Saturday, May 9, 2026

ರಾಷ್ಟ್ರೀಯ

Bollywood News: ವಾರಕ್ಕೆ 90 ಗಂಟೆ ಕೆಲಸ ಮಾಡಬೇಕು ಎಂಬ ಹೇಳಿಕೆ ವಿರೋಧಿಸಿದ ನಟಿ ದೀಪಿಕಾ

Bollywood News: ಎಲ್ ಆ್ಯಂಡ್ ಟಿ ಸಂಸ್ಥೆಯ ಮುಖ್ಯಸ್ಥ ಎಸ್.ಎನ್.ಸುಬ್ರಹ್ಮಣ್ಯನ್ ಅವರು ಉದ್ಯೋಗಿಗಳು ವಾರಕ್ಕೆ 90 ಗಂಂಟೆ ಕೆಲಸ ಮಾಡಬೇಕು ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಬಾಲಿವುಡ್ ನಟಿ, ಕನ್ನಡತಿ ದೀಪಿಕಾ ಪಡುಕೋಣೆ ವಿರೋಧಿಸಿದ್ದಾರೆ. ಸುಬ್ರಹ್ಮಣ್ಯನ್, ಭಾನುವಾರವೂ ನಿಮ್ಮಿಂದ ಕೆಲಸ ಮಾಡಿಸದಿರುವುದಕ್ಕೆ ನನಗೆ ವಿಷಾದವಿದೆ. ವಾರಕ್ಕೆ 90 ಗಂಟೆ ಕೆಲಸ ಮಾಡಬೇಕು. ನಾನು ಭಾನುವಾರ...

National News: ಏಮ್ಸ್ ಆಸ್ಪತ್ರೆಗೆ ದಾಖಲಾದ ಭೂಗತ ಪಾತಕಿ ಛೋಟಾ ರಾಜನ್

National News: ತಿಹಾರ್‌ ಜೈಲಿನಲ್ಲಿ ಬಂಧಿತನಾಗಿ ಶಿಕ್ಷೆ ಅನುಭವಿಸುತ್ತಿರುವ ಭೂಗತ ಪಾತಕಿ ಛೋಟಾ ರಾಜನ್, ಇದೀಗ ಸೈನಸ್ ಸಮಸ್ಯೆಗಾಗಿ ಚಿಕಿತ್ಸೆ ಪಡೆಯಲು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯ ಸಮಸ್ಯೆ ತಾರಕಕ್ಕೇರಿದ್ದು, ಆಪರೇಷನ್ ಮಾಡಬೇಕೆಂದು ಹೇಳಲಾಗಿದೆ. ಈ ಕಾರಣಕ್ಕೆ ಛೋಟಾ ರಾಜನ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 30 ವರ್ಷಗಳ ಕಾಲ ಹಲವು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರಾಜನ್...

ತಿರುಪತಿಯಲ್ಲಿ ಕಾಲ್ತುಳಿತ: ಸಾವಿನ ಸಂಖ್ಯೆ7ಕ್ಕೇರಿಕೆ: ಬಳ್ಳಾರಿ ಮೂಲದ ಮಹಿಳೆ ಸಾವು

Tirupati News: ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿ ತಿಮ್ಮಪ್ಪನ ದರ್ಶನ ಮಾಡಬೇಕು ಎಂದು ಬಯಸಿ, ತಿರುಪತಿಗೆ ಬಂದ ಭಕ್ತರ ನಡುವೆ ನೂಕು ನುಗ್ಗಲು ಉಂಟಾಗಿದ್ದು, ಕಾಾಲ್ತುಳಿತದಿಂದ 7 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ, 20ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಘಟನೆಯಲ್ಲಿ ಬಳ್ಳಾರಿ ಮೂಲದ ಮಹಿಳೆ ಸಾವನ್ನಪ್ಪಿದ್ದಾರೆ. 50 ವರ್ಷ ವಯಸ್ಸಿನ ನಿರ್ಮಲಾ ಎಂಬಾಕೆ ಮೃತ ದುರ್ದೈವಿಯಾಗಿದ್ದು, ಇವರೊಂದಿಗೆ...

ದೆಹಲಿಯಲ್ಲಿ ಪ್ಯಾರಿ ದೀದಿ ಯೋಜನೆಗೆ ಚಾಲನೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್

Delhi News: ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಟರ್ಕಿ ಪ್ರವಾಸದಿಂದ ಭಾರತಕ್ಕೆ ವಾಪಸ್ ಆಗಿದ್ದು, ದೆಹಲಿಯಲ್ಲಿ ಪ್ಯಾರಿ ದೀದಿ ಎಂಬ ಯೋಜನೆಗೆ ಚಾಲನೆ ನೀಡಿದ್ದಾರೆ. ಬಳಿಕ ನವದೆಹಲಿಯಲ್ಲಿ ಸುದ್‌ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ, ಕರ್ನಾಟಕದಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿದೆ. ಇದೇ ರೀತಿ ದೆಹಲಿಯಲ್ಲಿ ಮಾಸಿಕ 2.500 ರೂಪಾಯಿ ನೀಡಲಿರುವ ಮಹತ್ವಾಕಾಂಕ್ಷೆಯ...

