Monday, June 29, 2026

ಸಿನಿಮಾ

ಮದುವೆಯಾಗಿ ಒಂದೇ ತಿಂಗಳಲ್ಲಿ ಕೋಟಿ ಕೋಟಿ ಸಾಲದಲ್ಲಿ ಮುಳುಗಿದ ನಟಿಯ ಗಂಡ: ಆಸ್ತಿ ಮಾರಾಟ

National News: ಹೋದ ತಿಂಗಳಷ್ಟೇ ಬಾಲಿವುಡ್, ಟಾಲಿವುಡ್ ನಟಿ ರಾಕುಲ್ ಪ್ರೀತ್ ಸಿಂಗ್, ತಮ್ಮ ಬಹುಕಾಲದ ಗೆಳೆಯ ಜಾಕಿ ಭಗ್ನಾನಿ ಎಂಬ ಬಾಲಿವುಡ್ ನಿರ್ಮಾಪಕನನ್ನು, ಗೋವಾದಲ್ಲಿ ವಿವಾಹವಾಗಿದ್ದರು. ಬಳಿಕ ವಿದೇಶಕ್ಕೆ ಹೋಗಿ, ಈ ಜೋಡಿ ಹನಿಮೂನ್ ಮುಗಿಸಿ, ಬಂದಿತ್ತು. ಆದರೆ ಇದೀಗ ಮದುವೆಯಾಗಿ ಕೇವಲ ಒಂದೇ ತಿಂಗಳಿಗೆ ಜಾಕಿ ಕೋಟಿ ಕೋಟಿ ಸಾಲ ಮಾಡಿಕೊಂಡು, ಆಸ್ತಿ...

Bollywood News: ಮದುವೆ ಬಳಿಕ ಮತಾಂತರವಾಗುತ್ತಾರಾ ನಟಿ ಸೋನಾಕ್ಷಿ..?

Bollywood News: ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ, ತಮ್ಮ ಬಹುಕಾಲದ ಗೆಳೆಯ, ನಟ ಜಹೀರ್ ಇಕ್ಬಾಲ್ ಜೊತೆ ವಿವಾಹವಾಗುತ್ತಿದ್ದಾರೆ. ಇದಕ್ಕಾಗಿ ಸೋಶಿಯಲ್ ಮೀಡಿಯಾದಲ್ಲಿ ಬಿಸಿ ಬಿಸಿ ಚರ್ಚೆಯಾಗುತ್ತಿದ್ದು, ಈ ವಿವಾಹ ಲವ್‌ ಜಿಹಾದ್ (Love Jihad) ರೀತಿ ಕಾಣುತ್ತಿದೆ. ವಿವಾಹದ ಬಳಿಕ ಸೋನಾಕ್ಷಿ ಮತಾತಂರವಾಗುತ್ತಾರಾ ಅಂತಾ ಪ್ರಶ್ನಿಸಿದ್ದಾರೆ. ಜನರೆಲ್ಲ ಈ ರೀತಿ ಪ್ರಶ್ನಿಸುತ್ತಿರುವುದನ್ನು ಕಂಡು, ಜಹೀರ್...

BREAKING: ನಟ ದರ್ಶನ್​ ಸೇರಿದಂತೆ ನಾಲ್ವರಿಗೆ ಜೈಲು ಶಿಕ್ಷೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದರೊಂದಿಗೆ ದರ್ಶನ್ ಇಂದು ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ. ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಪ್ರಕರಣದ ಎ2 ಆರೋಪಿಯಾಗಿರುವ ದರ್ಶನ್, A9 ಧನರಾಜ್, A14 ಪ್ರದೂಷ್, A10 ವಿನಯ್ ಅವರನ್ನು ಪೊಲೀಸರು 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು....

ಪ್ರಜ್ವಲ್, ದರ್ಶನ್ ಕೇಸ್- ನಟಿ ರಮ್ಯಾ ಆಕ್ರೋಶ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಕ್ರೌರ್ಯದ ವಿರುದ್ಧ ಸ್ಯಾಂಡಲ್​ವುಡ್ ಮೋಹಕತಾರೆ ರಮ್ಯಾ ಅವರು ಸಾಲು ಸಾಲು ಟ್ವೀಟ್ ಕಿಡಿಕಾರಿದ್ದರು. ಇಂದು ಮತ್ತೊಂದು ಟ್ವೀಟ್ ಮಾಡುವ ಮೂಲಕ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ. ಮಾಜಿ ಸಚಿವ ಹೆಚ್​.ಡಿ ರೇವಣ್ಣ, ಮಾಜಿ ಸಂಸದ ಪ್ರಜ್ವಲ್​ ರೇವಣ್ಣ, ಎಂಎಲ್​ಸಿ ಸೂರಜ್ ರೇವಣ್ಣ, ಪೋಕೋ...

