Sunday, October 5, 2025

ಸಿನಿಮಾ

ಕಾಂತಾರಗೆ ಇಡೀ ಥಿಯೇಟರ್ ಬುಕ್‌ ಮಾಡಿದ ಪ್ರತಾಪ್‌ ಸಿಂಹ

ಕಾಂತಾರ ಚಾಪ್ಟರ್‌ 1 ಸಿನಿಮಾ, ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸದ್ದು ಮಾಡ್ತಿದೆ. ಇದೀಗ ರಾಜಕೀಯ ವಲಯದಲ್ಲೂ ಕಾಂತಾರಾ ಕ್ರೇಜ್‌ ಶುರುವಾಗಿದೆ. ಕಾಂತಾರಾ ಚಾಪ್ಟರ್‌ 1 ಸಿನಿಮಾ ವೀಕ್ಷಣೆಗೆ, ಮಾಜಿ ಸಂಸದ ಪ್ರತಾಪ್‌ ಸಿಂಹ ಇಡೀ ಥಿಯೇಟರ್‌ ಬುಕ್‌ ಮಾಡಿದ್ದಾರೆ. ಕಾರ್ಯಕರ್ತರ ಜೊತೆ ಸಿನಿಮಾ ವೀಕ್ಷಣೆ ಮಾಡಲಿದ್ದಾರೆ. ಮೈಸೂರಿನ ಡಿಆರ್‌ಸಿಯಲ್ಲಿ ಫುಲ್ ಸ್ಕ್ರೀನ್ ಬುಕ್ ಮಾಡಿದ್ದೇನೆ...

ಹೆಂಡ್ತಿಗೆ ಜೈಲಿಗೆ ಬರಬೇಡ ಎಂದ ದರ್ಶನ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಹಲವು ದಿನಗಳಿಂದ ಸೆರೆವಾಸದಲ್ಲಿರುವ ನಟ ದರ್ಶನ್‌ಗೆ, ನರಕದಂತ ಸ್ಥಿತಿ ಎದುರಾಗಿದೆ. ಹೆಚ್ಚುವರಿ ಹಾಸಿಗೆ, ದಿಂಬಿಗಾಗಿ ಕೋರ್ಟ್‌ ಮೊರೆ ಹೋದ್ರೂ, ಜೈಲಾಧಿಕಾರಿಗಳು ಕೊಟ್ಟಿಲ್ಲ ಎನ್ನಲಾಗಿದೆ. ಇನ್‌ಫೆಕ್ಷನ್‌ಗೆ ಒಳಗಾಗಿರುವ ದರ್ಶನ್‌ ಅಕ್ಷರಶಃ ಕುಸಿದು ಹೋಗಿದ್ದಾರೆ. ಅಕ್ಟೋಬರ್‌ 3ರಂದು ಜೈಲಿನಲ್ಲಿರುವ ದರ್ಶನ್‌ರನ್ನು, ಪತ್ನಿ ವಿಜಯಲಕ್ಷ್ಮೀ ಭೇಟಿಯಾಗಿದ್ದಾರೆ....

ವಿಜಯ್‌‌ ಜೊತೆ ಎಂಗೇಜ್‌ ಆದ ನ್ಯಾಷನಲ್‌ ಕ್ರಶ್ ರಶ್ಮಿಕಾ

ನಟಿ ರಶ್ಮಿಕಾ ಮಂದಣ್ಣಗೆ ಕಂಕಣಭಾಗ್ಯ ಕೂಡಿ ಬಂದಿದೆ. ನ್ಯಾಷನಲ್ ಕ್ರಶ್ ಗುಟ್ಟಾಗಿ ನಿಶ್ಚಿತಾರ್ಥವನ್ನೂ ಮಾಡಿಕೊಂಡಿದ್ದಾರೆ. ರಶ್ಮಿಕಾ ಮನಮೆಚ್ಚಿದ ಹುಡುಗ ಬೇರಾರು ಅಲ್ಲ.. ಟಾಲಿವುಡ್ ಸ್ಟಾರ್ ವಿಜಯ್‌ ದೇವರಕೊಂಡ. ಇವರಿಬ್ಬರು ಮೊದಲ ಬಾರಿಗೆ 2018ರಲ್ಲಿ ಗೀತ ಗೋವಿದಂ ಸಿನಿಮಾ ಸೆಟ್‌ನಲ್ಲಿ ಮೀಟ್‌ ಆಗಿದ್ರು. ಇವರಿಬ್ಬರ ಕೆಮಿಸ್ಟ್ರಿಗೆ ಪ್ರೇಕ್ಷಕರು ಫಿದಾ ಆಗಿದ್ರು. ಇದೀಗ ರಿಯಲ್‌ ಲೈಫಲ್ಲೂ ಜೋಡಿಯಾಗುತ್ತಿದ್ದಾರೆ. ಹಲವು...

