Tuesday, July 28, 2026

ರಾಷ್ಟ್ರೀಯ

ನೀನು ಎಲ್ಲಿ ಓಡಿ ಹೋದ್ರೂ ನಿನ್ನನ್ನು ಹುಡುಕುತ್ತೇನೆ ಎಂದು ಕೇತನ್ ಬೆದರಿಸಿದ್ದ: ಸೀಯಾ

Pune News: ಮದುವೆ ಇಷ್ಟವಿಲ್ಲದ ಕಾರಣಕ್ಕೆ ಮಧುಮಗನನ್ನೇ ಕಂದಕಕ್ಕೆ ತಳ್ಳಿ ಹತ್ಯೆ ಮಾಡಿದ ಪ್ರಕರಣದಲ್ಲಿ ಹತ್ಯೆ ಮಾಡಿದ ಸೀಯಾ ಇದೀಗ ಕೇತನ್ ವಿರುದ್ಧ ಹೇಳಿಕೆ ನೀಡಿದ್ದಾಳೆ. ಸೀಯಾ ಮತ್ತು ಉದ್ಯಮಿ ಕೇತನ್ ವಿವಾಹ ಇದೇ ನವೆಂಬರ್‌ನಲ್ಲಿ ಫಿಕ್ಸ್ ಆಗಿತ್ತು. ಇವರ ಎಂಗೇಜ್‌ಮೆಂಟ್ ಆಗಿತ್ತು. ಆದರೆ ಸೀಯಾ ಅಪ್ಪನ ಆಫೀಸಿನಲ್ಲಿ ಕೆಲಸ ಮಾಡುತ್ತಿದ್ದ ಚೇತನ್ ಎಂಬಾತನನ್ನು ಪ್ರೀತಿಸಿದ್ದಳು....

Kethan Case: ಸಿಯಾ ಬರ್ತ್‌ಡೇ ಪಾರ್ಟಿಗಾಗಿ ಫೈವ್‌ಸ್ಟಾರ್ ಹೋಟೇಲ್‌ನ 70 ರೂಮ್ ಬುಕ್ ಮಾಡಿದ್ದ ಮಾವ

Mumbai News: ತನ್ನ ಪ್ರೇಮಿ ಚೇತನ್‌ನನ್ನು ವಿವಾಹವಾಗಲು, ಅಪ್ಪ-ಅಮ್ಮ ಮದುವೆ ನಿಶ್ಚಯಿಸಿದ್ದ ಹುಡುಗ, ಉದ್ಯಮಿ ಕೇತನ್ ಹತ್ಯೆ ಮಾಡಿದ್ದ ಸೀಯಾ ಕೇಸ್‌ ಬಗ್ಗೆ ಇನ್ನ್ನ``ಂದು ಸುದ್ದಿ ಬಯಲಾಗಿದೆ. ಇದೇ ನವೆಂಬರ್‌ನಲ್ಲಿ ಸಿಯಾ ಮತ್ತು ಕೇತನ್ ಮದುವೆ ನಿಗದಿಯಾಗಿತ್ತು. ರಾಜಸ್ತಾನದ ಅರಮನೆಯಲ್ಲಿ ಮದುವೆಗೆ ಸಿದ್ಧತೆ ನಡೆದಿದ್ದು, 17 ಕೋಟಿ ರೂಪಾಯಿ ಬಾಡಿಗೆಯೂ ನೀಡಲಾಗಿತ್ತು. ಆದರೆ ತನಗೆ ಈ...