ಬಾಲಿವುಡ್ ಸಿಂಗರ್ ಭೂಮಿ ಕಬಳಿಸಿದ ಆರೋಪ: ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು

Bengaluru News: ಬಾಲಿವುಡ್ ಸಿಂಗರ್ ಲಕ್ಕಿ ಅಲಿಗೆ ಸೇರಿದ ಬೆಂಗಳೂರಿನ ಭೂಮಿಯೊಂದನ್ನು ಭೂ ಮಾಫಿಯಾ ಆರೋಪದಡಿ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಯಲಹಂಕ ನ್ಯೂಟೌನ್ ಬಳಿ ಇರುವ ಜಮೀನನ್ನು ರೋಹಿಣಿ ಸಿಂಧೂರಿ, ಒತ್ತುವರಿ ಮಾಡಿದ ಆರೋಪವಿದ್ದು, ರೋಹಿಣಿ, ಪತಿ ಸುಧೀರ್ ರೆಡ್ಡಿ, ಬಾಮೈದ ಮಮಧುಸೂದನ್ ರೆಡ್ಡಿ ವಿರುದ್ಧ ದೂರು ದಾಖಲು ಮಾಡಲಾಗಿದೆ. 2022ರಲ್ಲೇ...

‘ಡಿ ಗ್ಯಾಂಗ್’ ಟೈಟಲ್​ಗಾಗಿ ಫೈಟ್

ನಟ ದರ್ಶನ್​ ಅವರನ್ನು ಅಭಿಮಾನಿಗಳು ಡಿ ಬಾಸ್​ ಅಂತಾ ಕರೆಯೋದು ನಮ್ಗೆಲ್ಲಾ ಗೊತ್ತೆ ಇದೆ.. ಸದ್ಯ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್​ ಅನ್ನಪೂರ್ಣೇಶ್ವರಿ ನಗರ ಪೋಲೀಸರ ಕಸ್ಟಡಿಯಲ್ಲಿ ಇದ್ದಾರೆ. ಈ ಬಗ್ಗೆ ವರದಿ ಮಾಡುತ್ತಿರುವ ಮಾಧ್ಯಮಗಳು ದರ್ಶನ್ ಹಾಗೂ ಸಹಚರರನ್ನು ‘ಡಿ ಗ್ಯಾಂಗ್’ ಎಂದು ಸಂಭೋಧಿಸುತ್ತಿವೆ. ಸೋಶಿಯಲ್​ ಮೀಡಿಯಾದಲ್ಲೂ ಕೂಡ‘ಡಿ ಗ್ಯಾಂಗ್’...

Sandalwood News: ಯೋಗಾ ಹೇಳಿಕೊಟ್ಟ ಮಾಲಾಶ್ರೀ ಪುತ್ರಿ, ನಟಿ ಆರಾಧನಾ ರಾಮ್

Sandalwood News: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ 'ಕಾಟೇರ' ಸಿನಿಮಾ ನಟಿ ಆರಾಧಾನಾ ರಾಮ್ ಯೋಗಾಭ್ಯಾಸದಲ್ಲಿ ಭಾಗಿಯಾಗಿದ್ದರು. ಇಂದಿರಾ ನಗರದ ಕ್ಲಬ್‌ನಲ್ಲಿ ಅಥಾಯೋಗ್ ಲಿವಿಂಗ್ ಆಯೋಜಿಸಿದ್ದ ಯೋಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟಿ ಆರಾಧನಾ, ಎಲ್ಲರ ಜೊತೆಯಾಗಿ ಯೋಗ ಮಾಡಿದರು. ಸುಮಾರು ಒಂದು‌ ಗಂಟೆಗಳ‌ ಕಾಲ ಆರಾಧಾನಾ ಯೋಗ‌ ಮಾಡಿದ್ದು ವಿಶೇಷ. ಇದೇ ಸಮಯದಲ್ಲಿ 'ಯೋಗ ಕೇವಲ ದೇಹಕ್ಕೆ...

