Tuesday, June 30, 2026

ಸಿನಿಮಾ

ಮಗು ದತ್ತು ಪಡೆದ ಪ್ರಕರಣ: ಸೋನು ಶ್ರೀನಿವಾಸ್ ಗೌಡಗೆ ಜಾಮೀನು ಮಂಜೂರು..

Movie news: 8 ವರ್ಷದ ಬಾಲಕಿಯನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನು ಶ್ರೀನಿವಾಸ್ ಗೌಡನನ್ನು ಪೊಲೀಸರು ಬಂಧಿಸಿ, ಕೆಲ ದಿನಗಳ ಕಾಲ ಜೈಲಿನಲ್ಲಿ ಇರಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನು ಶ್ರೀನಿವಾಸ್ ಗೌಡಗೆ ಜಾಮೀನು ಸಿಕ್ಕಿದೆ. ಇಂದು ಅಥವಾ ನಾಳೆ ಸೋನುಗೌಡ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಮಗುವನ್ನು ದತ್ತು ಪಡೆಯುವ ವಿಷಯಕ್ಕೆ ಸಂಬಂಧಿಸಿದಂತೆ ಸೋನುಗೌಡ, ಕಾನೂನು...

ಬಾಲಿವುಡ್ ಖಾನ್‌ಗಳ ಬಗ್ಗೆ ತಮಾಷೆ ಮಾಡಿದ ಪಾಕ್ ನಟಿ..

International Movie News: ಬಾಲಿವುಡ್‌ಗೆ ಫವಾದ್ ಖಾನ್‌ರಂಥ ನಟರು ಬಂದಿರುವುದರಿಂದ, ಬಾಲಿವುಡ್ ಖಾನ್‌ಗಳಾದ ಶಾರೂಖ್ ಖಾನ್, ಸಲ್ಮಾನ್ ಖಾನ್ ಮತ್ತು ಅಮೀರ್ ಖಾನ್‌ಗೆ ಅಭದ್ರತೆ ಕಾಡುತ್ತಿದೆ ಎಂದು ಪಾಕ್ ನಟಿ, ನಾದಿಯಾ ಖಾನ್ ತಮಾಷೆ ಮಾಡಿ, ಹೇಳಿಕೆ ಕೊಟ್ಟಿದ್ದಾರೆ. ಈ ನಟಿ ಸನ್ನಿ ಡಿಯೋಲ್ ನಟನೆಯ ಗದರ್ 2 ಸಿನಿಮಾ ರಿಲೀಸ್ ಆದಾಗ, ಅದರಲ್ಲಿ ಪಾಕಿಸ್ತಾನದ...

ಪಾಕ್ ನಟಿಗೆ ಮೆಸೇಜ್ ಮಾಡುತ್ತಿದ್ದಾರಂತೆ ಶೋಯೇಬ್‌ ಮಲ್ಲಿಕ್.. 3ನೇ ಪತ್ನಿ ಸನಾ ಫುಲ್ ಟ್ರೋಲ್

International Sports News: ಪಾಕ್ ಕ್ರಿಕೇಟಿಗ ಶೋಯೇಬ್‌ ಮಲ್ಲಿಕ್, ಮೊದಲ ಪತ್ನಿಗೆ ಡಿವೋರ್ಸ್ ಕೊಟ್ಟು, ಭಾರತೀಯ ಟೆನ್ನಿಸ್‌ ಆಟಗಾರ್ತಿ ಸಾನಿಯಾ ಮಿರ್ಜಾಗೆ ಡಿವೋರ್ಸ್ ನೀಡಿ, ಪಾಕ್ ನಟಿ ಸನಾರನ್ನು ಮೊನ್ನೆ ಮೊನ್ನೆಯಷ್ಟೇ ಮದುವೆಯಾಗಿದ್ದಾರೆ. ಆದರೆ ಸನಾ ಕೂಡ ಶೋಯೇಬ್‌ಗೆ ಬೋರ್ ಬಂದ್ ಹಾಗಿದೆ. ಯಾಕಂದ್ರೆ ಈಗ ಪಾಕ್‌ನಲ್ಲಿ, ನಟಿಯೊಬ್ಬಳಿಗೆ ಶೋಯೇಬ್ ಫ್ಲರ್ಟ್ ಮೆಸೇಜ್ ಮಾಡುತ್ತಿದ್ದಾನೆಂಬ...

Dharshan : ಸುಮಲತಾಗಾಗಿ ದರ್ಶನ್ ಮಾಡಿದ್ದೇನು..?!

