Thursday, August 21, 2025

ರಾಷ್ಟ್ರೀಯ

“ಕಳ್ಳಾಟ ಆಗಿದ್ರೆ ಸಿದ್ದು ಸಿಎಂ ಆಗ್ತಿರಲಿಲ್ಲ , ಕೂಡಲೇ ಸಿದ್ದರಾಮಯ್ಯ, ಡಿಕೆಶಿ ಕ್ಷಮೆಯಾಚಿಸಲಿ”

ಬೆಂಗಳೂರು : ರಾಜ್ಯದ ಒಂದು ಲೋಕಸಭಾ ಕ್ಷೇತ್ರದಲ್ಲಿ ಮತ ಕಳ್ಳಾಟವಾಗಿದೆ ಎಂದು ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಗಂಭೀರವಾಗಿ ಆರೋಪಿಸಿದ್ದಾರೆ. ಇದಕ್ಕೆ ಸಿಎಂ, ಡಿಸಿಎಂ ಸೇರಿದಂತೆ ಹಲವು ಕೈ ನಾಯಕರು ಧ್ವನಿ ಗೂಡಿಸಿದ್ದಾರೆ. ರಾಹುಲ್‌ ಗಾಂಧಿಯವರ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂದು ಸಮರ್ಥನೆಗಳಿದಿದ್ದಾರೆ. ಈ ನಡುವೆ ಕಾಂಗ್ರೆಸ್‌ ನಾಯಕರ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮುಗಿಬಿದ್ದಿದ್ದಾರೆ....

ಒಂದು ದೇಗುಲ, 2 ದೇಶಗಳ ತಿಕ್ಕಾಟ : ಬೌದ್ಧ ರಾಷ್ಟ್ರಗಳಲ್ಲಿ ಶಿವನಿಗಾಗಿ ಫೈಟ್!

ಬೆಂಗಳೂರು: ಕಾಂಬೋಡಿಯಾ ಹಾಗೂ ಥಾಯ್ಲೆಂಡ್‌ ನಡುವೆ ತೀವ್ರ ಘರ್ಷಣೆ ಮುಂದುವರೆದಿದೆ. ಶಿವನ ದೇವಸ್ಥಾನದ ವಿಚಾರಕ್ಕೆ ನಡೆದ ಗಲಭೆಯಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಬುಧವಾರ ದಟ್ಟವಾದ ಅರಣ್ಯಕ್ಕೆ ಸೇರಿರುವ ಡ್ಯಾಂಗ್ರೆಕ್ ಪರ್ವತ ಶ್ರೇಣಿಯಲ್ಲಿ ಕಾಂಬೋಡಿಯನ್ ಡ್ರೋನ್ ಪತ್ತೆಯಾಗಿದೆ ಎಂದು ಥಾಯ್ಲೆಂಡ್‌ ಆರೋಪಿಸಿತ್ತು. ಇದಾದ ಸ್ವಲ್ಪ ಹೊತ್ತಿನ ಬಳಿಕ, ನೆಲಬಾಂಬ್ ಸ್ಫೋಟಗೊಂಡು ಐವರು ಥಾಯ್ಲೆಂಡ್‌...

ಭಾರತೀಯರಿಗಿಲ್ಲ ಕೆಲಸ : ಇಂಡಿಯಾ ವಿರೋಧಿ ಟ್ರಂಪ್‌ ಹೊಸ ವರಸೆ

ನವದೆಹಲಿ : ಸದಾ ಅಮೆರಿಕ ಫಸ್ಟ್‌ ನೀತಿಗೆ ಅಂಟಿಕೊಂಡಿರುವ ಅಲ್ಲಿನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಇದೀಗ ಮತ್ತೆ ಹೊಸ ವರಸೆ ಆರಂಭಿಸಿದ್ದಾರೆ. ಇಷ್ಟು ದಿನಗಳ ಕಾಲ ತಮ್ಮ ದೇಶದಲ್ಲಿ ಹಲವು ವಿವಾದಾತ್ಮಕ ನಿರ್ಧಾರಗಳಿಂದ‌ ಟ್ರಂಪ್ ಸುದ್ದಿಯಾಗಿದ್ದರು.‌ ತೆರಿಗೆ ನೀತಿಯ ವಿರುದ್ಧ ಜನರು ಅಧ್ಯಕ್ಷರ ವಿರುದ್ದ ಬೀದಿಗಿಳಿದಿದ್ದರು. ಅಲ್ಲದೆ ಟೆಕ್‌ ದಿಗ್ಗಜ ಟೆಸ್ಲಾ ಸಿಇಒ ಎಲಾನ್‌...

