Wednesday, July 1, 2026

ರಾಷ್ಟ್ರೀಯ

ಶಾಸಕನ ಬಟ್ಟೆ ಹರಿದು, ಮಸಿ ಬಳಿದ ಪ್ರತಿಭಟನಾಕಾರರು..!

ಹಲವು ತಿಂಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಇನ್ನೂ ಮುಂದುವರೆದಿದೆ. ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ, ರೈತರು ಪ್ರತಿಭಟನೆ ನಡೆಸುತ್ತಿದ್ದು, ಮುಕ್ತಸರ್ ಜಿಲ್ಲೆಯ ಮಾಲೌಟ್‌ನಲ್ಲಿ ಬಿಜೆಪಿ ಶಾಸಕರ ಮೇಲೆ ಹಲ್ಲೆ ನಡೆಸಿ, ಬಟ್ಟೆ ಹರಿದಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ...

ವಾವ್.. ಈ ವಧು ತವರು ಮನೆಗೆ ವಿದಾಯ ಹೇಳಿದ ರೀತಿ ನೋಡಿ..

ಹೆಣ್ಣು ಮಕ್ಕಳು ಅಂದ್ರೆ ಬರೀ ಮನೆಕೆಲಸಕ್ಕೆ ಸೀಮಿತ ಅನ್ನೋ ಮಾತು ಈಗ ಹಳೇದು. ಈಗ ಹೆಣ್ಣು ಕೂಡ ಗಂಡುಮಕ್ಕಳಿಗೆ ಸಮನಾಗಿ ದುಡಿಯುತ್ತಾಳೆ, ಎಲ್ಲ ಕೆಲಸದಲ್ಲೂ ಹೆಣ್ಣು ಮಕ್ಕಳು ಮುಂದಿದ್ದಾರೆ. ಇದಕ್ಕೆ ಪೂರಕವೆಂಬಂತೆ ದೆಹಲಿಯಲ್ಲಿ ಹೆಣ್ಣು ಮಗಳೊಬ್ಬಳು, ತವರು ಮನೆಗೆ ಡಿಫ್ರೆಂಟ್ ಆಗಿ ವಿದಾಯ ಹೇಳಿದ್ದಾಳೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ...

ಮಹಾರಾಷ್ಟ್ರದಲ್ಲಿ ಒಂದೇ ದಿನ 31,855 ಮಂದಿಗೆ ಕೊರೊನಾ..!

ದೇಶದಲ್ಲಿ ಮತ್ತೆ ಕೊರೊನಾ ಎರಡನೇ ಅಲೆ ಶುರುವಾಗಿದ್ದು, ಈಗಾಗಲೇ ಮಹಾರಾಷ್ಟ್ರದ ಕೆಲ ಜಿಲ್ಲೆಗಳಲ್ಲಿ ಲಾಕ್‌ಡೌನ್ ಮಾಡಲಾಗಿದೆ. ಮಹಾರಾಷ್ಟ್ರ ಮತ್ತು ಕೇರಳಾದಲ್ಲಿ ಕೊರೊನಾ ಅಲೆ ಶುರುವಾಗಿದ್ದು, 24 ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ 31,855 ಮಂದಿಗೆ ಕೊರೊನಾ ತಗುಲಿದೆ. ಈವರೆಗೆ ಯಾವ ರಾಜ್ಯದಲ್ಲೂ ಒಂದೇ ದಿನ ಇಷ್ಟು ಕೇಸ್ ಕಂಡು ಬಂದಿರಲಿಲ್ಲ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery...

ಅಂಗನವಾಡಿಯಲ್ಲಿ 40 ಹಾವು, 2 ಚೇಳು ಪತ್ತೆ..!

ತೆಲಂಗಾಣಾದ ಮೆಹಬೂಬಾದ್ ಜಿಲ್ಲೆಯ ಅಂಗನವಾಡಿಯೊಂದರಲ್ಲಿ 40 ಹಾವು, 2 ಚೇಳು ಪತ್ತೆಯಾಗಿದೆ. ನೆಲ್ಲಿಕುಡುರು ಮಂಡಲದ ಕೋಟಪಲ್ಲಿಯ ಅಂಗನವಾಡಿ ಕೇಂದ್ರದಲ್ಲಿ ಈ ಹಾವು, ಚೇಳು ಪತ್ತೆಯಾಗಿದ್ದು, ಇಲ್ಲಿ ಮಕ್ಕಳಿಗೆ ಪಾಠ ಮಾಡಲಾಗುತ್ತಿತ್ತು. ಈ ವೇಳೆ ಶಿಕ್ಷಕಿ ಒಂದು ಹಾವನ್ನು ಕಂಡು, ಹೆದರಿ ಮಕ್ಕಳನ್ನೆಲ್ಲ ಹೊರಗೆ ಕಳುಹಿಸಿ, ಗ್ರಾಮಸ್ಥರಿಗೆ ವಿಷಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home...

