Wednesday, August 20, 2025

ಸಿನಿಮಾ

Bollywood: ಬಾಲಿವುಡ್ ನಟ ಅಚ್ಯುತ್ ಪೋತ್‌ದಾರ್(91) ನಿಧನ

Bollywood: ಬಾಲಿವುಡ್ ನಟ ಅಚ್ಯುತ್ ಪೋತ್‌ದಾರ್ ಇಂದು ನಿಧನರಾಗಿದ್ದಾರೆ. 91 ವರ್ಷ ವಯಸ್ಸಿನ ಅಚ್ಯುತ್ ಪೋತ್‌ದಾರ್ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಥಾಣೆಯ ಜ್ಯೂಪಿಟರ್ ಆಸ್ಪತ್ರೆಯಲ್ಲಿ ಅಚ್ಯುತ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ. ಅಚ್ಯುತ್ ಅವರು ತ್ರೀ ಈಡಿಯಟ್ಸ್ ಸೇರಿ ಹಲವು ಚಿತ್ರಗಳಲ್ಲಿ, ಸಿರಿಯಲ್‌ನಲ್ಲೂ ನಟಿಸಿದ್ದಾರೆ. ಅಚ್ಯುತ್ ಸಾವಿಗೆ ಬಾಲಿವುಡ್ ಚಿತ್ರರಂಗ, ಸಹೋದ್ಯೋಗಿಗಳು...

ರಶ್ಮಿಕಾ ಕೈ ಹಿಡಿದ ದೇವರಕೊಂಡ! ಏನಿದು ‘ವಿರಶ್’?

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ಆಪ್ತತೆ ಬಗ್ಗೆ ಎಲ್ಲರಿಗೂ ಗೊತ್ತಿರುವುದೇ. ಇಬ್ಬರ ಮಧ್ಯೆ ಒಳ್ಳೆಯ ಗೆಳೆತನ ಇದೆ. ಇವರು ತಮ್ಮ ಪ್ರೀತಿಯನ್ನು ಅಧಿಕೃತವಾಗಿ ಒಪ್ಪಿಕೊಂಡಿಲ್ಲ. ಹಾಗಂತ ಇವರು ಸುತ್ತಾಟ ಮಾಡೋದನ್ನು ನಿಲ್ಲಿಸಿಲ್ಲ. ಇವರ ಮಧ್ಯೆ ಪ್ರೀತಿ ಇದೆ ಎಂಬುದು ಜನರಿಗೆ ಸ್ಪಷ್ಟವಾಗುತ್ತಿದೆ. ಈಗ ಅಂಥದ್ದೇ ಘಟನೆ ಒಂದು ನಡೆದಿದೆ. ಇದರಲ್ಲಿ ವಿಜಯ್...

ಪಹಲ್ಗಾಮ್ ದಾಳಿ ನೆನಪಿಸುವ ಆಲ್ಬಮ್ ಸಾಂಗ್ ರಿಲೀಸ್ ಮಾಡಿದ ನಟಿ ಚಂದನ ಅನಂತಕೃಷ್ಣ

Sandalwood News: ನಟಿ ಚಂದನಾ ಅನಂತಕೃಷ್ಣ ಸದ್ಯ ಲಕ್ಷ್ಮೀ ನಿವಾಸ ಸಿರಿಯಲ್‌ನಲ್ಲಿ ಬ್ಯುಸಿ ಇದ್ದಾರೆ. ಇದರ ಜತೆ ಸಿನಿಮಾ, ಡಾನ್ಸ್, ಸಂಗೀತ, ರೀಲ್ಸ್ ಹೀಗೆ ಎಲ್ಲದರಲ್ಲೂ ತಮ್ಮನ್ನು ತಾವು ತೊಡಗಿಸಿಕ``ಂಡಿದ್ದಾರೆ. ಇದೀಗ ಚಂದನಾ ಆಲ್ಬಮ್ ಸಾಂಗ್ ರಿಲೀಸ್ ಮಾಡಿದ್ದು, ಈ ಹಾಡನ್ನು ಚಂದನಾ ಅವರೇ ಹಾಡಿ, ಪ್ರೊಡ್ಯುಸ್ ಮಾಡಿ, ನಟನೆ ಕೂಡ ಮಾಡಿದ್ದಾರೆ. ಈ ಆಲ್ಬಮ್...

ಡಿ ಬಾಸ್ ಅಭಿಮಾನಿಗಳಿಗೆ ವಿಜಯಲಕ್ಷ್ಮೀ ದರ್ಶನ್ ಸಂದೇಶ!

