Saturday, May 9, 2026

ರಾಷ್ಟ್ರೀಯ

SOCIAL MEDIA: ಮಕ್ಕಳ ಸೋಷಿಯಲ್ ಮೀಡಿಯಾ ಅಕೌಂಟ್ ಪೋಷಕರ ಒಪ್ಪಿಗೆ ಕಡ್ಡಾಯ..?

ಮಕ್ಕಳಿಂದ ಹೆಚ್ಚುತ್ತಿರುವ ಸಾಮಾಜಿಕ ಜಾಲತಾಣಗಳ ದುರ್ಬಳಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ಹೊಸ ಕಾನೂನು ತಂದಿದೆ. ಇದರ ಅಡಿಯಲ್ಲಿ, ಮಕ್ಕಳು ಫೇಸ್‌ಬುಕ್ , ವಾಟ್ಸಾಪ್‌ನಂತಹ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳನ್ನು ಬಳಸುವ ಮೊದಲು ತಮ್ಮ ಪೋಷಕರ ಅನುಮತಿಯನ್ನು ಪಡೆಯುವುದು ಅವಶ್ಯಕ. ಇಂದು ಕೇಂದ್ರ ಸರ್ಕಾರವು ಪ್ರಕಟಿಸಿದ ಕರಡು ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ನಿಯಮಗಳು, 2025ರ ಪ್ರಕಾರ, ಡೇಟಾ...

CHINA VIRUS : ಚೀನಾ ವೈರಸ್ ಜಗತ್ತಿಗೆ ಆತಂಕ ಕೋವಿಡ್ ಮೀರಿಸುವ ಕಾಯಿಲೆ..?

ಕೋವಿಡ್ ಬಿಕ್ಕಟ್ಟು ಕಳೆದು 5 ವರ್ಷದ ಬಳಿಕ ಚೀನಾದಲ್ಲಿ ಮತ್ತೆ ಹ್ಯೂಮನ್ ಮೆಟಾ ನ್ಯೂಮೋ ವೈರಸ್ ಕಾಣಿಸಿಕೊಂಡಿದೆ. ಸದ್ಯ ಈ ಎಚ್ ಎಂ ಪಿ ವಿ ವೈರಸ್ ಬಗ್ಗೆ ಭಾರತದಲ್ಲೂ ಆತಂಕ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ನಿಗಾ ವಹಿಸಲಾಗಿದ್ದು, ಉಸಿರಾಟ ಸಂಬಂಧಿತ ಎಲ್ಲಾ ಪ್ರಕರಣಗಳನ್ನು ಸೂಕ್ಷ್ಮವಾಗಿ ಗಮನಿಸಲಾಗ್ತಿದೆ ಅಂತ ಕೇಂದ್ರ ಗೃಹ ಆರೋಗ್ಯ ಸಚಿವಾಲಯ...

DELHI: ಮನು, ಗುಕೇಶ್, ಹರ್ಮನ್ ಗೆ ಖೇಲ್ ರತ್ನ ಪ್ರಶಸ್ತಿ 32 ಸಾಧಕರಿಗೆ ಅರ್ಜುನ ಅವಾರ್ಡ್‌

ಶೂಟರ್‌ ಮನು ಭಾಕರ್, ಚೆಸ್ ವಿಶ್ವ ಚಾಂಪಿಯನ್ ಡಿ. ಗುಕೇಶ್‌, ಭಾರತ ಹಾಕಿ ಪುರುಷರ ತಂಡ ನಾಯಕ ಹಮ್ರನ್‌ಪ್ರೀತ್ ಸಿಂಗ್‌, ಪ್ಯಾರಾ ಅಥ್ಲೀಟ್ ಪ್ರವೀಣ್ ಕುಮಾರ್ ಅವರಿಗೆ ಗುರುವಾರ ಭಾರತ ಸರ್ಕಾರವು ಮೇಜರ್ ಧ್ಯಾನ್‌ಚಂದ್ ಖೇಲ್ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ. ಗುರುವಾರ ಸಚಿವಾಲಯ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟಿಸಿತು. ಒಲಿಂಪಿಕ್ಸ್‌ನ ಕಂಚು ವಿಜೇತ ಭಾರತ...

