Tuesday, June 30, 2026

ರಾಷ್ಟ್ರೀಯ

ಗುಜರಾತ್, ಮಹಾರಾಷ್ಟ್ರದಲ್ಲಿ ಮಹಾ ಮಳೆ

ಕರ್ನಾಟಕ ಟಿವಿ : ಕೊರೊನಾ ನಡುವೆ ಗುಜರಾತ್ ನಲ್ಲಿ ಭಾರೀ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಹಲವೆಡೆ ಸೇತುವೆ ಕುಸಿತ ಹಾಗೂ ನದೀ ಪಾತ್ರದ ಗ್ರಾಮಗಳಿಗೆ ನೀರು ನುಗ್ಗಿದೆ.. ಹವಮಾನ ಇಲಾಖೆಯ ಮಾಹಿತಿ ಪ್ರಕಾರ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರ, ಅಸ್ಸಾಂನಲ್ಲೂ ಮಳೆಯಿಂದ ಭಾರೀ ಹಾನಿಯುಂಟಾಗಿದೆ. ನ್ಯಾಷನಲ್ ಡೆಸ್ಕ್, ಕರ್ನಾಟಕ ಟಿವಿ, ನೀವೂ ಚೀನಾ ಆ್ಯಪ್ ಗಳನ್ನ...

ಕೊರೊನಾ ಲಸಿಕೆ ಬಗ್ಗೆ ಹೆಚ್ಚಾದ ಕುತೂಹಲ

ಕರ್ನಾಟಕ ಟಿವಿ : ಭಾರತ್ ಬಯೋಟೆಕ್ ಸಂಸ್ಥೆಯ ಕೊರೊನಾ ಲಸಿಕೆ ಸೋಮವಾರದದಿಂದ ಸೋಂಕಿತರ ಮೇಲೆ ಪ್ರಯೋಗ ಪ್ರಾರಂಭವಾಗಲಿದೆ. ಮೊದಲ ಹಂತದಲ್ಲಿ 375 ಹಾಗೂ ಎರಡನೇ ಹಂತದಲ್ಲಿ 750 ಜನರ ಮೇಲೆ ಲಸಿಕೆ ಪ್ರಯೋಗ ನಡೆಯಲಿದೆ ಎಂದು ಭಾರತ್ ಬಯೋ ಟೆಕ್ ನ ಎಂಟಿ ಡಾ, ಕೃಷ್ಣ ಎಲ್ಲಾ ತಿಳಿಸಿದ್ದಾರೆ. ಐಸಿಎಂಆರ್ಎ ಆಗಸ್ಟ್ 15 ಕ್ಕೆ ಲಸಿಕೆ ಸಿಗಲಿದೆ ಅಂತ...

ಅಮೆರಿಕಾ ಭಾರತದ ಪರ ನಿಲ್ಲಲಿದೆ

ಕರ್ನಾಟಕ ಟಿವಿ : ಭಾರತದಲ್ಲಿ ಮೇಲೆ ಮೇಲೆ ಅಮೆರಿಕಾದ ಅತಿಯಾದ ಪ್ರೀತಿ ಇಂದು ಮುಂದುವರೆದಿದೆ. ವೈಟ್ ಹೌಸ್ ಚೀಫ್ ಆಫ್ ಸ್ಟಾಫ್ ಮಾರ್ಕ್ ಮೆಡೋಸ್ ಭಾರತ-ಚೀನಾ ನಡುವಿನ ಸಂಘರ್ಷದಲ್ಲಿ ಅಮೆರಿಕಾ ಸೇನೆ ಭಾರತ ಜೊತೆ ನಿಲ್ಲಲಿದೆ ಎಂದು ಹೇಳಿದ್ದಾರೆ.. ಭಾರತೀಯ ಸೈನಿಕರನ್ನ ಚೀನಾ ಹತ್ಯೆ ಮಾಡಿದ ಹಿನ್ನೆಲೆ ನಾವು ದಕ್ಷಿಣ ಚೀನಾ ಸಮುದ್ರಕ್ಕೆ ಎರಡು ಯುದ್ಧ ನೌಕೆ ಕಳುಹಿಸಿರುವುದಾಗಿ...