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಮತ್ತೂಮ್ಮೆ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲ್ ಸೇರಿದ್ದಾರೆ. ಅವರ ಬಹುನೀರಿಕ್ಷಿತ ಚಿತ್ರ ಡೆವಿಲ್ ಸಿನಿಮಾದ ಚಿತ್ರೀಕರಣ ಮಗಿದಿದೆ. ಆದರೆ ಈ ಸಮಯದಲ್ಲಿ ದಾಸ ಜೈಲಿಗೆ ಹೋಗಿರುವುದು ಅವರ ಅಭಿಮಾನಿಗಳಿಗೆ ನೋವು ತಂದಿದೆ ಹಾಗೂ ಡೆವಿಲ್ ರಿಲೀಸ್ ಆಗುತ್ತದೋ? ಇಲ್ಲವೋ? ಎಂಬ ಪ್ರಶ್ನೆಯೂ ಮೂಡಿದೆ. ಇದಕ್ಕೆಲ್ಲಾ ಜೈಲಿನಲ್ಲೇ ಇದ್ದುಕೊಂಡು ಸಂದೇಶ...

ಸ್ಟಾರ್ಸ್‌ ಮನೆಯಲ್ಲಿ ಜನ್ಮಾಷ್ಟಮಿ!

ಕನ್ನಡ ಚಿತ್ರರಂಗದ ಖ್ಯಾತ ನಟಿಯರಾದ ಪ್ರಣಿತಾ ಸುಭಾಷ್ ಮತ್ತು ಹರ್ಷಿಕಾ ಪೂಣಚ್ಚ, ಈ ಬಾರಿ ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ತಮ್ಮ ಕುಟುಂಬದೊಂದಿಗೆ ಭಕ್ತಿಭಾವದಿಂದ ಆಚರಿಸಿದ್ದಾರೆ. ತಮ್ಮ ಮಕ್ಕಳಿಗೆ ಶ್ರೀಕೃಷ್ಣನ ವೇಷ ತೊಡಿಸಿ, ಈ ಹಬ್ಬಕ್ಕೆ ವಿಭಿನ್ನ ಮೆರಗು ನೀಡಿದ್ದಾರೆ. ಕೃಷ್ಣ ಜನ್ಮಾಷ್ಟಮಿ, ಭಗವಾನ್ ಶ್ರೀಕೃಷ್ಣನ ಜನ್ಮದಿನ. ಹಿಂದೂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಒಂದಾಗಿ ದೇಶದಾದ್ಯಂತ ವಿಜೃಂಭಣೆಯಿಂದ...

ಜನ್ಮಾಷ್ಟಮಿ ದಿನ ಸ್ಯಾಂಡಲ್‌ವುಡ್‌ ಕೃಷ್ಣನಿಗೆ ಡಿವೋರ್ಸ್!

ಸ್ಯಾಂಡಲ್‌ವುಡ್‌ನಲ್ಲಿ ಕೃಷ್ಣ ಅಂತಾನೇ ಫೇಮಸ್ ಆಗಿರೋ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಪತಿ ಅಜಯ್ ರಾವ್ ಅವರಿಗೆ ಸ್ವಪ್ನ ರಾವ್ ವಿಚ್ಛೇದನಕ್ಕೆ ಮುಂದಾಗಿದ್ದಾರೆ. ಈ ಇಬ್ಬರೂ ಸಹ 2014ರಲ್ಲಿ ಹೊಸೇಪಟೆಯಲ್ಲಿ ಸರಳವಾಗಿ ವಿವಾಹವಾಗಿದ್ದರು. ಇಬ್ಬರಿಗೂ ಮಗಳು ಸಹ ಇದ್ದಾಳೆ. ಮದುವೆಯಾದ 11 ವರ್ಷದ ಬಳಿಕ ಇದೀಗ ಈ ದಂಪತಿ ಬೇರಾಗುತ್ತಿದ್ದಾರೆ. ನಟ ಅಜಯ್...

2 ಬೆಡ್‌ಶೀಟ್ ಕೇಳಿದ ದರ್ಶನ್‌ಗೆ ನಿರಾಸೆ : ವಿಜಯಲಕ್ಷ್ಮಿ ಫಸ್ಟ್ ಪೋಸ್ಟ್!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲು ಸೇರಿರುವ ದರ್ಶನ್‌ ಅವರನ್ನು ನೆನೆದು ಪತ್ನಿ ವಿಜಯಲಕ್ಷ್ಮಿ ಅವರು ಬೇಸರದಲ್ಲಿದ್ದಾರೆ. ದರ್ಶನ್‌ ಅವರ ನೆನಪಿನಲ್ಲಿ ತಮ್ಮ ಇನ್ಸ್ಟಾಗ್ರಾಮ್‌ ಪೋಸ್ಟ್‌ನಲ್ಲಿ ದರ್ಶನ್‌ ಅವರು ಎಲ್ಲೋ ನೋಡುತ್ತಾ, ಮೌನವಾಗಿ ನಿಂತಿರುವ ಪೋಟೋವೊಂದನ್ನು ಹಾಕಿ, ಅದಕ್ಕೆ ಒಡೆದ ಕೆಂಪು ಹೃದಯದ ಹಾರ್ಟ್‌ ಇಮೊಜಿಯನ್ನು ಹಾಕಿದ್ದಾರೆ. ಅಷ್ಟೇ ಅಲ್ಲದೆ ಅದಕ್ಕೆ ಸ್ಯಾಡ್‌ ಮ್ಯೂಸಿಕ್‌...

