Tuesday, June 30, 2026

ರಾಷ್ಟ್ರೀಯ

ಯೋಧರ ಜೊತೆ ನಾವಿದ್ದೇವೆಂಬ ಸಂದೇಶ ಸಾರುತ್ತೇವೆಂಬ ನಂಬಿಕೆಯಿದೆ:ಮೋದಿ

ಸಂಸತ್​ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಮಾತನಾಡಿದ ಪ್ರಧಾನಿ ಮೋದಿ ಈ ಬಾರಿಯ ಸಂಸತ್​ ಅಧಿವೇಶನ ಚೀನಾಗೆ ಬಲವಾದ ಸಂದೇಶ ನೀಡುತ್ತದೆ ಎಂಬ ನಂಬಿಕೆಯಿದೆ ಅಂತಾ ಹೇಳಿದ್ರು. https://www.youtube.com/watch?v=Ikbw2gS6eSo ನಮ್ಮ ದೇಶದ ಸೈನಿಕರು ತಾಯ್ನಾಡನ್ನ ರಕ್ಷಿಸುವ ಸಲುವಾಗಿ ಗಡಿಯಲ್ಲಿ ದೃಢಸಂಕಲ್ಪದೊಂದಿಗೆ ಹೋರಾಡುತ್ತಿದ್ದಾರೆ. ಹೀಗಾಗಿ ಸಂಸತ್​ನಲ್ಲಿರುವ ಎಲ್ಲ ನಾಯಕರು ಭಾರತೀಯ ಯೋಧರ ಜೊತೆ ನಾವು ಇದ್ದೇವೆ...

ದೆಹಲಿ ಗಲಭೆ ಕೇಸ್​: ಉಮರ್​ ಖಾಲೀದ್​ ಬಂಧನ

ಸಿಎಎ ವಿರೋಧಿಸಿ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣ ಸಂಬಂಧ ಜೆಎನ್​ಯು ಹಳೆಯ ವಿದ್ಯಾರ್ಥಿ ಉಮರ್​ ಖಾಲೀದ್​ನನ್ನ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈ ವರ್ಷದ ಫೆಬ್ರವರಿ ತಿಂಗಳಿನಲ್ಲಿ ಸಿಎಎ ಖಂಡಿಸಿ ದೆಹಲಿಯ ಈಶಾನ್ಯ ಭಾಗಗಳಲ್ಲಿ ಭಾರೀ ಗಲಾಟೆ ಸಂಭವಿಸಿತ್ತು. ಈ ಗಲಾಟೆ ಪ್ರಕರಣಗಳಲ್ಲಿ ಉಮರ್​ ಖಾಲೀದ್​ ಪಾತ್ರವಿದೆ ಎಂದು ಕಂಡುಬಂದ ಹಿನ್ನೆಲೆ ದೆಹಲಿ ಪೊಲೀಸರ ವಿಶೇಷ ತಂಡ...

‘ರಾಜಕೀಯ ಬಿರುಗಾಳಿಯನ್ನ ಎದುರಿಸುತ್ತೇವೆ, ಕರೊನಾವನ್ನೂ ಹಿಮ್ಮೆಟ್ಟಿಸುತ್ತೇವೆ’

ಸದ್ಯ ಮಹಾರಾಷ್ಟ್ರದಲ್ಲಿ ಉಂಟಾಗಿರೋ ರಾಜಕೀಯ ಸಮಸ್ಯೆ ಹಾಗೂ ರಾಜ್ಯಕ್ಕೆ ಭಾದಿಸಿರುವ ಕರೊನಾ ಸಮಸ್ಯೆ ಇವೆರಡನ್ನೂ ಒಟ್ಟಿಗೆ ಎದುರಿಸುತ್ತೇನೆ ಅಂತಾ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿಶ್ವಾಸ ವ್ಯಕ್ತಪಡಿಸಿದ್ರು. https://www.youtube.com/watch?v=O_6QAHr0teI ದೂರದರ್ಶನದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವ್ರು, ರಾಜಕೀಯವಾಗಿಯಾಗಲಿ, ಸ್ವಾಭಾವಿಕವಾಗಿಯಾಗಲಿ, ಮಹಾರಾಷ್ಟ್ರದ ವಿರುದ್ಧ ಯಾವುದೇ ತರಹದ ಬಿರುಗಾಳಿ ಬೀಸಿದ್ರೂ ಸಹ ಅದರ ವಿರುದ್ಧ ನಾವು ಹೋರಾಡುತ್ತೇವೆ. ಬಿಜೆಪಿ ಸುಶಾಂತ್​...

