Tuesday, June 30, 2026

ರಾಷ್ಟ್ರೀಯ

ಭಾರತೀಯ ಅಧಿಕಾರಿಗಳಿಗೆ ಪಾಕಿಸ್ತಾನ ಕಿರಿಕ್, ಭಾರತ ಎಚ್ಚರಿಕೆ..!

https://www.youtube.com/watch?v=ThqctS5YoXE ಕರ್ನಾಟಕ ಟಿವಿ : ಭಾರತದಲ್ಲಿರುವ ಪಾಕಿಸ್ತಾನ ಹೈಕಮಿಷನ್ ನ ಇಬ್ಬರು ಅಧಿಕಾರಿಗಳು ಗೂಢಾಚಾರಿಕೆ ಆರೋಪದ ಮೇಲೆ ಭಾರತದಿಂದ ಗಡಿಪಾರಾದ ಬೆನ್ನಲ್ಲೇ ಇದೀಗ ಪಾಕಿಸ್ತಾನದಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯಲ್ಲಿರು  ಭಾರತೀಯ ಪಾಕಿಸ್ತಾನ  ಐಎಸ್ ಎ ನಿಂದ ಕಿರುಕುಳ ಶುರುವಾಗಿದೆ.  ಈ ಸಂಬಂಧ ಪಟ್ಟಹಾಗೆ ಭಾರತ ತನ್ನ ಪ್ರತಿಭಟನೆಯನ್ನ ಸಲ್ಲಿಸಿದ್ದು ಭಾರತೀಯ ಹೈಕಮಿಷನ್ ಅಧಿಕಾರಿಗಳ ಹಾಗೂ ಕುಟುಂಬದವರ...

ಕೇರಳದಲ್ಲಿ ಗರ್ಭಿಣಿ ಆನೆ ಸಾವು ಪ್ರಕರಣ: ಕೊಹ್ಲಿ ಸೇರಿ ಹಲವು ಗಣ್ಯರಿಂದ ಆಕ್ರೋಶ..!

ನಿನ್ನೆ ಕೇರಳದಲ್ಲಿ ನಡೆದ ಗರ್ಭಿಣಿ ಆನೆಯ ಸಾವಿನ ಬಗ್ಗೆ ಕ್ರಿಕೇಟಿಗ ವಿರಾಟ್ ಕೊಹ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ನಿನ್ನೆ ಕೇರಳದ ಪಲಕ್ಕಡ ಜಿಲ್ಲೆಯ ಕಾಡೊಂದರಲ್ಲಿ ಆಹಾರ ಹುಡುಕಿ ಹೊರಟಿದ್ದ ಆನೆ ಅಲ್ಲೇ ಸಿಕ್ಕಿದ್ದ ಅನಾನಸ್ ತಿಂದಿತ್ತು. ಆದ್ರೆ ಆ ಅನಾನಸ್ ಹಣ್ಣಿನಲ್ಲಿ ಸ್ಪೋಟಕವನ್ನಿರಿಸಿದ್ದ ಕ್ರೂರಿಗಳು ರಕ್ಕಸ ಕೃತ್ಯ ಮೆರೆದಿದ್ದು, ಇದನ್ನು ತಿಂದ ಆನೆ ನಿಂತಲ್ಲೇ...

ಲಾಕ್ ಡೌನ್ ಎಫೆಕ್ಟ್ : ಉಬರ್ ನಿಂದ 600 ಉದ್ಯೋಗಿಗಳು ವಜಾ..!

https://www.youtube.com/watch?v=EDMRYtaze_Q ಕರ್ನಾಟಕ ಟಿವಿ : ಲಾಕ್ ಡೌನ್ ಹಿನ್ನೆಲೆ ಉದ್ಯೋಗನಷ್ಟ ಮೂಂದುವರೆದಿದೆ. ಉಬರ್ ಕಂಪನಿ 600 ಜನರನ್ನ ಕೆಲಲದಿಂದ ವಜಾ ಮಾಡಿದೆ. ಈ ಮೂಲಕ ಉಬರ್ ಲಾಕ್ ಡೌನ್ ಘೋಷಣೆ ನಂತರ 3700 ನೌಕರರನ್ನ ವಜಾ ಮಾಡಿದಂತಾಗಿದೆ. ಓಲಾ ಸಹ ಮೇ 20ರಂದು 1400 ನೌಕರರನ್ನ ವಜಾ ಮಾಡಿತ್ತು.. ಇತ್ತ ಟಿವಿಎಸ್ ಸಂಸ್ಥೆ 6 ತಿಂಗಳ...

