Tuesday, June 30, 2026

ರಾಷ್ಟ್ರೀಯ

ಲಡಾಕ್‌ನಲ್ಲಿ ಪ್ರಧಾನಿ ಮೋದಿ: ಶತ್ರುರಾಷ್ಟ್ರಗಳಿಗೆ ಖಡಕ್ ಸಂದೇಶ ರವಾನೆ..!

ಭಾರತ ಮತ್ತು ಚೀನಾ ಗಡಿವಿವಾದ ಮುಂದುವರಿದಿದ್ದು, ಮೊನ್ನೆ ಮೊನ್ನೆ ತಾನೇ ಚೀನಾ ಕ್ಯಾತೆ ತೆಗೆದು ನಮ್ಮ ಭಾರತೀಯ ಯೋಧರ ಸುದ್ದಿಗೆ ಬಂದಿತ್ತು. ಭಾರತದ ಸೈನಿಕರು ಹುತಾತ್ಮರಾಗಲು ಕಾರಣರಾಗಿತ್ತು. ಇದಕ್ಕೆ ತಕ್ಕ ಪ್ರತಿಕ್ರಿಯೆ ಕೊಟ್ಟ ಭಾರತೀಯ ಸೈನಿಕರು ಚೀನಾದ 40 ಸೈನಿಕರನ್ನು ಸದೆಬಡೆದಿದ್ದಾರೆ. ಆದ್ರೆ ಇಂದು ಪ್ರಧಾನಿ ನರೇಂದ್ರ ಮೋದಿ ಸಡನ್ ಆಗಿ ಲಡಾಕ್ ಪ್ರದೇಶಕ್ಕೆ...

ಬಾಲಿವುಡ್‌ನ ಫೇಮಸ್ ಕೋರಿಯೋಗ್ರಾಫರ್ ಸರೋಜ್ ಖಾನ್ ನಿಧನ..!

ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್‌ನ ಫೇಮಸ್ ಕೋರಿಯೋಗ್ರಾಫರ್ ಸರೋಜ್ ಖಾನ್(71) ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಸರೋಜ್ ಖಾನ್‌ರನ್ನ ಬಾಂದ್ರಾದ ಗುರುನಾನಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಸರೋಜ್ ಖಾನ್ ಇಂದು ಸಾವನ್ನಪ್ಪಿದ್ದಾರೆ. https://youtu.be/3zQC_FtZVFc ಉಸಿರಾಟದ ಸಮಸ್ಯೆ ಇದ್ದ ಕಾರಣ ಸರೋಜ್ ಖಾನ್‌ರನ್ನು ಕೊರೊನಾ ಪರೀಕ್ಷೆಗೂ ಒಳಪಡಿಸಲಾಗಿತ್ತು. ಆದ್ರೆ ಕೊರೊನಾ ನೆಗೆಟಿವ್...

ಸರ್ಕಾರಿ ಬಂಗಲೆ ಖಾಲಿ ಮಾಡಲು ಪ್ರಿಯಾಂಕಾ ವಾದ್ರಾಗೆ ಕೇಂದ್ರದಿಂದ ಸೂಚನೆ..!

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ಸರ್ಕಾರಿ ಬಂಗಲೆ ತೆರವು ಮಾಡಲು ಒಂದು ತಿಂಗಳು ಕಾಲಾವಕಾಶ ನೀಡಲಾಗಿದ್ದು, ಆಗಸ್ಟ್ 1ರೊಳಗೆ ಸರ್ಕಾರಿ ಬಂಗಲೆ ತೆರವು ಮಾಡಲು ಸೂಚಿಸಿದೆ. ಪ್ರಿಯಾಂಕಾಗೆ ನೀಡಿದ್ದ ಎಸ್‌ಪಿಜಿ ಭದ್ರತೆಯನ್ನು ಹಿಂಪಡೆಯಲಾಗಿದೆ. ಈ ಕಾರಣಕ್ಕಾಗಿ ಸರ್ಕಾರಿ ಬಂಗಲೆ ಖಾಲಿ ಮಾಡಲು ಪ್ರಿಯಾಂಕಾಗೆ ಸೂಚಿಸಲಾಗಿದೆ. ಒಂದು ವೇಳೆ ಬಂಗಲೆ ಖಾಲಿ ಮಾಡದಿದ್ದಲ್ಲಿ, ಆಗಸ್ಟ್...