ಇಂದಿರಾ ಗಾಂಧಿ ದಾಖಲೆ ಪುಡಿಗಟ್ಟಿದ ಮೋದಿ : 2ನೇ ದಿರ್ಘಾವಧಿ ಪಿಎಂ ನಮೋ

ಬೆಂಗಳೂರು : 2014ರ ಬಳಿಕ ದೇಶದಲ್ಲಿ ಸತತ ಮೂರು ಅವಧಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅತ್ಯಧಿಕ ದಿನಗಳನ್ನು ಪೊರೈಸಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರನ್ನು ಹಿಂದಿಕ್ಕಿರುವ ಮೋದಿ ಇಂದಿಗೆ 4,078 ದಿನಗಳನ್ನು ಪೂರ್ಣಗೊಳಿಸಿದ್ದಾರೆ. ಈ ಮೂಲಕ ಭಾರತದ ಇತಿಹಾಸದಲ್ಲಿ ಅತಿ ಹೆಚ್ಚು ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಎರಡನೇ ಪ್ರಧಾನಿ ಎನ್ನುವ ಕೀರ್ತಿಗೆ ಪಾತ್ರರಾಗಿದ್ದಾರೆ. ಇನ್ನೂ...

RJD VS ಚುನಾವಣೆ ಆಯೋಗ – ಬಿಹಾರ ಬೆದರಿಕೆ ಪಾಲಿಟಿಕ್ಸ್!

ನವದೆಹಲಿ : ಮುಂಬರುವ ಬಿಹಾರ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಿನಿಂದಲೇ ಸಿದ್ದತೆ ನಡೆಸಿವೆ. ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಮತ್ತೊಮ್ಮೆ ಅಧಿಕಾರ ಪಡೆಯುವ ಲೆಕ್ಕಾಚಾರದಲ್ಲಿದೆ. ಇದಕ್ಕೆ ಪ್ರತಿಯಾಗಿ ಮಹಾ ಮೈತ್ರಿಕೂಟವೂ ತನ್ನದೇ ಆದ ರೀತಿಯಲ್ಲಿ ಚುನಾವಣೆಗೆ ತಯಾರಿ ನಡೆಸುತ್ತಿದೆ. ಈ ನಡುವೆ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆಗೆ ಮುಂದಾಗಿ ಭಾರೀ ವಿವಾದ ಸೃಷ್ಟಿಸಿದೆ. ದೇಶದ ರಾಜಕಾರಣದಲ್ಲಿ...

ಸಾಕಷ್ಟು ಗೋಲ್ಮಾಲ್‌ ನಡೆದಿದೆ : ರಾಗಾ ಹೇಳಿಕೆಗೆ ಡಿಕೆಶಿ ಸ್ಪೋಟಕ ಟ್ವಿಸ್ಟ್

ನವದೆಹಲಿ : ನಿನ್ನೆಯಷ್ಟೇ ರಾಜ್ಯದಲ್ಲಿಯ ಒಂದು ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು‌ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದರು. ಆದರೆ ನಾನು ಹೇಳಿರುವುದರಲ್ಲಿ ನೂರಕ್ಕೆ ನೂರರಷ್ಟು ಸತ್ಯವಾಗಿದೆ. ಶೇಕಡಾ 90ರಷ್ಟು ಅಲ್ಲ 100ಕ್ಕೆ ನೂರರಷ್ಟು ಗಟ್ಟಿಯಾಗಿ ಹೇಳುತ್ತೇನೆ ಎಂದು ಇಂದು ಮತ್ತೆ ತಮ್ಮ ಗಂಭೀರ ಆರೋಪವನ್ನು ಮುಂದುವರೆಸಿದ್ದಾರೆ, ದೇಶದಲ್ಲಿ ಚುನಾವಣಾ ವ್ಯವಸ್ಥೆಯಲ್ಲಿ...

