Sunday, May 10, 2026

ರಾಷ್ಟ್ರೀಯ

INDIA :ಶ್ರೀಲಂಕಾದಿಂದ ಭಾರತಕ್ಕೆ ಆಶ್ವಾಸನೆ

ಮಹತ್ವದ ಬೆಳವಣಿಗೆಯೊಂದರಲ್ಲಿ, ತನ್ನ ನೆಲದ ಮೂಲಕ ಭಾರತ ವಿರೋಧಿ ಕೃತ್ಯಕ್ಕೆ ಅವಕಾಶ ನೀಡುವುದಿಲ್ಲ ಅಂತ ಭಾರತಕ್ಕೆ ಶ್ರೀಲಂಕಾ ಭರವಸೆ ನೀಡಿದೆ. ಈ ಮೂಲಕ ಲಂಕಾದ ಹಂಬನ್‌ತೋಟ ಬಂದರು ಬಳಸಿಕೊಂಡು ತನ್ನ ಸಮರ ನೌಕೆಗಳ ಮೂಲಕ ಭಾರತದ ಮೇಲೆ ಬೇಹುಗಾರಿಕೆಗೆ ಉದ್ದೇಶಿಸಿದ್ದ ಚೀನಾ ಯತ್ನಕ್ಕೆ ತೆರೆ ಬಿದ್ದಿದೆ.   ಸೋಮವಾರ ಇಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಶ್ರೀಲಂಕಾದ...

DELHI :ದೆಹಲಿ ಸಿಎಂ ಆಗ್ತಾರಾ ಸ್ಮೃತಿ ಇರಾನಿ?

ದೆಹಲಿಯಲ್ಲಿ ಮುಂದಿನ ವರ್ಷ ಫೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇನ್ನು ಈ ಚುನಾವಣೆಗೆ ಅರವಿಂದ ಕೇಜ್ರಿವಾಲ್‌ರ ಆಪ್‌ ಈಗಾಗಲೇ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಚುನಾವಣೆಗೆ ಪೂರ್ಣ ಸಿದ್ಧವಾಗಿದೆ. ಸದ್ಯ ಬಿಜೆಪಿ ಸಿಎಂ ಅಭ್ಯರ್ಥಿ ಯಾರಾಗಬೇಕು ಅನ್ನೋದ್ರ ತಲಾಶ್ ಶುರುವಾಗಿದ್ದು, ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೆಸರು ಮುಂಚೂಣಿಯಲ್ಲಿದೆ ಅನ್ನೋ ಗಾಸಿಪ್ ಕೇಳಿಬರ್ತಿದೆ. ನವದೆಹಲಿ...

AREKANUT CROP : ಅಡಕೆಯಿಂದ ಕ್ಯಾನ್ಸರ್, ಅಧ್ಯಯನಕ್ಕೆ ಮುಂದಾದ ಕೇಂದ್ರ

ವಿಶ್ವ ಆರೋಗ್ಯ ಸಂಸ್ಥೆ ಅಡಕೆಯನ್ನ ಕಾನ್ಯರ್ ಪಟ್ಟಿಗೆ ಸೇರ್ಪಡೆಗೊಳಿಸಿದ್ದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಈ ಮಧ್ಯೆ ಅಡಕೆ ಬೆಳೆಗಾರರು, ಸಂಘಟನೆಗಳು ಹಾಗೂ ಜನಪ್ರತಿನಿಧಿಗಳು ಈ ಸಮಸ್ಯೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಕಷ್ಟು ಪ್ರಯತ್ನ ಪಟ್ಟಿದ್ರು. ಸದ್ಯ ಈ ಬಗ್ಗೆ ಕೊನೆಗೂ ಕೇಂದ್ರ ಸರ್ಕಾರ ಮಹತ್ವದ ದಿಟ್ದ ಹೆಜ್ಜೆ ಇರಿಸಿದೆ.   ಹೌದು ವಿಶ್ವ ಆರೋಗ್ಯ ಸಂಸ್ಥೆ ಕೆಲವು...

