Thursday, April 23, 2026

ರಾಷ್ಟ್ರೀಯ

ಹೆಲ್ಮೆಟ್ ಹಾಕಲ್ವ? ಹಾಗಾದ್ರೆ ನಿಮ್ಮ ಲೈಸೆನ್ಸ್ ಕ್ಯಾನ್ಸಲ್

ಒಂದು ವರ್ಷದಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಬಾರಿ ಸಂಚಾರ ನಿಯಮ ಉಲ್ಲಂಘಿಸಿದರೆ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಲಾಗುತ್ತದೆ. ನೂತನ ತಿದ್ದುಪಡಿ ನಿಯಮದಂತೆ, ಪರವಾನಗಿ ಅಮಾನತು ಅವಧಿಯನ್ನು ಪ್ರಾದೇಶಿಕ ಸಾರಿಗೆ ಕಚೇರಿಗಳ ಸಕ್ಷಮ ಅಧಿಕಾರಿಗಳು ನಿರ್ಧರಿಸಲಿದ್ದಾರೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮೋಟಾರು ವಾಹನಗಳ ನಿಯಮಗಳಿಗೆ ತಿದ್ದುಪಡಿ ಮಾಡಿ ಬುಧವಾರ ಸುತ್ತೋಲೆ ಹೊರಡಿಸಿದೆ. ಈ...

ಮಕ್ಕಳಿಗೆ ಇನ್‌ಸ್ಟಾಗ್ರಾಮ್ / ಫೇಸ್‌ಬುಕ್ ನಿಷೇಧ?

ಆಂಧ್ರಪ್ರದೇಶದಲ್ಲಿ 16 ವರ್ಷದ ಒಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸುವ ಕುರಿತು ಅಧ್ಯಯನ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಸಂಬಂಧ ಕಠಿಣ ಕಾನೂನನ್ನು ಜಾರಿಗೊಳಿಸುವ ಅಗತ್ಯವಿದೆ ಎಂದು ರಾಜ್ಯದ ಐಟಿ ಸಚಿವ ನಾರಾ ಲೋಕೇಶ್ ಗುರುವಾರ ತಿಳಿಸಿದ್ದಾರೆ. ಆಂಧ್ರಪ್ರದೇಶದ ಈ ಕ್ರಮವು ಆಸ್ಟ್ರೇಲಿಯಾದ ಸಮಾನ ಕ್ರಮದ ಬೆನ್ನಲ್ಲೇ ಕೈಗೊಳ್ಳಲಾಗುತ್ತಿದೆ. ಆಸ್ಟ್ರೇಲಿಯಾದಲ್ಲಿ 16 ವರ್ಷದೊಳಗಿನ ಮಕ್ಕಳನ್ನು ಸಾಮಾಜಿಕ...

ಶೂ ಪ್ರಮೋಟ್ ಮಾಡುವ ಭರದಲ್ಲಿ ಭರತನಾಟ್ಯಕ್ಕೆ ಅವಮಾನಿಸಿದ ಕಲಾವಿದೆ.. ನೆಟ್ಟಿಗರ ಅಸಮಾಧಾನ

National News: ಭರತನಾಟ್ಯ ಅನ್ನೋದು ಬರೀ 1 ಕಲೆಯಲ್ಲ. ಅದು ವಿದೇಶದಲ್ಲಿ ನಮ್ಮ ಭಾರತವನ್ನು ಪ್ರತಿನಿಧಿಸುವ ಕಲೆ. ಕೆಲವರ ಜೀವನ ರೂಪಿಸುವ ಕಲೆ. ಅನ್ನಪೂರ್ಣೆಗೆ ಸಮನಾದ ಕಲೆ. ಅದಕ್ಕೆ ಅದರದ್ದೇ ಆದ ಬೆಲೆ ಇದೆ. ಆದರೆ ಇಲ್ಲೋರ್ವ ಭರತನಾಟ್ಯ ಕಲಾವಿದೆ. ಕಲೆಗೆ ಇರುವ ಬೆಲೆ ಮತ್ತು ಕಲಾವಿದರಿಗೆ ಇರುವ ಬೆಲೆ ಮರೆತು. ಶೂ ಪ್ರಮೋಟ್ ಮಾಡಲು,...

ನಾನು ಮುಸ್ಲಿಂ ಎಂಬ ಕಾರಣಕ್ಕೆ ನನಗೆ ಬಹುಷಃ ಬಾಲಿವುಡ್‌ನಲ್ಲಿ ಅವಕಾಶ ಸಿಗುತ್ತಿಲ್ಲ: ಎ.ಆರ್.ರಹಮಾನ್

