Monday, June 29, 2026

ಸಿನಿಮಾ

ಚಂಡೀಘಡ್ ಏರ್ಪೋರ್ಟ್‌ನಲ್ಲಿ ನಟಿ, ಸಂಸದೆ ಕಂಗನಾ ರಾಣಾವತ್‌ಗೆ ಕಪಾಳಮೋಕ್ಷ

Movie News: ಚಂಢೀಗಢ್ ಏರ್ಪೋರ್ಟ್‌ನಿಂದ ದೆಹಲಿಗೆ ತೆರಳುತ್ತಿರುವಾಗ, ಏರ್ಪೋರ್ಟ್‌ನಲ್ಲಿ ನಟಿ, ಸಂಸದೆ ಕಂಗನಾ ರಾಣಾವತ್‌ಗೆ, ಮಹಿಳಾ ಸಿಐಎಸ್‌ಎಫ್‌ ಕಪಾಳಕ್ಕೆ ಹೊಡೆದಿದ್ದಾರೆ. ಕಂಗನಾ ಹಿಮಾಚಲಪ್ರದೇಶದ ಮಂಡಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿದು, ಗೆಲುವು ಸಾಧಿಸಿ, ಸಂಸದೆಯಾಗಿದ್ದಾರೆ. ಈ ಖುಷಿಯಲ್ಲಿರುವಾಗಲೇ, ಕಂಗನಾಗೆ ಮತ್ತೊಂದು ಶಾಕ್ ಕಾದಿತ್ತು. ಇಂದು ಕಂಗನಾ ಚಂಡೀಘಡ್‌ದಿಂದ ದೆಹಲಿಗೆ ತೆರಳಲು, ಏರ್ಪೋರ್ಟ್‌ನಲ್ಲಿ ಕಾಯುತ್ತ ನಿಂತಾಗ, ಅಲ್ಲಿದ್ದ ಮಹಿಳಾ...

ಡಲ್ ಆಯ್ತು ಕನ್ನಡ ಚಿತ್ರರಂಗ: ಚುರುಕಿಗೆ ಸ್ಟಾರ್ ಸಿನಿಮಾಗಳ ರೀ ರಿಲೀಸ್

Movie News: ಕನ್ನಡ ಚಿತ್ರರಂಗದಲ್ಲೀಗ ಸ್ಟಾರ್ ಸಿನಿಮಾಗಳು ಮರುಬಿಡುಗಡೆ ಕಾಣುತ್ತಿವೆ. ಹೌದು, ಚಿತ್ರಮಂದಿರಗಳಿಗೆ ಜನರು ಹೋಗುತ್ತಿಲ್ಲ. ಯಾವುದೇ ಸಿನಿಮಾ ತೆರೆಕಂಡರೂ ಚಿತ್ರಮಂದಿರ ಬಣಗುಡುತ್ತಿದೆ. ಅದರಲ್ಲೂ ಹೊಸಬರ ಸಿನಿಮಾಗಳು ರಿಲೀಸ್ ಆಗಿಬಿಟ್ಟರಂತೂ ಕಷ್ಟ ಹೇಳತೀರದು.ಮಾರ್ನಿಂಗ್ ಶೋಗೆ ಬೆರಳೆಣಿಕೆಯಷ್ಟು ಜನ ಕಾಣುವುದು ಬಿಟ್ಟರೆ, ಉಳಿದಂತೆ ಪ್ರದರ್ಶನಗಳಂತೂ ಖಾಲಿ ಖಾಲಿ. ಹೀಗಾಗಿ ಜನರನ್ನು ಥಿಯೇಟರ್ ನತ್ತ ಕರತರುವ ಸಲುವಾಗಿ ಸ್ಟಾರ್...