ಸೋತರೆ ಇವಿಎಂ ಮೇಲೆ ಆರೋಪಿಸುವ ಕಾಂಗ್ರೆಸ್ ಚಾಳಿಗೆ ಪರೋಕ್ಷವಾಗಿ ಓಮರ್ ಅಬ್ದುಲ್ಲಾ ಟಾಂಟ್

Political News: ಕೆಲವು ಕಾಂಗ್ರೆಸ್ಸಿಗರು ಗೆದ್ದಾಗ, ತಮ್ಮ ಪ್ರಯತ್ನದಿಂದಲೇ ಗೆದ್ದೆವು ಎಂದು ಸೋತಾಗ, ಇವಿಎಂ ಹ್ಯಾಕ್ ಆಗಿರಬಹುದು ಎಂದು ಅನುಮಾನ ವ್ಯಕ್ತಪಡಿಸುತ್ತಾರೆ. ಈ ವಿಷಯದ ಬಗ್ಗೆ ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ಮಾತನಾಡಿದ್ದು, ಸೋತರೆ ಇವಿಎಂ ಮೇಲೆ ಆರೋಪಿಸುವ ಕಾಂಗ್ರೆಸ್ ಚಾಳಿಗೆ ಟಾಂಟ್ ಕೊಟ್ಟಿದ್ದಾರೆ. ಚುನಾವಣೆಯಲ್ಲಿ ಗೆದ್ದಾಗ ಸಂಭ್ರಮಿಸುತ್ತೀರಿ. ಸೋತಾಗ ಇವಿಎಂ ಕಾರಣ ಎನ್ನುತ್ತೀರಿ. ಇದು...

ಫಸ್ಟ್‌ನೈಟ್‌ನಲ್ಲಿ ಪತ್ನಿ ಮಾಡಿದ ಎಡವಟ್ಟಿಗೆ ಆಸ್ಪತ್ರೆ ಸೇರಿದ ಪತಿ.. ಶಾಕಿಂಗ್ ನ್ಯೂಸ್

National News: ಮಧ್ಯಪ್ರದೇಶದ ಛತ್ತರ್‌ಪುರ್‌ನಲ್ಲಿ ಮದುವೆಯಾದ ಮೊದಲ ರಾತ್ರಿ ಮಹಿಳೆ ತನ್ನ ಪತಿಗೆ ಹಾಲಿನಲ್ಲಿ ಮತ್ತು ಬರುವ ಮಾತ್ರೆ ಹಾಕಿಕೊಟ್ಟಿದ್ದು, ಮತ್ತು ಬಂದು ನಿದ್ರಿಸಿದ ಬಳಿಕ, ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಬೆಳೆ ಬಾಳುವ ಚಿನ್ನ, ಬೆಳ್ಳಿ ಒಡವೆಗಳನ್ನು ಪ್ಯಾಕ್ ಮಾಡಿ ಎಸ್ಕೇಪ್ ಆಗಿದ್ದಾಳೆ. ಇತ್ತ ಮತ್ತಿನ ಗುಳಿಗೆಯಿಂದ ಆರೋಗ್ಯ ಹದಗೆಟ್ಟು ಪತಿ ಆಸ್ಪತ್ರೆ ಪಾಲಾಗಿದ್ದಾನೆ. ಹುಡುಗನ...

Tamil Nādu: ಕ್ಲಾಸಿನಲ್ಲಿ ಪಾಠ ಕೇಳುತ್ತಲೇ ಕುಸಿದು ಬಿದ್ದು ಸಾವನ್ನಪ್ಪಿದ ಬಾಲಕಿ

Tamil Nādu News: ಕ್ಲಾಸಿನಲ್ಲಿ ಪಾಠ ಕೇಳುತ್ತಲೇ ಓರ್ವ ವಿದ್ಯಾರ್ಥಿನಿ ಕುಸಿದು ಬಿದ್ದು ಮೃತ ಪಟ್ಟಿರುವ ಘಟನೆ ತಮಿಳುನಾಡಿನ ರಾಣಿಪೇಟ್‌ನಲ್ಲಿ ನಡೆದಿದೆ. ಡಿಸೆಂಬರ್ 10ಕ್ಕೆ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿ ಕುಸಿದು ಬೀಳುವ ದೃಶ್ಯ ಕ್ಲಾಸಿನಲ್ಲೇ ಇದ್ದ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. 14 ವರ್ಷದ ಅದ್ವಿತಾ ಎಂಬ ವಿದ್ಯಾರ್ಥಿನಿ, ಕುಸಿದು ಬಿದ್ದು ಸಾವನ್ನಪ್ಪಿದ ವಿದ್ಯಾರ್ಥಿನಿಯಾಗಿದ್ದಾಳೆ. ವಿದ್ಯಾರ್ಥಿನಿ...

Political News: ಬಿಜೆಪಿ ಹಿರಿಯ ನಾಯಕ ಲಾಲಕೃಷ್ಣ ಅಡ್ವಾಣಿ ಆಸ್ಪತ್ರೆಗೆ ದಾಖಲು

Political News: ಬಿಜೆಪಿ ಹಿರಿಯ ನಾಯಕ ಲಾಲಕೃಷ್ಣ ಅಡ್ವಾಣಿ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ನವದೆಹಲಿಯ ಅಪೊಲೋ ಆಸ್ಪತ್ರೆಗೆ ಅಡ್ವಾಣಿ ಅವರನ್ನು ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಲಾಗುತ್ತಿದೆ. ಕಳೆದ ತಿಂಗಳಷ್ಟೇ ಲಾಲಕೃಷ್ಣ ಅಡ್ವಾಣಿಯವರು 97ನೇ ವರ್ಷಕ್ಕೆ ಕಾಲಿರಿಸಿದ್ದಾರೆ. ಅಲ್ಲದೇ ಈ ವರ್ಷ ಲಾಲಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ಕೂಡ ಸಿಕ್ಕಿದೆ. ಖುದ್ದು ಪ್ರಧಾನಿ ಮೋದಿ, ಗೃಹಸಚಿವ...