ತನ್ನ ತಂದೆಯ ಬಗ್ಗೆ ಹೇಳಿಕೆ ಕೊಟ್ಟಿದ್ದಕ್ಕೆ ಬೇಸರಗೊಂಡು ಕಣ್ಣೀರಿಟ್ಟ ದೆಹಲಿ ಸಿಎಂ

Political News: ಬಿಜೆಪಿ ನಾಯಕ ರಮೇಶ್ ಬಿಧುರಿ, ತಾವು ಗೆದ್ದರೆ, ಪ್ರಿಯಾಂಕಾ ಗಾಂಧಿ ಕೆನ್ನೆಯಂತೆ ರಸ್ತೆ ನಿರ್ಮಿಸುವೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಕಾಂಗ್ರೆಸ್ ಅದಾಗಲೇ, ಆಕ್ರೋಶ ಹೊರಹಾಕಿದೆ. ಆದರೆ ಬಿಧುರಿ ದೆಹಲಿ ಸಿಎಂ ಆತಿಶಿ ತಂದೆ ಬಗ್ಗೆಯೂ ಹೇಳಿಕೆ ನೀಡಿದ್ದಾರೆ. ವಿಧಾನಸಭೆ ಚುನಾವಣೆಗೆ ಪ್ರಚಾರ ಮಾಡುವ ಭರದಲ್ಲಿ, ರಮೇಶ್ ನಾಲಿಗೆ ಹರಿಬಿಟ್ಟಿದ್ದಾರೆ....

Uttar Pradesh News: ಮದುವೆ ದಿನವೇ ಚಿನ್ನಾಭರಣದೊಂದಿಗೆ ಎಸ್ಕೇಪ್ ಆದ ವಧು

Uttar Pradesh News: ಉತ್ತರಪ್ರದೇಶದ ಗೋರಖ್ ಪುರದಲ್ಲಿ ವಧು ತಾನು ಬಾತ್‌ರೂಮಿಗೆ ಹೋಗಿ ಬರುತ್ತೇನೆ ಎಂದು ಹೋಗಿ, ಅಲ್ಲಿಂದಲೇ ದುಡ್ಡು, ಚಿನ್ನಾಭರಣದೊಂದಿಗೆ ಎಸ್ಕೇಪ್ ಆಗಿರುವ ಘಟನೆ ನಡೆದಿದೆ. ಸೀತಾಪುರ ಜಿಲ್ಲೆಯ ಗೋವಿಂದಪುರ ಗ್ರಾಮದ ನಿವಾಸಿ ಕಮಲೇಶ್. ಈತನ ಮೊದಲ ಪತ್ನಿ ತೀರಿಹೋದ ಬಳಿಕ, ಎರಡನೇಯ ಮದುವೆಗೆ ಸಿದ್ಧನಾಗಿ, ಹೆಣ್ಣು ಹುಡುಕುತ್ತಿದ್ದವನಿಗೆ ಸಿಕ್ಕಿದ್ದೇ ಈ ಕಳ್ಳಿ. ಬ್ರೋಕರ್...

ಚುನಾವಣೆಯಲ್ಲಿ ಗೆದ್ದರೆ ಪ್ರಿಯಾಂಕಾ ಗಾಂಧಿ ಕೆನ್ನೆಯಂತೆ ರಸ್ತೆ ನಿರ್ಮಿಸುವೆ: ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ

Political News: ತಾನು ಚುನಾವಣೆಯಲ್ಲಿ ಗೆದ್ದರೆ, ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಕೆನ್ನೆಯಂತೆ ರಸ್ತೆ ನಿರ್ಮಿಸುವೆ ಎಂದು ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಲ್ಕಾಜಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ರಮೇಶ್ ಬಿಧುರಿ, ಮುಂದಿನ ತಿಂಗಳು ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಈ ಬಗ್ಗೆ ಮಾತನಾಡುವ ಸಂದರ್ಭದಲ್ಲಿ ರಮೇಶ್ ಈ...

ಇನ್ಮುಂದೆ ಮದುವೆಯಾಗದ ಜೋಡಿಗಳಿಗೆ OYOನಲ್ಲಿ ಎಂಟ್ರಿ ಇಲ್ಲ..

