Monday, June 29, 2026

ಸಿನಿಮಾ

ಸೆಟ್ಟೇರಿತು ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು‌ನಿರೀಕ್ಷಿತ ‘ಟಾಕ್ಸಿಕ್’

Sandalwood News: ತಮ್ಮ ಹಲವು ಚಿತ್ರಗಳಿಗೆ ಕೆಲಸ ಮಾಡಿರೋ ಸೆಟ್ ಆಫೀಸರ್ ಕೈಯಲ್ಲಿ ಯಶ್ ಇಂದು ತಮ್ಮ ಪ್ಯಾನ್ ವರ್ಲ್ಡ್ ಚಿತ್ರ ಟಾಕ್ಸಿಕ್ ಚಿತ್ರದ ಮುಹೂರ್ತಕ್ಕೆ ಕ್ಲ್ಯಾಪ್ ಮಾಡಿಸಿ, ತಂತ್ರಜ್ಞರ ಹಾಗೂ ಕಾರ್ಮಿಕರ ಮೇಲೆ ತಮಗಿರೋ ಗೌರವ ಮತ್ತು ಕಾಳಜಿಯನ್ನ ತೋರಿಸಿದ್ದಾರೆ. ಇದೊಂದು ರೀತಿ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಹಬ್ಬ. ಅದ್ದೂರಿಯಾಗಿ ಸೆಟ್ಟೇರಿದ ಯಶ್...

ಬ್ಯಾಚುಲರ್ ಪಾರ್ಟಿಯಲ್ಲಿ ಸಖತ್ ಎಂಜಾಯ್ ಮಾಡಿದ ನಟಿ ಸೋನಲ್ ಮಂಥೆರೋ

Movie News: ನಟಿ ಸೋನಲ್ ಮಂಥೆರೋ ಮತ್ತು ನಿರ್ದೇಶಕ ತರುಣ್ ಸುಧೀರ್ ಆಗಸ್ಟ್ 10ರಂದು ವಿವಾಹವಾಗುತ್ತಿದ್ದು, ಈಗಾಗಲೇ ಎಲ್ಲೆಡೆ ಅವರ ವೆಡ್ಡಿಂಗ್ ಕಾರ್ಡ್ ವೈರಲ್ ಆಗಿದೆ. ಡಿಫ್ರೆಂಟ್ ಆಗಿರುವ ವೆಡ್ಡಿಂಗ್ ಕಾರ್ಡ್‌ನಿಂದಲೇ ಎಲ್ಲರ ಗಮನ ಸೆಳೆದಿರುವ ಜೋಡಿ, ಉಪಯುಕ್ತವಾಗುವ ಕಾರ್ಡ್ ರೆಡಿ ಮಾಡಿಸಿದೆ. ಈ ಕಾರ್ಡ್‌ನಲ್ಲಿ ಬುಕ್, ಪೆನ್‌, ಗಿಡದ ಬೀಜಗಳನ್ನು ಹಾಕಲಾಗಿದೆ. ಮದುವೆ ಮುಗಿದ...

ಕಿಚ್ಚ ಸುದೀಪ್ ಅವರಿಂದ ಅನಾವರಣವಾಯಿತು ಬಹು ನಿರೀಕ್ಷಿತ “ಗೌರಿ” ಚಿತ್ರದ ಟ್ರೇಲರ್

Sandalwood News: ಇಂದ್ರಜಿತ್‍ ಲಂಕೇಶ್ ನಿರ್ದೇಶನದಲ್ಲಿ ಸಮರ್ಜಿತ್ ಲಂಕೇಶ್‍ ನಾಯಕನಾಗಿ ನಟಿಸಿರುವ ‘ಗೌರಿ’ ಚಿತ್ರ ಇದೇ ಆಗಸ್ಟ್ 15ರಂದು ಬಿಡುಗಡೆಯಾಗುತ್ತಿದೆ. ಬಿಡುಗಡೆಯ ಪೂರ್ವಭಾವಿಯಾಗಿ "ಗೌರಿ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ನಟ ಕಿಚ್ಚ ಸುದೀಪ್‍ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ನಟಿ ಪ್ರಿಯಾಂಕ ಉಪೇಂದ್ರ, ನಿರ್ಮಾಪಕರಾದ ರಮೇಶ್ ರೆಡ್ಡಿ, ಸಂಜಯ್ ಗೌಡ, ಹಿರಿಯ ವಕೀಲರಾದ...