Bollywood News: ನಟ ಅನುಪಮ್ ಖೇರ್ ಮನೆಯಲ್ಲಿ ಕಳ್ಳತನ.. ಕಳ್ಳರು ಕದ್ದಿದ್ದೇನು ಗೊತ್ತಾ..?

Bollywood News: ಸದಾಕಾಲ ಬಿಜೆಪಿ ಮತ್ತು ಪ್ರಧಾನಿ ಮೋದಿಯವರನ್ನು ಬೆಂಬಲಿಸುತ್ತ ಸುದ್ದಿಯಾಗುವ ನಟ ಅನುಪಮ್ ಖೇರ್ ಅವರ ಮನೆಯಲ್ಲಿ ಕಳ್ಳತನವಾಗಿದೆ. ಅವರ ಮನೆಯಲ್ಲಿಯೇ ಅವರ ಕಚೇರಿ ಇರುವ ಕಾರಣಕ್ಕೆ, ಕಚೇರಿಯಲ್ಲಿ ಸಣ್ಣ ಮಟ್ಟದ ಕಳ್ಳತನವಾಗಿದೆ. ಮನೆ ಬಾಗಿಲು ಒಡೆದು ಕಚೇರಿಗೆ ನುಗ್ಗಿರುವ ಕಳ್ಳರು, ಅನುಪಮ್ ಖೇರ್ ಕಂಪನಿ ಸಿನಿಮಾದ ನೆಗೆಟಿವ್ಸ್ ಕದ್ದೊಯ್ದಿದ್ದಾರೆ. ಲಾಕರ್ ಬೀಗ ಸೇಫ್...

Darshan case : ಪರಪ್ಪನ ಅಗ್ರಹಾರದಲ್ಲಿ ಒಂದು ದಿನ ಕಳೆದ ಪವಿತ್ರಾ ; ಹೈಫೈ ಲೈಫ್ ಲೀಡ್ ಮಾಡಿದ್ದ ಪವಿತ್ರ ಈಗ ಜೈಲು ಹಕ್ಕಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಆಗಿರುವ ಪವಿತ್ರಾ ಗೌಡ ಸೇರಿದಂತೆ 11 ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಇಂದು ಜೈಲಾಧಿಕಾರಿಗಳು ಪವಿತ್ರಾ ಗೌಡಗೆ ವಿಚಾರಣಾಧೀನ ಕೈದಿ ನಂಬರ್‌ವನ್ನು ನೀಡಿದ್ದಾರೆ. ಪವಿತ್ರಾ ಗೌಡ ವಿಚಾರಣಾಧೀನ ಕೈದಿ ನಂಬರ್ 6024 ಆಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರಾ ಅವರು ಮಹಿಳಾ ವಿಭಾಗದ...

BREAKING: ಪವಿತ್ರಾಗೌಡಗೆ ಜೈಲು- ದರ್ಶನ್​ ಕಸ್ಟಡಿಗೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಮತ್ತು ತಂಡಕ್ಕೆ ಸಂಕಷ್ಟ ಮುಂದುವರಿದಿದೆ. ಪ್ರಕರಣದ ಎ1 ಪವಿತ್ರಾ ಗೌಡ ಸೇರಿ 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ನಟ ದರ್ಶನ್ ಸೇರಿದಂತೆ 6 ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ಟ್ ಕಸ್ಟಡಿಗೆ ನೀಡಲಾಗಿದೆ. ಗುರುವಾರ ಪೊಲೀಸ್‌ ಕಸ್ಟಡಿ ಅವಧಿ ಮುಗಿದ ಕಾರಣ ಪವಿತ್ರಾ ಗೌಡ, ದರ್ಶನ್‌ ಸೇರಿ 13 ಆರೋಪಿಗಳನ್ನು...
- Advertisement -spot_img

Latest News

Political News: ಗುಟ್ಕಾ, ಪಾನ್‌ ಮಸಾಲಾದಲ್ಲಿ ಡ್ರಗ್ ಪತ್ತೆಯಾದ್ರೆ, ಬ್ಯಾನ್: ಸಿಎಂ ಡಿ.ಕೆ.ಶಿವಕುಮಾರ್

Political News: ಸಿಎಂ ಡಿ.ಕೆ.ಶಿವಕುಮಾರ್ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 31ನೇ ಸಂಸ್ಥಾಪನಾ ದಿನ ಹಾಗೂ 'ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ'ದ ಅಂಗವಾಗಿ...
- Advertisement -spot_img