Wednesday, July 1, 2026

ರಾಷ್ಟ್ರೀಯ

ದಿಶಾ ರವಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ

ದೆಹಲಿ : ಟೂಲ್ ಕಿಟ್ ಹಂಚಿಕೊಂಡ ಆರೋಪದ ಮೇಲೆ ಬಂಧಿಸಲಾಗಿದ್ದ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರಿಗೆ ದೆಹಲಿಯ ಪಟಿಯಾಲ ಗೃಹ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ. https://www.youtube.com/watch?v=ne0CbNn-IrM ಟೂಲ್ ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 13 ರಂದು ದಿಶಾ ರವಿ ಅವರನ್ನು ಬೆಂಗಳೂರಿನಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದರು. ದಿಶಾ ರವಿಗೆ ಷರತ್ತು ಬದ್ಧ...

ಕಾಂಗ್ರೆಸ್ ಸರ್ಕಾರ ಪತನ : ಇಲ್ಲೂ ಆಪರೇಷನ್ ಕಮಲ..?

ಪುದುಚೇರಿ : ಪುದುಚೇರಿ ವಿಧಾನಸಭೆಯಲ್ಲಿ ತಮ್ಮ ಮೈತ್ರಿ ಕೂಟ ಕಾಂಗ್ರೆಸ್ – ಡಿಎಂಕೆ ಸರ್ಕಾರ ಬಹುಮತ ಕಳೆದುಕೊಂಡ ಕಾರಣ ವಿ ನಾರಾಯಣ ಸ್ವಾಮಿ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ.ಸೋಮವಾರ ವಿಶ್ವಾಸಮತ ಯಾಚನೆ ಸಾಬೀತು ಮಾಡುವಲ್ಲಿ ನಾರಾಯಣಸ್ವಾಮಿ ವಿಫಲರಾಗಿದ್ದರು. ಬಳಿಕ ರಾಜ ನಿವಾಸಕ್ಕೆ ತೆರಳಿ ಲೆಫ್ಟಿನೆಂಟ್ ಗೌವರ್ನರ್ ತಮಿಳಿಸಾಯಿ ಸೌಂದರ್ಯ ರಾಜನ್ ಅವರಿಗೆ...

ಜನಸಾಮಾನ್ಯರ ಬಾಯಿಗೆ ಮಣ್ಣು, ದೇಶವನ್ನು ಮಾರಲು ಹೊರಟಿರುವ ಕೇಂದ್ರ

ಕರ್ನಾಟಕ ಟಿವಿ : ಜನಸಾಮಾನ್ಯರು ಬಳಸುವಂತಹ ದಿನ ಬಳಕೆ ವಸ್ತುಗಳ ಮೇಲೆ ಸೆಸ್ ಹೆಚ್ಚಳ ಮಾಡಿ ಈಗಾಗಲೇ ಕೊರೋನಾ ಸಂಕಷ್ಟದಿಂದ ಬಳಲುತ್ತಿರುವ ಜನರ ಮೇಲೆ ಮತ್ತಷ್ಟು ಹೊರೆ ಹೆಚ್ಚಿಸದ ಬಜೆಟ್‌ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದು ದೇಶ ಮಾರುವ ಹಾಗೂ ಜನಸಾಮಾನ್ಯರ ಬಾಯಿಗೆ ಮಣ್ಣು ಹಾಕುವ ಬಜೆಟ್ ಇದಾಗಿದೆ ಎಂದು ಆಮ್ ಆದ್ಮಿ...

ಮೋದಿ ಬಜೆಟ್ 2021 : 75 ವರ್ಷ ಮೇಲ್ಪಟ್ಟವರಿಗೆ ಗುಡ್ ನ್ಯೂಸ್

ಕರ್ನಾಟಕ ಟಿವಿ : ಪಿಂಚಣಿ ಹಾಗೂ ಬಡ್ಡಿ ಆದಾಯವನ್ನೇ ನಂಬಿಕೊಂಡಿರುವ 75 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರೀಕರು ಟ್ಯಾಕ್ಸ್ ರಿಟರ್ನ್ಸ್ ಫೈಲ್ ಮಾಡುವುದರಿಂದ ವಿನಾಯಿತಿ ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.. ಬಜೆಟ್ ಮಂಡನೆ ವೇಳೆ ಈ ವಿಚಾರ ಪ್ರಸ್ತಾಪ ಮಾಡಿದ ನಿರ್ಮಲಾ ಸೀತಾರಾಮನ್. ಇನ್ಮುಂದೆ ಟ್ಯಾನ್ಸ್ ವಿಚಾರದಲ್ಲಿ ತೆರಿಗೆ...

