Tuesday, June 30, 2026

ರಾಷ್ಟ್ರೀಯ

ಲಾಕ್​ಡೌನ್​ ಬಳಿಕವೂ ಭಾರತಕ್ಕೆ ಸೋಲು: ಚಿದಂಬರಂ

ಲಾಕ್​ಡೌನ್​ ತಂತ್ರ ಅನುಸರಿಸಿದ ಬಳಿಕವೂ ಸೋತ ಏಕೈಕ ರಾಷ್ಟ್ರವೆಂದರೆ ಅದು ಭಾರತ ಅಂತಾ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ವ್ಯಂಗ್ಯವಾಡಿದ್ದಾರೆ. ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರೋ ಕರೊನಾ ಸೋಂಕಿತರ ಲೆಕ್ಕಾಚಾರ ಆಧರಿಸಿದ ಚಿದಂಬರಂ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ರು. ದೇಶದಲ್ಲಿ ಕರೊನಾ ಸೋಂಕು ಈಗಾಗಲೇ 40 ಲಕ್ಷ ಗಡಿ ದಾಟಿದೆ.ಸಪ್ಟೆಂಬರ್ ಅಂತ್ಯದೊಳಗೆ...

ಶಿಕ್ಷಕ ವೃಂದಕ್ಕೆ ಪ್ರಧಾನಿ ಅಭಿನಂದನೆ

ಶಿಕ್ಷಕರ ದಿನಾಚರಣೆಯ ಅಂಗವಾದ ಇಂದು ಪ್ರಧಾನಿ ಮೋದಿ ದೇಶದ ಸಮಸ್ತ ಶಿಕ್ಷಕ ವೃಂದಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸ್ತಾ ಇರೋ ಶಿಕ್ಷಕರ ಕಾರ್ಯ ಶ್ಲಾಘನೀಯ ಅಂತಾ ಟ್ವೀಟ್​ ಮಾಡಿದ್ದಾರೆ. https://www.youtube.com/watch?v=6T4WA2tioLw ನಮ್ಮ ಶಿಕ್ಷಕರು ನಮ್ಮ ಹೀರೋಗಳಿದ್ದಂತೆ. ಯುವ ಮನಸ್ಸನ್ನು ರಾಷ್ಟ್ರ ನಿರ್ಮಾಣಕ್ಕೆ ಸಜ್ಜು ಮಾಡುತ್ತಿದ್ದಾರೆ. ನಮ್ಮ ಅರಿವಿನ ಮಟ್ಟವನ್ನ , ಜ್ಞಾನವನ್ನ...

ಶಿಕ್ಷಕರ ದಿನಾಚರಣೆ : ಗುರುವೃಂದಕ್ಕೆ ಉಪರಾಷ್ಟ್ರಪತಿ ನಮನ

ಶಿಕ್ಷಕರ ದಿನಾಚರಣೆಯ ದಿನವಾದ ಇಂದು ದೇಶದ ಸಮಸ್ತ ಗುರುವೃಂದಕ್ಕೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಧನ್ಯವಾದ ಅರ್ಪಿಸಿದ್ದಾರೆ. https://www.youtube.com/watch?v=vsgvG0tD27A ನವದೆಹಲಿಯಲ್ಲಿ ಮಾತನಾಡಿದ ಅವ್ರು ಕೋವಿಡ್​ನಂತಹ ಕಠಿಣ ಸಂದರ್ಭದಲ್ಲೂ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗದಂತೆ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ ಸೇವೆ ನಿಜಕ್ಕೂ ಶ್ಲಾಘನೀಯ, ನಿಮ್ಮ ನಿಸ್ವಾರ್ಥ ಸೇವೆ ಹಾಗೂ ಧೈರ್ಯಕ್ಕೆ ನಾವು ಚಿರಋಣಿ ಅಂತಾ ಹೇಳಿದ್ರು. ಇನ್ನು ಇದೇ...

ಪಬ್​ ಜಿ ಫ್ಯಾನ್ಸ್​ಗೆ ಗುಡ್​ ನ್ಯೂಸ್​: ಶೀಘ್ರದಲ್ಲೇ ಬರಲಿದೆ ಫೌಜಿ

ಕೇಂದ್ರ ಸರ್ಕಾರ ಚೀನಾ ಮೂಲದ ಪಬ್​ ಜಿ ಗೇಮಿಂಗ್​ ಬ್ಯಾನ್​ ಮಾಡಿರೋದು ಪಬ್​ ಜಿ ಬಳಕೆದಾರರಿಗೆ ಭಾರೀ ನೋವುಂಟು ಮಾಡಿದೆ, ಸಾಕಷ್ಟು ಫಾಲೋವರ್ಸ್ ಹೊಂದಿದ್ದ ಪಬ್​ ಜಿ ಆಪ್​ ಬ್ಯಾನ್​ನಿಂದಾಗಿ ಅನೇಕರು ಕೈ ಹಿಸುಕಿಕೊಳ್ಳುವಂತಾಗಿತ್ತು. ಆದ್ರೀಗ ಬಾಲಿವುಡ್​ ಕಿಲಾಡಿ ಅಕ್ಷಯ್​ ಕುಮಾರ್​ ಪಬ್​ ಜಿ ಆಪ್​ಗೆ ಸೆಡ್ಡು ಹೊಡೆದಿದ್ದಾರೆ. ಬೆಂಗಳೂರು ಮೂಲದ ಎನ್​ಕೋರ್​ ಕಂಪನಿ...