ಕೊರೊನಾಗೆ 5 ರೂಪಾಯಿ ಮಾತ್ರೆ..!

https://www.youtube.com/watch?v=EDMRYtaze_Q ಕರ್ನಾಟಕ ಟಿವಿ : ಇನ್ನಿ ಕೊವೀಡ್ ಗೆ 5 ರೂಪಾಯಿ ಕ್ಯಾಪ್ಸುಲ್ ಅನ್ನು ಪ್ರಾಯೋಗಿಕವಾಗಿ ಬಳಸಬಹುದು ಅಂತ ಐಸಿಎಂಆರ್ ( ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಹೆಳಿದೆ. ಅಷ್ಟಕ್ಕೂ ಈ 5 ರೂಪಿಆಯಿ ಮಾತ್ರೆ ಯಾವುದು ಅಂದ್ರೆ ಆರ್ಥರೈಟಿಸ್ ಗೆ ಬಳಸುವ ಔಷಧಿಯಾಗಿದ್ದು. ಸಂಧಿವಾತಕ್ಕೆ ಬಳಸುವ ಔಷಧಿಯೂ ಸಹ ಕೊರೊನಾ ವಿರುದ್ಧ ಹೋರಾಡುತ್ತೆ...

ಅಕೌಂಟ್ ಗಳಿಗೆ 7500 ಹಾಕುವಂತೆ ಒತ್ತಾಯ

https://www.youtube.com/watch?v=EDMRYtaze_Q ಕರ್ನಾಟಕ ಟಿವಿ : ಕಾಂಗ್ರೆಸ್ ನಾಯಕ ವಯನಾಡ್ ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.. ಮೋದಿ ಹೆಜ್ಜೆಯನ್ನ ಹಿಂದಿಕ್ಕಿದ್ದಾರೆ. ಮುಂದೆ ನಿಂತು ಕೊರೊನಾ ವಿರುದ್ಧ ಪರಿಣಾಮಕಾರಿಯಾಗಿ ಕೆಲಸ  ಮಾಡಬೇಕು ಅಂತ ೊತ್ತಾಯಿಸಿದ್ರು.. ಲಾಕ್ ಡೌನ್ ಫೇಲ್ ಆಗಿದೆ.. ಮೊದಲ ಬಾರಿ ಘೋಷಣೆ ಮಾಡಿದ ಲಾಕ್ ಡೌನ್ ಯಶಸ್ಸಿಯಾಗಿಲ್ಲ.. ಕಾರ್ಮಿಕರಿಗೆ...

ಗಡಿಯಲ್ಲಿ ಬಿಗಡಾಯಿಸುತ್ತಿದೆ ಪರಿಸ್ಥಿತಿ 10 ಸಾವಿರ ಸೈನಿಕರ ನಿಯೋಜನೆ

https://www.youtube.com/watch?v=EDMRYtaze_Q ಕರ್ನಾಟಕ ಟಿವಿ : ಲಡಾಕ್  ಎಲ್ ಎಸಿ ಯಲ್ಲಿ ಲೈನ್ ಆಫ್ ಆಕ್ಚುವಲ್ ಕಂಟ್ರೋಲ್ ನಲ್ಲಿ ಪೀಪಲ್ಸ್ ಆಫ್ ಲಿಬರೇಷನ್ ಆರ್ಮಿ ಅಂದ್ರೆ ಚೀನಾ 10 ಸಾವಿರ ಸೈನಿಕರ ನಿಯೋಜನೆ ಮಾಡಿದೆ.. ಭಾರತ ಹಾಗೂ ಚೀನಾ  ಗಡಿಯಲ್ಲಿನ ಪರಿಸ್ಥಿತಿ ಈಗ ಸೇನೆ ನಡುವಿನ ಮಾತುಕತೆಯಿಂದ ಅಸಾಧ್ಯಅನ್ನೋದು ಗೊತ್ತಾಗಿದ್ದು ಈಗ ರಾಜತಾಂತ್ರಿಕ ಮಾತುಕತೆಯೊಂದೆ ಪರಿಹಾರ ಅನ್ನುವ...

ತಿಮ್ಮಪ್ಪನ ಆಸ್ತಿ ಹರಾಜಿನಿಂದ ಜಗನ್ ಹಿಂದೆ ಸರಿದಿದ್ದು ಯಾಕೆ..?

ಕರ್ನಾಟಕ ಟಿವಿ : ಹಣಕಾಸಿನ ಸಮಸ್ಯೆ ಹಿನ್ನೆಲೆ ಆಂಧ್ರಪ್ರದೇಶ ಸರ್ಕಾರ ತಿರುಮಲ ತಿರುಪತಿ ದೇವಸ್ಥಾನಕ್ಕೆ ಸೇರಿದ್ದ ಜಾಗಗಳನ್ನ ಮಾರಾಟ ಮಾಡಿ ಹಣ ಸಂಗ್ರಹಿಸಲು ಮುಂದಾಗಿತ್ತು.. ವಿಪಕ್ಷಗಳು ಹಾಗೂ ಹಿಮದೂ ಧರ್ಮದ ಮುಖಂಡರಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆ ಇದೀಗ ಮುಖ್ಯಮಂತ್ರಿ ಜಗನ್ ತಮ್ಮ ನಿರ್ಧಾರಂದಿಂದ ಹಿಂದೆ ಸರಿದಿದ್ದಾರೆ.. ಆಂಧ್ರ, ತಮಿಳುನಾಡು, ಋಷಿಕೇಶದಲ್ಲಿ ಟಿಟಿಡಿಯ ಆಸ್ತಿ...

