Monday, June 15, 2026

ರಾಷ್ಟ್ರೀಯ

ನೀಟ್ ಮರುಪರೀಕ್ಷೆ ನಡೆಸಲು ಕೇಂದ್ರ ಒಪ್ಪಿಗೆ- ಟೆನ್ಶನ್ ಬಿಟ್ಟು ರೆಡಿಯಾಗಿ ಪರೀಕ್ಷೆಗೆ

ನವದೆಹಲಿ:  ಕಳೆದ ಭಾನುವಾರದಂದು ರೈಲು ವಿಳಂಬದಿಂದಾಗಿ ನೀಟ್  ಪರೀಕ್ಷೆ ಬರೆಯಲು ಮುಂದಾಗಿದ್ದ ವಿದ್ಯಾರ್ಥಿಗಳು ಇನ್ನು ಚಿಂತೆ ಮಾಡೋ ಅಗತ್ಯ ಇಲ್ಲ. ಯಾಕಂದ್ರೆ ಇದೀಗ ಮರುಪರೀಕ್ಷೆ ನಡೆಸೋದಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಹೌದು, ಕಳೆದ ಭಾನುವಾರ ಸಾಕಷ್ಟು ಕನಸು ಕಟ್ಟಿಕೊಂಡು ನೀಟ್ ಪ್ರವೇಶ ಪರೀಕ್ಷೆ ಬರೆಯೋದಕ್ಕೆ ಅಂತ ಕೊಪ್ಪಳ, ಬಳ್ಳಾರಿಯ ಅನೇಕ ವಿದ್ಯಾರ್ಥಿಗಳು...
- Advertisement -spot_img

Latest News

ನಿವೃತ್ತಿ ಹೊಂದಿದ ಸರ್ಕಾರಿ ಶಾಲೆಯ ಕನ್ನಡ ಶಿಕ್ಷಕಿ ಕಾಶಿಬಾಯಿ ಅವರಿಗೆ ಅಭಿನಂದನಾ ಕಾರ್ಯಕ್ರಮ

Koppala News: ಕೊಪ್ಪಳ :- ಕೊಪ್ಪಳ ಜಿಲ್ಲೆ ಗಿಣಿಗೇರಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಕನ್ನಡ ಶಿಕ್ಷಕಿ ನೇಮಕಾತಿಯಾಗಿ ಸುಮಾರು 32 ವರ್ಷಗಳ ಕಾಲ ಸರ್ಕಾರಿ...
- Advertisement -spot_img