NATION : UPA ಗಿಂತ NDA ಕಾಲ, 5 ಪಟ್ಟು ಉದ್ಯೋಗ ಸೃಷ್ಟಿ

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯ 10 ವರ್ಷಗಳಿಗೆ ಹೋಲಿಸಿದರೆ ,ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ 10 ವರ್ಷಗಳ ಅವಧಿಯಲ್ಲಿ ಐದು ಪಟ್ಟು ಹೆಚ್ಚು ಉದ್ಯೋಗ ಸೃಷ್ಟಿಯಾಗಿದೆ. 2014-15ರಲ್ಲಿ ಇದ್ದ ಉದ್ಯೋಗಕ್ಕೆ ಹೋಲಿಸಿದರೆ 2023-24ರಲ್ಲಿ ದೇಶದಲ್ಲಿ ಉದ್ಯೋಗ ಸೃಷ್ಟಿಯ ಪ್ರಮಾಣ ಶೇ.36ರಷ್ಟು ಏರಿಕೆಯಾಗಿದೆ ಅಂತ ಕೇಂದ್ರ ಸರ್ಕಾರ ಹೇಳಿದೆ. ಈ ಕುರಿತು ಮಾಹಿತಿ ನೀಡಿರುವ ಕಾರ್ಮಿಕ...

TOP NEWS : ಇಂದಿನ ಪ್ರಮುಖ ಸುದ್ದಿಗಳು – 02/01/2025

1. ಕರ್ನಾಟಕ ಜನತೆಗೆ ಬಿಗ್ ಶಾಕ್,ಬಸ್‌ ಪ್ರಯಾಣ ದರ ಶೇ 15ರಷ್ಟು ಏರಿಕೆ ಶಕ್ತಿ ಯೋಜನೆ, ಡೀಸೆಲ್‌ ದರ ಏರಿಕೆ ಸೇರಿದಂತೆ ಇತ್ಯಾದಿ ಕಾರಣಗಳಿಂದ ಸರ್ಕಾರ ನಷ್ಟಕ್ಕೆ ಸಿಲುಕಿದೆ. ಹೀಗಾಗಿ ಅನಿವಾರ್ಯವಾಗಿ ಬಸ್‌ ಟಿಕೆಟ್‌ ದರವನ್ನು 15% ಏರಿಕೆ ಮಾಡಿದೆ.ಬಿಎಂಟಿಸಿ ಬಸ್ ದರ ಏರಿಕೆಯಾಗಿ 10 ವರ್ಷ ಆಗಿದ್ದರೆ ಕೆಎಸ್‌ಆರ್‌ಟಿಸಿ ದರ ಏರಿಕೆಯಾಗಿ 5 ವರ್ಷವಾಗಿದೆ....

Guwahati: ಕಾಂಗ್ರೆಸ್ ಪಾಪದಿಂದ ಪ್ರಕ್ಷುಬ್ಧ ಮಣಿಪುರ ಸಿಎಂ ಮಾತಿನ ಮರ್ಮ

ಕಾಂಗ್ರೆಸ್‌ ಟೀಕೆಗಳಿಗೆ ತಿರುಗೇಟು ನೀಡಿರುವ ಮಣಿಪುರ ಮುಖ್ಯಮಂತ್ರಿ ಎನ್‌.ಬಿರೇನ್‌ ಸಿಂಗ್‌, ಕಾಂಗ್ರೆಸ್‌ ನೇತೃತ್ವದ ಸರ್ಕಾರಗಳ ಈ ಹಿಂದಿನ ಪಾಪಗಳಿಂದಾಗಿ ಮಣಿಪುರ ಇಂದು ಪ್ರಕ್ಷುಬ್ಧ ಸ್ಥಿತಿಯಲ್ಲಿದೆ ಎಂದು ವಾಗ್ದಾಳಿ ಮಾಡಿದ್ದಾರೆ. ಮೈತೇಯಿ-ಕುಕಿ ಸಂಘರ್ಷಕ್ಕೆ ಕ್ಷಮೆಯಾಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇನ್ನೂ ಮಣಿಪುರಕ್ಕೆ ಏಕೆ ಭೇಟಿ ನೀಡಲಿಲ್ಲ ಎಂಬ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಅವರ ಪ್ರಶ್ನೆಗೆ...

