Tuesday, July 28, 2026

ರಾಷ್ಟ್ರೀಯ

ರಾಹುಲ್ ಗಾಂಧಿ ಭೇಟಿಯಾದ ಸಿಎಂ ಕುಮಾರಸ್ವಾಮಿ

ನವದೆಹಲಿ: ಸಿಎಂ ಕುಮಾರಸ್ವಾಮಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ರು. ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನವದೆಹಲಿಗೆ ತೆರಳಿರೋ ಕುಮಾರಸ್ವಾಮಿ ಮೊದಲು ರಾಹುಲ್ ಗಾಂಧಿಯನ್ನು ಭೇಟಿಯಾಗಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ರು. ರಾಜ್ಯದ ಪ್ರಸಕ್ತ ರಾಜಕೀಯದ ಬಗ್ಗೆ ರಾಹುಲ್ ಜೊತೆ ಚರ್ಚಿಸಿದ ಸಿಎಂ ಕುಮಾರಸ್ವಾಮಿ ಮೈತ್ರಿ ಸರ್ಕಾರ ಸುಗಮವಾಗಿ ಕಾರ್ಯನಿರ್ವಹಿಸುತ್ತಿದೆ ಅಂತ ತಿಳಿಸಿದ್ದಾರೆ. ರಾಜ್ಯ ಕಾಂಗ್ರೆಸ್...

ರಾಜ್ಯದ 4 ಮಂದಿಗೆ ಕೇಂದ್ರ ಮಂತ್ರಿ ಸ್ಥಾನ….!

ನವದೆಹಲಿ: ನರೇಂದ್ರ ಮೋದಿ 2ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲು ವೇದಿಕೆ ಸಜ್ಜಾಗಿದೆ. ಇದರ ಜೊತೆಗೆ ಕೇಂದ್ರ ಸಂಪುಟಕ್ಕೆ ಸಚಿವರನ್ನೂ ಆಯ್ಕೆ ಮಾಡಲಾಗಿದ್ದು, ರಾಜ್ಯದ 4 ಮಂತಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಘಟಾನುಘಟಿಗಳಿಗೆ ಈ ಬಾರಿ ಕೇಂದ್ರ ಸಚಿವ ಸಂಪುಟದಲ್ಲಿ ಬಿಜೆಪಿ ಸ್ಥಾನ ನೀಡಿದೆ. ಕಳೆದ ಬಾರಿ ಸಚಿವ ಸಂಪುಟದಲ್ಲಿದ್ದ ಶೇ.70 ರಷ್ಚು ಮಂದಿಗೆ ಈ ಬಾರಿಯೂ...

ಇಂಥಹ ಸಂಸದರನ್ನು ನೀವು ನೋಡಿರೋದಕ್ಕೆ ಸಾಧ್ಯವೇ ಇಲ್ಲ…!!

ಸಂಸದರು ಅಂದ್ರೆ ಅವ್ರಿಗೆ ಕೋಟಿ ಲೆಕ್ಕದಲ್ಲಿ ಆಸ್ತಿ ಪಾಸ್ತಿ, ಐಶಾರಾಮಿ ಜೀವನ ಎಲ್ಲವೂ ಇರೋದನ್ನ ನೋಡಿದ್ದೀರ. ಆದ್ರೆ ಇಲ್ಲೊಬ್ಬರು ಸಂಸದರು ಮಾತ್ರ ಇದಕ್ಕೆಲ್ಲ ಅಪವಾದದಂತೆ ಇದ್ದಾರೆ. ಅವರೇ ಒಡಿಶಾದ ಬಾಲಸೋರ್ ನಿಂದ ಆಯ್ಕೆಯಾಗಿರೋ ಸಂಸದ ಪ್ರತಾಪ್ ಸಾರಂಗಿ. ಪ್ರತಾಪ್ ಸಾರಂಗಿ ಮೊನ್ನೆ ನಡೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾದ ಸಂಸದರು. ಇವರ ವಾಸ ಕೇವಲ ಒಂದು ಪುಟ್ಟ ಗುಡಿಸಿಲಿನಲ್ಲಿ....

ಮೋದಿಯನ್ನ ನೆಹರೂ, ರಾಜೀವ್ ಗಾಂಧಿಗೆ ಹೋಲಿಸಿದ ಸೂಪರ್ ಸ್ಟಾರ್…!