45 ವರ್ಷ ಮೇಲ್ಪಟ್ಟವರಿಗೆ ಏಪ್ರಿಲ್ 1ರ ನಂತರ ಕೊರೊನಾ ಲಸಿಕೆ..!

ಮೊದಲು ವೃದ್ಧರಿಗೆ ಮತ್ತು ಕೊರೊನಾ ವಾರಿಯರ್ಸ್‌ಗೆ ಮಾತ್ರ ಕೊರೊನಾ ಲಸಿಕೆ ಅಂತಾ ಇತ್ತು. ಇದೀಗ ಏಪ್ರಿಲ್ ಒಂದರಿಂದ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲಾಗುತ್ತದೆ ಅಂತಾ ಕೇಂದ್ರ ಸಚಿವ ಜಾವ್ಡೇಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ...

67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಅವನೇ ಶ್ರೀಮನ್ನಾರಾಯಣ ಚಿತ್ರಕ್ಕೆ ಅವಾರ್ಡ್..

67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಸ್ಯಾಂಡಲ್ವುಡ್ನಲ್ಲಿ ಅವನೇ ಶ್ರೀಮನ್ನಾರಾಯಣ ಸಿನಿಮಾಗೆ ಬೆಸ್ಟ್ ಸ್ಟಂಟ್ ಅವಾರ್ಡ್ ನೀಡಲಾಗಿದೆ. ವಿಕ್ರಂ ಮೋರ್ ಅವರು ಸಾಹಸ ನಿರ್ದೇಶನ ಮಾಡಿದ್ದರು. ಮನೋಜ್ ಕುಮಾರ್ ನಿರ್ದೇಶನದ ಅಕ್ಷಿ ಸಿನಿಮಾಗೆ ಅತ್ಯುತ್ತಮ ಸಿನಿಮಾ ಪ್ರಶಸ್ತಿ ನೀಡಲಾಗಿದೆ. ಪ್ರೀತಂ ಶೆಟ್ಟಿ ನಿರ್ದೇಶನದ ಪಿಂಗಾರ ಎಂಬ ತುಳು ಸಿನಿಮಾಗು ಕೂಡ ಪ್ರಶಸ್ತಿ ಸಿಕ್ಕಿದೆ....

ಡಿನ್ನರ್ ಮುಗಿಸಿ ಬರುವಾಗ ಮಗಳು ಅಪ್ಪನಿಗೆ ಏನು ಮಾಡಿದ್ಲು ಗೊತ್ತಾ..?

ಕೋಲ್ಕತ್ತಾದಲ್ಲಿ 22 ವರ್ಷದ ಪುತ್ರಿ ತನ್ನ ತಂದೆಯನ್ನು ಡಿನ್ನರ್‌ಗೆ ಕರೆದೊಯ್ದು, ಊಟ ಮುಗಿಸಿ ಬರುವಾಗ, ಸ್ಮಶಾನಕ್ಕೆ ಕರೆದೊಯ್ದು ಸುಟ್ಟು ಹಾಕಿದ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 https://youtu.be/7XpMT8qyh80 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507 / 7349360507 https://youtu.be/-ZXqpQRaIPA ತಲಕಾಡಿನ ರೈತ ಮಹದೇವಪ್ಪ ತಾನೆ...

ಜಾಲತಾಣ ಕ್ಲೀನ್ ಮಾಡುವ ಪಣ ತೊಟ್ಟ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್..!

