Tuesday, June 30, 2026

ಸಿನಿಮಾ

ನಟ ರಣ್ವೀರ್ ಸಿಂಗ್ ವಿರುದ್ಧ ಕಿಡಿಕಾರಿದ ಶಕ್ತಿಮಾನ್ ಪಾತ್ರಧಾರಿ ಮುಖೇಶ್ ಖನ್ನಾ..

Movie News: ಶಕ್ತಿಮಾನ್ ಎಂಬ ಪಾತ್ರದ ಮೂಲಕ ಗಮನ ಸೆಳೆದಿದ್ದ ಮುಖೇಶ್ ಖನ್ನಾ 90ರ ದಶಕದ ಎಲ್ಲ ಮಕ್ಕಳ ಅಚ್ಚುಮೆಚ್ಚಿನ ಕಲಾವಿದ. ಶಕ್ತಿಮಾನ್‌ನನ್ನು ಅಂದಿನ ಮಕ್ಕಳು ಓರ್ವ ಕಲಾವಿದ ಎಂದು ನೋಡಿರಲಿಲ್ಲ. ಬದಲಾಗಿ ಅವರೇ ಶಕ್ತಿಮಾನ್ ಎಂದು ಭಾವಿಸಿದ್ದರು. ಅಷ್ಟು ನೆಚ್ಚಿನವರಾಗಿದ್ದರು. ಇದೀಗ ಆ ಪಾತ್ರವನ್ನು ನಟ ರಣ್ವೀರ್ ಸಿಂಗ್ ಮಾಡಲಿ ಎಂದು ಹಲವರು...

ಅಪಘಾತವಾಗಿ ನಟಿಯ ಸ್ಥಿತಿ ಗಂಭೀರ, ಆಸ್ಪತ್ರೆ ವೆಚ್ಚ ಭರಿಸಲು ಸಹಾಯ ಕೇಳಿದ ಸ್ನೇಹಿತೆ

Movie News: ನಟಿ ಅರುಂಧತಿ ನಾಯರ್‌ಗೆ ಅಪಘಾತವಾಗಿ, ಆಕೆಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆದರೆ ಪ್ರತಿದಿನ ಬಿಲ್ ಸಾವಿರ ಸಾವಿರ ಬರುತ್ತಿದ್ದು, ಈ ವೆಚ್ಚ ಭರಿಸಲು ಅರುಂಧತಿ ಕುಟುಂಬಸ್ಥರಿಗೆ ಕಷ್ಟವಾಗುತ್ತಿದೆ ಎಂದು ಅವರ ಸ್ನೇಹಿತೆ, ಗೋಪಿಕಾ ತಮ್ಮ ಇನ್‌ಸ್ಟಾಗ್ರಾಮ್ ಅಕೌಂಟ್‌ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ತಮಿಳಿನ ನಟಿಯಾಗಿರುವ ಅರುಂಧತಿಯನ್ನು ತಿರುವನಂತಪುರಂನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ....

ಮಂತ್ರಾಲಯದ ಪರಿಮಳ ಪ್ರಶಸ್ತಿಗೆ ಭಾಜನರಾದ ನಟ ರಮೇಶ್ ಅರವಿಂದ್

Movie News: ಮಂತ್ರಾಲಯದಲ್ಲಿ ನಡೆದ ವರ್ಧಂತಿ ಮಹೋತ್ಸವದಲ್ಲಿ ನಟ ರಮೇಶ್ ಅರವಿಂದ್ ಭಾಗಿಯಾಗಿದ್ದು, ಮಂತ್ರಾಲಯದ ಪರಿಮಳ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಂತ್ರಾಲಯಕ್ಕೆ ಭೇಟಿ ನೀಡಿದ ರಮೇಶ್ ಅರವಿಂದ ರಾಯರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದಿದ್ದಾರೆ. ಬಳಿಕ ಪತ್ನಿಯೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸುಬುದೇಂದ್ರ ಶ್ರೀಗಳಿಂದ ಗೌರವ ಸ್ವೀಕರಿಸಿದ್ದಾರೆ. ಈ ಬಗ್ಗೆ ತಮ್ಮ ಇನ್‌ಸ್ಟಾ ಪೋಸ್ಟ್‌ನಲ್ಲಿ ವೀಡಿಯೋ...

ಕನ್ನಡಿಯಿಂದ ಬ್ಯಾಂಗ್ಲೋರ್ ತೆಗೆದು ಹಾಕಿ ಅರ್ಥಾ ಆಯ್ತಾ ಅಂದ ರಶ್ಮಿಕಾ..

