ್ಯಾಂಕ್ ಗಳಿಸಿದ್ದಾನೆ. ವೈದ್ಯನಾಗುವ ಕನಸು ಕಂಡಿರುವ ಆರ್ಯನ್ ತಂದೆ ಡಾ.ಸಚಿನ್ ಗುಪ್ತಾ ಅರವಳಿಕೆ ತಜ್ಞರು ಮತ್ತು ತಾಯಿ ಡಾ.ರೀನಾ ಗುಪ್ತಾ ಸ್ತ್ರೀರೋಗ ತಜ್ಞರಾಗಿದ್ದಾರೆ. ಈ ಬಗ್ಗೆ...

Gold Rate: ದಿಢೀರ್ ಕುಸಿದ ಚಿನ್ನದ ದರ? ಆಭರಣ ಪ್ರಿಯರಿಗೆ ಗುಡ್-ನ್ಯೂಸ್!

Gold rate: ಚಿನ್ನದ ಮಾರುಕಟ್ಟೆಯಲ್ಲಿ ಕಳೆದ ಕೆಲವು ದಿನಗಳಿಂದ ಮುಂದುವರಿದಿರುವ ಏರಿಳಿತದ ನಡುವೆಯೇ, ಇಂದು ಬಂಗಾರದ ದರದಲ್ಲಿ ಮತ್ತೆ ಕೊಂಚ ಇಳಿಕೆ ಕಂಡುಬಂದಿದೆ. ಜಾಗತಿಕ ಮಾರುಕಟ್ಟೆಯ ಬೆಳವಣಿಗೆಗಳ ಪರಿಣಾಮ ಚಿನ್ನದ ಬೆಲೆಯಲ್ಲಿ ನಿರಂತರ ಬದಲಾವಣೆ ಕಾಣಿಸುತ್ತಿದ್ದು, ಹೂಡಿಕೆದಾರರು ಹಾಗೂ ಗ್ರಾಹಕರ ಗಮನ ಇದೀಗ ಇಂದಿನ ದರದತ್ತ ನೆಟ್ಟಿದೆ. ಜುಲೈ 16ರ ದರದ ಪ್ರಕಾರ, 10 ಗ್ರಾಂ...

Gold Rate: ಚಿನ್ನದ ದರದಲ್ಲಿ ಹೆಚ್ಚಳ.. ಚಿನ್ನ ಖರೀದಿಸುವಾಗ ಈ ವಿಷಯ ಗಮನದಲ್ಲಿರಲಿ

Gold Rate: ಜುಲೈ 15ರಂದು ಚಿನ್ನದ ಬೆಲೆಯಲ್ಲಿ ಅಲ್ಪ ಪ್ರಮಾಣದ ಬದಲಾವಣೆ ಕಂಡುಬಂದಿದ್ದು, ಕರ್ನಾಟಕ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ದರಗಳು ಬಹುತೇಕ ಸ್ಥಿರವಾಗಿವೆ. ಜಾಗತಿಕ ಮಾರುಕಟ್ಟೆಯ ಏರಿಳಿತ, ರೂಪಾಯಿ ಮೌಲ್ಯದ ಚೇತರಿಕೆ ಹಾಗೂ ಅಂತರಾಷ್ಟ್ರೀಯ ಮಾರುಕಟ್ಟೆಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇಂದಿನ ಚಿನ್ನದ ದರ ನಿಗದಿಯಾಗಿದೆ. ಮದುವೆ ಸೀಸನ್ ಹಿನ್ನೆಲೆ ಚಿನ್ನದ ಖರೀದಿಗೆ ಬೇಡಿಕೆ...

ಮಗನ ಸಾವಿಗೆ ನ್ಯಾಯ ಕೇಳಿ ಪ್ರಧಾನಿ ಮೋದಿಗೆ ಪತ್ರ ಬರೆದ ಉದ್ಯಮಿ ಕೇತನ್ ಅಗರ್ವಾಲ್ ತಾಯಿ.

Mumbai News: ಪುಣೆ ಉದ್ಯಮಿ ಕೇತನ್ ಅಗರ್ವಾಲ್ ಹತ್ಯೆ ಕೇಸ್‌ಗೆ ಸಂಬಂಧಿಸಿದಂತೆ ಕೇತನ್ ತಾಯಿ ರಾಖಿ ಅಗರ್ವಾಲ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ತನ್ನ ಮಗನಿಗೆ ಆದ ಹಾಗೆ ಬೇರೆ ಯಾರಿಗೂ ಆಗಬಾರದು. ಅವನ ಸಾವಿಗೆ ನ್ಯಾಯ ನೀಡಿ ಎಂದು ಮನವಿ ಮಾಡಿದ್ದಾರೆ. ನನ್ನ ಮಗನಿಗೆ ನ್ಯಾಯ ನೀಡಿ ಎಂದು ನಿಮ್ಮ ಬಳಿ ಬೇಡುವ...