ಇಂದಿನ ಕಾಲದಲ್ಲಿ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಮೊಬೈಲ್ ಬಳಕೆ ಮಾಡುತ್ತಾರೆ. ಜಾಲತಾಣಗಳಲ್ಲಿ ಒಳ್ಳೆಯದ್ದು ಇರುತ್ತದೆ ಕೆಟ್ಟದ್ದೂ ಇರುತ್ತದೆ. ಅದರಲ್ಲೂ ಅಶ್ಲೀಲ ಫೋಟೋಗಳು ಕೂಡ ಇರುತ್ತದೆ. ಇದು ಇಂದಿನ ಯುವಪೀಳಿಗೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಆದ್ದರಿಂದ ಜಾಲತಾಣದಲ್ಲಿರುವ ಇಂಥ ಕೊಳಕನ್ನ ತೆಗೆದು ಹಾಕಿ, ಕ್ಲೀನ್ ಮಾಡುವ ನಿರ್ಧಾರ ಮಾಡಿದ್ದಾರೆ. https://youtu.be/NmHeEf7jN_4 ಯಾವುದಾದರೂ ನಗ್ನ ಫೋಟೋ, ತಿರುಚಿದ...

‘ರಾಸಾಯನಿಕ, ರಸಗೊಬ್ಬರ ಕ್ಷೇತ್ರಗಳ ಬೆಳವಣಿಗೆ ಖಾತ್ರಿಪಡಿಸುವಲ್ಲಿ ಸದಾನಂದ ಗೌಡರು ಮುಂಚೂಣಿಯಲ್ಲಿದ್ದಾರೆ’

ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಡಿ.ವಿ.ಸದಾನಂದ ಗೌಡರಿಗೆ ಇವತ್ತು ಹುಟ್ಟುಹಬ್ಬದ ಸಂದರ್ಭ. 68ನೇ ವಯಸ್ಸಿಗೆ ಕಾಲಿರಿಸಿದ ಸದಾನಂದ ಗೌಡರಿಗೆ ಪ್ರಧಾನಿ ಮೋದಿ, ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. https://youtu.be/XRrVAvvgh_0 ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಸದಾನಂದಗೌಡರು ಅನುಭವಿ ನಾಯಕರಾಗಿದ್ದು, ನಮ್ಮ ಪಕ್ಷವನ್ನು ತಳಮಟ್ಟದಲ್ಲಿ ಬಲಪಡಿಸಲು ಕೆಲಸ ಮಾಡಿದ್ದಾರೆ. ಪ್ರಮುಖ ರಾಸಾಯನಿಕಗಳು ಮತ್ತು ರಸಗೊಬ್ಬರ...

ತಾಯಿಯ ಕೆನ್ನೆಗೆ ಬಾರಿಸಿದ ಮಗ, ನಿಂತಲ್ಲೇ ಪ್ರಾಣ ಬಿಟ್ಟ ವೃದ್ಧೆ..!

ದ್ವಾರಕಾದಲ್ಲಿ 76 ವರ್ಷದ ವೃದ್ಧೆಗೆ ಆಕೆಯ ಮಗ ಕಪಾಳ ಮೋಕ್ಷ ಮಾಡಿದ್ದು, ಆಕೆ ನಿಂತಲ್ಲೇ ಕುಸಿದು ಬಿದ್ದು, ಸಾವನ್ನಪ್ಪಿದ್ದಾಳೆ. ಈ ದೃಶ್ಯ ಅಲ್ಲಿಯ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದ್ದು, ಮಗನನ್ನು ಪೊಲೀಸರು ಬಂಧಿಸಿದ್ದಾರೆ. https://youtu.be/gx0vSouBRU8 ಐಪಿಸಿ ಸೆಕ್ಷನ್ 304 ಅಡಿಯಲ್ಲಿ ಆರೋಪಿಯಾದ ರಣ್ಬೀರ್(45)ನನ್ನು ಬಂಧಿಸಲಾಗಿದ್ದು, ಈತ ತನ್ನ ತಾಯಿ ಅವತಾರ್ ಕೌರ್ ಕಪಾಳಕ್ಕೆ ಹೊಡೆದಿದ್ದ. ಇನ್ನು ಇದಕ್ಕೆ...
- Advertisement -spot_img

Latest News

ಚಪ್ಪಲಿ ಎಸೆತ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಶಾಸಕ ಪ್ರದೀಪ್ ಈಶ್ವರ್

Political News: ಕೆಂಪೆಗೌಡ ಜಯಂತಿ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌ ಮೇಲೆ ಚಪ್ಪಲಿ ಎಸೆತವಾಗಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ...
- Advertisement -spot_img