June 7ಕ್ಕೆ ತೆರೆಕಾಣಲಿದೆ ಬಹು ನಿರೀಕ್ಷಿತ ಕ್ರೀಡಾ ಕಥೆ ‘ಸಹಾರಾ’

Movie News: ಬಹು ನಿರೀಕ್ಷಿತ ಕ್ರೀಡಾ ಕಥೆಯುಳ್ಳ "ಸಹಾರಾ" ಚಿತ್ರ ಇದೇ ಜೂನ್ 7ರಿಂದ ತೆರೆ ಕಾಣುತ್ತಿದೆ. ಸಾರಿಕಾ ರಾವ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ "ಸಹಾರಾ" ಚಿತ್ರ ಕನ್ನಡ ಚಿತ್ರರಂಗಲ್ಲೇ ಮೊದಲ ಪ್ರಯತ್ನ ಎಂದರೆ ಉತ್ಪ್ರೇಕ್ಷೆಯಲ್ಲ. ಯಾಕೆಂದರೆ ಚಿತ್ರಕಥೆಯು ಮಹಿಳಾ ಕ್ರಿಕೆಟ್ ಪಟು ಕುರಿತಾದದ್ದು. ಮಂಡ್ಯದ ಹುಡುಗಿ ಒಬ್ಬಳು ಮಹಿಳಾ ಕ್ರಿಕೆಟ್ ಪಟು ಆಗುವ‌ ಕನಸನ್ನು...

ಬಹುನಿರೀಕ್ಷಿತ ‘ಕೋಟಿ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ!

Movie News: ಡಾಲಿ ಧನಂಜಯ ಅಭಿನಯದ 'ಕೋಟಿ' ಸಿನಿಮಾದ ಟ್ರೇಲರ್ ಸರೆಗಮ ಕನ್ನಡ ಯೂಟ್ಯೂಬ್ ಚಾನೆಲ್ಲಿನಲ್ಲಿ ಈಗ ಬಿಡುಗಡೆಯಾಗಿದೆ. ಧನಂಜಯ್ 'ಕೋಟಿ' ಎಂಬ ಒಬ್ಬ ಸಾಮಾನ್ಯ ಡ್ರೈವರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ‌ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ. ಕೋಟಿಯ ಈ ಪಯಣದ...

ಚಿಕ್ಕಣ್ಣ ಮತ್ತೆ ಹೀರೋ: ಎ..ಪಿ.ಅರ್ಜುನ್ ನಿರ್ಮಾಣ

Movie News: ಕನ್ನಡ ಚಿತ್ರರಂಗದಲ್ಲಿ ಬದಲಾವಣೆಯ ಗಾಳಿ ಆಗಾಗ ಬೀಸುತ್ತಲೇ ಇರತ್ತೆ. ಇಲ್ಲಿ ನಿರ್ದೇಶಕರಾದವರು ಹೀರೋ ಆಗಿದ್ದಾರೆ. ಹೀರೋ ಆದವರು ನಿರ್ದೇಶಕರಾಗಿದ್ದಾರೆ. ನಿರ್ಮಾಪಕರಾಗಲು ಬಂದವರು ಹೀರೋ ಮತ್ತು ನಿರ್ದೇಶಕರಾದ ಉದಾಹರಣೆಗಳಿಗೇನೂ ಲೆಕ್ಕವಿಲ್ಲ.ಇಲ್ಲೀಗ ಮತ್ತೊಂದು ಬದಲಾವಣೆಯ ಸುದ್ದಿ.ಅದೇನಪ್ಪ ಅಂದರೆ, ಚಿಕ್ಕಣ್ಣ ಮತ್ತೊಂದು ಹೊಸ ಸಿನಿಮಾಗೆ ಹೀರೋ ಆಗುತ್ತಿದ್ದಾರೆ. ಹೌದು, ಉಪಾಧ್ಯಕ್ಷ ಸಿನಿಮಾ ಮೂಲಕ ಹೀರೋ ಆಗಿದ್ದ...