ಚೀನಾ ನಂಬಂಗಿಲ್ಲ, ಭಾರತೀಯ ಏನ್ ಸೇನೆ ಮಾಡ್ತಿದೆ ಗೊತ್ತಾ..?

www.karnatakatv.net : ಇನ್ನು ಭಾರತ ಹಾಗೂ ಚೀನಾ ನಡುವೆ ರಾಜತಾಂತ್ರಿಕ ಹಾಗೂ ಮಿಲಿಟರಿ ಮಾತುಕತೆಯ ನಂತರ ಪರಿಸ್ಥಿತಿ ತಿಳಿಯಾಗ್ತಿದೆ. ಗಾಲ್ವಾನ್ ಕಣಿವೆ, ಗೊಗ್ರಾ ಸೇರಿದಂತೆ ಎರಡ್ಮೂರು ಪ್ರದೇಶದಲ್ಲಿ ಮುಖಾಮುಖಿಯಾಗಿದ್ದ ಪ್ರದೇಶದಿಂದು ಚೀನಾ ಸೇನೆ 2 ಕಿಲೋಮೀಟರ್ ನಷ್ಟು ಹಿಂದೆ ಸರಿದಿದೆ. ಈ ನಡುವೆ ಚೀನಾ ಸದಾ ಭಾರತದ ಜೊತೆ ಶಾಂತಿಯನ್ನ ಬಯಸುತ್ತದೆ ಎಂದು ಚೀನಾ...

ಜೂಮ್ ಆ್ಯಪ್ ಬಳಸದಂತೆ ಸೂಚನೆ

ಕರ್ನಾಟಕ ಟಿವಿ : ದಿ ಕಾನ್ಫಿಢರೇಷನ್ ಆಫ್ ಆಲ್ ಇಂಡಿಯಾ ಟ್ರೇಡರ್ಸ್ ಜೂಮ್ ಆಪ್ ಬಳಸದಂತೆ ಕರೆ ನೀಡಿದೆ.. ಸ್ವದೇಶಿ ಕಂಪನಿ ಜೀಯೋ ಮೀಟ್ ಬಳಸುವಂತೆ ಸೂಚನೆ ನೀಡಿದೆ.. ದಿ ಕಾನ್ಫಿಡರೇಷನ್ ಆಫ್ ಆಲ್ ಇಂಡಿಯಾ ಟ್ರೇಡರ್ಸ್ ವ್ಯಾಪ್ತಿಗೆ ಭಾರತದಲ್ಲಿ 7 ಕೋಟಿ ಸದಸ್ಯರು ಬರಲಿದ್ದು ಯಾರೊಬ್ಬರೂ ಜೂಮ್ ಬಳಸದಂತೆ ಸೂಚನೆ ನೀಡಲಾಗಿದೆ.. ಜೂಮ್ ಬದಲಾಗಿ ಜೀಯೋ ಮೀಟ್ ಬಳಸಲು...

ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಒಂದು ಲಕ್ಷ ದಾಟಿದ್ದಕ್ಕೆ ಸಿಎಂ ಕೇಜ್ರಿವಾಲ್ ಹೇಳಿದ್ದೇನು..?

ಇಡೀ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದೆಹಲಿಯಲ್ಲೇ ಒಂದು ಲಕ್ಷ ದಾಟಿದೆ. ಈ ಬಗ್ಗೆ ಮಾತನಾಡಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಯಾರೂ ಭಯಪಡುವ ಅವಶ್ಯಕತೆ ಇಲ್ಲವೆಂದಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1 ಲಕ್ಷ ದಾಟಿರಬಹುದು. ಆದ್ರೆ ದೆಹಲಿಯಲ್ಲಿ 72...

ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ, ಕೆಲ ಕಡೆ ರೆಡ್ ಅಲರ್ಟ್ ಘೋಷಣೆ..!

ಮುಂಬೈ: ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಬೀಳುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಹಾರಾಷ್ಟ್ರದ ಕೆಲ ಪ್ರದೇಶಗಳಲ್ಲಿ ಮುಂದಿನ 48 ಗಂಟೆ ಧಾರಾಕಾರ ಮಳೆ ಬೀಳುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಪಾಲ್ಘರ್, ಮುಂಬೈ, ಥಾಣೆ ಮತ್ತು ರಾಯ್ಗಡ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ, ಮುಂಬೈನಲ್ಲಿರುವ ಸಮುದ್ರ ತೀರದಿಂದ ದೂರವಿರುವಂತೆ...

8 ಪೊಲೀಸರ ಸಾವಿಗೆ ಕಾರಣನಾದ ರೌಡಿ ಶೀಟರ್‌ ಮನೆ ಧ್ವಂಸ: 25ಪೊಲೀಸರ ತಂಡ ನಿಯೋಜನೆ..!