ಚೆನ್ನೈ: ನೆಹರೂ ಮತ್ತು ರಾಜೀವ್ ಗಾಂಧಿ ಬಳಿಕ ಮೋದಿಯೂ ಕೂಡ ಅವರಂತೆಯೇ ವರ್ಚಸ್ಸು ಹೊಂದಿರೋ ನಾಯಕ ಅಂತ ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಪ್ರಚಂಡ ಫಲಿತಾಂಶದ ಕುರಿತಾಗಿ ಮಾತನಾಡಿದ ಸೂಪರ್ ಸ್ಟಾರ್, ಇದು ಬಿಜೆಪಿ ಗೆಲುವಲ್ಲ. ಬದಲಾಗಿ ಮೋದಿಯವರ ಗೆಲುವು ಅಂತ ಹೇಳಿದ್ರು. ಇದೇ ವೇಳೆ ಕಾಂಗ್ರೆಸ್ ನ ನೆಹರೂ ಮತ್ತು...

ಕೋಚಿಂಗ್ ಸೆಂಟರ್ ನಲ್ಲಿ ಅಗ್ನಿ ಅವಘಡ- 4ನೇ ಮಹಡಿಯಿಂದ ಜಿಗಿದ ವಿದ್ಯಾರ್ಥಿಗಳು- 20 ಸಾವು

ಗುಜರಾತ್ : ಸೂರತ್ ನಗರದ ವಾಣಿಜ್ಯ ಸಂಕೀರ್ಣದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 20 ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಇಲ್ಲಿನ ತಕ್ಷಶಿಲಾ ಆರ್ಕೇಡ್ ನಲ್ಲಿ ಈ ಅಘಡ ನಡೆದಿದೆ. 4 ಅಂತಸ್ಥಿನ ಈ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಕೋಚಿಂಗ್ ಸೆಂಟರ್ ನಲ್ಲಿ ತೀವ್ರ ತರದ ಬೆಂಕಿ ಕಾಣಿಸಿಕೊಂಡಿದೆ. ಕ್ಷಣ ಮಾತ್ರದಲ್ಲಿ...

ನರೇಂದ್ರ ಮೋದಿಗೆ ಸೂಪರ್ ಸ್ಟಾರ್ ಶುಭಾಶಯ

ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಬಿಜೆಪಿ ಭಾರೀ ಮುನ್ನಡೆ ಸಾಧಿಸಿರೋ ಹಿನ್ನೆಲೆಯಲ್ಲಿ ಸೂಪರ್ ಸ್ಟಾರ್ ರಜಿನಿ ಕಾಂತ್ ಶುಭಕೋರಿದ್ದಾರೆ. ಗೌರವಾನ್ವಿತ ಪ್ರೀತಿಯ ನರೇಂದ್ರ ಮೋದಿಜೀ. ನಿಮಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು, ನೀವು ಸಾಧನೆ ಮಾಡಿದಿರಿ. ದೇವರ ಆಶೀರ್ವಾದ ನಿಮ್ಮ ಮೇಲಿರಲಿ ಅಂತ ಟ್ವೀಟ್ ಮಾಡೋ ಮೂಲಕ ನಟ ರಜನಿ ಕಾಂತ್ ಶುಭಕೋರಿದ್ದಾರೆ. https://twitter.com/rajinikanth/status/1131479602000408576

ತಮಿಳುನಾಡಿನ 10 ಕಡೆ ಎನ್ಐಎ ದಾಳಿ- ಉಗ್ರ ಚಟುವಟಿಕೆ ಬಗ್ಗೆ ಪರಿಶೀಲನೆ

ತಮಿಳುನಾಡು: ಐಸಿಸ್ ಉಗ್ರ ಚಟುವಟಿಕೆ ಗರಿಗೆದರಿದೆ ಅನ್ನೋ ಮಾಹಿತಿ ಮೇರೆಗೆ ರಾಷ್ಟ್ರೀಯ ತನಿಖಾ ದಳ ತಮಿಳುನಾಡಿನ 10 ಕಡೆ ದಾಳಿ ನಡೆಸಿದೆ ಅಂತ ತಿಳಿದುಬಂದಿದೆ. ಶ್ರೀಲಂಕಾ ಸರಣಿ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ನಡೆಸಿದ ತನಿಖೆ ವೇಳೆ ಐಸಿಸ್ ಉಗ್ರರು ಭಾರತದಲ್ಲಿ ಕಾರ್ಯಪ್ರವೃತರಾಗಿರೋ ಬಗ್ಗೆ ಮಾಹಿತಿ ಸಿಕ್ಕಿತ್ತು. ಇಸ್ಲಾಮಿಕ್ ಸ್ಟೇಟ್ ಉಗ್ರರು ತಮಿಳುನಾಡಿನ ನಾನಾ ಭಾಗಗಳಲ್ಲಿ ಕ್ಯಾಂಪ್...