ಅಸಭ್ಯವಾಗಿ ವರ್ತಿಸುವಲ್ಲಿ ಹೆಣ್ಣು ಮಕ್ಕಳೇನೂ ಕಮ್ಮಿ ಇಲ್ಲ: ಕೆಟ್ಟ ಘಟನೆ ನೆನಪಿಸಿಕೊಂಡ ನಟಿ

Bollywood News: ಅಸಭ್ಯವಾಗಿ ವರ್ತಿಸುವಲ್ಲಿ ಹೆಣ್ಣು ಮಕ್ಕಳೇನೂ ಕಡಿಮೆ ಇಲ್ಲವೆಂದು ಬಾಲಿವುಡ್ ನಟಿ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಓರ್ವ ಹೆಣ್ಣಿನಿಂದ ತಮಗಾದ ಕೆಟ್ಟ ಅನುಭವವನ್ನು ನಟಿ ಹೇಳಿಕೊಂಡಿದ್ದಾರೆ. ಸದ್ಯ ಓಟಿಟಿಯಲ್ಲಿ ರಿಲೀಸ್ ಆಗಿರುವ, ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವನ ವೆಬ್ ಸಿರೀಸ್ ಹೀರಾಮಂಡಿಯಲ್ಲಿ ವಹೀದಾ ಎಂಬ ಪಾತ್ರ ಮಾಡಿರುವ ನಟಿ ಸಂಜೀದಾ ಶೇಖ್ ಇಂಥ...

ಅಂತರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಮನ್ನಣೆ ಪಡೆದಿರುವ “ಶಿವಮ್ಮ” ಚಿತ್ರ ಜೂ.14ಕ್ಕೆ ಬಿಡುಗಡೆ

Movie News: ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಿಷಭ್ ಶೆಟ್ಟಿ ಅವರು ತಮ್ಮ ರಿಷಭ್ ಶೆಟ್ಟಿ ಫಿಲಂಸ್ ಮೂಲಕ ನಿರ್ಮಾಣ ಮಾಡಿರುವ ಚಿತ್ರ "ಶಿವಮ್ಮ". ಗ್ರಾಮೀಣ ಸೊಗಡಿನ ಈ ಚಿತ್ರ ಈಗಾಗಲೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ವಿಶ್ವದ ಹದಿನೇಳಕ್ಕೂ ಹೆಚ್ಚಿನ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡಿದೆ. ಹಲವು ಪ್ರಶಸ್ತಿಗಳು ಈ ಚಿತ್ರಕ್ಕೆ ದೊರಕಿದೆ. "ಶಿವಮ್ಮ"...

ಇದ್ದಕ್ಕಿದ್ದಂತೆ ಊದಿಕೊಂಡ ನಟಿಯ ಮುಖ: ವಿಕಾರವಾಗಿದ್ದೇಕೆ ಸುಂದರಿಯ ಮುಖ..?

Movie News: ಊರ್ಫಿ ಜಾವೇದ್. ಚಿತ್ರ ವಿಚಿತ್ರ ಬಟ್ಟೆ ಧರಿಸಿ, ಆಗಾಗ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗುವ, ತನ್ನ ಒಳ್ಳೆಯ ಮಾತು, ಒಳ್ಳೆಯ ಕೆಲಸಗಳಿಂದ ಕೆಲವರ ಮೆಚ್ಚುಗೆ ಗಳಿಸುವ ನಟಿ. ಬಿಗ್‌ಬಾಸ್‌ಗೆ ಬಂದ ಬಳಿಕ, ಊರ್ಫಿ ಈ ರೀತಿ ಫ್ಯಾಷನ್ ಮಾಡಿ, ಫೇಮಸ್ ಆಗುತ್ತಿದ್ದಾರೆ. ಯಾರಾದ್ರೂ ಕೆಟ್ಟದಾಗಿ ಡ್ರೆಸ್ ಮಾಡಿಕೊಂಡರೆ, ಇವಳು ಅಥವಾ ಇವನು ಊರ್ಫಿಯಿಂದ ಇನ್‌ಸ್ಪೈರ್...

ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಕ್ರಿಕೇಟಿಗ ಹಾರ್ದಿಕ್ ಪಾಂಡ್ಯಾ ಪತ್ನಿ ನತಾಶಾ

Cricket News: ಕ್ರಿಕೇಟಿಗ ಹಾರ್ದಿಕ್ ಪಾಂಡ್ಯಾ ಮತ್ತು ನಟಿ ನತಾಶಾ ಇಬ್ಬರೂ ಡಿವೋರ್ಸ್ ತೆಗೆದುಕೊಳ್ಳುತ್ತಿದ್ದು, ನತಾಶಾ ಹಾರ್ದಿಕ್‌ಗೆ ಸೇರಿದ 70ರಷ್ಟು ಆಸ್ತಿಯನ್ನು ಕೇಳಿದ್ದಾರೆಂದು ಸುದ್ದಿಯಾಗಿತ್ತು. ಆದರೆ ನತಾಶಾ ಈ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ್ದಾರೆ. ಅಲ್ಲದೇ, ಹಾರ್ದಿಕ್ ತಮ್ಮೆಲ್ಲ ಆಸ್ತಿಯನ್ನು ತಾಯಿಯ ಹೆಸರಿಗೆ ಬರೆದಿದ್ದು, ನನ್ನ ಹೆಸರಿನಲ್ಲಿ ಒಂದು ಗಾಡಿಯೂ ಇಲ್ಲ. ಮುಂದೆ ನಾನು ಮದುವೆಯಾಗಿ...

ಓಟಿಟಿಯಲ್ಲಿ ರವಿಕೆ ಪ್ರಸಂಗ ಸಿನಿಮಾಗೆ ಸಖತ್ ರೆಸ್ಪಾನ್ಸ್

ಕೆಲ ತಿಂಗಳ ಹಿಂದೆ ಸದ್ದು ಮಾಡಿದ್ದ ಸಿನಿಮಾ ಅಂದ್ರೆ ಅದು ರವಿಕೆ ಪ್ರಸಂಗ. ಬ್ರಹ್ಮಗಂಟು ಖ್ಯಾತಿಯ ಗೀತಾ ನಟಿಸಿರುವ ಈ ಸಿನಿಮಾ ಥಿಯೇಟರ್‌ನಲ್ಲಿ ಅಷ್ಟು ಸದ್ದು ಮಾಡಿರಲಿಲ್ಲ. ಆದರೆ ಇದೀಗ ಓಟಿಟಿಯಲ್ಲಿ ಹಲವು ಪ್ರೇಕ್ಷಕರನ್ನು ರೀಚ್ ಆಗಿ, ಸಖತ್ ರೆಸ್ಪಾನ್ ಪಡೆದುಕೊಳ್ಳುತ್ತಿದೆ. ಓಟಿಟಿ ಪ್ಲ್ಯಾಟ್‌ಫಾರ್ಮ್‌ನಲ್ಲಿ ಸಿನಿಮಾ ಬರಲು ಶುರುವಾದಾಗಿನಿಂದ ಹಲವರು ಮನೆಯಲ್ಲೇ ಕೂತು ಸಿನಿಮಾ ನೋಡಿ...
- Advertisement -spot_img

Latest News

Hubli News: ಕೇವಲ ಐನೂರು ರೂಪಾಯಿ ಸಾಲದ ವಿಚಾರ… ಮಾತಿಗೆ ಮಾತು ಬೆಳೆದು ಹ*ತ್ಯೆ

Hubli News: ಕೇವಲ ಐನೂರು ರೂಪಾಯಿ ಸಾಲದ ವಿಚಾರ… ಮಾತಿಗೆ ಮಾತು ಬೆಳೆದು ಕಲ್ಲಿನಿಂದ ಹಲ್ಲೆ… ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ....
- Advertisement -spot_img