Tuesday, June 30, 2026

ರಾಷ್ಟ್ರೀಯ

‘ನೀವು ಲೆಕ್ಕ ಇಟ್ಟಿಲ್ಲ ಎಂದ ಮಾತ್ರಕ್ಕೆ ಯಾರೂ ಸತ್ತಿಲ್ವಾ?’

ತಾಯಿ ಸೋನಿಯಾ ಗಾಂಧಿ ಆರೋಗ್ಯ ತಪಾಸಣೆಗಾಗಿ ವಿದೇಶಕ್ಕೆ ಹಾರಿರೋ ಸಂಸದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ ಟ್ವಿಟರ್​ನಲ್ಲಿ ಪ್ರಧಾನಿ ವಿರುದ್ಧದ ಪ್ರಹಾರವನ್ನ ಮುಂದುವರಿಸಿದ್ದಾರೆ. https://www.youtube.com/watch?v=8SR1WiVuhBs ಇಂದು ಪಾರ್ಲಿಮೆಂಟ್​​ನಲ್ಲಿ ಮಾತನಾಡಿದ ಕೇಂದ್ರ ಸಚಿವ ಸಂತೋಷ್​ ಕುಮಾರ್​ ಗಂಗ್ವಾರ್​ ಲಾಕ್​ಡೌನ್​ ಸಮಯದಲ್ಲಿ ಮೃತರಾದ ವಲಸಿಗರ ಲೆಕ್ಕ ಹಿಡಿದಿಲ್ಲ ಅಂತಾ ಹೇಳಿದ್ರು. ಇದಕ್ಕೆ ಪ್ರತಿಯಾಗಿ ಟ್ವೀಟ್​ ಮಾಡಿದ...

ಅನ್ನ ಹಾಕಿದ ಕೈಯನ್ನೇ ಕಚ್ಚಬೇಡಿ- ಜಯಾಬಚ್ಚನ್​

ಚಿತ್ರೋದ್ಯಮಕ್ಕೂ ಡ್ರಗ್​ ಮಾಫಿಯಾಗೂ ಲಿಂಕ್​ ಇದೆ ಎಂದು ನಿನ್ನೆ ಲೋಕಸಭೆಯಲ್ಲಿ ಮಾತನಾಡಿದ್ದ ಸಂಸದ ರವಿ ಕಿಶನ್​ ವಿರುದ್ಧ ರಾಜ್ಯಸಭಾ ಸದಸ್ಯೆ ಜಯಾಬಚ್ಚನ್​ ಕಿಡಿಕಾರಿದ್ದಾರೆ. https://www.youtube.com/watch?v=8SR1WiVuhBs ಸರ್ಕಾರ ಸಿನಿಮೋದ್ಯಮದ ಪರ ನಿಲ್ಲಬೇಕು. ಕೆಲವೇ ಜನರು ತಪ್ಪುಮಾಡಿದ್ದಾರೆ ಅಂತಾ ನೀವು ಇಡೀ ಸಿನಿಮಾರಂಗವನ್ನ ದೂಷಿಸೋದು ತಪ್ಪಾಗುತ್ತೆ. ನಿನ್ನೆಯಷ್ಟೇ ಸಿನಿಮಾ ರಂಗದಲ್ಲಿ ಗುರುತಿಸಿಕೊಂಡಿದ್ದ ಸಂಸದರೊಬ್ಬರು ಲೋಕಸಭೆಯಲ್ಲಿ ಬಾಲಿವುಡ್​ ವಿರುದ್ಧ...