Sports News: ಇನ್ನು ಕೆಲವೇ ದಿನಗಳಲ್ಲಿ ಐಪಿಎಲ್ ಶುರುವಾಗಲಿದೆ. ಇದಕ್ಕಾಗಿ ಎಲ್ಲ ತಂಡದವರು ತಯಾರಿ ನಡೆಸುತ್ತಿದ್ದಾರೆ. ಅದರಲ್ಲೂ ಆರ್‌ಸಿಬಿ ಬ್ಯಾಕು ಟೂ ಬ್ಯಾಕ್ ಪ್ರೋಮೋ ಬಿಡುಗಡೆ ಮಾಡಿ, ರಾಯಲ್ ಚಾಲೆಂಜರ್ಸ್ ಬ್ಯಾಂಗ್ಲೋರ್ ಅಲ್ಲಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂತಾ ಅರ್ಥ ಮಾಡಿಸೋಕ್ಕೆ ಟ್ರೈ ಮಾಡ್ತಾನೇ ಇದ್ದಾರೆ. ಮೊದಲು ರಿಷಬ್ ಶೆಟ್ಟಿ, ಬಳಿಕ ಶಿವಣ್ಣ, ಆಮೇಲೆ ಸುದೀಪ್...

ಖ್ಯಾತ ಗಾಯಕಿ ಮಂಗ್ಲಿ ಕಾರು ಅಪಘಾತ

Movie News: ಖ್ಯಾತ ಗಾಯಕಿ ಮಂಗ್ಲಿ ಕಾರು ಅಪಘಾತಕ್ಕೀಡಾಗಿದ್ದು, ಯಾವುದೇ ಪ್ರಾಣಾಪಾಯವಾಗಲೇ, ಮಂಗ್ಲಿ ಪಾಾರಾಗಿದ್ದಾರೆ. ರಂಗಾರೆಡ್ಡಿ ಜಿಲ್ಲೆಯ ನಂದಿಗ್ರಾಮದಲ್ಲಿ ನಡೆದ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಂಗ್ಲಿ, ಆ ಕಾರ್ಯಕ್ರಮವನ್ನು ಮುಗಿಸಿ ಬರುವಾಗ, ಶಂಶಾಬಾದ್ ಬಳಿ ಕಾರು ಅಪಘಾತಕ್ಕೀಡಾಗಿದೆ. ಆದರೆ ಯಾವುದೇ ತೊಂದರೆಯಾಗಲಿಲ್ಲ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಹೆದ್ದಾರಿಯಲ್ಲಿ ಅಪಘಾತವಾಗಿದ್ದು, ಚಿಕಿತ್ಸೆ ಪಡೆದಿದ್ದಾರೆಂದು ಮಂಗ್ಲಿ ಸಂಬಂಧಿಕರು...

ಮತ್ತೆ ತೆರೆ ಮೇಲೆ ಮಿಂಚಲು ಬಂದ ಕರೀನಾ, ತಬು: ಸಾಥ್ ಕೊಟ್ಟ ಕೃತಿ ಸನನ್

Bollywood News: ಬಾಲಿವುಡ್‌ನಲ್ಲಿ ಹೆಸರು ಮಾಡಿದಂಥ ಚೆಲುವೆಯರಾದ ಕರೀನಾ ಕಪೂರ್ ಮತ್ತು ತಬು ಹಲವು ವರ್ಷಗಳ ನಂತರ ತೆರೆ ಮೇಲೆ ಕಾಣಿಸಿಕೊಂಡಿದ್ದಾರೆ. ಇವರಿಗೆ ನಟಿ ಕೃತಿ ಸನನ್ ಸಾಥ್ ನೀಡಿದ್ದಾರೆ. ಕ್ರೇವ್ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಸಖತ್ ರೆಸ್ಪಾನ್ಸ್ ಪಡೆದಿದೆ. ಈ ಸಿನಿಮಾದಲ್ಲಿ ಕರೀನಾ, ತಬು ಮತ್ತು ಕೃತಿ ಏರ್ ಹೋಸ್ಟೆಸ್ ಪಾತ್ರದಲ್ಲಿ ಮಿಂಚಿದ್ದಾರೆ....

ಲೋಕಸಭೆ ಚುನಾವಣೆಗೆ ಪವನ್ ಕಲ್ಯಾಣ್ ವಿರುದ್ಧ ಕಣಕ್ಕಿಳಿಯಲಿದ್ದಾರೆ ಡೈರೆಕ್ಟರ್ ವರ್ಮಾ

Political News: ಸಿನಿಮಾ ಕಥೆ, ಇ್ಲಲಸಲ್ಲದ ಹೇಳಿಕೆ, ಕಾಂಟ್ರೋವರ್ಸಿಯಿಂದಾನೇ ಫೇಮಸ್ ಆಗಿರುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಇದೀಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರಂತೆ. ಈ ಬಗ್ಗೆ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದು, ನಟ ಪವನ್ ಕಲ್ಯಾಣ್ ವಿರುದ್ಧ ಸ್ಪರ್ಧಿಸಲಿದ್ದಾರಂತೆ. ನಟ ಪವನ್ ಕಲ್ಯಾಣ್ ಆಂಧ್ರಪ್ರದೇಶದ ಪೀಠಾಪುರಂ ಎಂಬ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಇವರು ಕೂಡ ಮೋದಿಯ ಬೆಂಬಲಿಗರಾಗಿದ್ದು,...