Mahadaayi – ಗೋವಾ ಸಿಎಂ ಹೇಳಿಕೆಗೆ ಸಿಡಿದೆದ್ದ ಕಾಂಗ್ರೆಸ್‌ ನಾಯಕರು

ಬೆಂಗಳೂರು : ರಾಜ್ಯದ ಬಹು ನಿರೀಕ್ಷಿತ ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದು ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಹೇಳಿಕೆ ನೀಡಿದ್ದಾರೆ. ಈ ಹೇಳಿಕಯ ವಿರುದ್ಧ ರಾಜ್ಯದ ನಾಯಕರು ಸಿಡಿದೆದ್ದಿದ್ದಾರೆ. ಮಹದಾಯಿಗೆ ಅನುಮತಿ ನೀಡಲ್ಲ ಎನ್ನುವುದಕ್ಕೆ ಅವರ್ಯಾರು ಎಂದು ಆಕ್ರೋಶ ಹೊರಹಾಕಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್‌ ಸೇರಿದಂತೆ ಸರ್ಕಾರದ ಸಚಿವರು ಹಾಗೂ ಶಾಸಕರು ಗೋವಾ...

ಅನಿಲ್ ಅಂಬಾನಿಗೆ ED ಶಾಕ್ – ದೇಶದಲ್ಲೇ ದೊಡ್ಡ ಸಂಚಲನ !

ಖ್ಯಾತ ಉದ್ಯಮಿ ಅನಿಲ್ ಅಂಬಾನಿ ಅವರ ಕಂಪನಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ED ರೇಡ್ ದೇಶದ ಆರ್ಥಿಕ ವ್ಯವಹಾರದಲ್ಲಿ ಭಾರೀ ಸಂಚಲನ ಮೂಡಿಸಿದೆ. ಖ್ಯಾತ ಉದ್ಯಮಿ ಅನಿಲ್ ಅಂಬಾನಿ ಅವರ ಒಡೆತನದ ಕಂಪನಿಗಳ ಸಮೂಹ ಮತ್ತು ಯೆಸ್ ಬ್ಯಾಂಕ್ ಮೇಲೆ ಈ ದಾಳಿ ನಡೆದಿದೆ. 3,000 ಕೋಟಿ ರೂಪಾಯಿಗೂ ಹೆಚ್ಚಿನ ಸಾಲ ವಂಚನೆ...

ಆಂಧ್ರದಲ್ಲಿ ಲಿಂಬಾವಳಿ ಆಪ್ತನ ಬರ್ಬರ ಹತ್ಯೆ!

ಆಂಧ್ರಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ಬೆಂಗಳೂರು ಮೂಲದ ಇಬ್ಬರು ಉದ್ಯಮಿಗಳು ಹಾಗೂ ಬಿಜೆಪಿ ಮುಖಂಡರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ವೀರಸ್ವಾಮಿ ರೆಡ್ಡಿ ಮತ್ತು ಅವರ ಪುತ್ರ ಪ್ರಶಾಂತ್ ರೆಡ್ಡಿ ಅವರನ್ನ ಕಿಡ್ನ್ಯಾಪ್ ಮಾಡಿ, ಅವರನ್ನ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆಯಾದ ವೀರಸ್ವಾಮಿ ರೆಡ್ಡಿ ಬಿಜೆಪಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಆಪ್ತರಾಗಿದ್ದರು. ಮುಂಬರುವ...

“ಗಾಂಧಿ ಕುಟುಂಬ ನನ್‌ ವಿರುದ್ದ ರಣಾಂಗಣಕ್ಕೆ ಇಳಿಯಲೇ ಇಲ್ಲ”

ನವದೆಹಲಿ : ಕೇಂದ್ರದಲ್ಲಿ ಕಳೆದ ಅವಧಿಯ ಮೋದಿ ಸರ್ಕಾರದಲ್ಲಿ ಸ್ಮೃತಿ ಇರಾನಿ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಸಚಿವೆಯಾಗಿದ್ದರು. ಬಿಜೆಪಿಯ ಮಹಿಳಾ ನಾಯಕಿಯರಲ್ಲಿ ಇರಾನಿ ತಮ್ಮ ಮಾತಿನ ಶೈಲಿಯ ಮೂಲಕ ದೇಶದ ಗಮನ ಸೆಳೆದಿದ್ದರು. ಅಲ್ಲದೆ ವಿಪಕ್ಷಗಳಿಗೂ ಸರಿಯಾದ ರೀತಿಯಲ್ಲಿ ತಿರುಗೇಟು ನೀಡುವ ಮೂಲಕ ಕೇಂದ್ರ ಸರ್ಕಾರದ ಸಮರ್ಥನೆಗಿಳಿಯುತ್ತಿದ್ದರು. ಆದರೆ ಇದೀಗ ಇರಾನಿ ಸಂದರ್ಶನವೊಂದರಲ್ಲಿ ತಮ್ಮ...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img