ಈರುಳ್ಳಿ ರಫ್ತಿಗೆ ಕೇಂದ್ರ ಸರ್ಕಾರದಿಂದ ಬ್ರೇಕ್​

ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈರುಳ್ಳಿ ದಾಸ್ತಾನು ಕುಸಿತ ಕಂಡ ಹಿನ್ನೆಲೆ ಈರುಳ್ಳಿ ರಫ್ತನ್ನ ತತ್​ಕ್ಷಣದಿಂದಲೇ ನಿಲ್ಲಿಸುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಮಾರುಕಟ್ಟೆಯಲ್ಲಿ ಈರುಳ್ಳಿ ಕೊರತೆ ಉಂಟಾಗಿರೋದ್ರಿಂದ ದಿನದಿಂದ ದಿನಕ್ಕೆ ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ.ಹೀಗಾಗಿ ಕೂಡಲೇ ಈರುಳ್ಳಿ ರಫ್ತನ್ನ ಬಂದ್​ ಮಾಡುವಂತೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. https://www.youtube.com/watch?v=8SR1WiVuhBs ಈ ಸಂಬಂಧ ವೆಬ್​​ಸೈಟ್​​​ನಲ್ಲಿ ಮಾಹಿತಿ ನೀಡಿರೋ ವಿದೇಶಾಂಗ...

ಕರೊನಾ ಗೆದ್ದವರ ಸಂಖ್ಯೆಯಲ್ಲಿ ಭಾರತವೇ ಪ್ರಥಮ

ವಿಶ್ವದಲ್ಲಿ ಕರೊನಾ ಅಟ್ಟಹಾಸ ಇನ್ನೂ ನಿಂತಿಲ್ಲ. ಅತಿ ಹೆಚ್ಚು ಕರೊನಾ ಸೋಂಕಿತರ ಸಂಖ್ಯೆಯಲ್ಲಿ ಸಧ್ಯ ಭಾರತ ಎರಡನೇ ಸ್ಥಾನದಲ್ಲಿದೆ. ಆದರೆ ಈ ನಡುವೆಯೇ ಭಾರತಕ್ಕೊಂದು ಗುಡ್​ ನ್ಯೂಸ್​ ಲಭ್ಯವಾಗಿದೆ. https://www.youtube.com/watch?v=8SR1WiVuhBs ವಿಶ್ವದಲ್ಲಿ ಕರೊನಾದಿಂದ ಗುಣಮುಖರಾದವರ ದೇಶದಲ್ಲಿ ಭಾರತ ಮೊದಲನೇ ಸ್ಥಾನ ಪಡೆದುಕೊಂಡಿದೆ. ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ಒಟ್ಟು 37,80,107 ಮಂದಿ ಕರೊನಾದಿಂದ ಗುಣಮುಖರಾಗಿದ್ದಾರೆ. ಇನ್ನು...

ಲೋಕಸಭೆಯಲ್ಲಿ ನೀಟ್​ ಪರೀಕ್ಷೆ ಸದ್ದು

ವಿಪಕ್ಷಗಳ ವಿರೋಧದ ನಡುವೆಯೇ ದೇಶದಲ್ಲಿ ನಡೆದ ವೈದ್ಯಕೀಯ ಪ್ರವೇಶಾತಿ ಪರೀಕ್ಷೆ ಸಂಬಂಧ ಅಧಿವೇಶನದಲ್ಲಿ ಚರ್ಚೆ ನಡೀತು. ಪರೀಕ್ಷೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ವಿಚಾರವಾಗಿ ಡಿಎಂಕೆ ಸಂಸದ ಟಿ,ಆರ್​ ಬಾಲು ಮಾತನಾಡಿದ್ರು. https://www.youtube.com/watch?v=Ikbw2gS6eSo ದೇಶದಲ್ಲಿ ಗ್ರಾಮೀಣ ಭಾಗದ 12 ವಿದ್ಯಾರ್ಥಿಗಳು ನೀಟ್​ ಪರೀಕ್ಷೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದ ಪಠ್ಯಕ್ರಮದ ಅಡಿಯಲ್ಲಿ ಈ ಎಲ್ಲ...