ಮೋದಿ ಆಡಳಿತಕ್ಕೆ 6 ವರ್ಷ. ದೇಶವಾಸಿಗಳಿಗೆ ಇದೆಯಾ ಹರ್ಷ..?

ಕರ್ನಾಟಕ ಟಿವಿ : ನರೇಂದ್ರ ಮೋದಿ ಎರಡನೇ ಬಾರಿ ಪ್ರಧಾನಿಯಾಗಿ ಮೇ 30ಕ್ಕೆ ಒಂದು ವರ್ಷ ಆಗುತ್ತೆ. ಬಿಜೆಪಿಗೆ ವರ್ಷಾಚರಣೆ ಮಾಡಲು ಕೊರೊನಾ ತೊಡಕಾಗಿದೆ. ಹೀಗಾಗಿ ಬಿಜದೆಪಿ ನಾಯಕರು ಎರಡನೇ ಅವಧಿಯ ವರ್ಷಾಚರಣೆಯನ್ನ ವಿಭಿನ್ನವಾಗಿ ಮಾಡಲು ಮುಂದಾಗಿದ್ದಾರೆ. ಸಮಾಜಿಕ ಜಾಲತಾಣದಲ್ಲಿ ವರ್ಷಾಚರಣೆ ಮಾಡಲು ಸೂಚನೆ ನೀಡಲಾಗಿದೆ. ಸರ್ಕಾರದ ಸಾಧನೆಗಳನ್ನ ಜನರಿಗೆ ತಿಳಿಸಲು ಬಿಜೆಪಿ ಕಾರ್ಯಕರ್ತರು, ನಾಯಕರಿಗೆ ತಿಳೀಸಲಾಗಿದೆ. ಈ ಭಾರಿಯ...

ಭಾರತದ ಮೇಲೆ ಮಿಡತೆಗಳ ದಾಳಿ..!

ಕರ್ನಾಟಕ ಟಿವಿ : ಭಾರತಕ್ಕೆ ಇದೀಗ ಮತ್ತೊಂದು ದೊಡ್ಡ ಅಪಾಯ ಎದುರಾಗಿದೆ. ಕೊರೊನಾ ನಡುವೆ ಅಂಫಾನ್ ಪ ಬಂಗಾಳ ಹಾಗೂ ಒಡಿಶಾದಲ್ಲಿ ಲಕ್ಷಾಂತರ ಜನರಿಗೆ ಸಮಸ್ಯೆ ಕೊಟ್ಟು ನೂರಾರು ಜನರಲ್ಲಿ ಬಲಿ ಪಡೆದು ಹೋಯ್ತು. ಇದೀಗ ಭಾರತಕ್ಕೆ ಕೋಟ್ಯಂತರ ಮಿಡತೆಗಳು ದಾಳಿ ಇಟ್ಟಿವೆ.. ಪಾಕಿಸ್ತಾನ ಗಡಿ ಮೂಲಕ ಎಂಟ್ರಿಕೊಟ್ಟ ಮಿಡತೆಗಳು ರಾಜಸ್ಥಾನ ಇದೀಗ ಮಧ್ಯಪ್ರದೇಶ,...

ಉತ್ತರಪ್ರದೇಶದಲ್ಲಿ 10 ಲಕ್ಷ ಸೋಂಕಿತರು..?

ಕರ್ನಾಟಕ ಟವಿ : ಉತ್ತರಪ್ರದೇಶದಲ್ಲಿ 10 ಲಕ್ಷ ಸೋಂಕಿತರು ಇದ್ದಾರಾ..? ಹೀಗಂತ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳ್ತಿದ್ದಾರೆ. ಯಾಕಂದ್ರೆ, ಮಹಾರಾಷ್ಟ್ರದಿಂದ ಬಂದ 75%, ದೆಹಲಿಯಿಂದ ಬಂದ 50%, ಇತರ ರಾಜ್ಯಗಳಿಂದ ಬಂದ 25% ಜನರಿಗೆ ಸೋಂಕು ದೃಢಪಟ್ಟಿಗೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ರು. ಉತ್ತರಪ್ರದೇಶಕ್ಕೆ ದೆಹಲಿ ಹಾಗೂ ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನದಿಂದ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img