Kannada Fact Check: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕುಂಭ ಮೇಳ ಶುರುವಾದ ಬಳಿಕ, ಅದರ ಬಗ್ಗೆ ಹೇಳಿಕೆಯೊಂದನ್ನು ಕೊಟ್ಟಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಕುಂಭಮೇಳದಲ್ಲಿ ಮಿಂದ ಬಳಿಕ, ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡುವುದರಿಂದ ದೇಶದ ಬಡತನ ಕೊನೆಗೊಳ್ಳುತ್ತದೆಯಾ ಅಂತಾ ಪ್ರಶ್ನಿಸಿದ್ದರು. ಇದೀಗ ಮಲ್ಲಿಕಾರ್ಜುನ ಖರ್ಗೆಯವರು ಇಫ್ತಾರ್ ಕೂಟದಲ್ಲಿ ಭಾಗವಹಿಸಿದ...
Political News: ಕೇಂದ್ರ ಸರ್ಕಾರ ಉದ್ದೇಶಿಸಿರುವ ಕ್ಷೇತ್ರ ಮರುವಿಂಗಡಣೆ ಪ್ರಸ್ತಾಪವನ್ನು ಯಾರೂ ಬೆಂಬಲಿಸಬಾರದು. ಈ ಕುರಿತು ನಡೆಯುತ್ತಿರುವ ಹೋರಾಟಕ್ಕೆ ಕೈ ಜೋಡಿಸುವಂತೆ ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಬಿಜೆಪಿಯೇತರ ರಾಜ್ಯಗಳ ಸಿಎಂಗಳಿಗೆ ಹಾಗೂ ಪಕ್ಷಗಳ ನಾಯಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಕರ್ನಾಟಕ, ಕೇರಳ,ತೆಲಂಗಾಣ, ಪಂಜಾಬ್, ಒಡಿಶಾ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಿಗೆ...
National Political News: ಭಾರತೀಯ ಜನತಾ ಪಕ್ಷವು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಮತ್ತೊಂದು ಅವಧಿಗೆ ಬೆಂಬಲಿಸಲಿದೆ. ಅವರು ನಮ್ಮ ನಾಯಕ ಎಂದು ಬಿಹಾರದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಪ್ರತಿಪಾದಿಸಿದ್ದಾರೆ. ಈ ಮೂಲಕ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ನಂತರ ಎನ್ಡಿಎ ಹೊಸ ಮುಖಕ್ಕೆ ಮಣೆ ಹಾಕಬಹುದು ಎಂಬ ಊಹಾಪೋಹಗಳನ್ನು ಅವರು ತಳ್ಳಿಹಾಕಿದ್ದಾರೆ.
https://youtu.be/PdTLVj8TxT4
ಬಜೆಟ್...
Mumbai News: ಪತ್ನಿ ಹಾಗೂ ಅವಳ ಚಿಕ್ಕಮ್ಮ ಇಬ್ಬರ ಕಾಟಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮುಂಬೈನ ಸಹರಾ ನಗರದ ಹೋಟೆಲ್ನಲ್ಲಿ 41 ವರ್ಷದ ನಿಶಾಂತ್ ತ್ರಿಪಾಠಿ ಅತ್ಮಹತ್ಯೆಗೊಳಗಾಗಿರುವ ವ್ಯಕ್ತಿಯಾಗಿದ್ದಾನೆ. ಅಲ್ಲದೆ ತಾನು ಕೆಲಸ ಮಾಡುತ್ತಿದ್ದ ಕಂಪನಿಯ ವೆಬ್ ಸೈಟ್ನಲ್ಲಿ ತನ್ನ ಡೆತ್ನೋಟ್ ಅಪ್ಲೋಡ್ ಮಾಡಿದ್ದನು ಎಂದು...