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ ಅಂತಾ ಪ್ರಶ್ನೆ ಕೇಳ್ತಾರೆ. ಏಕೆಂದರೆ ಅವರು ನಾನ್‌ವೆಜ್ ತಿನ್ನುವವರಿಗೆ ಮನೆ ಬಾಡಿಗೆಗೆ ನೀಡುವುದಿಲ್ಲ. ಏಕೆಂದರೆ, ಅವರು ವೆಜಿಟೇರಿಯನ್ ಆಗಿರ್ತಾರೆ. ಹಾಗಾಗಿ ನಾನ್‌ವೆಜ್ ತಿನ್ನುವವರಿಗೆ ಅವರು ಬಾಡಿಗೆ ನೀಡುವುದಿಲ್ಲ....

ಮದುವೆ ಫಿಕ್ಸ್ ಆಯ್ತು ಎನ್ನುವ ಕೋಪಕ್ಕೆ ತಲೆ ಬೋಳಿಸಿದ ಯುವತಿ..?: ವೀಡಿಯೋ ವೈರಲ್

Viral News: ಇಷ್ಟವಿಲ್ಲದ ಮದುವೆಯಿಂದ ಎಸ್ಕೇಪ್ ಆಗಲು ಜನ ಏನೆಲ್ಲಾ ಮಾಡ್ತಾರೆ..? ಲವ್ ಇದೆ, ನಾನು ಈಗಾಗಲೇ ಲಿವ್ ಇನ್‌ನಲ್ಲಿ ಇದ್ದೇನೆ.. ಹೀಗೆ ಅನೇಕ ಸುಳ್ಳುಗಳನ್ನು ಹೇಳ್ತಾರೆ. ಆದ್ರೆ ಇಲ್ಲೋರ್ವ ಯುವತಿ ಅಮ್ಮ ಮದುವೆ ಫಿಕ್ಸ್ ಮಾಡಲು ತಯಾರಾದಳೆಂದು ತಲೆ ಬೋಳಿಸಿದ್ದಾಳೆ. ಆದರೆ ಸತ್ಯ ಬೇರೆಯೇ ಇದೆ. ಕೀರ್ತನಾಾ ಮೆನನ್ ಎಂಬಾಕೆ ಇತ್ತೀಚೆಗೆ ಕೂದಲು ಕತ್ತರಿಸಿದ್ದಾಳೆ....

Gold Rate: ಚಿನ್ನ ಖರೀದಿಗರಿಗೆ ಗುಡ್ ನ್ಯೂಸ್..! ಇಂದಿನ ಗೋಲ್ಡ್ ರೇಟ್ ಎಷ್ಟು?

Gold Rate: ಜಾಗತಿಕ ಮಟ್ಟದಲ್ಲಿ ಅಮೆರಿಕ–ಇರಾನ್ ಸಂಘರ್ಷ, ಹಾರ್ಮುಜ್ ಜಲಸಂಧಿ ಸುತ್ತಲಿನ ಉದ್ವಿಗ್ನತೆ ಹಾಗೂ ಅಮೆರಿಕದ ಹೊಸ ಸುಂಕ ಘೋಷಣೆಗಳ ಪರಿಣಾಮ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಇಳಿಕೆ ದಾಖಲಾಗಿದೆ. ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ಇಂದಿನ ಬೆಲೆ ಕೊಂಚ ನಿರಾಳತೆ ತಂದಿದೆ. ಜುಲೈ 14, 2026ರ ಮಂಗಳವಾರದ...
- Advertisement -spot_img

Latest News

ಅವಮಾನಿಸಿದವರನ್ನೇ ಈಗೇಕೆ ಕೆಲಸಕ್ಕೆ ನೇಮಿಸಿದ್ದೀರಿ..?: ನಿಲೇಕಣಿ ನೇಮಕದ ಬಗ್ಗೆ ಮೋದಿಗೆ ಹರಿಪ್ರಸಾದ್ ಪ್ರಶ್ನೆ..

Political News: ನೀಟ್ ಪರೀಕ್ಷೆಯಲ್ಲಾದ ಸಮಸ್ಯೆಗಳು ಇನ್ನು ಮುಂದೆ ಪುನರಾವರ್ತಿಸಬಾರದು ಎಂದು ಈ ಹಿಂದೆ ಆಧಾರ್ ಕಂಡುಬಿಡಿದಿದ್ದ ನಂದನ್ ನಿಲೇಕಣಿಯವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ...
- Advertisement -spot_img