ಅಮಿತ್​ ಶಾ ಶೀಘ್ರ ಚೇತರಿಕೆಗೆ ಶಿವರಾಜ್​ ಸಿಂಗ್​ ಚೌಹಾಣ್​ ಪ್ರಾರ್ಥನೆ

ದೆಹಲಿಯ ಏಮ್ಸ್​ನಲ್ಲಿ ದಾಖಲಾಗಿರೋ ಕೇಂದ್ರ ಗೃಹ ಸಚಿವ ಅಮಿತ್​ ಶಾ ಶೀಘ್ರ ಚೇತರಿಕೆಗೆ ಮಧ್ಯಪ್ರದೇಶ ಸಿಎಂ ಶಿವರಾಜ್​ ಸಿಂಗ್​ ಚೌಹಾಣ್​ ಪ್ರಾರ್ಥಿಸಿದ್ದಾರೆ. https://www.youtube.com/watch?v=O_6QAHr0teI ಅಮಿತ್​ ಶಾ ಆಸ್ಪತ್ರೆಗೆ ದಾಖಲಾದ ಬಗ್ಗೆ ಮಾಹಿತಿ ಕೇಳಲ್ಪಟ್ಟೆ. ಈಶ್ವರನು ಅಮಿತ್​ ಶಾರನ್ನ ಶೀಘ್ರವೇ ಗುಣಮುಖರಾಗುವಂತೆ ಮಾಡಲಿ ಅಂತಾ ಪ್ರಾರ್ಥಿಸುವೆ ಅಂತಾ ಟ್ವೀಟ್​ ಮಾಡಿದ್ದಾರೆ.

ಕೇಂದ್ರದ ಮಾಜಿ ಸಚಿವ ರಘುವಂಶ್ ಪ್ರಸಾದ್​ ಸಿಂಗ್ ವಿಧಿವಶ

ಬಿಹಾರದ ಹಿರಿಯ ರಾಜಕಾರಣಿ ಹಾಗೂ ಆರ್​ಜೆಡಿಯ ಮಾಜಿ ನಾಯಕ ರಘುವಂಶ್ ಪ್ರಸಾದ್​ ಸಿಂಗ್​ ಇಹಲೋಕ ತ್ಯಜಿಸಿದ್ದಾರೆ. ಶುಕ್ರವಾರವಷ್ಟೇ ಅವರು ಆರ್​ಜೆಡಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. 74 ವರ್ಷ ವಯಸ್ಸಿನವರಾಗಿದ್ದ ರಘುವಂಶ್​ ಸಿಂಗ್​ ​ ಕರೊನಾದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನ ದೆಹಲಿಯ ಏಮ್ಸ್​​ನಲ್ಲಿ ದಾಖಲಿಸಿ ಚಿಕಿತ್ಸೆನೀಡಲಾಗ್ತಿತ್ತು. https://www.youtube.com/watch?v=O_6QAHr0teI ಕಳೆದ ಎರಡು ದಿನಗಳಿಂದ ಅವರ ಆರೋಗ್ಯ ಸ್ಥಿತಿ...