ಇನ್ಮುಂದೆ ಥಿಯೇಟರ್ ಹೌಸ್ ಫುಲ್…! ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್…!

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯ ಇಳಿಕೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಥಿಯೇಟರ್ ಗಳಲ್ಲಿ 100% ಪ್ರೇಕ್ಷಕರ ಅನುಮತಿಗೆ ಅವಕಾಶ ನೀಡಿದೆ. ಅನ್ ಲಾಕ್ ಬಳಿಕ ಕೇವಲ 50% ಪ್ರೇಕ್ಷಕರಿಗೆ ಅವಕಾಶ ನೀಡಿತ್ತು. ಇದೀಗ ಆ ನಿರ್ಧಾರ ಹಿಂಪಡೆದಿದ್ದು, ಪೂರ್ಣ ಪ್ರಮಾಣದ ಪ್ರೇಕ್ಷಕರ ಅನುಮತಿಗೆ ಒಪ್ಪಿಗೆ ನೀಡಿದೆ. ಕೊರೋನಾ ಲಾಕ್...

ಸೂಪರ್ ಸ್ಟಾರ್ ರಜನಿಕಾಂತ್ ಪಕ್ಷದ ಹೆಸರು, ಚಿಹ್ನೆ ಯಾವುದು ಗೊತ್ತಾ…?

ಕಾಲಿವುಡ್ ಸೂಪರ್ ಸ್ಟಾರ್, ತಲೈವ, ರಜನಿಕಾಂತ್ ರಾಜಕೀಯ ಅಖಾಡಕ್ಕೆ‌ ಧುಮುಕಲು ಮುಹೂರ್ತ ಫಿಕ್ಸ್ ಆಗಿದೆ. ಇದೇ ತಿಂಗಳ ಕೊನೆಗೆ ಅಂದ್ರೆ ಡಿಸೆಂಬರ್ 31ರಂದು ರಜನಿ ಪಕ್ಷದ ಚಿಹ್ನೆ, ಹೆಸರು ಘೋಷಣೆ ಮಾಡೋದಾಗಿ ತಿಳಿಸಿದ್ದರು. ಆದ್ರೆ ರಜನಿಕಾಂತ್ ತಮ್ಮ ಪಕ್ಷದ ಚಿಹ್ನೆ ಅನೌನ್ಸ್ ಮಾಡುವ ಮುನ್ನವೇ ಯಾವುದು ಅನ್ನುವುದು ರಿವೀಲ್ ಆಗಿದೆ. ರಜನಿ ಪಕ್ಷದ ಚಿಹ್ನೆ,...

ರಾಧಾ ಕೃಷ್ಣ ಧಾರಾವಾಹಿಯ ಫ್ಯಾನ್ ಮಾಡಿದ್ದೇನು ಗೊತ್ತಾ..?

ಕೆಲ ಸಿನಿ ಪ್ರಿಯರು, ಧಾರಾವಾಹಿ ಪ್ರಿಯರು ತಮ್ಮ ನೆಚ್ಚಿನ ನಟ ನಟಿಯರನ್ನ ತುಂಬಾ ಮನಸ್ಸಿಗೆ ಹಚ್ಚಿಕೊಂಡುಬಿಟ್ಟಿರ್ತಾರೆ. ಕೆಲವರಂತೂ ತಮ್ಮ ನೆಚ್ಚಿನ ನಟ ನಟಿಯರಿಗೆ ಮದುವೆಯಾದ್ರೆ, ತಾವು ಮನನೊಂದು ಜೀವಕ್ಕೆ ಅಪಾಯ ತಂದುಕೊಳ್ಳೋದು, ನೆಚ್ಚಿನ ನಟ, ನಟಿಯರಿಗೆ ಬರ್ತ್‌ಡೇ ವಿಶ್ ಮಾಡೋಕ್ಕೆ ಆಗಿಲ್ಲಾ ಅಂತಾ ಜೀವ ಕಳೆದುಕೊಳ್ಳುವುದು ಇತ್ಯಾದಿ ಕೆಲಸಗಳನ್ನ ಮಾಡಿರುವ ಉದಾಹರಣೆ, ಸಾಕಷ್ಟಿದೆ. ಇನ್ನು ಈ...

ಮದ್ರಾಸ್ ಹೈಕೋರ್ಟ್ ಜಡ್ಜ್‌ಗಳಾದ ಪತಿ – ಪತ್ನಿ..