ನಟ ಕಮಲ್ ಹಾಸನ್ ಗೆ ಜಾಮೀನು ಮಂಜೂರು

ಚೆನ್ನೈ: ಗಾಂಧಿ ಹಂತಕ ಗೋಡ್ಸೆ ಕುರಿತಾದ ವಿವಾದಾತ್ಮಕ ಹೇಳಿಕೆ ನೀಡಿ ದೇಶಾದ್ಯಂತ ಸುದ್ದಿ ಮಾಡಿದ್ದ ನಟ ಕಮಲ್ ಹಾಸನ್ ಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕೆಲದಿನಗಳ ಹಿಂದ ಮಧುರೈನ ವಿಧಾನಸಭಾ ಕ್ಷೇತ್ಪವೊಂದಲ್ಲಿ ಪ್ರಚಾರದ ವೇಳೆ ಮಾತನಾಡುತ್ತಿದ್ದ ಕಮಲ್ ಹಾಸನ್, ಸ್ವತಂತ್ರ ಭಾರತದ ಮೊದಲ ಉಗ್ರ ಓರ್ವ ಹಿಂದೂ. ಆತನ ಹೆಸರು ನಾಥೂರಾಮ್ ಗೋಡ್ಸೆ ಅಂತ ಹೇಳಿಕೆ ನೀಡಿ...

ಇನ್ನೂ ಬಂದಿಲ್ಲ ಫಲಿತಾಂಶ- ಆಗಲೇ ಪಾರ್ಟಿ ಕೊಡ್ತಿದ್ದಾರೆ ಅಮಿತ್ ಶಾ

ನವದೆಹಲಿ: ಚುನಾವಣೋತ್ತರ ಸಮೀಕ್ಷಾ ವರದಿಗಳಲ್ಲಿ ಬಿಜೆಪಿ ಬಹುಮತ ಗಳಿಸಿದ್ದೇ ತಡ ಬಿಜೆಪಿ ಕಾರ್ಯಕರ್ತರಲ್ಲಿ ಅದೇನೋ ಉತ್ಸಾಹ. ಇದಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಹೊರತಾಗಿಲ್ಲ. ಸಮೀಕ್ಷಾ ವರದಿಯಿಂದ ಖುಷಿಯಾಗಿರೋ ಅಮಿತ್ ಶಾ ನಾಳೆ ಭರ್ಜರಿ ಔತಣಕೂಟ ಏರ್ಪಡಿಸಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುಂಚೆಯೇ ವಿಜಯೋತ್ಸವ ಆಚರಿಸುವ ರೀತಿ ಅಮಿತ್ ಶಾ ಪಾರ್ಟಿ ಆಯೋಜಿಸಿದ್ದಾರೆ....

‘ಸುಮಲತಾ ಗೆದ್ದೇ ಗೆಲ್ತಾರೆ’- ಭವಿಷ್ಯ ನುಡಿದ ಬಿಎಸ್ ವೈ

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆದ್ದೇ ಗೆಲ್ತಾರೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.  ಮಂಡ್ಯದಲ್ಲಿ ಸುಮಲತಾ ಗೆಲುವು ಎಂಬ ಸಮೀಕ್ಷೆ ಕುರಿತ ಪ್ರಶ್ನೆಗೆ ಉತ್ತರಿಸಿದ ಬಿಎಸ್ ವೈ, ಅವರು ಅಲ್ಲಿ ಗೆದ್ದೇ ಗೆಲ್ತಾರೆ. ನಮ್ಮ 2 ಲಕ್ಷ ಮತಗಳು ಸುಮಲತಾರವರಿಗೆ ಬಿದ್ದಿವೆ ಅಂತ ಹೇಳಿದರು. ಅಲ್ಲದೆ ಸುಮಲತಾ ಅತ್ಯಧಿಕ...
- Advertisement -spot_img

Latest News

ಅವಮಾನಿಸಿದವರನ್ನೇ ಈಗೇಕೆ ಕೆಲಸಕ್ಕೆ ನೇಮಿಸಿದ್ದೀರಿ..?: ನಿಲೇಕಣಿ ನೇಮಕದ ಬಗ್ಗೆ ಮೋದಿಗೆ ಹರಿಪ್ರಸಾದ್ ಪ್ರಶ್ನೆ..

Political News: ನೀಟ್ ಪರೀಕ್ಷೆಯಲ್ಲಾದ ಸಮಸ್ಯೆಗಳು ಇನ್ನು ಮುಂದೆ ಪುನರಾವರ್ತಿಸಬಾರದು ಎಂದು ಈ ಹಿಂದೆ ಆಧಾರ್ ಕಂಡುಬಿಡಿದಿದ್ದ ನಂದನ್ ನಿಲೇಕಣಿಯವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ...
- Advertisement -spot_img