Viral News: ಅಮ್ಮ ನೀಡಿದ ಐಫೋನ್ ನದಿಗೆ ಎಸೆದ ಮಗು: ಆದರೆ ವೀಡಿಯೋ ವೈರಲ್ ಆಗಿದ್ದೇ ಬೇರೆ ಕಾರಣಕ್ಕೆ

Viral News: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ 1 ವೈರಲ್ ಆಗಿದ್ದು, ಮಗುವನ್ನು ಸಮಾಾನ ಮಾಡಲು ತಾಯಿ ಮಗುವಿನ ಕೈಗೆ ಐಫೋನ್ ನೀಡಿದ್ದು, ಆ ಮಗು ಐಫೋನ್‌ನ್ನು ನೀರಿಗೆ ಹಾಕಿದೆ. ಈ ವೀಡಿಯೋದಲ್ಲಿ ತಾಯಿ ಮತ್ತು ಮಗು ಸೇರಿ ನದಿಯಲ್ಲಿ ಬೋಟಿಂಗ್ ಹೋಗುತ್ತಿದ್ದರು. ಈ ವೇಳೆ ಮಗು ಅಳಲು ಶುರು ಮಾಡಿದೆ. ಮಗುವನ್ನು ಸಮಾಧಾನ ಮಾಡಲು ತಾಯಿ...

ಹುಂಡಿಗೆ ಹಾಕಿದ್ದ ನೋಟಿನಲ್ಲಿ ಬರೆದಿದ್ದ ಕೋರಿಕೆ ಕಂಡು ದೇಸ್ಥಾನ ಆಡಳಿತ ಮಂಡಳಿ ಶಾಕ್

Anantapura News: ನಾವು ನೀವು ಹಲವು ಬಾರಿ ಹುಂಡಿಯ ಹಾಕಿದ ಹಣದ ಮೇಲೆ ಬೇಗ ಮದುವೆ ಮಾಡಿಸು, ಬೇಗ ಮನೆ ಖರೀದಿಸುವ, ನಿರ್ಮಿಸುವ ಭಾಗ್ಯ ನೀಡು, ಹೀಗೆ ಇತ್ಯಾದಿ ಕೋರಿಕೆಗಳನ್ನು ಕೇಳಿದ್ದನ್ನು ನೋಡಿರುತ್ತೇವೆ. ಅಪರೂಪಕ್ಕೆ ಯಾರದ್ದಾದರೂ ಸಾವು ಬಯಸಿದ ಕೋರಿಕೆಯನ್ನೂ ಸಹ ನಾವು ನೋಡಿರುತ್ತೇವೆ. ಅದೇ ರೀತಿ ಇಲ್ಲೋರ್ವರು ದೇವರಿಗೆ ಸಲ್ಲಿಸಿದ ಹಣದ ಮೇಲೆ...

National News: ಗರ್ಲ್‌ಫ್ರೆಂಡ್ ಬಗ್ಗೆ ಅಶ್ಲೀಲವಾಗಿ ಮಾತನಾಡಿ ಕೆಲಸ ಕಳೆದುಕೊಂಡ ಯುವಕ

National News: ಪ್ರಣೀತ್ ಮೋರೆ ಎಂಬ ಕಾಮಿಡಿಯನ್ ನಡೆಸುತ್ತಿದ್ದ ಸ್ಟ್ಯಾಂಡಪ್ ಕಾಮಿಡಿ ಶೋನಲ್ಲಿ, ಓರ್ವ ಯುವಕ ತನ್ನ ಗರ್ಲ್‌ಫ್ರೆಂಡ್ ಬಗ್ಗೆ ಅಸಭ್ಯವಾಗಿ ಹೇಳಿಕೆ ನೀಡಿ, ತನ್ನ ಕೆಲಸ ಕಳೆದುಕ``ಂಡಿದ್ದಾರೆ. ಅಲ್ಲದೇ, ಆತ ಮಾತನಾಡಿದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ತಕ್ಷಣವೇ, ಜನ ಈತನಿಗೆ ಇನ್ನೆಲ್ಲಿಯೂ ಕೆಲಸ ಸಿಗಕೂಡದು ಎಂದಿದ್ದಾರೆ. ಈ ಹೇಳಿಕೆ ನೀಡಿದ...