ಲಿವ್-ಇನ್? ಮದುವೆನಾ? ಕಂಗನಾ ರನೌತ್ ಚಾಯ್ಸ್ ಯಾವ್ದು?

ನಟಿ ಕಂಗನಾ ರನೌತ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಬಾಲಿವುಡ್‌ಗೆ ಮಾತ್ರ ಸೀಮಿತವಾಗದೆ, ಅವರು ರಾಜಕೀಯ ಕ್ಷೇತ್ರಕ್ಕೂ ಪಾದಾರ್ಪಣೆ ಮಾಡಿದ್ದಾರೆ. ಬಿಜೆಪಿ ಸಂಸದೆ ಮತ್ತು ನಟಿ ಕಂಗನಾ ರನೌತ್‌ ಅವರು ಅನೇಕ ಚಿತ್ರಗಳಲ್ಲಿ ವಿವಿಧ ರೀತಿಯ ಪಾತ್ರಗಳನ್ನು ನಿರ್ವಹಿಸುವ ಮೂಲಕ ತಮ್ಮನ್ನು ತಾವು ಸಾಬೀತುಪಡಿಸಿಕೊಂಡಿದ್ದಾರೆ. ಕಂಗನಾ ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ಬಗ್ಗೆ...

Movie News: ವೇಶ್ಯಾವಾಟಿಕೆ ದಂಧೆಯಲ್ಲಿ ಸಿಕ್ಕಿಬಿದ್ದ ಮೀ ಟೂ ಆರೋಪ ಮಾಡಿದ್ದ ನಟಿ

Movie News: ಕೆಲ ವರ್ಷಗಳ ಹಿಂದೆ ಮೀಟೂ ಕೇಸ್ ಸಖತ್ ಸದ್ದು ಮಾಡಿತ್ತು. ಈ ವೇಳೆ ಹಲವು ನಟಿಯರು ತಮ್ಮ ಮೇಲೆ ಯಾವ ರೀತಿ ಲೈಂಗಿಕ ಕಿರುಕುಳ ನಡೆದಿತ್ತು, ಯಾರಿಂದ ನಡೆದಿತ್ತು ಅಂತಾ ಆರೋಪಿಸಿದ್ದರು. ಕೆಲವರಿಗೆ ಶಿಕ್ಷೆಯೂ ಆಯಿತು. ಆದರೆ ಆ ವೇಳೆ ತನ್ನ ಮೇಲೂ ಲೈಂಗಿಕ ದೌರ್ಜನ್ಯ ನಡೆದಿತ್ತು ಅಂತಾ ಆರೋಪಿಸಿದ್ದ ನಟಿ,...

ಡೆವಿಲ್ ಡೈರೆಕ್ಟರ್ ನಾಪತ್ತೆ? ಮೊಬೈಲ್ ಸ್ವಿಚ್ ಆಫ್ – ಚಿತ್ರ ತಂಡಕ್ಕೆ ದೊಡ್ಡ ಶಾಕ್‌!

ಸುಪ್ರೀಂಕೋರ್ಟ್‌ನಲ್ಲಿ ಬೇಲ್ ಕ್ಯಾನ್ಸಲ್ ಆಗಿದ್ದಕ್ಕೆ ನಟ ದರ್ಶನ್ ಮತ್ತೆ ಬಂಧನ ಆಗಿದೆ. ದರ್ಶನ್ ಜೈಲು ಸೇರಿದಕ್ಕೆ ಬಹು ನಿರೀಕ್ಷಿತ ‘ಡೇವಿಲ್’ ಚಿತ್ರದ ಪ್ರಚಾರದಲ್ಲಿ ಅಡಚಣೆ ಉಂಟಾಗಿದೆ. ಜುಲೈ 15ರಂದು ಬಿಡುಗಡೆಯಾಗಬೇಕಿದ್ದ ‘ಇದ್ರೆ ನೆಮ್ದಿಯಾಗ್ ಇರ್ಬೇಕ್’ ಅನ್ನೋ ಡೆವಿಲ್ ಚಿತ್ರದ ಮೊದಲ ಹಾಡು ಬಿಡುಗಡೆಯಾಗದೆ ಮುಂದೂಡಲ್ಪಟ್ಟಿದೆ. ಜೊತೆಗೆ ‘ಡೆವಿಲ್’ ನಿರ್ದೇಶಕ ಹಾಗೂ ನಿರ್ಮಾಪಕ ಪ್ರಕಾಶ್ ಕೂಡ...
- Advertisement -spot_img

Latest News

Recipe: ಲಸೂನಿ ಪಾಲಕ್ ಪನೀರ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1ಕಟ್ಟು ಪಾಲಕ್, 1 ಬೌಲ್ ಪನೀರ್, 10 ಎಸಳು ಬೆಳ್ಳುಳ್ಳಿ, 2 ಹಸಿಮೆಣಸು, ಶುಂಠಿ, ಪುದೀನಾ, ಕೊತ್ತಂಬರಿ ಸೊಪ್ಪು, ಅರಿಶಿನ, ಗರಂ...
- Advertisement -spot_img