Bigg Boss Kannada: ಮಕ್ಕಳ ಕಳ್ಳಿನಾ ಬಿಗ್‌ಬಾಸ್ ಸ್ಪರ್ಧಿ, ನಟಿ ಮೋಕ್ಷಿತಾ ಪೈ..?

Bigg Boss Kannada: ಬಿಗ್‌ಬಾಸ್ ಶುರುವಾದಾಗ, ಚೆನ್ನಾಗಿ ಟಾಸ್ಕ್ ಆಡಿ, ಮಿತವಾಗಿ ಮಾತನಾಡಿ, ಸಾಫ್ಟ್ ಆ್ಯಂಡ್ ಸ್ವೀಟ್ ಎನ್ನಿಸಿಕೊಂಡಿದ್ದ ಮೋಕ್ಷಿತಾ ಪೈ, ಬರು ಬರುತ್ತಾ ವಾಚಾಳಿ ಎನ್ನಿಸಿಕೊಂಡರು. ಜಗಳ ಮಾಡಿದರೆ, ಮನೆಯಲ್ಲಿ ಇರಬಹುದು ಅನ್ನೋದು ಅವರ ಪ್ಲಾನ್ ಆಗಿದೆಯೋ ಏನೋ ಎಂಬಂತೆ, ಸಣ್ಣ ಪುಟ್ಟ ವಿಷಯಕ್ಕೂ ದೊಡ್ಡದಾಗಿ ಕಿರುಚಾಡಲು ಶುರು ಮಾಡಿದರು. ಇದೀಗ ಮೋಕ್ಷಿತಾ ಪೈ...

ಈ ಗ್ರಾಮದಲ್ಲಿ ಯಾರೂ ಕೂಡ ನಾನ್‌ವೆಜ್ ತಿನ್ನೋದೇ ಇಲ್ಲ.. ಮಾಂಸಾಹಾರಿಗಳಿಗೆ ಇಲ್ಲಿ ಎಂಟ್ರಿ ಇಲ್ಲ

Web Story: ನೀವು ಪ್ಯೂರ್ ನಾನ್‌ ವೆಜಿಟೇರಿಯನ್ನಾ..? ನಾಾನ್ ವೆಜ್ ತಿನ್ನದೇ ಇರೋಕ್ಕೆ ಸಾಧ್ಯಾನೇ ಇಲ್ಲ ಅಂತಾ ಹೇಳುವವರಾ..? ಹಾಗಾದ್ರೆ ನೀವು ಯಾವತ್ತೂ ಭಾರತದಲ್ಲಿರುವ ಈ ಗ್ರಾಮಕ್ಕೆ ಹೋಗಲೇಬೇಡಿ. ಇಲ್ಲಿ ನಿಮಗೆ ಯಾವುದೇ ಕಾರಣಕ್ಕೂ ನಾನ್‌ವೆಜ್ ತಿನ್ನಲು ಸಿಗೋದೇ ಇಲ್ಲ. ಹಾಗಂತ ಇಲ್ಲಿ ಬರೀ ಹಿಂದೂಗಳೇ, ಜೈನರೇ, ಬ್ರಾಹ್ಮಣರೇ ಇಲ್ಲ. ಬದಲಾಗಿ ನಿಮಗಿಲ್ಲಿ ಮುಸ್ಲೀಂರೂ...

ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಬೇಕು ಎಂದು ಆಗ್ರಹಿಸಿದ ಶಿವಸೇನೆ ನಾಯಕ ಆದಿತ್ಯ ಠಾಕ್ರೆ

Political News: ಇಂದು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಿದ್ದು, ಈ ವೇಳೆ ಮಹಾರಾಷ್ಟ್ರದ ಕೆಲವರು ಪ್ರತಿಭಟನೆ ನಡೆಸಿ, ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಮಹಾರಾಷ್ಟ್ರದಲ್ಲಿ ಮಾತನಾಡಿದ ಮಾಜಿ ಸಿಎಂ ಉದ್ಧವ್ ಠಾಕ್ರೆ ಮಗ, ಶಿವಸೇನೆ ನಾಯಕ ಆದಿತ್ಯ ಠಾಕ್ರೆ, ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಬೇಕು ಎಂದು ಆಗ್ರಹಿಸಿದ್ದಾರೆ. ಪುಣೆಯಲ್ಲಿ ಮಾತನಾಡಿರುವ ಆದಿತ್ಯ ಠಾಕ್ರೆ,...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img