ಮದುವೆ ಅಪ್​ಡೇಟ್ ಕೊಟ್ಟ ಡಿಂಪಲ್‌ ಕ್ವೀನ್‌ ರಚಿತಾ ರಾಮ್‌

ಡಿಂಪಲ್‌ ಕ್ವೀನ್‌ ರಚಿತಾ ರಾಮ್‌ ಮದುವೆ ರಹಸ್ಯ ಬಿಚ್ಚಿಟ್ಟಿದ್ದಾರೆ. ಅನುಶ್ರೀ ಅವರ ಮದುವೆ ಕುರಿತು ಹಲವು ವರ್ಷಗಳಿಂದ ಕೇಳಿಬರುತ್ತಿದ್ದ ಪ್ರಶ್ನೆಗೆ ಆಗಸ್ಟ್‌ 28ರಂದು ಕೊನೆಗೂ ಉತ್ತರ ಸಿಕ್ಕಿತು. ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈಗ ಇದೇ ರೀತಿಯಾಗಿ, ರಚಿತಾ ರಾಮ್ ಅವರ ವಿವಾಹ ಕುರಿತು ಬಿಗ್‌ ಅಪ್ಡೇಟ್‌ ಹೊರಬಿದ್ದಿದೆ. ತಮ್ಮ ಜನ್ಮದಿನದ ಸಂದರ್ಭದಲ್ಲೇ ಅವರು...

ಶಾರುಖ್‌ ಖಾನ್‌ ಹಿಂದಿಕ್ಕಿದ ಕನ್ನಡಿಗ ರಿಷಬ್‌ ಶೆಟ್ರು!

ತುಳುನಾಡಿನ ದೈವದ ಕಥೆಯಾಧಾರಿತ ಕಾಂತಾರಾ ಚಾಪ್ಟರ್‌ 1 ಸಿನಿಮಾ, ಬಾಕ್ಸ್‌ ಆಫೀಸ್‌ ಕೊಳ್ಳೆ ಹೊಡೆದಿದೆ. ಪ್ರಿಮಿಯರ್‌ ಶೋಗಳು ಮತ್ತು ಮೊದಲ ದಿನದ ಗಳಿಕೆಯಿಂದ, ಇಷ್ಟು ದೊಡ್ಡ ಮೊತ್ತ ಸಂಪಾದಿಸಿರುವುದು ಹೊಸ ದಾಖಲೆಯಾಗಿದೆ. ಭಾರತದಲ್ಲಿ ಒಟ್ಟು 6,500 ಸ್ಕ್ರೀನ್‌ಗಳಲ್ಲಿ ಸುಮಾರು 12,511ಕ್ಕೂ ಹೆಚ್ಚು ಶೋಗಳು ಪ್ರದರ್ಶನ ಕಂಡಿದೆ. ಎಲ್ಲಾ ಭಾಷೆಗಳೂ ಸೇರಿ ಭಾರತದಲ್ಲಿ ಅಂದಾಜು 45 ಕೋಟಿ...