ಕುಖ್ಯಾತ ರೌಡಿ ವಿಕಾಸ್ ದುಬೆಯನ್ನು ಬಂಧಿಸಲು ತೆರಳಿದ್ದಾಗ, ಆತ 8 ಪೊಲೀಸರನ್ನ ಹತ್ಯೆಗೈದಿದ್ದ. ಈ ಕಾರಣಕ್ಕೆ ಆತನ ಮನೆಯನ್ನು ನೆಲಸಮ ಮಾಡಲಾಗಿದೆ. ಅಲ್ಲದೇ, ವಿಕಾಸ್‌ನನ್ನು ಹಿಡಿಯಲು 25 ಪೊಲೀಸರ ತಂಡವನ್ನ ನೇಮಿಸಲಾಗಿದೆ. ರೌಡಿ ವಿಕಾಸ್ ದುಬೆ ಪೊಲೀಸರಿಗೆ ಯಾವ ರೀತಿಯಾಗಿ ತಲೆ ನೋವಾಗಿ ಪರಿಣಮಿಸಿದ್ದಾನೆಂದರೆ, ಆತನ ಮಾಹಿತಿ ನೀಡಿದವರಿಗೆ 50 ಸಾವಿರ ನಗದು ಬಹುಮಾನ ನೀಡುವುದಾಗಿ...

ಕೋವಿಡ್- 19ನಿಂದ ಪಾರಾಗಲು ಗೋಲ್ಡ್ ಮಾಸ್ಕ್ ಧರಿಸಿದ ಪುಣ್ಯಾತ್ಮ..!

ಕೆಲವರಿಗೆ ಚಿನ್ನ ಬಳಸುವ ಶೋಕಿ ಜೋರಾಗಿರುತ್ತದೆ. ನಮ್ಮ ದೇಶದಲೇ ಬಹುತೇಕರು, ಚಿನ್ನದ ಶರ್ಟ್ ಹೊಲಿಸಿಕೊಂಡಿದ್ದಾರೆ. ಮದುವೆಯಲ್ಲಿ ಭರ್ಜರಿ ಚಿನ್ನ ತೊಟ್ಟಿದ್ದಾರೆ. ಅಷ್ಟೇ ಯಾಕೆ ಚಿನ್ನ ಟಾಯ್ಲೆಟ್ ಕೂಡಾ ಬಳಸುತ್ತಾರೆ. ಇಂಥವರ ಲೀಸ್ಟ್‌ಗೆ ಈಗ ಮಹಾರಾಷ್ಟ್ರದ ಶಂಕರ್ ಕುರಾಡೆ ಎಂಬುವವರು ಸೇರಿದ್ದಾರೆ. ಶಂಕರ್‌ ಕುರಾಡೆ ಕೋವಿಡ್ 19ನಿಂದ ತಪ್ಪಿಸಿಕೊಳ್ಳಲು ಚಿನ್ನ ಮಾಸ್ಕ್ ಹಾಕಿಕೊಂಡಿದ್ದಾರೆ. 2 ಲಕ್ಷ...

ಗಾಯಗೊಂಡ ಸೈನಿಕರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಪ್ರಧಾನಿ ನರೇಂದ್ರ ಮೋದಿ..

ಧಿಡೀರನೇ ಲಡಾಕ್‌ ಪ್ರದೇಶಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ, ಅಲ್ಲಿನ ಸೈನಿಕರೊಂದಿಗೆ ಮಾತುಕತೆ ನಡೆಸಿದರು. ಅಲ್ಲದೇ, ಅಲ್ಲಿನ ಸೈನಿಕರನ್ನು ಕುರಿತು ಭಾಷಣ ಮಾಡಿದರು. ಅಷ್ಟೇ ಅಲ್ಲದೇ, ಮೊನ್ನೆ ನಡೆದ ಚೀನಾ- ಭಾರತ ಯುದ್ಧದಲ್ಲಿ ಗಾಯಗೊಂಡ ಸೈನಿಕರನ್ನ ಕೂಡ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. https://youtu.be/YagvfaAfT40 ಗಲ್ವಾನ್ ಕಣಿವೆಯಲ್ಲಿ ಗಾಯಗೊಂಡ ಸೈನಿಕರಿನ್ನಿರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಸ್ಥಳಕ್ಕೆ ಇಂದು...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img