ಗಡಿಯಲ್ಲಿ ಶಾಂತಿ ಸ್ಥಾಪನೆಗೆ ಮಾತುಕತೆಯೊಂದೇ ಮಾರ್ಗ: ರಾಜನಾಥ್ ಸಿಂಗ್

ಭಾರತ - ಚೀನಾ ಗಡಿ ಸಂಘರ್ಷಕ್ಕೆ ಭಾರತವೇ ಕಾರಣ ಅಂತಾ ಚೀನಾ ರಕ್ಷಣಾ ಸಚಿವಾಲಯ ಉದ್ಧಟತನದ ಹೇಳಿದೆ ನೀಡಿದೆ. ಈ ನಡುವೆ ರಷ್ಯಾದಲ್ಲಿ ಚೀನಾ ಜೊತೆ ಮಾತುಕತೆ ನಡೆಸಿದ ರಾಜನಾಥ್​ ಸಿಂಗ್​ ಗಡಿಯಲ್ಲಿ ಸಂಘರ್ಷ ತೊಲಗಿ ಶಾಂತಿ ನೆಲಸಬೇಕು ಅಂದರೆ ಅದಕ್ಕೆ ಉಭಯ ರಾಷ್ಟ್ರಗಳ ಮಾತುಕತೆಯೊಂದೇ ಪರಿಹಾರ ಎಂದಿದ್ದಾರೆ. ರಾಜತಾಂತ್ರಿಕ ಹಾಗೂ ಮಿಲಟರಿ ಅಧಿಕಾರಿಗಳನ್ನೂ...

NEET & JEE ಪರೀಕ್ಷೆ ಆದೇಶ: ಸುಪ್ರೀಂನಲ್ಲಿ ಮರುಪರಿಶೀಲನಾ ಅರ್ಜಿ ವಜಾ

ಎನ್​ಇಇಟಿ ಮತ್ತು ಜೆಇಇ ಪರೀಕ್ಷೆ ಮುಂದೂಡುವಂತೆ ಕೋರಿ ಆರು ರಾಜ್ಯಗಳ ಬಿಜೆಪಿಯೇತರ ಮುಖಂಡರು ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂಕೋರ್ಟರ್ ತಿರಸ್ಕರಿಸಿದೆ. ಜೆಇಇ ಹಾಗೂ ಎನ್​ಇಇಟಿ ಪರೀಕ್ಷೆ ಸಂಬಂಧ ಸುಪ್ರೀಂಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. https://www.youtube.com/watch?v=6T4WA2tioLw ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದಿದ್ದ ಸಭೆಯಲ್ಲಿ ಭಾಗಿಯಾಗಿದ್ದ ಆರು ರಾಜ್ಯಗಳ ಬಿಜೆಪಿಯೇತರ...

BJP ಮುಸ್ಲಿಮರನ್ನ ಗುರಿಯಾಗಿಸಿದೆ : ಮಾಯಾವತಿ

ಉತ್ತರ ಪ್ರದೇಶದಲ್ಲಿರುವ ಯೋಗಿ ಸರ್ಕಾರ ಮುಸ್ಲಿಮರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದೆ ಅಂತಾ ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಕೆಂಡಕಾರಿದ್ದಾರೆ. ರಾಜ್ಯದಲ್ಲಿ ಬಿ.ಆರ್​ ಅಂಬೇಡ್ಕರ್​ ಪ್ರತಿಮೆ ಧ್ವಂಸ ಪ್ರಕರಣದಲ್ಲಿ ಬಿಜೆಪಿಯನ್ನ ಸುಮ್ಮನೇ ಗುರಿಯಾಗಿಸಲಾಗಿದೆ ಅಂತಾ ಸರಣಿ ಟ್ವೀಟ್​ ಮೂಲಕ ಗುಡುಗಿದ್ದಾರೆ. https://www.youtube.com/watch?v=6T4WA2tioLw ಸಮಾಜವಾದಿ ಪಕ್ಷ ಆಡಳಿತದಲ್ಲಿ ಇದ್ದಾಗಲೂ ಅಂಬೇಡ್ಕರ್​ ಪ್ರತಿಮೆ ಧ್ವಂಸ ಮಾಡಲಾಗಿತ್ತು. ಆಗ ಬ್ರಾಹ್ಮಣರನ್ನ ಸಮಾಜವಾದಿ...