Film News : ನಿನ್ನೆಯಷ್ಟೇ ಸುಮಲತಾ ಅಂಬರೀಷ್ ಸಾಮಾಜಿಕ ಜಾಲತಾಣದಲ್ಲಿ ಮಂಡ್ಯ ಜನತೆಗೆ ವಿಶೇಷ ಸಂದೇಶ ನೀಡಿದ್ದರು. ಸಂದೇಶದಂತೆ ಇಂದು ಸಂಸದೆ ಸುಮಲತಾ ತನ್ನ ನಿಲುವನ್ನು ಮಂಡ್ಯ ಜನತೆಯ ಮುಂದಿಟ್ಟರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗು ಅಭಿಷೇಕ್ ಅಂಬರೀಷ್ ಸಾಥ್ ಕೂಡಾ ನೀಡಿದ್ರು ಇನ್ನು ಇದೇ ವೇಳೆ ದೇವರ ಪೂಜೆಯ ಬಳಿಕ ತನ್ನ 5 ವರ್ಷದ...

ನಟಿ ಶರಣ್ಯ ವಿರುದ್ಧ ಕೊ*ಲೆ ಬೆದರಿಕೆ ಆರೋಪ: ಪ್ರಕರಣ ದಾಖಲು

Movie News: ದಿ ವಿಲನ್ ಸಿನಿಮಾದಲ್ಲಿ ಸುದೀಪ್ ತಾಯಿ ಪಾತ್ರದಲ್ಲಿ ನಟಿಸಿದ್ದ ಶರಮ್ಯ ವಿರುದ್ಧ ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದೆ. ಚೆನ್ನೈನ ವಿರುಗಂಬಾಕ್ಕಂನ ಪದ್ಮಾವತಿ ನಗರದಲ್ಲಿ ನಟಿ ಶರಣ್ಯ ವಾಸವಾಗಿದ್ದಾರೆ. ಇವರ ಪಕ್ಕದ ಮನೆಯವರೇ ಶರಣ್ಯ ವಿರುದ್ಧ ಕೊಲೆ ಬೆದರಿಕೆ ಆರೋಪ ಮಾಡಿ, ದೂರು ದಾಖಲಿಸಿದ್ದಾರೆ. ಶರಣ್ಯ ಪಕ್ಕದಮನೆಯ ಶ್ರೀದೇವಿ ಎಂಬುವವರು ಈ ಆರೋಪ ಮಾಡಿದ್ದು,...

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ಶಿವರಾಜ್‌ಕುಮಾರ್

Movie News: ನಿನ್ನೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ನಟ ಶಿವರಾಜ್‌ಕುಮಾರ್, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಿಡ್ನಿಯಲ್ಲಿ ಸ್ಟೋನ್ ಇದ್ದ ಕಾರಣ, ಆರೋಗ್ಯ ಹದಗೆಟ್ಟು ಒಂದು ದಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದಿದ್ದಾರೆಂಬ ಮಾಹಿತಿ ಇದೆ. ವೈದ್ಯರ ಸಲಹೆಯ ಪ್ರಕಾರ, ಒಂದು ದಿನ ಆಸ್ಪತ್ರೆಯಲ್ಲೇ ಇದ್ದು ಚಿಕಿತ್ಸೆ ಪಡೆದು, ಬೆಂಗಳೂರಿನ ನಾಗವಾರದಲ್ಲಿರುವ ತಮ್ಮ ನಿವಾಸಕ್ಕೆ...

ನಟಿ ಅನುಶ್ರೀಯೊಂದಿಗಿನ ಸಂಬಂಧದ ಬಗ್ಗೆ ಕೊನೆಗೂ ಸ್ಪಷ್ಟನೆ ನೀಡಿದ ನಟ ಉನ್ನಿ ಮುಕುಂದನ್

Movie News: ಮಲಯಾಳಂ ನಟ ಉನ್ನಿ ಮುಕುಂದನ್, ನಟಿ ಅನುಶ್ರೀ ಜೊತೆ ಡೇಟಿಂಗ್ ಮಾಡುತ್ತಿದ್ದಾರೆಂಬ ಸುದ್ದಿ ಹಲವು ದಿನಗಳಿಂದ ಕೇಳಿ ಬರುತ್ತಿತ್ತು. ಆದರೆ ಇದಕ್ಕೆ ಉನ್ನಿ ಮುಕುಂದನ್ ಮಾತ್ರ ಉತ್ತರಿಸಿರಲಿಲ್ಲ. ಅಲ್ಲದೇ ಕನ್ನನಡಿಗರು ಉನ್ನಿ ಮುಕುಂದನ್ ನಮ್ಮ ಕನ್ನಡದ ನಿರೂಪಕಿ ಅನುಶ್ರೀ ಜೊತೆ ಡೇಟಿಂಗ್ ಮಾಡುತ್ತಿದ್ದಾರೆಂದು ಅಂದುಕೊಂಡಿದ್ದರು. ಆದರೆ ಇದು ನಮ್ಮ ಅನುಶ್ರೀ ಅಲ್ಲ....