ನಾಳೆ ಕಾಂತಾರ 1 ಸಿನಿಮಾ : ಪೇಯ್ಡ್‌ ಪ್ರಿಮಿಯರ್‌ ಶೋ ಟಿಕೆಟ್‌ಗಳು ಕೂಡ ಸೋಲ್ಡೌಟ್

ರಿಷಬ್‌ ಶೆಟ್ಟಿ ಅಭಿನಯ ಹಾಗೂ ನಿರ್ದೇಶನದ, ಹೊಂಬಾಳೆ ಫಿಲಂಸ್‌ ನಿರ್ಮಿಸಿರುವ ಬಹುನೀರಿಕ್ಷಿತ ಕಾಂತಾರ ಚಾಪ್ಟರ್ 1 ನಾಳೆ ವಿಜಯದಶಮಿಯಂದು ವಿಶ್ವಾದ್ಯಂತ ಭರ್ಜರಿಯಾಗಿ ತೆರೆಕಾಣಲಿದೆ. ಇಂದು ಬೆಂಗಳೂರಿನ ಒರಿಯನ್‌ ಮಾಲ್‌, ವಿರೇಶ್‌ ಥಿಯೇಟರರ್‌ ಸೇರಿದಂತೆ ಹಲವು ಮಲ್ಟಿಫ್ಲೇಕ್ಸ್‌ - ಥಿಯೇಟರ್‌ ಗಳಲ್ಲಿ ಪೇಯ್ಡ್‌ ಪ್ರಿಮಿಯರ್‌ ಶೋ ಕೂಡ ಇರಲಿದೆ ಮತ್ತು ಈಗಾಗಲೇ ಆ ಟಿಕೆಟ್‌ ಗಳು...

ಕಾಂತಾರ ದಸರಾ ಧಗಧಗ : ದಾಖಲೆ ಬರೆದ ಅಡ್ವಾನ್ಸ್‌ ಬುಕಿಂಗ್‌

ರಿಷಬ್‌ ಶೆಟ್ಟಿ ಅಭಿನಯ ಹಾಗೂ ನಿರ್ದೇಶನದ ಹೊಂಬಾಳೆ ಫಿಲಂಸ್‌ ನಿರ್ಮಿಸಿರುವ ಬಹುನೀರಿಕ್ಷಿತ ಕಾಂತಾರ ಚಾಪ್ಟರ್ 1 ಗುರುವಾರ ವಿಶ್ವಾದ್ಯಂತ ಬಿಡುಗಡೆಯಾಗುತ್ತಿದೆ. ಬಿಡುಗಡೆಗೂ ಮುನ್ನವೇ ಚಿತ್ರ ಎಲ್ಲೆಡೆ ಭಾರಿ ಕ್ರೇಜ್‌ ಸೃಷ್ಟಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಮೊದಲ ದಿನದ ಟಿಕೆಟ್‌ ದರ ₹1200 ವರೆಗೂ ಏರಿಕೆ ಕಂಡಿದ್ದು, ಇಷ್ಟೊಂದು ದುಬಾರಿ ದರದಲ್ಲಿಯೂ ಎಲ್ಲ ಟಿಕೆಟ್‌ಗಳು ಸೋಲ್ಡೌಟ್‌...

UKನಲ್ಲಿ ಕಾಂತಾರ 1 ಸಿನೆಮಾ ರಿಲೀಸ್ – ಪ್ರೀಮಿಯರ್ ಶೋ ಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಹಾಜರ್ !

ರಿಷಬ್‌ ಶೆಟ್ಟಿ ನಿರ್ದೇಶನದ ʻಕಾಂತಾರ: ಚಾಪ್ಟರ್‌ 1ʼ ರಿಲೀಸ್ ಗೆ ಸಜ್ಜಾಗಿದೆ. ದೇಶ ವಿದೇಶಗಳಲ್ಲಿಯೂ ಈ ಸಿನಿಮಾ ಸಾವಿರಾರು ಸ್ಕ್ರೀನ್‌ಗಳ ಮೇಲೆ ಅಬ್ಬರಿಸಲಿದೆ. ರಿಷಬ್‌ ಶೆಟ್ಟಿ ನಿರ್ದೇಶನದ ʻಕಾಂತಾರ ಚಾಪ್ಟರ್‌ 1ʼ ಚಿತ್ರತಂಡ, ಭರ್ಜರಿ ಪ್ರಚಾರ ಕೆಲಸದಲ್ಲಿಯೂ ತೊಡಗಿಸಿಕೊಂಡಿದೆ. ವಿದೇಶಗಳಲ್ಲಿಯೂ ಈ ಸಿನಿಮಾಕ್ಕೆ ಕ್ರೇಜ್‌ ಹೆಚ್ಚಾಗಿದೆ. ಆ ಕ್ರೇಜ್‌ಗೆ ತಕ್ಕಂತೆ, ದೂರದ ಇಂಗ್ಲೆಂಡ್‌ನಲ್ಲಿ ಇದೇ ʻಕಾಂತಾರ;...