DELHI: ವಾಟ್ಸಪ್ ಬಳಸೋರಿಗೆ GOOD NEWS ಮಿತಿ ತಗೆದುಹಾಕಿದ WhatsApp

ಜನಪ್ರಿಯ ಮೆಸೇಜಿಂಗ್‌ ವೇದಿಕೆ ವಾಟ್ಸ್‌ಆ್ಯಪ್‌ ಒದಗಿಸುತ್ತಿರುವ ಪೇಮೆಂಟ್‌ ವ್ಯವಸ್ಥೆಯನ್ನು ಇನ್ನು ಮುಂದೆ ಎಲ್ಲ ಭಾರತೀಯರು ಬಳಕೆ ಮಾಡಬಹುದಾಗಿದೆ. ಹೌದು ಸುರಕ್ಷತಾ ದೃಷ್ಟಿ ಯಿಂದ ಈ ಮೊದಲು ಕೇವಲ 10 ಕೋಟಿ ಜನರಿಗಷ್ಟೇ ಬಳಕೆಗೆ ಅವಕಾಶ ಒದಗಿಸಲಾಗಿತ್ತು. ವಾಟ್ಸ್‌ಆ್ಯಪ್‌ ಪೇ ಬಳಕೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಪೇಮೆಂಟ್ಸ್‌ ಕಾರ್ಪೋರೇಶನ್‌ (ಎನ್‌ಪಿಸಿಐ) ಈ ಹಿಂದೆ ವಿಧಿಸಿದ್ದ ನಿರ್ಬಂಧಗಳನ್ನು ಬುಧವಾರ ತೆಗೆದುಹಾಕಿದೆ....

DELHI: ಹೊಸ ವರ್ಷಕ್ಕೆ ಗುಡ್ ನ್ಯೂಸ್ ರೈತರಿಗೆ ಕೇಂದ್ರದಿಂದ ಗಿಫ್ಟ್

ಹೊಸ ವರ್ಷದ ಮೊದಲ ದಿನವೇ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ದೇಶದ ರೈತಾಪಿ ವರ್ಗಕ್ಕೆ ಭಾರೀ ಉಡುಗುಗೊರೆ ನೀಡಿದೆ. 'ಪ್ರಧಾನಮಂತ್ರಿ ಫಸಲ್‌ ಬೀಮಾ ಯೋಜನೆ'ಯ ವಿಸ್ತರಣೆಯೂ ಸೇರಿದಂತೆ ಹಲವು ಬಂಪರ್‌ ಕೊಡುಗೆಗಳನ್ನು ಮೋದಿ ಸರ್ಕಾರ ಘೋಷಿಸಿದೆ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮತ್ತು ಪುನರ್ರಚನೆ ಮಾಡಿದ ಹವಾಮಾನ ಆಧಾರಿತ ಬೆಳೆ ವಿಮಾ...

NEW YEAR RULES: ಹೊಸ ವರ್ಷಕ್ಕೆ 10 ಹೊಸ ರೂಲ್ಸ್ ಇಂದಿನಿಂದಲೇ ಜಾರಿ!

2024 ಮುಗಿದು ಹೊಸ ವರ್ಷ 2025 ಆರಂಭವಾಗಿದೆ. ಹೊಸ ಚೈತನ್ಯ ಹಾಗೂ ಹೊಸ ಹುರುಪಿನೊಂದಿಗೆ ನಾವು ಹೆಜ್ಜೆ ಹಾಲಿದ್ದೇವೆ. ಇನ್ನು ಜನವರಿ 1 ರಿಂದ ದೇಶದಲ್ಲಿ ಹೊಸ ಬದಲಾವಣೆ ಜಾರಿಗೆ ಬಂದಿದ್ದು, ಈ ಬದಲಾವಣೆಗಳು ಎಲ್ ಪಿ ಜಿ ಬೆಲೆಗಳಿಂದ ಹಿಡಿದು ಇಪಿಎಫ್ಒ ನಿಯಮಗಳವರೆಗೂ ಎಲ್ಲಾ ಕ್ಷೇತ್ರಗಳಲ್ಲೂ ವ್ಯಾಪಿಸಿದೆ. ಹಾಗಿದ್ರೆ ದಿನ ನಿತ್ಯ ಜಿವನದ...

CHENNAI: ಸ್ಟಾಲಿನ್ ಗೆ ಸರ್ಕಾರಕ್ಕೆ ರೇ*ಪ್ ಕೇಸ್ ಬಿಸಿ, ಅಣ್ಣಾಮಲೈ ನೇತೃತ್ವದಲ್ಲಿ ಹೊಸ ಹೋರಾಟ

ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಲೈಂಗಿಕ ದೌರ್ಜನ್ಯವನ್ನು ಖಂಡಿಸಿ, ಸಂತ್ರಸ್ತೆಗೆ ನ್ಯಾಯ ಕೊಡಿಸುವ ಸಲುವಾಗಿ ಪಕ್ಷದ ಮಹಿಳಾ ಘಟಕದ ನೇತೃತ್ವದಲ್ಲಿ ‘ನ್ಯಾಯ ರ್‍ಯಾಲಿ’ ನಡೆಯಲಿದೆ’ ಎಂದು ತಮಿಳುನಾಡಿನ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ‘ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗಳು ಡಿಎಂಕೆ ಪಕ್ಷದ ಸದಸ್ಯರಾಗಿದ್ದು, ಸತ್ಯವನ್ನು ಮರೆಮಾಚುವ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img