ಸುನೀತ್ ಹಲಗೇರಿ: ಕನ್ನಡಕ್ಕೆ ಮತ್ತೊಬ್ಬ ಕ್ಯಾಮೆರಾಮನ್

Movie News: ಕನ್ನಡ ಚಿತ್ರರಂಗದಲ್ಲೀಗ ಸಾಕಷ್ಟು ಯುವ ಪ್ರತಿಭೆಗಳ ಆಗಮನವಾಗುತ್ತಿದೆ. ಕಲಾವಿದರ ಜೊತೆ ತಾಂತ್ರಿಕ ವಿಭಾಗದಲ್ಲೂ ಹೊಸಬರ ಕೈಚಳಕವೇ ಎದ್ದು ಕಾಣುತ್ತಿದೆ. ಒಂದು ಚಿತ್ರ ತೆರೆಯ ಮೇಲೆ ಸುಂದರವಾಗಿ ಕಾಣಬೇಕಾದರೆ, ಕ್ಯಾಮೆರಾ ವರ್ಕ್ ಚೆನ್ನಾಗಿರಬೇಕು. ಚಿತ್ರದ ದೃಶ್ಯವನ್ನು, ಕಲಾವಿದರನ್ನು ಆಕರ್ಷಕವಾಗಿ ತೋರಿಸುವಲ್ಲಿ ಛಾಯಾಗ್ರಾಹಕನ ಕೈಚಳಕ ಪ್ರಮುಖವಾಗುತ್ತದೆ. ಇತ್ತೀಚೆಗೆ ತೆರೆಕಂಡ ಜೋಗ್ 101 ಚಿತ್ರದ ಕ್ಯಾಮೆರಾ...

ಬರ್ತ್‌ಡೇ ವೀಡಿಯೋ ಶೇರ್ ಮಾಡಿದ ನಟಿ ರಾಧಿಕಾ ಪಂಡಿತ್..

Movie News: ಮಾರ್ಚ್ 7ಕ್ಕೆ ನಟಿ ರಾಧಿಕಾ ಪಂಡಿತ್ ತಮ್ಮ ಬರ್ತ್‌ಡೇಯನ್ನ ಭರ್ಜರಿಯಾಗಿ ಸೆಲೆಬ್ರೇಟ್ ಮಾಡಿಕೊಂಡಿದ್ದರು. ಆದರೆ ಅವರ ಕೆಲ ತುಣುಕುಗಳಷ್ಟೇ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದರು. ಆದರೆ ಇದೀಗ ಪೂರ್ತಿ ವೀಡಿಯೋವನ್ನು ರಾಧಿಕಾ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದು, ರಾಕಿಂಗ್ ಸ್ಟಾರ್ ಪತ್ನಿಯ ಬರ್ತ್‌ಡೇಗೆ ಎಂಥ ಗ್ರ್ಯಾಂಡ್ ಸರ್ಪೈಸ್ ಕೊಟ್ಟಿದ್ದಾರೆ ಅಂತಾ ಅಭಿಮಾನಿಗಳು...

ಹುಟ್ಟುಹಬ್ಬಕ್ಕೆ ಅನ್ನದಾನ, ಪ್ರಚಾರ ಮಾಡಬೇಡಿ ಎಂದ ನಟಿ ಸಾರಾ ಅಲಿ ಖಾನ್

Bollywood News: ಬರೀ ಸ್ಟಾರ್ಸ್ ಅಲ್ಲದೇ, ಇಂದಿನ ದಿನದಲ್ಲಿ ಸಾಮಾನ್ಯರು ಕೂಡಾ ಬಡವರಿಗೆ ದಾನ ಮಾಡಿ, ಅದನ್ನು ಫೋಟೋ, ವೀಡಿಯೋ ತೆಗೆದು, ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿ ಶೋಕಿ ಮಾಡುವ ಕಾಲದಲ್ಲಿ, ಬಾಲಿವುಡ್ ನಟಿ ಸಾರಾ ಅಲಿಖಾನ್, ಬಡವರಿಗೆ ಅನ್ನದಾನ ಮಾಡಿ, ಅದನ್ನು ಕ್ಲಿಕ್ಕಿಸಲು ಬಂದ ಪಾಪರಾಜಿಗಳಿಗೆ, ಪ್ರಚಾರ ಮಾಡಬೇಡಿ ಎಂದು ರಿಕ್ವೆಸ್ಟ್ ಮಾಡಿದ್ದಾರೆ. ಆದರೆ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img