ಇದು ಎ ಅಲ್ಲ ಬಿ ಅಲ್ಲ ‘ಸಿ’: ಹೊಸ ತಂಡದ ಬೆನ್ನಿಗೆ ನಿಂತ ನಟ ಯೋಗಿ- ವಿ ನಾಗೇಂದ್ರ ಪ್ರಸಾದ್

Sandalwood News: ಸಿ..ಸ್ಯಾಂಡಲ್ ವುಡ್ ನಲ್ಲಿ ರಿಲೀಸ್ ಗೆ ರೆಡಿಯಾಗಿರುವ ಸಿನಿಮಾ. ಚಂದನವನದಲ್ಲಿ ಒಂದೇ ಅಕ್ಷರದ ಸಿನಿಮಾಗಳು ತೀರಾ ಅಪರೂಪ. ಇದೀಗ ಹೊಸಬರ ತಂಡವೊಂದು 'ಸಿ' ಎನ್ನುವ ಒಂದೇ ಅಕ್ಷರದ ಟೈಟಲ್ ಇಟ್ಟುಕೊಂಡು ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ. ಒಂದೇ ಅಕ್ಷರದ ಟೈಟಲ್ ಮೂಲಕ ಗಮನ ಸೆಳೆಯುತ್ತಿರುವ ಈ ಸಿನಿಮಾ ಈಗಾಗಲೇ ಟೀಸರ್ ಮತ್ತು ಕಂದಾ...

ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿದ ರಾಕಿಂಗ್ ಸ್ಟಾರ್ ಯಶ್ ದಂಪತಿ

Sandalwood News: ರಾಕಿಂಗ್ ಸ್ಟಾರ್ ಯಶ್ ಮತ್ತು ನಟಿ ರಾಧಿಕಾ ಪಂಡಿತ್ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸದಾಶಿವ ರುದ್ರ, ಸೂರ್ಯ ನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ, ಮಣ್ಣಿನ ಹರಕೆ ನೆರವೇರಿಸಿದರು. https://youtu.be/U7LqAVh2Sus ಟಾಕ್ಸಿಕ್ ಸಿನಿಮಾ ಡೈರೆಕ್ಟರ್ ವೆಂಕಟ್ ಅವರ ಫ್ಯಾಮಿಲಿ ಜೊತೆಯಲ್ಲಿ ಈ ದೇವಸ್ಥಾನಕ್ಕೆ ಬಂದಿದ್ದ ಯಶ್ ದಂಪತಿ, ಮಣ್ಣಿನ ರೀಲ್ಸ್ ಮತ್ತು...

Sandalwood News: ನಟ ದರ್ಶನ್ ಕೈ ಸೇರಲಿದೆ ‘ಹುಬ್ಬಳ್ಳಿ ಸಿದ್ಧಾರೂಢ ಮಠದ ಕೃತಿ’

Hubli News: ಹುಬ್ಬಳ್ಳಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪದಲ್ಲಿ ನಟ ದರ್ಶನ್ ಬೆಂಗಳೂರು ಸೆಂಟ್ರಲ್ ಜೈಲು ಸೇರಿದ್ದಾರೆ. ನಟ ದರ್ಶನ್ ಹುಬ್ಬಳ್ಳಿಗೆ ಹೋದಾಗ ಅಲ್ಲಿನ ಶ್ರೀ ಸಿದ್ಧರೂಢ ಮಠಕ್ಕೆ ಕೆಲವು ಭಾರಿ ಭೇಟಿ ನೀಡಿದ್ದರು. ಶ್ರೀಗಳ ಗದ್ದುಗೆಯ ಆಶೀರ್ವಾದ ಪಡೆಯುತ್ತಿದ್ದರು. ಇದೀಗ ಇದೇ ಮಠದ ಪ್ರಸಾದ ಮತ್ತು ಕೃತಿ ಕೋರಿಯರ್ ಮೂಲಕ ಜೈಲಿಗೆ...

ಸ್ತನ ಕ್ಯಾನ್ಸರ್: ತಲೆ ಬೋಳಿಸಿಕೊಳ್ಳುವ ವೀಡಿಯೋ ಹರಿಬಿಟ್ಟ ನಟಿ

Bollywood News: ಬಾಲಿವುಡ್ ನಟಿ ಹೀನಾ ಖಾನ್‌ಗೆ ಸ್ತನ ಕ್ಯಾನ್ಸರ್ ಇದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಕ್ಯಾನ್ಸರ್ ಇದ್ದಾಗ, ಚಿಕಿತ್ಸೆ ಪಡೆಯುತ್ತಿದ್ದರೆ, ಕೂದಲು ಕತ್ತರಿಸಬೇಕು. ಇಲ್ಲವಾದಲ್ಲಿ ಅದರಿಂದ ಆರೋಗ್ಯಕ್ಕೆ ತುಂಬಾ ಹಾನಿಯಾಗುತ್ತದೆ, ಸರಿಯಾಗಿ ಚಿಕಿತ್ಸೆ ನೀಡಲಾಗುವುದಿಲ್ಲ ಎಂದು ಹೇಳಲಾಗುತ್ತದೆ. ಹಾಗಾಗಿ ಹೀನಾ ಖಾನ್ ತಾನೇ ಕ್ಯಾಮೆರಾ ಎದುರು ತಲೆ ಬೋಳಿಸಿಕೊಂಡು, ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ...