ಪ್ರಶ್ನಾವಳಿ ಅವಧಿ ಕಡಿತಗೊಳಿಸಿದ್ದಕ್ಕೆ ಕಾಂಗ್ರೆಸ್​ ಗರಂ

ಇಂದಿನಿಂದ ಆರಂಭವಾಗಿರೋ ಸಂಸತ್​ ಮುಂಗಾರು ಅಧಿವೇಶನದಲ್ಲಿ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ಮಾತಿನ ಜಟಾಪಟಿ ಜೋರಾಗಿದೆ. ಈ ಬಾರಿಯ ಅಧಿವೇಶನದಲ್ಲಿ ಪ್ರಶ್ನಾವಳಿ ಅವಧಿಯನ್ನ ಕಡಿತಗೊಳಿಸಿದ್ದಕ್ಕೆ ಕಾಂಗ್ರೆಸ್​ ನಾಯಕರು ಫುಲ್​ ಗರಂ ಆದರು. ಪ್ರಶ್ನಾವಳಿ ಅವಧಿ ಎನ್ನೋದು ಪಾರ್ಲಿಮೆಂಟ್​ನ ಚಿನ್ನದ ಅವಧಿಯಿದ್ದಂತೆ . ಕರೊನಾದಂತಹ ಕಠಿಣ ಪರಿಸ್ಥಿತಿಯಲ್ಲಿ ದೇಶದ ಜನತೆ ಇರೋವಾಗ ಈ ಪ್ರಶ್ನಾವಳಿ ಅವಧಿಯನ್ನೇ...

ಸಂಸತ್​ ಮುಂಗಾರು ಅಧಿವೇಶನದಲ್ಲಿ ಭಾಗಿಯಾದ ನಾಯಕರಿಗೆ ಸ್ಪೆಷಲ್​ ಕಿಟ್​

ಕರೊನಾ ಆತಂಕದ ನಡುವೆಯೂ ದೆಹಲಿ ಸಂಸತ್​ನಲ್ಲಿ ಮುಂಗಾರು ಅಧಿವೇಶನ ನಡೆಯುತ್ತಿದೆ. ಮುಂಗಾರು ಅಧಿವೇಶನದಲ್ಲಿ ಭಾಗಿಯಾದ ಎಲ್ಲ ಸಂಸದರ ಆರೋಗ್ಯ ದೃಷ್ಟಿಯಿಂದ ಅವರಿಗೆ ಸ್ಪೆಷಲ್​ ಕಿಟ್​ ನೀಡಲಾಗಿದೆ. ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ ಒದಗಿಸಿದ ಕಿಟ್​ಗಳನ್ನ ಸ್ಪೀಕರ್​ ಓಂ ಬಿರ್ಲಾ ಭಾನುವಾರ ಸಂಸದರಿಗೆ ತಲುಪಿಸಿದ್ರು. https://www.youtube.com/watch?v=Ikbw2gS6eSo ಈ ಕಿಟ್​ನಲ್ಲಿ 40 ಡಿಸ್ಪೋಸಲ್​​ ಮಾಸ್ಕ್​, 5 ಎನ್​...