News: ಇಷ್ಟು ದಿನ ಓಯೋನಲ್ಲಿ ಯಾರು ಬರುತ್ತಾರೋ ಅವರೆಲ್ಲರಿಗೂ ರೂಮ್ ನೀಡಲಾಗುತ್ತಿತ್ತು. ಸ್ವತಂತ್ರವಾಗಿ ಇರಲಾಗದವರು, ಓಯೋನಲ್ಲಿ ಬಂದು, ದೈಹಿಕ ಸುಖ ತೀರಿಸಿಕೊಳ್ಳುತ್ತಿದ್ದರು. ವ್ಯಾಲೆಂಟೈನ್ಸ್ ಡೇ, ನ್ಯೂ ಇಯರ್ ಸೇರಿ ಕೆಲವು ಆಯ್ದ ದಿನಗಳಲ್ಲಿ ಓಯೋ ರೂಮ್‌ ಹೆಚ್ಚು ಬುಕ್ ಆಗುತ್ತಿತ್ತು. ಆದ್ರೆ ಓಯೋ ರೂಲ್ಸ್ ಬದಲಾಯಿಸಿದ್ದು, ಇನ್ನು ಮುಂದೆ ವಿವಾಹವಾಗದ ಜೋಡಿಗಳಿಗೆ ಓಯೋನಲ್ಲಿ ಎಂಟ್ರಿ...

UPPER HOUSE: 4 ಸೀಟು.. MLC ಫೈಟು.. ಕಾಂಗ್ರೆಸ್ ನಲ್ಲಿ ಅದೃಷ್ಟ ಯಾರಿಗೆ..?

ವಿಧಾನ ಪರಿಷತ್ತಿನ 4 ನಾಮನಿರ್ದೇ ಶನ ಸ್ಥಾನಗಳಿಗೆ ಕಾಂಗ್ರೆಸ್‌ ನಲ್ಲಿ ದಿನೇ ದಿನೆ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದೆ. ಅಲ್ಲದೇ ಈ ಅವಕಾಶಕ್ಕಾಗಿ ಆಕಾಂಕ್ಷಿಗಳು ತಿಂಗಳಿಗೂ ಹೆಚ್ಚು ಕಾಲ ಕಾಯಬೇಕಿದೆ. ಯು.ಬಿ.ವೆಂಕಟೇಶ್, ಪ್ರಕಾಶ್ ರಾಥೋಡ್ ಅವರ ನಿವೃತ್ತಿ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸ್ಪರ್ಧಿಸಲು ಸಿ.ಪಿ.ಯೋಗೇಶ್ವರ್ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ನಾನದ ಜತೆಗೆ ಜ.27ರಂದು ಜೆಡಿಎಸ್‌ನ...

SOCIAL MEDIA: ಮಕ್ಕಳ ಸೋಷಿಯಲ್ ಮೀಡಿಯಾ ಅಕೌಂಟ್ ಪೋಷಕರ ಒಪ್ಪಿಗೆ ಕಡ್ಡಾಯ..?

ಮಕ್ಕಳಿಂದ ಹೆಚ್ಚುತ್ತಿರುವ ಸಾಮಾಜಿಕ ಜಾಲತಾಣಗಳ ದುರ್ಬಳಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ಹೊಸ ಕಾನೂನು ತಂದಿದೆ. ಇದರ ಅಡಿಯಲ್ಲಿ, ಮಕ್ಕಳು ಫೇಸ್‌ಬುಕ್ , ವಾಟ್ಸಾಪ್‌ನಂತಹ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳನ್ನು ಬಳಸುವ ಮೊದಲು ತಮ್ಮ ಪೋಷಕರ ಅನುಮತಿಯನ್ನು ಪಡೆಯುವುದು ಅವಶ್ಯಕ. ಇಂದು ಕೇಂದ್ರ ಸರ್ಕಾರವು ಪ್ರಕಟಿಸಿದ ಕರಡು ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ನಿಯಮಗಳು, 2025ರ ಪ್ರಕಾರ, ಡೇಟಾ...
- Advertisement -spot_img

Latest News

Political News: ನಾವು ಹುಟ್ಟಿ ಬೆಳೆದ ಮನೆಗೆ ನಮಗೇ ಪ್ರವೇಶವಿಲ್ಲ: ನಿಶಾ ಯೋಗೇಶ್ವರ್ ಬೇಸರ

Political News: ನಟ ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್ ಅವರ ಪುತ್ರಿ ನಿಶಾ ಯೋಗೇಶ್ವರ್, ನಾವು ಹುಟ್ಟಿ ಬೆಳೆದ ಮನೆಗೆ ನಮಗೇ ಪ್ರವೇಶ ಸಿಗುತ್ತಿಲ್ಲವೆಂದು ಸೋಶಿಯಲ್ ಮೀಡಿಯಾದಲ್ಲಿ...
- Advertisement -spot_img