‘ಮುಂಬರುವ ಹಬ್ಬಗಳಲ್ಲಿ ಮೋದಿ ಬಕ್ರೀದ್ ಹಬ್ಬವನ್ನ ಹೇಳಲಿಲ್ಲ’

ನಿನ್ನೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ್ದು, ಈ ವೇಳೆ ಇನ್ನೇನು ಸಾಲು ಸಾಲು ಹಬ್ಬಗಳು ಬರುತ್ತಿದೆ. ಕೊರೊನಾದಿಂದಾಗಿ ಯಾರ ಮನೆಯಲ್ಲೂ ಒಲೆ ಉರಿಯಲಿಲ್ಲ ಎಂದಾಗಬಾರದು. ಹಾಗಾಗಿ ಪ್ರತಿ ಬಡಕುಟುಂಬಕ್ಕೆ ಪ್ರತಿ ತಿಂಗಳು ನವೆಂಬರ್ ತನಕ 5 ಕೆಜಿ ಅಕ್ಕಿ, ಬೇಳೆ ಮತ್ತು ಗೋಧಿ ನೀಡುತ್ತೇವೆಂದು ಘೋಷಿಸಿದರು. https://youtu.be/DAKr2vs_d2g ಈ ವೇಳೆ ಭಾಷಣದಲ್ಲಿ ನಾಗಪಂಚಮಿ, ಗಣೇಶ್...

ಮಹಾರಾಷ್ಟ್ರದಲ್ಲಿ ಈ ಬಾರಿ ಅದ್ಧೂರಿ ಗಣೇಶೋತ್ಸವವಿಲ್ಲ..!

ಕೊರೊನಾ ಮಹಾಮಾರಿ ಕಾರಣದಿಂದ ಈ ಬಾರಿ ಮಹಾರಾಷ್ಟ್ರದಲ್ಲಿ ಅದ್ಧೂರಿ ಗಣೇಶೋತ್ಸವ ನಡೆಯುವುದಿಲ್ಲ. ಮಹಾರಾಷ್ಟ್ರದ ನಾಡಹಬ್ಬವಾಗಿರುವ ಗಣೇಶ ಚತುರ್ಥಿಯನ್ನು ಪ್ರತಿವರ್ಷ ಭಾರೀ ಅದ್ಧೂರಿಯಿಂದ ಆಚರಿಸಲಾಗುತ್ತಿತ್ತು. 9 ದಿನಗಳ ಕಾಲ ಅದ್ಧೂರಿ ಹಬ್ಬ ಆಚರಿಸಿ, ಜಾತ್ರೆಯಂತೆ ಗಣೇಶನನ್ನು ಬೀಳ್ಕೊಡುತ್ತಿದ್ದರು. https://youtu.be/HaVRfq--1BI ಆದ್ರೆ ಈ ಬಾರಿ ಕೊರೊನಾ ಸೋಂಕು ಹರಡುವ ಭೀತಿಯಿಂದ ಮಹಾರಾಷ್ಟ್ರದ ಫೇಮಸ್ ಗಣೇಶ ಮಂಡಳಿಯಾದ ಲಾಲ್‌ಬಾಗ್‌ ಚಾ ರಾಜಾ ಗಣೇಶ...

ತಮಿಳುನಾಡಿನಲ್ಲಿ ಬಾಯ್ಲರ್ ಸ್ಫೋಟ ನಾಲ್ವರ ಸಾವು, 17 ಮಂದಿಗೆ ಗಾಯ..!

ತಮಿಳುನಾಡು: ಇಂದು ಬೆಳಿಗ್ಗೆ ತಮಿಳುನಾಡಿನ ಕಡಲೂರು ಜಿಲ್ಲೆಯ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು, ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ, 17 ಮಂದಿ ಗಾಯಗೊಂಡಿದ್ದಾರೆ. ರಾಜ್ಯ ರಾಜಧಾನಿ ಚೆನ್ನೈನಿಂದ 180 ಕಿ.ಮೀ ದೂರದಲ್ಲಿರುವ ಕಡಲೂರಿನ ಕೇಂದ್ರ ಸರ್ಕಾರಿ ಸ್ವಾಮ್ಯದ ಎನ್‌ಎಲ್‌ಸಿ ಇಂಡಿಯಾ ಲಿಮಿಟೆಡ್‌ನಲ್ಲಿ (ಹಿಂದೆ ಇದನ್ನು ನೆಯೆವೆಲಿ ಲಿಗ್ನೈಟ್ ಕಾರ್ಪೊರೇಶನ್ ಲಿಮಿಟೆಡ್ ಎಂದು ಕರೆಯಲಾಗುತ್ತಿತ್ತು) ವಿದ್ಯುತ್ ಸ್ಥಾವರದಲ್ಲಿ...

80 ಕೋಟಿ ಬಡ ಜನರಿಗೆ ಶುಭಸುದ್ದಿ ಕೊಟ್ಟ ಪ್ರಧಾನಿ ನರೇಂದ್ರ ಮೋದಿ..

ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದು, ಲಾಕ್‌ಡೌನ್ ಮತ್ತು ಕೊರೊನಾ ಸೋಂಕು ಹರಡುತ್ತಿರುವ ಬಗ್ಗೆ ಮಾತನಾಡಿದ್ದಾರೆ. ಅಲ್ಲದೇ, ಗರೀಬ್ ಕಲ್ಯಾಣ್ ಯೋಜನೆಯನ್ನ ವಿಸ್ತರಿಸುವ ಮೂಲಕ ಬಡವರಿಗೆ ಶುಭಸುದ್ದಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಪ್ರಧೀನಿ ಮೋದಿ, ಕೊರೊನಾ ಮಹಾಮಾರಿಯೊಂದಿಗೆ ಹೋರಾಡುತ್ತ, ಅನ್‌ಲಾಕ್ -2ಗೆ ಪ್ರವೇಶಿಸಿದ್ದೇವೆ. ಕೊರೊನಾ ಸಾವಿನ ಬಗ್ಗೆ ಹೇಳುವುದಾದರೆ ಭಾರತವು ಕಡಿಮೆ ಪ್ರಮಾಣದಲ್ಲಿದೆ....

ಪಾಟ್ನಾದಲ್ಲಿ ಮಧುಮಗನ ಸಾವು: ಮದುವೆಗೆ ಬಂದ 95 ಜನರಿಗೆ ಕೊರೊನಾ ಪಾಸಿಟಿವ್..!

ಪಾಟ್ನಾ: ಈಗ ಎಲ್ಲಿ ನೋಡಿದ್ರೂ ಕೊರೊನಾದ್ದೇ ಸುದ್ದಿ, ಕೊರೊನಾ ಅನ್ನೋ ಹೆಸರು ಹೇಳದೇ ಯಾರೂ ದಿನವೇ ಮುಂದೂಡದಂಥ ಪರಿಸ್ಥಿತಿ ಎದುರಾಗಿದೆ. ಕೊರೊನಾ ನಮ್ಮ ಜೀವನದ ಒಂದು ಭಾಗವಾಗಿಯೇಬಿಟ್ಟಿದೆ. ಜನ ಅದೆಷ್ಟು ಭಯ ಬಿದ್ದು ಜೀವನ ನಡೆಸುತ್ತಿದ್ದಾರೆಂದರೆ ಕೆಲವರು ಊರು ಬಿಟ್ಟು ವಲಸೆ ಹೊರಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೊರೊನಾ ಬಗ್ಗೆ ನಿರ್ಲಕ್ಷ್ಯ ತೋರಬೇಡಿ. ಮಾಸ್ಕ್ ಸ್ಯಾನಿಟೈಸರ್...

ವಿಶಾಖಪಟ್ಟಣಂನಲ್ಲಿ ವಿಶಾನೀಲ ಸೋರಿಕೆ: ಇಬ್ಬರ ಸಾವು, ನಾಲ್ವರಿಗೆ ಗಂಭೀರ ಗಾಯ..!

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ವಿಶಾನೀಲ ಸೋರಿಕೆಯಾಗಿ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಾವನ್ನಪ್ಪಿದವರು ವಿಶಾಖಪಟ್ಟಣಂನ ಸೇನರ್ ಲೈಫ್ ಸೈನ್ಸಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದವರು. ನಿನ್ನೆ ರಾತ್ರಿ ಇಲ್ಲಿ ಗ್ಯಾಸ್ ಸೋರಿಕೆಯಾಗಿ ದುರಂತ ಸಂಭವಿಸಿದೆ. https://youtu.be/rj9aRcSxRDQ ಈ ಬಗ್ಗೆ ಹೇಳಿಕೆ ನೀಡಿರುವ ಪೊಲೀಸ್ ಆಫೀಸರ್ ಉದಯ್ ಕುಮಾರ್,...

ಕರ್ನಾಟಕದಲ್ಲಿ ದಿನಕ್ಕೆ ಸಾವಿರ ದಾಟಿದ ಕೊರೊನಾ ಸೋಕಿತರ ಸಂಖ್ಯೆ: ಮಹಾರಾಷ್ಟ್ರದ ಬಗ್ಗೆ ಕೇಳಲೇಬೇಡಿ..!

ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಹೋಗುತ್ತಿದೆ. ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5 ಲಕ್ಷ ದಾಟಿದೆ. ಕರ್ನಾಟಕದಲ್ಲಿ ಒಂದು ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಸಾವಿರ ದಾಟಿದ್ದು, ಎಲ್ಲರನ್ನೂ ಆತಂಕಕ್ಕೀಡು ಮಾಡಿದೆ. ಇಷ್ಟೇ ಅಲ್ಲದೇ, ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈ ಬಗ್ಗೆ ಸರ್ಕಾರವೂ ಸಭೆ ನಡೆಸಿದ್ದು, ಕೆಲ ದಿನಗಳಲ್ಲಿ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img