ತಮಿಳುನಾಡು :ಆಕ್ಟಿವ್​ ಕೇಸ್​ಗಳಿಗಿಂತ ಡಿಸ್ಚಾರ್ಜ್ ಸಂಖ್ಯೆಯಲ್ಲಿ ಹೆಚ್ಚಳ

ಈ ತಿಂಗಳ ಆರಂಭದಿಂದ ತಮಿಳುನಾಡಿನಲ್ಲಿ ಕರೊನಾ ಹೊಸ ಸೋಂಕಿತರ ಸಂಖ್ಯೆಗಿಂತ ಡಿಸ್ಚಾರ್ಜ್ ಆಗುತ್ತಿರುವವ ಸಂಖ್ಯೆ ಹೆಚ್ಚಳವಾಗ್ತಿದೆ. ತಮಿಳುನಾಡಿನಲ್ಲಿ ಇದು ಇದೇ ಮೊದಲನೇ ಬಾರಿ ಅಲ್ಲದೇ ಇದ್ರೂ ಸಹ ಇಷ್ಟು ದೀರ್ಘ ಸಮಯದವರೆಗೆ ಡಿಸ್ಚಾರ್ಜ್ ಸಂಖ್ಯೆಯೇ ಜಾಸ್ತಿ ಆಗ್ತಾ ಇರೋದು ಇದೇ ಮೊದಲಾಗಿದೆ. https://www.youtube.com/watch?v=Ikbw2gS6eSo ಈ ಬೆಳವಣಿಗೆಯಿಂದಾಗಿ ತಮಿಳುನಾಡಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 50 ಸಾವಿರಕ್ಕಿಂತ...

ಮೋದಿ ನವಿಲಿನ ಜೊತೆ ಬ್ಯುಸಿ ಆಗಿದ್ದಾರೆ : ರಾಹುಲ್​

ಕರೊನಾ ನಿರ್ವಹಣೆ ವಿಚಾರದಲ್ಲಿ ಕೇಂದ್ರ ಸರ್ಕಾರ ಎಡವಿದೆ ಎಂದು ಆಪಾದನೆ ಮಾಡ್ತಾನೇ ಇರೋ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಇಂದು ಬೆಳಗ್ಗೆ ಪ್ರಧಾನಿ ಮೋದಿ ವಿರುದ್ಧ ಟ್ವಿಟರ್​ನಲ್ಲಿ ಹರಿಹಾಯ್ದಿದ್ದಾರೆ. https://www.youtube.com/watch?v=Ikbw2gS6eSo ವಾರಾಂತ್ಯದೊಳಗಾಗಿ ದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆ 50 ಲಕ್ಷ ದಾಟಲಿದೆ. ಹಾಗೂ ಆಕ್ಟಿವ್​ ಕೇಸ್​ಗಳ ಸಂಖ್ಯೆ 10 ಲಕ್ಷ ದಾಟಲಿದೆ. ಅವ್ಯವಸ್ಥಿತ ಲಾಕ್​ಡೌನ್​ ವ್ಯವಸ್ಥೆ ದೇಶದಲ್ಲಿ...

ದೆಹಲಿಯಲ್ಲಿ ಇಂದಿನಿಂದ ಯೋಗ ಕೇಂದ್ರ, ಜಿಮ್​ ಸೆಂಟರ್​ ಓಪನ್​

ದೆಹಲಿಯಲ್ಲಿ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ದೆಹಲಿಯಲ್ಲಿ ಇಂದಿನಿಂದ ಜಿಮ್​ ಸೆಂಟರ್​ ಹಾಗೂ ಯೋಗ ಕೇಂದ್ರಗಳು ಪುನಾರಂಭವಾಗಿವೆ. https://www.youtube.com/watch?v=Ikbw2gS6eSo ಯೋಗ ಕೇಂದ್ರ ಹಾಗೂ ಜಿಮ್​ ಸೆಂಟರ್​​ಗಳಿಗೆ ಪ್ರತ್ಯೇಕ ಮಾರ್ಗಸೂಚಿ ನೀಡಿರೋ ದೆಹಲಿ ಸರ್ಕಾರ ಸಾಮಾಜಿಕ ಅಂತರ, ಮಾಸ್ಕ್​ಗಳನ್ನ ಧರಿಸೋದು ಕಡ್ಡಾಯ ಅಂತಾ ಹೇಳಲಾಗಿದೆ.
- Advertisement -spot_img

Latest News

ಚಪ್ಪಲಿ ಎಸೆತ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಶಾಸಕ ಪ್ರದೀಪ್ ಈಶ್ವರ್

Political News: ಕೆಂಪೆಗೌಡ ಜಯಂತಿ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌ ಮೇಲೆ ಚಪ್ಪಲಿ ಎಸೆತವಾಗಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ...
- Advertisement -spot_img