Tuesday, June 30, 2026

ರಾಷ್ಟ್ರೀಯ

ಪಾಕ್​ನಿಂದ ಅಪ್ರಚೋದಿತ ಗುಂಡಿನ ದಾಳಿ; ಜೆಸಿಓ ಹುತಾತ್ಮ

ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ದಾಳಿಯಲ್ಲಿ ಭಾರತೀಯ ಸೇನೆಯ ಜ್ಯೂನಿಯರ್​ ಕಮಿಷನ್ಡ್ ಆಫೀಸರ್​ ಹುತಾತ್ಮರಾಗಿದ್ದಾರೆ. https://www.youtube.com/watch?v=JAjG5ZmboKM ಕದನ ವಿರಾಮ ಉಲ್ಲಂಘಿಸಿ ಕೇರಿ ಸೆಕ್ಟರ್​ನ ಫಾರ್ವಡ್​ ಪೋಸ್ಟ್​ಗಳ ಮೇಲೆ ಪಾಕಿಸ್ತಾನ ಸೈನಿಕರು ಗುಂಡಿನ ಸುರಿಮಳೆಗೈದಿದ್ದಾರೆ. ದಾಳಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಜೆಸಿಓ ಬಳಿಕ ಮೃತ ಪಟ್ಟಿದ್ದಾರೆ ಅಂತಾ ರಕ್ಷಣಾ...

ಸಾಮಾನ್ಯ ರೈಲು ಸೇವೆ ಎಂದಿನಿಂದ ಆರಂಭ..? ಐಆರ್​​​ಸಿಟಿಸಿ ಚೇರ್​ಮೆನ್​ ಹೇಳಿದ್ದೇನು?

ಕರೊನಾ ಮಹಾಮಾರಿ ಬಳಿಕ ಸಂಚಾರ ನಿಲ್ಲಿಸಿದ್ದ ಸಾಮಾನ್ಯ ರೈಲು ಸೇವೆ ಯಾವಾಗ ಆರಂಭವಾಗುತ್ತೆ ಅನ್ನೋ ಪ್ರಶ್ನೆ ಪ್ರಯಾಣಿಕರಲ್ಲಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರೋ ಐಆರ್​ಸಿಟಿಸಿ ಇಲಾಖೆ ಸೆಪ್ಟೆಂಬರ್​ನಲ್ಲಿ ರೆಗ್ಯೂಲರ್​ ಟ್ರೇನ್​ ಸೇವೆ ಆರಂಭಿಸೋ ಮಾತೇ ಇಲ್ಲ ಅಂತಾ ಹೇಳಿದೆ. ಕರೊನಾ ಮಹಾಮಾರಿ ದೇಶದಲ್ಲಿ ಇನ್ನೂ ತನ್ನ ಅಟ್ಟಹಾಸ ಮುಂದುವರಿಸ್ತಾ ಇದೆ . ಹೀಗಾಗಿ ಇಂತಹ...

ಜಿಡಿಪಿ ದರ ಕುಸಿತ; ಕೇಂದ್ರದ ವಿರುದ್ಧ ಪ್ರಿಯಾಂಕ ವಾಗ್ದಾಳಿ

ದೇಶದಲ್ಲಿ ಲಾಕ್ಡೌನ್ ಕಾರಣದಿಂದ ಜಿಡಿಪಿ ದರ ದಾಖಲೆಯಪ್ರಮಾಣದಲ್ಲಿಕುಸಿತ ಕಂಡಿದ್ದು ವಿಪಕ್ಷಗಳು ಬಿಜೆಪಿ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಗೈಯುತ್ತಿವೆ. ಇನ್ನು ಈ ಸಂಬಂಧ ಟ್ವೀಟ್ ಮಾಡಿರೋ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಬಿಜೆಪಿ ಸರ್ಕಾರ ದೇಶದ ಆರ್ಥಿಕತೆಯನ್ನ ಸಂಪೂರ್ಣ ಮುಳುಗಿಸಿದೆ ಎಂದು ಆರೋಪಿಸಿದ್ದಾರೆ. 6 ತಿಂಗಳ ಹಿಂದೆಯಷ್ಟೇ ರಾಹುಲ್ ಗಾಂಧಿ ದೇಶದಲ್ಲಿ ಆರ್ಥಿಕತೆ ಸುನಾಮಿ...

ಕೊರೊನಾದಿಂದ ಗುಣಮುಖರಾದ ಸಿದ್ದರಾಮಯ್ಯ: ಕಾಂಗ್ರೆಸ್ ನಾಯಕರ ಜೊತೆ ಸಭೆ..!