ಹೊಸ ಬಿಹಾರ ನಿರ್ಮಾಣದಲ್ಲಿ ನಿತೀಶ್​ ಕುಮಾರ್​ ಪಾತ್ರ ಶ್ಲಾಘನೀಯ: ಮೋದಿ

ಹೊಸ ಭಾರತ ಹಾಗೂ ಹೊಸ ಬಿಹಾರ ನಿರ್ಮಾಣದಲ್ಲಿ ನಿತೀಶ್​ ಕುಮಾರ್​ಪಾತ್ರ ಪ್ರಮುಖವಾದದ್ದು. ಬಿಹಾರದಲ್ಲಿ ನಿತೀಶ್​ ಎನ್​ಡಿಎದ ಮುಖ್ಯ ಗುರುತಾಗಿ ನಿಂತಿದ್ದಾರೆ ಅಂತಾ ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. ಕಳೆದ ಅನೇಕ ವರ್ಷಗಳಿಂದ ಬಿಹಾರ ಅಭಿವೃದ್ಧಿ ವಿಚಾರದಲ್ಲಿ ಬಹಳ ಹಿಂದಿತ್ತು. ಇದಕ್ಕೆ ಬಿಹಾರದಲ್ಲಿ ಇಷ್ಟು ವರ್ಷಗಳಿಂದ ಇದ್ದ ರಾಜಕೀಯ ಬಿಕ್ಕಟ್ಟೇ ಕಾರಣ ಅಂತಾ ಪ್ರಧಾನಿ ಬೇಸರ...

ಕೇಂದ್ರದಿಂದ ಮಧ್ಯಪ್ರದೇಶಕ್ಕೆ ಪ್ರತಿದಿನ 50 ಟನ್​ ಆಮ್ಲಜನಕ ಪೂರೈಕೆ

ಕರೊನಾ ಮಹಾಮಾರಿ ಬಳಿಕ ರೋಗಿಗಳಿಗೆ ಆಮ್ಲಜನಕ ಪೂರೈಕೆ ಕೊರತೆ ಅನುಭವಿಸುತ್ತಿರೋ ಮಧ್ಯಪ್ರದೇಶಕ್ಕೆ ಕೇಂದ್ರ ಸರ್ಕಾರ ಪ್ರತಿನಿತ್ಯ 50 ಟನ್​ ಆಮ್ಲಜನಕ ಪೂರೈಕೆಗೆ ಒಪ್ಪಿಗೆ ನೀಡಿದೆ. https://www.youtube.com/watch?v=O_6QAHr0teI ಈ ವಿಚಾರವಾಗಿ ಮಾತನಾಡಿದ ಮಧ್ಯಪ್ರದೇಶ ಸಿಎಂ ಶಿವರಾಜ ಸಿಂಗ್​ ಚೌಹಾಣ್​, ನಮ್ಮ ಬಳಿ ರೋಗಿಗಳಿಗೆ ಪೂರೈಸಲು ಆಮ್ಲಜನಕ ಕೊರತೆ ಇರುವ ಬಗ್ಗೆ ಕೇಂದ್ರದ ಗಮನಕ್ಕೆ ತಂದಿದ್ದೆ. ಹೀಗಾಗಿ ಕೇಂದ್ರ...

ಮುಂಗಾರು ಅಧಿವೇಶನದ ಮುನ್ನ ನಡೆಯುವ ಸರ್ವಪಕ್ಷ ಸಭೆ ರದ್ದು

ನಾಳೆಯಿಂದ ಸಂಸತ್​ ಮುಂಗಾರು ಅಧಿವೇಶನ ಆರಂಭವಾಗಲಿದೆ. ಆದ್ರೆ ಮುಂಗಾರು ಅಧಿವೇಶನ ಮುನ್ನ ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬರಲಾಗ್ತಿದ್ದ ಸರ್ವಪಕ್ಷಗಳ ಸಭೆಯಲ್ಲಿ ಈ ಬಾರಿ ರದ್ದು ಮಾಡಲಾಗಿದೆ. https://www.youtube.com/watch?v=O_6QAHr0teI ಅಕ್ಟೋಬರ್​ 1ರಂದು ಮುಕ್ತಾಯಗೊಳ್ಳಲಿರುವ ಅಧಿವೇಶನದ ಕಾರ್ಯಸೂಚಿ ಸಂಬಂಧ ಚರ್ಚೆ ನಡೆಸಲು ಸ್ಪೀಕರ್ ಓಂ ಬಿರ್ಲಾ ಸಲಹಾ ಸಮಿತಿ ಸಭೆ ಕರೆದ್ರು. ಸಭೆಯಲ್ಲಿ ಕೇಂದ್ರ ಸಚಿ ಪ್ರಹ್ಲಾದ್​ ಜೋಶಿ, ಅರ್ಜುನ್​...