ಸಿದ್ಧು ಮೂಸೇವಾಲ ತಾಯಿ ಗರ್ಭಿಣಿ ಎಂಬ ಸುದ್ದಿ ಸುಳ್ಳು, ವದಂತಿಗಳನ್ನು ನಂಬಬೇಡಿ ಎಂದ ತಂದೆ

National News: ಕೆಲ ದಿನಗಳ ಹಿಂದೆಯಷ್ಟೇ ರಾಕ್‌ಸ್ಟಾರ್ ಸಿಧು ಮೂಸೇವಾಲ ತಾಯಿ ಚಿಕಿತ್ಸೆ ಮೂಲಕ ಮತ್ತೆ ಗರ್ಭ ಧರಿಸಿದ್ದಾರೆ. 58ನೇ ವಯಸ್ಸಿಗೆ ಇನ್ನೊಂದು ಮಗುವಿನ ತಾಯಿಯಾಗಲಿದ್ದಾರೆ ಎಂಬ ಸುದ್ದಿ ಹರಡಿತ್ತು. ಆದರೆ ಇದೀಗ ಟ್ವೀಟ್ ಮಾಡಿ ಹೇಳಿರುವ ಸಿಧು ತಂದೆ, ನಮ್ಮ ಕುಟುಂಬದ ಬಗ್ಗೆ ಹರಡಿರುವ ವದಂತಿ ಸುಳ್ಳು ಎಂದಿದ್ದಾರೆ. ಆದರೆ ಯಾವ ವದಂತಿ ಎಂದು...

ಕಲಾಸಂಘದ ಕಟ್ಟಡ ಕಾಮಗಾರಿಗೆ 1 ಕೋಟಿ ರೂ. ದೇಣಿಗೆ ನೀಡಿದ ವಿಜಯ್ ದಳಪತಿ

Movie News: ತಮಿಳು ನಟ ವಿಜಯ್ ತಳಪತಿ ರಾಜಕೀಯಕ್ಕೆ ಬಂದ ಬಳಿಕ, ಸಿನಿಮಾ ಕ್ಷೇತ್ರದಿಂದ ದೂರ ಉಳಿಯುತ್ತಾರೆಂದು ಹೇಳಲಾಗಿತ್ತು. ಆದರೆ ವಿಜಯ್ ತಾನು ಚಿತ್ರರಂಗದಿಂದ ಎಂದಿಗೂ ದೂರಾಗುವುದಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಅಂದ್ರೆ ಕಲಾ ಸಂಘಕ್ಕೆ ದೇಣಿಗೆ ನೀಡಿದ್ದಾರೆ. ಕಲಾಸಂಘದ ವತಿಯಿಂದ ಕಟ್ಟಲಾಗುತ್ತಿರುವ ಕಟ್ಟಡಕ್ಕೆ ವಿಜಯ್, 1 ಕೋಟಿ ರೂಪಾಯಿ ದೇಣಿಗೆ ಕೊಟ್ಟಿದ್ದಾರೆ. ಈ ಸಂಘದ...

ರಿಷಬ್ ಶೆಟ್ರು ಏನೋ ಹೇಳ್ತಿದಾರೆ.. ನಿಮಗ್ಯಾರಿಗಾದ್ರೂ ಅರ್ಥ ಆಯ್ತಾ..?

Cricket News: ಮಾರ್ಚ್ 22ರಿಂದ ಐಪಿಎಲ್ ಆರಂಭವಾಗಲಿದೆ. ಈಗಿಂದಲೇ ಎಲ್ಲ ಟೀಂ ಅದಕ್ಕಾಗಿ ತಯಾರಿ ನಡೆಸುತ್ತಿದೆ. ಈ ಮಧ್ಯೆ ನಟ ರಿಷಬ್ ಶೆಟ್ಟಿ ಕೋಣಗಳೊಂದಿಗೆ ಬಂದು, ನಮಗೊಂದು ಸಂದೇಶ ಕೊಟ್ಟಿದ್ದಾರೆ. ಬಳಿಕ ನಿಮಗೆ ಅರ್ಥ ಆಯ್ತಾ ಅಂತಾ ಕೇಳಿದ್ದಾರೆ. ಮತ್ತು ಜಾಣರು ಇದನ್ನ ಅರ್ಥಾನೂ ಮಾಡ್ಕೊಂಡಿದ್ದಾರೆ. ಅಷ್ಟಕ್ಕೂ ಈ ಟ್ರೇಲರ್‌ ಏರ್ಥ ಏನು ಅಂತಾ ನೋಡೋದಾದ್ರೆ,...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img