ಪ. ಬಂಗಾಳದಲ್ಲಿ ಶನಿವಾರ ಬ್ಯಾಂಕ್​ ಸೇವೆಗೆ ಅಸ್ತು

ಕರೊನಾ ಸಂಖ್ಯೆ ಮಿತಿಮೀರಿದ್ದರಿಂದ ಶನಿವಾರ ಬ್ಯಾಂಕ್​ ಸೇವೆಗೆ ಬ್ರೇಕ್​ ಹಾಕಿದ್ದ ದೀದಿ ಸರ್ಕಾರ ಇದೀಗ ತನ್ನ ಆದೇಶ ವಾಪಸ್​ ಪಡೆದಿದೆ. ಹೀಗಾಗಿ ಇನ್ಮುಂದೆ ಆರ್​ಬಿಐನ ಆದೇಶದಂತೆ ತಿಂಗಳ ಮೊದಲ ,ಕೊನೆಯ ಶನಿವಾರ ಮಾತ್ರ ಬ್ಯಾಂಕ್​​ ಸೇವೆ ಬಂದ್​ ಇರಲಿದೆ. https://www.youtube.com/watch?v=6T4WA2tioLw ಪಶ್ಚಿಮ ಬಂಗಾಳದಲ್ಲಿ ಸದ್ಯ ಕಂಟೈನ್ಮೆಂಟ್ ಝೋನ್​ ಹೊರತುಪಡಿಸಿ ವಿವಿಧೆಡೆ ಆರ್ಥಿಕ ಚಟುವಟಿಕೆಗಳು ಗರಿಗೆದರಿವೆ....

ಗೂಗಲ್ ಪ್ಲೇಸ್ಟೋರ್​ನಿಂದ ಪಬ್​ಜಿ ಔಟ್​..!

ಎರಡು ದಿನಗಳ ಹಿಂದೆಯಷ್ಟೇ ಕೇಂದ್ರ ಸರ್ಕಾರ ಬ್ಯಾನ್​ ಮಾಡಿದ್ದ ಪಬ್​ ಜಿ ಸೇರಿದಂತೆ 118 ಆಪ್​ಗಳು ಇದೀಗ ಪ್ಲೇಸ್ಟೋರ್​​ನಿಂದ ಕಿಕ್​ಔಟ್​ ಆಗಿವೆ. ಆದರೆ ಈಗಾಗಲೇ ಈ ಆಪ್​ಗಳನ್ನ ಬಳಸುತ್ತಿರೋ ಬಳಕೆದಾರರು ಈ ಆಪ್​ಗಳನ್ನ ತಾತ್ಕಾಲಿಕವಾಗಿ ಬಳಸಬಹುದಾಗಿದೆ. ಪಬ್​ ಜೊ ಜೊತೆಗೆ ಪಬ್​ ಜಿ ಲೈಟ್​ ಕೂಡ ಪ್ಲೇ ಸ್ಟಾರ್​ನಿಂದ ರಿಮೂವ್​ ಆಗಿದೆ. ಆದರೆ ಗೂಗಲ್​...

ಸೆ.7ರಿಂದ ಮಹಾರಾಷ್ಟ್ರ ಮುಂಗಾರು ಅಧಿವೇಶನ

ಮಹಾರಾಷ್ಟ್ರದಲ್ಲಿ ಕರೊನಾ ಹಾವಳಿ ಮಿತಿಮೀರಿದೆ, ಕೋವಿಡ್ ಸಂಕಷ್ಟದ ನಡುವೆಯೂ ಮಹಾರಾಷ್ಟ್ರ ಸರ್ಕಾರ ವಿಧಾನಮಂಡಲದ ಮುಂಗಾರು ಅಧಿವೇಶನವನ್ನ ನಡೆಸಲು ತೀರ್ಮಾನಿಸಿದೆ. ಇದೇ ತಿಂಗಳ 7 ತಾರೀಖಿನಿಂದ ಅಧಿವೇಶನ ಆರಂಭವಾಗಲಿದೆ. ಕರೊನಾ ಹಿನ್ನೆಲೆ ಈ ಬಾರಿಯ ಮುಂಗಾರು ಅಧಿವೇಶನವನ್ನ ಕೇವಲ 2 ದಿನಕ್ಕೆ ಸೀಮಿತಗೊಳಿಸಲಾಗಿದೆ. ಮಹಾರಾಷ್ಟ್ರದ ಇತಿಹಾಸದಲ್ಲೇ ಅತ್ಯಂತ ಕಡಿಮೆ ದಿನಗಳ ಕಾಲ ನಡೆಯಲಿರುವ ಮುಂಗಾರು ಅಧಿವೇಶನ...
- Advertisement -spot_img

Latest News

Rain Alert: ರಾಜ್ಯದಲ್ಲಿ 5 ದಿನ ಮಹಾ ಮಳೆ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Rain alert: ಮುಂಗಾರು ಆರಂಭವಾಗಿ ತಿಂಗಳು ಕಳೆದರೂ ರಾಜ್ಯದಲ್ಲಿ ಮಳೆ ಮಾತ್ರ ಕೈಕೊಟ್ಟಿದೆ. ಒಂದೇ ಒಂದು ಜಲಾಶಯವೂ ಭರ್ತಿಯಾಗಿಲ್ಲ. ಕೆರೆ-ಕಟ್ಟೆಗಳಿಗೆ ನೀರು ಹರಿದು ಬಂದಿಲ್ಲ. ಇದರ...
- Advertisement -spot_img