ಇರುವ ಚಿನ್ನವನ್ನೆಲ್ಲಾ ಧರಿಸಿ, ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ ಮಹಿಳೆ: ಮನೆಗೆ ಕನ್ನ ಹಾಕಿದ ಕಳ್ಳರು

Viral News: ಇತ್ತೀಚಿನ ಸೋಶಿಯಲ್ ಮೀಡಿಯಾ ಅಂದ್ರೆ 1 ಮನೆ ಆಗಿಬಿಟ್ಟಿದೆ. ಆ ಮನೆಯಲ್ಲಿ ಅಡುಗೆ ಮಾಡಿದ್ರೆ, ಕ್ಲೀನಿಂಗ್ ಮಾಡಿದ್ರೆ ಓಕೆ. ಆದರೆ ಈಗ ಆ ಮನೆಯಲ್ಲಿ ಜನ ಕ್ಯಾಮೆರಾ ಮುಂದೆ ಬಂದು ಓಪನ್ ಆಗಿ ರೋಮ್ಯಾನ್ಸ್ ಮಾಡುತ್ತಿದ್ದಾರೆ. ಗೆಟ್ ರೆಡಿ ವಿತ್ ಮಿ ಅನ್ನೋ ನೆಪದಲ್ಲಿ ಅಂಗಾಂಗ ಪ್ರದರ್ಶನ ಮಾಡುತ್ತಿದ್ದಾರೆ.  ಇನ್ನೂ ಏನೇನೋ...

National News: ಕಾಶಿಯಿಂದ ಎಲ್ಲ ಮಾಂಸದಂಗಡಿ ನಗರಪ್ರದೇಶದ ಆಚೆಗೆ ಶಿಫ್ಟ್

National News: ಜಗತ್ಪ್ರಸಿದ್ಧ ಪುಣ್ಯಕ್ಷೇತ್ರ ಕಾಶಿಯಿಂದ ಎಲ್ಲ ಮಾಂಸದಂಗಡಿಗಳನ್ನು ನಗರಪ್ರದೇಶದ ಆಚೆಗೆ ಶಿಫ್ಟ್ ಮಾಡಬೇಕಿದೆ ಎಂದು ಆದೇಶ ಹೊರಡಿಸಲಾಗಿದೆ. ಕಾಶಿಯನ್ನು ಮಾಂಸಮುಕ್ತ ಮಾಡಲು ಈ ಯೋಜನೆ ಜಾರಿಗೆ ತರಲಾಗುತ್ತಿದೆ. ವಾರಣಾಸಿಯಲ್ಲಿರುವ ಸಂಪೂರ್ಣ ನಗರದಲ್ಲಿ ಮೀನು, ಮಾಂಸದ ಮಾರಾಟವನ್ನು ನಿಷೇಧಿಸಿ, ನಗರದಿಂದಾಚೆಗೆ ದೊಡ್ಡ ಮಾರ್ಕೇಟ್ ಮಾಡಿ, ಅಲ್ಲಿ ಮಾಂಸ, ಮೀನನ್ನು ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ರಾಮನಗರ,...

Uttar Pradesh: ರಾಮಮಂದಿರಕ್ಕೆ ಬಂದ ಕೋಟ್ಯಂತರ ರೂಪಾಯಿ ಹಣ ಕಾಣೆ: ಅಖಿಲೇಶ್ ಯಾದವ್ ಆರೋಪ

Uttar Pradesh: ಅಯೋಧ್ಯೆಯ ರಾಮಮಂದಿರಕ್ಕೆ ಭಕ್ತರು ನೀಡಿದ ಕೋಟ್ಯಂತರ ರೂಪಾಯಿ ಕಾಣಿಕೆಗಳು ಕಾಣೆಯಾಗಿದೆ ಎಂಬ ವರಿಯಾದರೂ ಕೂಡ, ದೇವಸ್ಥಾನದ ಆಡಳಿತ ಮಂಡಳಿ ಮತ್ತು ಸರ್ಕಾರ ಮೌನವಾಗಿರುವುದು ಅನುಮಾನಾಸ್ಪದವಾಗಿದೆ ಎಂದು, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಆರೋಪಿಸಿರುವ ಅವರು, ಪ್ರಪಂಚದಾದ್ಯಂತದ ರಾಮನ ಭಕ್ತರಿಗೆ ಇದು ಅತ್ಯಂತ ಸೂಕ್ಷ್ಮವಾದ...