Bollywood: ಆಸ್ಕರ್ ವಿಜೇತ, ಸಂಗೀತಗಾರ ಎ.ಆರ್.ರಹಮಾನ್ ಸಂದರ್ಶನದಲ್ಲಿ ಮಾತನಾಡಿ, 8 ವರ್ಷಗಳಿಂದ ನನಗೆ ಬಾಲಿವುಡ್‌ನಲ್ಲಿ ಅವಕಾಶ ಸಿಗುತ್ತಿಲ್ಲ. ಕಾರಣ ಹೆಚ್ಚಾಗಿ ಅಲ್ಲಿ ಸಾಂಪ್ರದಾಯಿಕ ಬೇಧಭಾವವಿರಬಹುದು ಎಂದು ಹೇಳಿಕೆ ನೀಡಿದ್ದಾರೆ. ಅಲ್ಲದೇ, ತಾನು ಮುಸ್ಲಿಂ ಎಂಬ ಕಾರಣಕ್ಕೆ, ಅಥವಾ ತಮಿಳಿಗ ಎಂಬ ಕಾರಣಕ್ಕೆ ನನಗೆ ಬಾಲಿವುಡ್‌ನಲ್ಲಿ ಅವಕಾಶ ಸಿಗುತ್ತಿಲ್ಲ. ನನಗೆ ಸಿಕ್ಕ ಅವಕಾಶವನ್ನು ಕಿತ್ತು, ಬೇರೆಯವರಿಗೆ ನೀಡಿದ್ದೂ...

National News: ಅಂತ್ಯಸಂಸ್ಕಾರಕ್ಕೆ ತಯಾರಿ ನಡೆಸುವಾಗ ಕಣ್ಣು ತೆರೆದ 103 ವರ್ಷ ವಯಸ್ಸಿನ ಅಜ್ಜಿ

News: ಯಾರದ್ದಾದರೂ ಅಂತ್ಯಸಂಸ್ಕಾರ ನಡೆಯುತ್ತಿದ್ದು, ಸಡನ್ ಆಗಿ ಆ ವ್ಯಕ್ತಿ ಕಣ್ಣು ತೆಗೆದು ಎಲ್ಲರನ್ನೂ ನೋಡಿದರೆ, ಹೇಗನ್ನಿಸುತ್ತದೆ..? ಕೆಲವರಿಗೆ ಖುಷಿಯಾಗುತ್ತದೆ. ಇನ್ನು ಕೆಲವರಿಗೆ ಹೆದರಿಕೆಯಾಗುತ್ತದೆ. ಸ್ವಲ್ಪ ಸಮಯದ ಬಳಿಕ, ವ್ಯಕ್ತಿ ಸತ್ತಿಲ್ಲ, ಬದುಕಿದ್ದಾನೆಂದು ಅರ್ಥವಾಗುತ್ತದೆ. ಇದೇ ರೀತಿ ಘಟನೆ ನಾಗ್ಪುರದ ರಾಮ್ಟೆಕ್ ಎಂಬಲ್ಲಿ ನಡೆದಿದೆ. ಗಂಗಾಬಾಯಿ ಸಾವ್ಜಿ ಸಖ್ರಾ ಎಂಬ 103 ವರ್ಷದ ವೃದ್ಧೆ ಅನಾರೋಗ್ಯದ...

ಸ್ವಾಮಿಯೇ ಶರಣಂ ಅಯ್ಯಪ್ಪ: ಭಕ್ತರ ಮಹಾಸಂಗಮ!

ಮಕರ ಸಂಕ್ರಾಂತಿ ಸಮೀಪಿಸುತ್ತಿದ್ದಂತೆ ದೇಶಾದ್ಯಂತ 'ಸ್ವಾಮಿಯೇ ಶರಣಂ ಅಯ್ಯಪ್ಪ' ಎಂಬ ಘೋಷಣೆಗಳು ಪ್ರತಿಧ್ವನಿಸುತ್ತಿವೆ. ಅಯ್ಯಪ್ಪನ ಭಕ್ತರು ಮಾಲಾಧಾರಿಗಳಾಗಿ ಇಡುಮುರಿ ಕಟ್ಟಿಕೊಂಡು ಮಣಿಕಂಠನ ದರ್ಶನಕ್ಕೆ ತೆರಳುವ ದೃಶ್ಯವೇ ಒಂದು ಹಬ್ಬದಂತೆ ಕಂಗೊಳಿಸುತ್ತಿದೆ. ಮಕರ ಸಂಕ್ರಾಂತಿಯಂದು ಪೊನ್ನಂಬಲಮೇಡು ಬೆಟ್ಟದಲ್ಲಿ ಮೂಡುವ ಮಕರ ಜ್ಯೋತಿ ದರ್ಶನಕ್ಕಾಗಿ ಕೋಟಿ ಕೋಟಿ ಭಕ್ತರು ಕಾತರದಿಂದ ಕಾಯುತ್ತಿದ್ದಾರೆ. ಈ ಬಾರಿಯೂ ಕೂಡ ಆ ಪವಿತ್ರ...

