ಬೆಂಗಳೂರು : ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವೀಸ್ ನೇತೃತ್ವದ ಮೈತ್ರಿ ಸರ್ಕಾರ ಅಧಿಕಾರಕ್ಕೆ ಲಾಡ್ಕಿ ಬಹೀನ್ ಯೋಜನೆ ಪ್ರಮುಖ ಪಾತ್ರವಹಿಸಿದೆ. ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದ ಮಹಿಳೆಯರಿಗೆ ನೀಡಿದ್ದ ಭರವಸೆಯಂತೆಯೇ ಮೈತ್ರಿ ಸರ್ಕಾರ ಯೋಜನೆ ಜಾರಿಗೆ ತಂದಿದೆ.
ಆದರೆ ಇದೀಗ ಈ ಮಹತ್ವದ ಯೋಜನೆ ಹಳ್ಳ ಹಿಡಿದಿರುವುದನ್ನು ಸರ್ಕಾರವೇ ಬಯಲಿಗೆ ತಂದಿದೆ. ಮಹಿಳೆಯರಿಗಾಗಿಯೇ ಘೋಷಿಸಲಾಗಿರುವ ಈ ಯೋಜನೆಯಲ್ಲಿ...
ಬೆಂಗಳೂರು : ಚುನಾವಣಾ ಹೊಸ್ತಿಲಲ್ಲಿರುವ ಬಿಹಾರದಲ್ಲಿ ಕೇಂದ್ರ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆ ನಡೆಸುತ್ತಿದೆ. ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಈ ಮಹತ್ವದ ನಿರ್ಧಾರಕ್ಕೆ ಆಯೋಗ ಬಂದಿದೆ. ಆದರೆ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಆರ್ಜೆಡಿ, ಕಾಂಗ್ರೆಸ್ ಸೇರಿದಂತೆ ಇತರ ವಿಪಕ್ಷಗಳು ಖಂಡಿಸಿವೆ. ಈಗಾಗಲೇ ಎಸ್ಐಆರ್ ವಿಶೇಷ ತೀವ್ರ ಪರಿಷ್ಕರಣೆಯನ್ನು ಕೈ ಬಿಡಬೇಕೆಂದು...
ಅಶ್ಲೀಲ ವಿಷಯ ಪ್ರಸಾರ ಮಾಡುತ್ತಿದ್ದ ಉಲ್ಲು, ALTT, ಡಿಸಿಫ್ಲಿಕ್ಸ್ ಸೇರಿದಂತೆ ೨೫ ಒಟಿಟಿ ಪ್ಲಾಟ್ಫಾರ್ಮ್ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಅಶ್ಲೀಲ ವ್ಯಂಗ್ಯ ಮತ್ತು ದೀರ್ಘ ಲೈಂಗಿಕ ದೃಶ್ಯಗಳನ್ನು ಪ್ರಸಾರ ಮಾಡುತ್ತಿದ್ದ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ.
ಹೌದು ವಿಶೇಷವಾಗಿ ಓಟಿಟಿ ಪ್ಲಾಟ್ಫಾರ್ಮ್ಗಳು, ಇತ್ತೀಚೆಗೆ ಹೆಚ್ಚಾಗಿ ಜನಪ್ರಿಯವಾಗುತ್ತಿವೆ. ಬೇರೆಬೇರೆ ಶೃಂಗಾರ ಕಥೆಗಳಿಂದ ಹಿಡಿದು, ಹೊಸ ಪ್ರಾಯೋಗಿಕ ಚಲನಚಿತ್ರಗಳವರೆಗೆ...
ಬೆಂಗಳೂರು : 26ನೇ ಕಾರ್ಗಿಲ್ ವಿಜಯ್ ದಿನದ ಅಂಗವಾಗಿ, ಸೈನಿಕರ ಶೌರ್ಯ ಮತ್ತು ತ್ಯಾಗದ ಬಗ್ಗೆ ಜನರಿಗೆ ಅರಿವು ಮೂಡಿಸಲು ಭಾರತೀಯ ಸೇನೆಯು ಮುಂದಾಗಿದೆ. ದೇಶದ ನಾಗರಿಕರು ಹುತಾತ್ಮರಿಗೆ ಇ-ಶ್ರದ್ದಾಂಜಲಿ ಸಲ್ಲಿಸುವ ವಿಶೇಷ ಪೋರ್ಟಲ್ ಸೇರಿದಂತೆ ಮೂರು ಪ್ರಮುಖ ಯೋಜನೆಗಳನ್ನು ಸೇನೆಯು ಇಂದು ಪ್ರಾರಂಭಿಸಲಿದೆ.
1999ರಲ್ಲಿ ಭಾರತ ಹಾಗೂ ಪಾಕಿಸ್ತಾನದ ನಡುವೆ ನಡೆದಿದ್ದ ಕಾರ್ಗಿಲ್ ಯುದ್ಧದಲ್ಲಿ...
ಬೆಂಗಳೂರು : ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಆಯೋಗ ಬಿಹಾರದಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ವಿಧಾನಸಭಾ ಚುನಾವಣೆಗೂ ಮುನ್ನವೇ ರಾಜ್ಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಸಿದೆ. ಈಗಾಗಲೇ ಮೊದಲ ಹಂತದ ಪರಿಷ್ಕರಣಾ ಕಾರ್ಯ ಮುಕ್ತಾಯಗೊಂಡಿದ್ದು, 65.2 ಲಕ್ಷ ಮತದಾರರು ಅನರ್ಹ ಎಂದು ಪತ್ತೆ ಹಚ್ಚಲಾಗಿದೆ. ಈ ಎಲ್ಲ ಮತದಾರರನ್ನು...