Punjab News: ಪ್ರೇಯಸಿಗೆ 20 ಬಾರಿ ಇರಿದು ಹ*ತ್ಯೆ ಮಾಡಿದ ಭಗ್ನಪ್ರೇಮಿ, ಬಳಿಕ ಆತ್ಮಹ*ತ್ಯೆಗೆ ಯತ್ನ.

Panjab News: ಭಗ್ನಪ್ರೇಮಿಯೋರ್ವ ತನ್ನ ಪ್ರೇಯಸಿಯನ್ನ ಚಾಾಕುವಿನಿಂದ ಚುಚ್ಚಿ ಚುಚ್ಚಿ ಸಾಯಿಸಿದ್ದಾರೆ. ಅಲ್ಲದೇ, ತನ್ನನ್ನು ತಾನು ಚಾಕುವಿನಿಂದ ಇರಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಪಂಜಾಬ್‌ನ ಮೊಹಾಲಿಯಲ್ಲಿ ಈ ಘಟನೆ ನಡೆದಿದ್ದು, ಈ ಕೃತ್ಯ ಅಲ್ಲೇ ಇದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇಲ್ಲಿನ ಖಾಸಗಿ ಕಚೇರಿಯಲ್ಲೇ ಈ ಕೃತ್ಯ ಎಸಗಿದ್ದು, ಮೃತ ಯುವತಿ ಡಿಂಪಲ್ ಮತ್ತು ಹರ್ವಿಂದರ್ ಮಾನ್ ಅಲಿಯಾಸ್...

ಲಾಟರಿ ಕಲ್ಯಾಣ ನಿಧಿಯಿಂದ ದೋಚಿದ್ದ 14 ಕೋಟಿ ರೂಪಾಯಿ ಹಣ ಸುಟ್ಟು ಹಾಕಿದ ಆರೋಪಿ..

Tiruvananthpuram: ಲಾಟರಿ ಕಲ್ಯಾಣ ನಿಧಿಯಿಂದ ದೋಚಿದ್ದ ಹಣವನ್ನು ಸುಟ್ಟು ಹಾಕಿದ್ದ ಆರೋಪಿ, ಇದೀಗ ತನ್ನ ತಪ್ಪನ್ನು ಒಪ್ಪಿಕ``ಂಡಿದ್ದಾನೆ. ಕೇರಳ ಲಾಟರಿ ಕಲ್ಯಾಣ ನಿಧಿ ವಂಚನೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಸಂಗೀತ್, ಅವಕಾಶ ಸಿಕ್ಕಾಗ ನಿಧಿಯಿಂದ ಚೆನ್ನಾಗಿ ಹಣ ದೋಚಿದ್ದ. ಆದರೆ 2016ರಲ್ಲಿ ಪ್ರಧಾನಿ ಮೋದಿ ನೋಟ್ ಬ್ಯಾನ್ ಮಾಡಿದ್ದ ಸಂದರ್ಭದಲ್ಲಿ ಈತ ದೋಚಿದ್ದೆಲ್ಲವೂ ವ್ಯರ್ಥವಾಗಿತ್ತು. ಹಾಗಾಗಿ ಆ...
- Advertisement -spot_img

Latest News

ಅವಮಾನಿಸಿದವರನ್ನೇ ಈಗೇಕೆ ಕೆಲಸಕ್ಕೆ ನೇಮಿಸಿದ್ದೀರಿ..?: ನಿಲೇಕಣಿ ನೇಮಕದ ಬಗ್ಗೆ ಮೋದಿಗೆ ಹರಿಪ್ರಸಾದ್ ಪ್ರಶ್ನೆ..

Political News: ನೀಟ್ ಪರೀಕ್ಷೆಯಲ್ಲಾದ ಸಮಸ್ಯೆಗಳು ಇನ್ನು ಮುಂದೆ ಪುನರಾವರ್ತಿಸಬಾರದು ಎಂದು ಈ ಹಿಂದೆ ಆಧಾರ್ ಕಂಡುಬಿಡಿದಿದ್ದ ನಂದನ್ ನಿಲೇಕಣಿಯವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ...
- Advertisement -spot_img