ಮುಂಬೈನಿಂದ ಠಾಕ್ರೆ -ಪವಾರ್​ ಬ್ರ್ಯಾಂಡ್​ ಅಳಿಸಲು ಪಿತೂರಿ- ಸಂಜಯ್​ ರಾವತ್​​

ಮುಂಬೈ ವಿರುದ್ಧ ಬಲವಾದ ಸಂಚು ನಡೆಯುತ್ತಿದೆ ಅಂತಾ ಶಿವಸೇನಾ ಮುಖಂಡ ಸಂಜಯ್​ ರಾವತ್​ ಶಿವಸೇನಾದ ಪತ್ರಿಕೆ ಸಾಮ್ನಾದ ರೋಕ್​ ಠೋಕ್​ ಅಂಕಣದಲ್ಲಿ ಬರೆದುಕೊಂಡಿದ್ದಾರೆ. ಮುಂಬೈಯನ್ನ ಪಾಕ್​ ಆಕ್ರಮಿತ ಕಾಶ್ಮೀರ, ಶಿವಸೇನೆಯನ್ನ ಬಾಬರ್​ ಸೇನೆ ಎಂದು ಜರಿಯುತ್ತಿರೋ ಬಾಲಿವುಡ್​ ನಟಿ ಕಂಗನಾ ರಣಾವತ್​ ಹಿಂದೆ ಬಿಜೆಪಿ ನಿಂತಿದೆ ಅಂತಾ ಸಂಜಯ್​ ರಾವತ್​ ಆರೋಪಿಸಿದ್ರು. https://www.youtube.com/watch?v=ZWYIw7qk69I ಠಾಕ್ರೆ...

NEET ಪರೀಕ್ಷೆಗೆ ಹೆದರಿ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ

ದೇಶಾದ್ಯಂತ ವೈದ್ಯಕೀಯ ಪ್ರವೇಶಾತಿ ಪರೀಕ್ಷೆ ನಡೆಯುತ್ತಿದೆ. ಆದರೆ ತಮಿಳುನಾಡಿನಲ್ಲಿ ವೈದ್ಯಕೀಯ ಪ್ರವೇಶಾತಿ ಪರೀಕ್ಷೆ ಎದುರಿಸಲು ಹೆದರಿದ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ . https://www.youtube.com/watch?v=ZWYIw7qk69I ಮಧುರೈನಲ್ಲಿ ಒಬ್ಬ ವಿದ್ಯಾರ್ಥಿನಿ ನೇಣಿಗೆ ಶರಣಾದ್ರೆ, ಧರ್ಮಪುರಿ ಹಾಗೂ ನಮಕ್ಕಲ್​ ಜಿಲ್ಲೆಯಲ್ಲಿ ಇಬ್ಬರು ಸೂಸೈಡ್​ ಮಾಡಿಕೊಂಡಿದ್ದಾರೆ. ಇನ್ನು ವಿದ್ಯಾರ್ಥಿಗಳ ಸಾವಿಗೆ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ. ಮಧುರೈನಲ್ಲಿ ಆತ್ಮಹತ್ಯೆ ಮಾಡಿಕೊಂಡ...
- Advertisement -spot_img

Latest News

ಪೊಲೀಸ್ ಠಾಣೆಗಳು ಕಾಂಗ್ರೆಸ್ ಪಕ್ಷದ ಕಚೇರಿಗಳಾಗಿವೆ, ಪೊಲೀಸರು ಕೈಗೊಂಬೆಗಳಂತೆ ವರ್ತಿಸುತ್ತಿದ್ದಾರೆ: ವಿಜಯೇಂದ್ರ

Haveri News: ಹಾವೇರಿ: ನಿನ್ನೆ ಕಾರಹುಣ್ೞಿಮೆ ಸಂಭ್ರಮದ ಮಧ್ಯೆ ಹಾವೇರಿಯಲ್ಲಿ ಕೋಮು ಗಲಭೆ ನಡೆದಿದ್ದು, ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯಂದ್ರ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇದೇ...
- Advertisement -spot_img