National Political News: ಭಾರತದಿಂದ ತಾನು ಕದ್ದುಕೊಂಡಿರುವ ಜಮ್ಮು ಕಾಶ್ಮೀರದ ಭೂಭಾಗವನ್ನು ಪಾಕಿಸ್ತಾನ ಮರಳಿಸಿದರೆ ಮಾತ್ರ ಭಾರತ ಹಾಗೂ ಪಾಕಿಸ್ತಾನಗಳ ನಡುವಿನ ವಿವಾದಕ್ಕೆ ಅಂತ್ಯ ಹಾಡಲು ಸಾಧ್ಯವಾಗುತ್ತದೆ ಎಂಬ ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ಸಚಿವ ಎಸ್ ಜೈಶಂಕರ್ ಹೇಳಿಕೆಗೆ ಜಮ್ಮುಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಿರುಗೇಟು ನೀಡಿದ್ದಾರೆ.
https://youtu.be/9IQ4kPSqFmk
ಜಮ್ಮುಕಾಶ್ಮೀರದ ವಿಧಾನಸಭೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್...
Political news: ಕೇಂದ್ರದ ಎನ್ಡಿಎ ಸರ್ಕಾರ ತಿದ್ದುಪಡಿಗೆ ಮುಂದಾಗಿರುವ ವಕ್ಫ್ ಮಸೂದೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಸೆಡ್ಡು ಹೊಡೆಯಲು ಮುಂದಾಗಿದ್ದು, ಮಸೂದೆಯನ್ನು ಹಿಂಪಡೆಯುವಂತೆ ವಿಧಾನಮಂಡಲದ ಎರಡೂ ಸದನಗಳಲ್ಲಿ ನಿರ್ಣಯ ಮಂಡನೆಗೆ ಸಿದ್ದವಾಗಿದೆ. ಸಂಸತ್ತಿನ ಜಂಟಿ ಸಮಿತಿಯು ಜೆಪಿಸಿಯ 1995ರ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡುವ ಮಸೂದೆಗೆ 1995ರ ಕೇಂದ್ರ ಕಾಯ್ದೆ ಸಂಖ್ಯೆ 43, 14ರ...
Political News: ಫೆಬ್ರವರಿ 7ರಂದು ತೆಲಂಗಾಣ ವಿಧಾನಪರಿಷತ್ ಮೂರು ಸ್ಥಾನಗಳಿಗೆ ಚುನಾವಣೆ ನಡೆದಿದೆ. ಇದರಲ್ಲಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ, 1 ಸ್ಥಾನ ಪಕ್ಷೇತರ ಅಭ್ಯರ್ಥಿ ಪಾಲಾಗಿದೆ. ಆದರೆ ಸದ್ಯ ಆಡಳಿತದಲ್ಲಿರುವ ಕಾಂಗ್ರೆಸ್ ಸೋಲನುಭವಿಸಿದೆ.
ಮೇಡಕ್, ನಿಜಾಮಾಬಾದ್, ಆದಿಲಾಬಾದ್, ಕರೀಂನಗರ ಪದವೀಧರ ಕ್ಷೇತ್ರದಿಂದ ಬಿಜೆಪಿ ಬೆಂಬಲದೊಂದಿಗೆ ಸ್ಪರ್ಧಿಸಿದ್ದ ಅಂಜಿ ರೆಡ್ಡಿಯವರು ಕಾಂಗ್ರೆಸ್ನ ನರೇಂದ್ರ ರೆಡ್ಡಿ...
National News: ರಾಜ್ಯದಲ್ಲಿ ಅರಣ್ಯವಾಸಿಗಳಿಗೆ ಪುನರ್ವಸತಿ ಕಲ್ಪಿಸುವ ವಿಚಾರದಲ್ಲಿ ಅರಣ್ಯವಾಸಿಗಳ ಸಮ್ಮತಿ ಪಡೆದು ನ್ಯಾಯಯುಕ್ತವಾಗಿ ಹಾಗೂ ಪಾರದರ್ಶಕತೆಯಿಂದ ಸಂಪೂರ್ಣ ಪ್ರಕ್ರಿಯೆಯನ್ನು ನಡೆಸುವಂತೆ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯ ರಾಜ್ಯ ಸರ್ಕಾರಕ್ಕೆ ತಿಳಿಸಿದೆ.