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಭಾರತ ರತ್ನ ಪ್ರಣಬ್ ಮುಖರ್ಜಿಯವರ ನಿಧನಕ್ಕೆ ಭಾರತ ದುಃಖಿಸಿದೆ. ರಾಷ್ಟ್ರದ ಅಭಿವೃದ್ಧಿಯ ಪಥದಲ್ಲಿ ಅವರು ತಮ್ಮ ಹೆಜ್ಜೆ ಗುರುತು ಬಿಟ್ಟು ಹೋಗಿದ್ದಾರೆ. ಸಮಾಜದ ಎಲ್ಲಾ ವರ್ಗ ಮೆಚ್ಚಿದ ರಾಜಕಾರಣಿಯಾಗಿದ್ದರು ಎಂದು ಟ್ವೀಟ್...

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ..!

ಕೊರೊನಾ ಸೋಂಕಿಗೆ ಒಳಗಾಗಿದ್ದ ಮಾಜಿ ರಾಷ್ಟ್ರಪತಿ, ಕಾಂಗ್ರೆಸ್ ಪಕ್ಷದ ಹಿರಿಯ ರಾಜಕಾರಣಿ ಪ್ರಣಬ್ ಮುಖರ್ಜಿ(85) ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. https://youtu.be/sb5UJT65pzA ಕೆಲ ದಿನಗಳ ಹಿಂದೆ ಪ್ರಣಬ್ ಮುಖರ್ಜಿಯವರು ಅನಾರೋಗ್ಯ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾಗ, ಅವರಿಗೆ ಕೊರೊನಾ ಇರೋದು ತಿಳಿದು ಬಂದಿತ್ತು, ಮೆದುಳಿನ ಚಿಕಿತ್ಸೆಗೂ ಕೂಡ ಪ್ರಣಬೇ ಮುಖರ್ಜಿ ಒಳಗಾಗಿದ್ದರು. ಅದಾದ ಬಳಿಕ ಚಿಕಿತ್ಸೆಗೆ ಸ್ಪಂದಿಸುತ್ತಿದ್ದ ಪ್ರಣಬ್...

ಸಂಸದೆ ಸುಮಲತಾಗೆ ಹುಟ್ಟುಹಬ್ಬದ ಸಂಭ್ರಮ: ಮಗ ಅಭಿಯಿಂದ ಸಿಂಪಲ್ ಸೆಲೆಬ್ರೇಷನ್..

ಮೈಸೂರು ಮಹಾರಾಜ ಯದುವೀರ ಒಡೆಯರ್ ಮಾಡಿದ ಟ್ವೀಟ್ ನೋಡಿದ್ರೆ, ಯದುವೀರ್‌ಗೆ ರಾಜಕೀಯಕ್ಕೆ ಬರುವ ಆಫರ್ ಇದ್ದು, ರಾಜಕೀಯಕ್ಕೆ ಧುಮುಕಲು ಸಿದ್ಧರಾಗಿದ್ದಾರಾ ಎಂಬ ಪ್ರಶ್ನೆ ಮೂಡಿದೆ. ಯಾಕಂದ್ರೆ ನಾನು ರಾಜಕೀಯಕ್ಕೆ ಬರಬೇಕಾ ಎಂಬ ಪ್ರಶ್ನೆ ಕೇಳಿರುವ ಯದುವೀರ್, ಪೋಲ್ ಕ್ರಿಯೇಟ್ ಮಾಡಿದ್ದಾರೆ. ಇನ್ನು ಇದಕ್ಕೆ ಹಲವು ಕಾಮೆಂಟ್‌ಗಳು ಬಂದಿದ್ದು, ಕೆಲವರು ಬನ್ನಿ ಎಂದರೆ ಹಲವರು ಬೇಡವೆಂದಿದ್ದಾರೆ. ಮಾಲೂರು...

ಗುಡ್ ನ್ಯೂಸ್ ಕೊಟ್ಟ ವಿರುಷ್ಕಾ, ಈಗ ನಾವು ಮೂವರೆಂದ ವಿರಾಟ್..!