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ನಟ ಧ್ರುವ ಸರ್ಜಾ ಮತ್ತು ದುನಿಯಾ ವಿಜಯ್

Tumakuru News: ತುಮಕೂರು: ಇಂದು ತುಮಕೂರಿನ ಕ್ಯಾತ್ಸಂದ್ರದಲ್ಲಿರುವ ಸಿದ್ಧಗಂಗಾ ಮಠಕ್ಕೆ, ನಟ ಧ್ರುವ ಸರ್ಜಾ ಆಗಮಿಸಿ, ಸಿದ್ದಲಿಂಗ ಸ್ವಾಮೀಜಿ ಆಶೀರ್ವಾದ ಪಡೆದರು. https://youtu.be/2W664ytuxsU ಮಾರ್ಟಿನ್ ಚಿತ್ರದ ಟ್ರೈಲರ್ ಲಾಂಚಿಂಗ್ ಇವೆಂಟ್ ಗಾಗಿ ಇಂದು ಧ್ರುವ ಮುಂಬೈಗೆ ತೆರಳುತ್ತಿದ್ದು, ಈ ವೇಳೆ ಮಾರ್ಗಮದ್‌ಯದಲ್ಲಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಆಶೀರ್ವಾದ ಪಡೆದಿದ್ದಾರೆ. ಇನ್ನು ಧ್ರುವ ಮಠಕ್ಕೆ ಬಂದ ಕಾರಣ,...

ಫುಡ್‌ ಪಾಯ್ಸನ್‌ನಿಂದ ಹಾಸಿಗೆ ಹಿಡಿದ ನಟಿ, ಭಾವಿ ಅತ್ತೆಯಿಂದ ಆರೈಕೆ.

Bollywood News: ಕೆಲ ದಿನಗಳ ಹಿಂದಷ್ಟೇ ಸಖತ್ ಸದ್ದು ಮಾಡಿದ್ದ ಸುದ್ದಿ ಅಂದ್ರೆ, ಅಂಬಾನಿ ಮನೆ ಮದುವೆ ಸುದ್ದಿ. ಆದರೆ ಕೆಲವು ತಪ್ಪು ತಿಳುವಳಿಕೆಯಿಂದ ಓರ್ವ ನಟಿ, ಅಂಬಾನಿ ಮದುವೆಯಲ್ಲಿ ಊಟ ಮಾಡಿ, ಫುಡ್‌ ಪಾಯ್ಸನ್ ಆಗಿ, ಆಸ್ಪತ್ರೆ ಸೇರಿದ್ದಳು ಅಂತಾ ಸುದ್ದಿಯಾಗಿತ್ತು. ಆದರೆ, ನಟಿ ಅಪ್ಪ, ಆಕೆ ಅಂಬಾನಿ ಮದುವೆಯಲ್ಲಿ ಊಟ ಮಾಡಿ,...

ಭಕ್ತರು ಕೊಲ್ಲೂರು ಮೂಕಾಂಬಿಕೆಯ ಮೊರೆ ಹೋಗಲು ಕಾರಣವೇನು..?

Spiritual: ಎಲ್ಲೆಡೆ ಸದ್ಯ ದರ್ಶನ್ ಜೈಲಿಗೆ ಹೋಗಿದ್ದು, ಅವರು ಅಲ್ಲಿ ಅನುಭವಿಸುತ್ತಿರುವ ಕಷ್ಟದ ಬಗ್ಗೆಯೇ ಸುದ್ದಿ. ಅಷ್ಟೇ ಅಲ್ಲದೇ, ದರ್ಶನ್ ಪತ್ನಿ ವಿಜಯಲಕ್ಷ್ಮೀ ಪತಿಯನ್ನು ರಕ್ಷಿಸಿಕೊಳ್ಳಲು, ಹಲವು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಲಾಯರ್, ರಾಜಕಾರಣಿಗಳ ಸಹಾಯ ಕೇಳಿದ್ದಲ್ಲದೇ, ದೇವರ ಮೊರೆ ಹೋಗಿದ್ದಾರೆ. ನಿನ್ನೆಯಷ್ಟೇ ವಿಜಯಲಕ್ಷ್ಮೀ ಕೊಲ್ಲೂರು ಮೂಕಾಂಬಿಕೆಯ ದರ್ಶನ ಮಾಡಿ, ನವ ಚಂಡಿಕಾ ಹೋಮ ಮಾಡಿಸಿದ್ದಾರೆ. ಹಾಾಗಾದ್ರೆ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img