ಬೆಂಗಳೂರು : ರಾಜ್ಯದ ಒಂದು ಲೋಕಸಭಾ ಕ್ಷೇತ್ರದಲ್ಲಿ ಮತ ಕಳ್ಳಾಟವಾಗಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಗಂಭೀರವಾಗಿ ಆರೋಪಿಸಿದ್ದಾರೆ. ಇದಕ್ಕೆ ಸಿಎಂ, ಡಿಸಿಎಂ ಸೇರಿದಂತೆ ಹಲವು ಕೈ ನಾಯಕರು ಧ್ವನಿ ಗೂಡಿಸಿದ್ದಾರೆ. ರಾಹುಲ್ ಗಾಂಧಿಯವರ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂದು ಸಮರ್ಥನೆಗಳಿದಿದ್ದಾರೆ.
ಈ ನಡುವೆ ಕಾಂಗ್ರೆಸ್ ನಾಯಕರ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮುಗಿಬಿದ್ದಿದ್ದಾರೆ....
ಬೆಂಗಳೂರು: ಕಾಂಬೋಡಿಯಾ ಹಾಗೂ ಥಾಯ್ಲೆಂಡ್ ನಡುವೆ ತೀವ್ರ ಘರ್ಷಣೆ ಮುಂದುವರೆದಿದೆ. ಶಿವನ ದೇವಸ್ಥಾನದ ವಿಚಾರಕ್ಕೆ ನಡೆದ ಗಲಭೆಯಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಬುಧವಾರ ದಟ್ಟವಾದ ಅರಣ್ಯಕ್ಕೆ ಸೇರಿರುವ ಡ್ಯಾಂಗ್ರೆಕ್ ಪರ್ವತ ಶ್ರೇಣಿಯಲ್ಲಿ ಕಾಂಬೋಡಿಯನ್ ಡ್ರೋನ್ ಪತ್ತೆಯಾಗಿದೆ ಎಂದು ಥಾಯ್ಲೆಂಡ್ ಆರೋಪಿಸಿತ್ತು. ಇದಾದ ಸ್ವಲ್ಪ ಹೊತ್ತಿನ ಬಳಿಕ, ನೆಲಬಾಂಬ್ ಸ್ಫೋಟಗೊಂಡು ಐವರು ಥಾಯ್ಲೆಂಡ್...
ನವದೆಹಲಿ : ಸದಾ ಅಮೆರಿಕ ಫಸ್ಟ್ ನೀತಿಗೆ ಅಂಟಿಕೊಂಡಿರುವ ಅಲ್ಲಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಮತ್ತೆ ಹೊಸ ವರಸೆ ಆರಂಭಿಸಿದ್ದಾರೆ. ಇಷ್ಟು ದಿನಗಳ ಕಾಲ ತಮ್ಮ ದೇಶದಲ್ಲಿ ಹಲವು ವಿವಾದಾತ್ಮಕ ನಿರ್ಧಾರಗಳಿಂದ ಟ್ರಂಪ್ ಸುದ್ದಿಯಾಗಿದ್ದರು. ತೆರಿಗೆ ನೀತಿಯ ವಿರುದ್ಧ ಜನರು ಅಧ್ಯಕ್ಷರ ವಿರುದ್ದ ಬೀದಿಗಿಳಿದಿದ್ದರು. ಅಲ್ಲದೆ ಟೆಕ್ ದಿಗ್ಗಜ ಟೆಸ್ಲಾ ಸಿಇಒ ಎಲಾನ್...
ಬೆಂಗಳೂರು : 2014ರ ಬಳಿಕ ದೇಶದಲ್ಲಿ ಸತತ ಮೂರು ಅವಧಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅತ್ಯಧಿಕ ದಿನಗಳನ್ನು ಪೊರೈಸಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರನ್ನು ಹಿಂದಿಕ್ಕಿರುವ ಮೋದಿ ಇಂದಿಗೆ 4,078 ದಿನಗಳನ್ನು ಪೂರ್ಣಗೊಳಿಸಿದ್ದಾರೆ. ಈ ಮೂಲಕ ಭಾರತದ ಇತಿಹಾಸದಲ್ಲಿ ಅತಿ ಹೆಚ್ಚು ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಎರಡನೇ ಪ್ರಧಾನಿ ಎನ್ನುವ ಕೀರ್ತಿಗೆ ಪಾತ್ರರಾಗಿದ್ದಾರೆ.
ಇನ್ನೂ...
ನವದೆಹಲಿ : ಮುಂಬರುವ ಬಿಹಾರ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಿನಿಂದಲೇ ಸಿದ್ದತೆ ನಡೆಸಿವೆ. ಆಡಳಿತಾರೂಢ ಎನ್ಡಿಎ ಮೈತ್ರಿಕೂಟ ಮತ್ತೊಮ್ಮೆ ಅಧಿಕಾರ ಪಡೆಯುವ ಲೆಕ್ಕಾಚಾರದಲ್ಲಿದೆ. ಇದಕ್ಕೆ ಪ್ರತಿಯಾಗಿ ಮಹಾ ಮೈತ್ರಿಕೂಟವೂ ತನ್ನದೇ ಆದ ರೀತಿಯಲ್ಲಿ ಚುನಾವಣೆಗೆ ತಯಾರಿ ನಡೆಸುತ್ತಿದೆ. ಈ ನಡುವೆ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆಗೆ ಮುಂದಾಗಿ ಭಾರೀ ವಿವಾದ ಸೃಷ್ಟಿಸಿದೆ.
ದೇಶದ ರಾಜಕಾರಣದಲ್ಲಿ...