ಆಸ್ತಿಕನೋ ನಾಸ್ತಿಕನೋ? ಪ್ರಜ್ಞೆ & ಗಮನ ಎಷ್ಟು ಮುಖ್ಯ?: Rakesh Adiga Podcast

Sandalwood: ತಮ್ಮದೇ ಆಗಿರುವ ಡಿಫ್ರೆಂಟ್ ಆಗಿರುವ ನಟನಾ ಶೈಲಿಯ ನಟ ರಾಕೇಶ್ ಅವರು ರ್ಯಾಪರ್ ಕೂಡ ಹೌದು. ಜತೆಗೆ ಆಧ್ಯಾತ್ಮದಲ್ಲೂ ನಂಬಿಕೆ ಇಟ್ಟಿರುವವರು. ಹಾಗಾದ್ರೆ ರಾಕೇಶ್ ಆಸ್ತಿಕನೋ, ನಾಸ್ತಿಕನೋ, ಎಡಪಂಥಿಯೋ, ಬಲಪಂಥಿಯೋ ಅಂತಾ ಕೇಳಿದ್ದಕ್ಕೆ ಅವರೇ ಉತ್ತರಿಸಿದ್ದಾರೆ ನೋಡಿ. https://youtu.be/5-99M26ItuY ರಾಕೇಶ್ ಅವರು ಹೇಳುವ ಪ್ರಕಾರ, ಅವರು ಎಡಪಂಥಿಯೂ ಹೌದು, ಬಲಪಂಥಿಯೂ ಹೌದು. ಹಾರಲು ಎರಡೂ ರೆಕ್ಕೆ...

ಎಲಿಮಿನೇಟ್ ಆದ್ರೂ ಸೀಕ್ರೆಟ್ ರೂಮ್ ನಲ್ಲಿದ್ದಾರಾ ರಕ್ಷಿತಾ ಶೆಟ್ಟಿ!?

ಬಿಗ್ ಬಾಸ್ ಕನ್ನಡ ಸೀಸನ್ 12 ಹೊಸ ಸೀಸನ್ ಪ್ರಾರಂಭವಾಗಿದೆ. ಮೊದಲ ದಿನವೇ ಪ್ರೇಕ್ಷಕರಿಗೆ ಹಾಗು ಸ್ಪರ್ಧಿಗಳಿಗೆ ದೊಡ್ಡ ಶಾಕ್ ಎದುರಾಗಿದೆ. ಸ್ಪರ್ಧಿಗಳ ಮನೆಯಲ್ಲಿ ಪ್ರವೇಶವಾಗುತ್ತಿದ್ದ ಮೊದಲ ದಿನವೇ ಓರ್ವ ಸ್ಪರ್ಧಿ ಎಲಿಮಿನೇಟ್ ಆಗಿದ್ದಾರೆ. ಸಮಾಚಾರಗಳ ಪ್ರಕಾರ, ರಕ್ಷಿತಾ ಶೆಟ್ಟಿ ಸೀಕ್ರೆಟ್ ರೂಮ್‌ಗೆ ಸ್ಥಳಾಂತರವಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಮನೆಗೆ ಎಂಟ್ರಿ ಪಡೆಯುತ್ತಿದ್ದ ಸ್ಪರ್ಧಿಗಳು ಮೊದಲ...
- Advertisement -spot_img

Latest News

ಹೊಸ ಪಕ್ಷ, ಹೊಸ ಸರ್ಕಾರ 1, JCB ಗೆ ಯತ್ನಾಳ್ ಪೂಜೆ – ರಾಜ್ಯದಲ್ಲಿ ಬುಲ್ಡೋಜರ್ ಸರ್ಕಾರ?

ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...
- Advertisement -spot_img