ಕ್ರಿಕೇಟಿಗ ವಿರಾಟ್ ಕೊಹ್ಲಿ ಅಪ್ಪನಾದ ಸಂಭ್ರಮದಲ್ಲಿದ್ದು, ತಮ್ಮ ಸಂಭ್ರಮವನ್ನ ಇನ್‌ಸ್ಟಾಗ್ರಾಮ್ ಮೂಲಕ ಹಂಚಿಕೊಂಡಿದ್ದಾರೆ. ಅನುಷ್ಕಾ ಜೊತೆ ನಿಂತು ಫೋಟೋಗೆ ಪೋಸ್ ಕೊಟ್ಟಿರುವ ಕೊಹ್ಲಿ, ಈಗ ನಾವು ಮೂವರು, ಜನವರಿ 2021ಕ್ಕೆ ಮಗು ಆಗಮಿಸಲಿದೆ ಎಂದು ಹೇಳಿದ್ದಾರೆ. ಇನ್ನು ವಿರುಷ್ಕಾಗೆ ಅಭಿಮಾನಿ ಬಳಗ ಶುಭಕೋರಿದ್ದು, ಮತ್ತೋರ್ವ ಕ್ರಿಕೇಟ್ ಚಾಂಪಿಯನ್ ಇಂಡಿಯನ್ ಟೀಮ್‌ಗೆ ಸೇರ್ಪಡೆಯಾಗುವುದನ್ನು ನೋಡಲು ನಾವು...

ಫೇಮಸ್ ರಿಯಾಲಿಟಿ ಶೋ ಬ್ಯಾನ್ ಮಾಡುವಂತೆ ಸುಶಾಂತ್ ಫ್ಯಾನ್ಸ್ ಆಗ್ರಹ..!

ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ (ಆಫ್‌ಲೈನ್) ತರಗತಿಗಳು ಶುರುವಾಗಲಿವೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಟ್ವೀಟ್ ಮೂಲಕ ಅನೌನ್ಸ್ ಮಾಡಿದ್ದಾರೆ. ಕೇಂದ್ರ ಸರಕಾರದಿಂದ ನೇರವಾಗಿ ತರಗತಿಗಳನ್ನು ಆರಂಭ ಮಾಡುವುದರ ಬಗ್ಗೆ ಮಾರ್ಗಸೂಚಿ ಬರಬೇಕಿದೆ. ಸೆಪ್ಟೆಂಬರ್ ತಿಂಗಳಲ್ಲಿ...

ಸಿಎಂಗೆ ಅರಸು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಯಾವ ನೈತಿಕ ಹಕ್ಕಿದೆ?

ದೇವರಾಜು ಅರಸು ಜನ್ಮದಿನಾಚರಣೆ ಮಾಡಿದ್ದರ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಎರಡು ವರ್ಷಗಳಿಂದ ಪ್ರತಿಷ್ಠಿತ 'ದೇವರಾಜ ಅರಸು ಪ್ರಶಸ್ತಿ' ಪ್ರದಾನ ಮಾಡದೆ ನಾಡಿನ ಹೆಮ್ಮೆಯ ನಾಯಕನಿಗೆ ಅಗೌರವ ತೋರಿದ ಬಿಜೆಪಿ ಸರ್ಕಾರದ ನಡೆ ಖಂಡನೀಯ. ಅರಸು ಅವರಿಗೆ ಅಗೌರವ ತೋರಿದ ಮುಖ್ಯಮಂತರಿಯವರಿಗೆ ಅರಸು...

ಆರ್‌ ಜೆ ಕಪಾಳಕ್ಕೆ ಬಾರಿಸಿದ ಬಾಲಿವುಡ್‌ ನಟ..!

ಬಾಲಿವುಡ್ ನಟ ಅರ್ಜುನ್ ಕಪೂರ್ ಆರ್‌ಜೆ ಕಪಾಳಕ್ಕೆ ಹೊಡೆದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಚರ್ಚೆಗೆ ಗ್ರಾಸವಾಗಿದೆ. https://youtu.be/A2M2oRNda5E ಇನ್ನು ಯಾಕೆ ಅರ್ಜುನ್ ಆರ್‌.ಜೆ.ಕಪಾಳಕ್ಕೆ ಹೊಡೆದಿದ್ದಕ್ಕೆ ಕಾರಣ ಏನಂದ್ರೆ, ಆರ್‌ ಜೆ ಕೇಳಿದ ಪ್ರಶ್ನೆಗೆ ಸಿಟ್ಟಾದ ಅರ್ಜುನ್ ಈ ರೀತಿ ಮಾಡಿದ್ದಾರೆ. ಇತ್ತೀಚೆಗೆ ಮಾರುಕಟ್ಟೆಯಲ್ಲಿ ನಿಮ್ಮ ಕ್ಯಾರೆಕ್ಟರ್ ಮಾರಾಟವಾಗ್ತಿಲ್ವಾ..? ಅದಕ್ಕೆ ಹೆಣ್ಣಿನ ಪಾತ್ರ ಮಾಡ್ತಿದ್ದೀರಾ ಅಂತಾ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img