ಪತಿ ಪತ್ನಿ ಒಂದೇ ದಿನ ಹೈಕೋರ್ಟ್ ಜಡ್ಜ್‌ಗಳಾಗಿ ಪ್ರಮಾಣವಚನ ಸ್ವೀಕರಿಸಿದ ವಿಶೇಷ ಸಂದರ್ಭ ಮದ್ರಾಸ್ ಹೈಕೋರ್ಟ್‌ನಲ್ಲಿ ಜರುಗಿದೆ. ನ್ಯಾ.ಮುರುಳಿ ಶಂಕರ್ ಕುಪ್ಪುರಾಜು ಮತ್ತು ನ್ಯಾ.ತಮಿಳ್ ಸೆಲ್ವಿ ಪ್ರಮಾಣವಚನ ಸ್ವೀಕರಿಸಿದ್ದಾರೆ. https://youtu.be/me7XnfDftCo ದೇಶದ ನ್ಯಾಯಾಂಗ ಇತಿಹಾಸದಲ್ಲಿ ಈ ಬೆಳವಣಿಗೆ ಎರಡನೇಯದ್ದಾಗಿದೆ. ಈ ಮೊದಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ವಿವೇಕ್ ಪುರಿ ಮತ್ತು ಅರ್ಚನಾ ಪುರಿ ಪ್ರತಿಜ್ಞಾ ವಿಧಿ...

‘ಮೊದಲು ಕೊರೊನಾ ವ್ಯಾಕ್ಸಿನ್ ಎಲ್ಲರಿಗೂ ಸಿಗತ್ತೆ ಅಂದು, ಈಗ ಹಾಗೇ ಹೇಳಲೇ ಇಲ್ಲಾ ಅಂದ್ರೆ ಏನರ್ಥ..?’

ಕೇಂದ್ರ ಸರ್ಕಾರ ಮೊದಲು ದೇಶದ ಎಲ್ಲಾ ಜನರಿಗೂ ಕೊರೊನಾ ವ್ಯಾಕ್ಸಿನ್ ನೀಡುತ್ತೇವೆ ಅಂತಾ ಹೇಳಿದ್ದು, ಈಗ ನಾವು ಹಾಗೇ ಹೇಳಲೇ ಇಲ್ಲ ಎಂದು ಹೇಳುತ್ತಿದೆ ಎಂಬುದು ಹಲವರ ಆರೋಪವಾಗಿದೆ. ಇದೇ ರೀತಿ ಮಾಜಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. https://youtu.be/XMWOl96c1ME ಮೊದಲು ಕೇಂದ್ರ ಸರ್ಕಾರ ದೇಶದ ಎಲ್ಲಜನರಿಗೂ...

ಸತ್ಯ ಸಂಗತಿ ಬಯಲು ಮಾಡಿದ್ದಕ್ಕೆ, ಪತ್ರಕರ್ತನನ್ನು ಸುಟ್ಟ ರಾಕ್ಷಸರು..!

ಗ್ರಾಮದ ಓರ್ವ ವ್ಯಕ್ತಿಯ ಬಗ್ಗೆ ಸತ್ಯಸಂಗತಿ ಬಯಲು ಮಾಡಿದ್ದಕ್ಕೆ, ಪತ್ರಕರ್ತನನ್ನು ಆಲ್ಕೋಹಾಲ್ ಮಿಶ್ರಿತ ಸ್ಯಾನಿಟೈಸರ್ ಬಳಸಿ, ಬೆಂಕಿ ಹಾಕಿ ಸುಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. https://youtu.be/op-z1-OGDZU ಉತ್ತರಪ್ರದೇಶದ ಬಲ್ರಾಂಪುರ್ ಎಂಬಲ್ಲಿ ಈ ಘಟನೆ ನಡೆದಿದ್ದು, ಪತ್ರಕರ್ತ ರಾಕೇಶ್ ಸಿಂಗ್ ನಿರ್ಭಿಕ್ ಮತ್ತು ಆತನ ಗೆಳೆಯ ಪಿಂಟು ಸಾಹು ಎಂಬಾತನನ್ನು ಕ್ರೂರಿಗಳು ಸುಟ್ಟು ಸಾಯಿಸಿದ್ದಾರೆ. ಲಖನೌನ ರಾಷ್ಟ್ರೀಯ...
- Advertisement -spot_img

Latest News

ಚಪ್ಪಲಿ ಎಸೆತ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಶಾಸಕ ಪ್ರದೀಪ್ ಈಶ್ವರ್

Political News: ಕೆಂಪೆಗೌಡ ಜಯಂತಿ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌ ಮೇಲೆ ಚಪ್ಪಲಿ ಎಸೆತವಾಗಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ...
- Advertisement -spot_img