ಸಾವಿರಾರು ಪೋಸ್ಟ್‌ಗಳಿಗೆ ಬ್ರೇಕ್, 600 ಅಕೌಂಟ್ಸ್ ಡಿಲೀಟ್

ಅಶ್ಲೀಲ ಮತ್ತು ಅಸಭ್ಯ ವಿಷಯಗಳ ವಿರುದ್ಧ ಕೇಂದ್ರ ಸರ್ಕಾರ ಕೈಗೊಂಡ ಕಠಿಣ ಕ್ರಮಗಳ ಬೆನ್ನಲ್ಲೇ, ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X) ಸುಮಾರು 3,500 ಪೋಸ್ಟ್‌ಗಳನ್ನು ನಿರ್ಬಂಧಿಸಿ, 600 ಖಾತೆಗಳನ್ನು ಡಿಲೀಟ್ ಮಾಡಿದೆ. ಸರ್ಕಾರದ ಸೂಚನೆಗಳನ್ನು ಅನುಸರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿ ನಿಯಮ ಉಲ್ಲಂಘನೆಗೆ ಅವಕಾಶ ನೀಡುವುದಿಲ್ಲ ಎಂದು...

ಸಾವಿರಕ್ಕೂ ಹೆಚ್ಚು ಬಾಂಬರ್‌ಗಳು ಸಿದ್ಧ: ಪಾಕ್ ನಿಂದ ಹೊಸ ಆಡಿಯೋ ಔಟ್

ನಿಷೇಧಿತ ಉಗ್ರ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್, ಭಾರತದ ಮೇಲೆ ಭಾರೀ ದಾಳಿ ನಡೆಸುವ ಬೆದರಿಕೆ ಹಾಕಿರುವ ಆಡಿಯೋವೊಂದು ಇದೀಗ ಬಹಿರಂಗವಾಗಿದೆ. ಆಡಿಯೋದಲ್ಲಿ, ಸಾವಿರಕ್ಕೂ ಹೆಚ್ಚು ಆತ್ಮಾಹುತಿ ದಾಳಿಕೋರರು ಭಾರತದ ಮೇಲೆ ದಾಳಿ ಮಾಡಲು ಸಜ್ಜಾಗಿದ್ದಾರೆ ಎಂದು ಆತ ಬೆದರಿಕೆ ಹಾಕಿದ್ದಾನೆ. ಒಂದಲ್ಲ, ಎರಡಲ್ಲ, ಸಾವಿರಕ್ಕೂ ಹೆಚ್ಚು ಆತ್ಮಾಹುತಿ ದಾಳಿಕೋರರು ಭಾರತದ ಮೇಲೆ ದಾಳಿ...

ಫ್ಲೈಟ್‌ನಲ್ಲಿ ಪವರ್ ಬ್ಯಾಂಕ್, ಫೋನ್ ಚಾರ್ಜಿಂಗ್ ಬ್ಯಾನ್

ಇನ್ಮುಂದೆ ವಿಮಾನಗಳಲ್ಲಿ ಪವರ್ ಬ್ಯಾಂಕ್, ಮೊಬೈಲ್ ಚಾರ್ಜಿಂಗ್ ಬ್ಯಾನ್... ಬ್ಯಾನ್... ಬ್ಯಾನ್... ವಿಮಾನ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ, ವಿಮಾನಗಳಲ್ಲಿ ಪವರ್ ಬ್ಯಾಂಕ್ ಬಳಕೆ ಕುರಿತ ನಿಯಮಗಳನ್ನು ನಾಗರಿಕ ವಿಮಾನಯಾನ ನಿಯಂತ್ರಕ ಸಂಸ್ಥೆ DGCA ಕಠಿಣಗೊಳಿಸಿದೆ. ಲಿಥಿಯಂ ಬ್ಯಾಟರಿಯಿಂದ ಉಂಟಾಗುವ ಬೆಂಕಿ ಅಪಾಯಗಳ ಹಿನ್ನೆಲೆಯಲ್ಲಿ, ವಿಮಾನದೊಳಗೆ ಪವರ್ ಬ್ಯಾಂಕ್ ಮೂಲಕ ಮೊಬೈಲ್ ಅಥವಾ ಇತರ ಎಲೆಕ್ಟ್ರಾನಿಕ್...

ಪಾಕ್ ವಿರುದ್ಧ ಹೊಸ ಕೂಗು: ಭಾರತಕ್ಕೆ ಬಲೂಚ್ ಕರೆ

ಚೀನಾ - ಪಾಕ್ ಸಂಬಂಧ ಬಲಗೊಳ್ಳುತ್ತಿದೆ. ಬಲೂಚಿಸ್ತಾನದ ಪ್ರತ್ಯೇಕತಾವಾದಿಗಳು ಮತ್ತೆ ಪಾಕಿಸ್ತಾನದ ವಿರುದ್ಧ ಸಿಡಿದೆದ್ದಿದ್ದು, ಭಾರತದ ಸಹಕಾರವನ್ನು ಅಧಿಕೃತವಾಗಿ ಕೋರಿದ್ದಾರೆ. ಬಲೂಚ್ ನಾಯಕ ಮೀರ್ ಯಾರ್ ಬಲೂಚ್ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಬಹಿರಂಗ ಪತ್ರ ಬರೆದು, ತಮ್ಮ ಹೋರಾಟಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಪತ್ರದಲ್ಲಿ ಉಲ್ಲೇಖಿಸಿರುವಂತೆ ಚೀನಾ–ಪಾಕಿಸ್ತಾನ ಸಂಬಂಧ ದಿನೇದಿನೇ...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img