ನಿಮ್ಮ ರಾಜ್ಯದಲ್ಲಿ ಕಾನೂನು ನಿಯಮಗಳನ್ನು ಉಲ್ಲಂಘಿಸುವ ಮೂಲಕ ಅರಣ್ಯವಾಸಿಗಳನ್ನು ಸ್ಥಳಾಂತರ ಮಾಡಲಾಗುತ್ತಿದೆ ಎನ್ನುವ ದೂರುಗಳು ನಮಗೆ ಬರುತ್ತಿವೆ ಎಂದು ರಾಜ್ಯದ ಸಮಾಜ ಕಲ್ಯಾಣ...
Political News: ದೇಶದ ಬಹುತೇಕ ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಕೇಸರಿ ಬ್ರಿಗೇಡ್ನಲ್ಲಿ ಇದೀಗ ರಾಷ್ಟ್ರಾಧ್ಯಕ್ಷರ ಬದಲಾವಣೆಯ ಚರ್ಚೆಗಳು ಜೋರಾಗಿ ನಡೆಯುತ್ತಿವೆ. ಹಾಲಿ ಅಧ್ಯಕ್ಷರಾಗಿರುವ ಜಿ.ಪಿ.ನಡ್ಡಾ ಅವರು ಇದೇ ತಿಂಗಳಲ್ಲಿ ಆ ಸ್ಥಾನದಿಂದ ನಿರ್ಗಮಿಸಬೇಕಿರುವ ಹಿನ್ನೆಲೆ ನೂತನ ಅಧ್ಯಕ್ಷರ ಆಯ್ಕೆಯ ಚಟುವಟಿಕೆಗಳು ಇನ್ನಷ್ಟು ವೇಗ ಪಡೆದುಕೊಂಡಿವೆ.
ಈಗಾಗಲೇ ಬಹುತೇಕ ಅಧ್ಯಕ್ಷಗಿರಿಯನ್ನು ಪುರುಷರೇ ನಿಭಾಯಿಸಿದ್ದಾರೆ. ಆದರೆ ಇತ್ತೀಚಿನ ಆಯ್ಕೆಗಳಲ್ಲಿ ಅಚ್ಚರಿಯ...
News: ಶಾಲೆಗಳಲ್ಲಿ ಸ್ಮಾರ್ಟ್ಫೋನ್ಗಳ ಬಳಕೆಯನ್ನು ನಿಯಂತ್ರಿಸುವ ಸಮಗ್ರ ಮಾರ್ಗಸೂಚಿಗಳನ್ನು ದೆಹಲಿ ಹೈಕೋರ್ಟ್ ವಿಧಿಸಿದ್ದು, ಅದರ ಮೇಲೆ ಸಂಪೂರ್ಣ ನಿಷೇಧ ಹೇರುವ ಚಿಂತನೆಯನ್ನು ಕೈ ಬಿಟ್ಟಿದೆ. ಶೈಕ್ಷಣಿಕ ಪ್ರಯೋಜನಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್ ಸಾಧನಗಳ ದುರುಪಯೋಗದ ಸಾಧ್ಯತೆ ಎರಡನ್ನೂ ಗಮನಿಸಿ ಸಮತೋಲನದ ವಿಧಾನವನ್ನು ಅನುಸರಿಸಲು ನ್ಯಾಯಾಲಯ ಹೇಳಿದೆ. ಅಲ್ಲದೆ ಶಾಲಾ ಮಕ್ಕಳ ಮೊಬೈಲ್ ಫೋನ್ ಬಳಕೆಯನ್ನು...