Tuesday, June 30, 2026

ಸಿನಿಮಾ

ಡಿವೋರ್ಸ್ ವದಂತಿಗೆ ಸ್ಪಷ್ಟನೆ ನೀಡಿದ ನಟಿ ನಯನ ತಾರಾ

Movie News: ನಟಿ ನಯನಾ ತಾರಾ ಮತ್ತು ವಿಘ್ನೇಶ್ ನಡುವೆ ಸಂಬಂಧ ಮುರಿಯುವ ಹಂತಕ್ಕೆ ಬಂದಿದೆ. ನಯನ ತಾರಾ ವಿಘ್ನೇಶ್ ಶಿವನ್‌ಗೆ ಡಿವೋರ್ಸ್ ನೀಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಇದಕ್ಕೆ ಕಾರಣವೇನೆಂದರೆ, ನಯನ ತಾರಾ ಇನ್‌ಸ್ಟಾಗ್ರಾಮ್‌ನಲ್ಲಿ ವಿಘ್ನೇಶ್ ಅವರನ್ನು ಅನ್‌ಫಾಲೋ ಮಾಡಿದ್ದರು. ಕೆಲವೇ ಸಮಯದ ನಂತರ, ಮತ್ತೆ ಫಾಲೋ ಮಾಡಿದ್ದಾರೆ. ಇದನ್ನು ಗಮನಿಸಿದ್ದ ಕೆಲವು ಫ್ಯಾನ್ಸ್ ನಯನ...

ಅಯೋಧ್ಯೆಗೆ ಭೇಟಿ ನೀಡಿ, ಬಾಲರಾಮನ ದರ್ಶನ ಪಡೆದ ನಟ ರಕ್ಷಿತ್ ಶೆಟ್ಟಿ

Movie News: ನಟ ರಕ್ಷಿತ್ ಶೆಟ್ಟಿ ತಮ್ಮ ಬ್ಯುಸಿ ಶೆಡ್ಯೂಲ್‌ ನಡುವೆ ಸಮಯ ಮಾಡಿಕೊಂಡು ಪೂಜೆ ಪುನಸ್ಕಾರಗಳಲ್ಲಿ ಭಾಗಿಯಾಗುತ್ತಿದ್ದಾರೆ. ಕರಾವಳಿಯಲ್ಲಿ ನಡೆದ ನೇಮೋತ್ಸವ, ತಮ್ಮ ಮನನೆಯಲ್ಲಿ ನಡೆದ ಭೂತ ಕೋಲದ್ದಲೂ ರಕ್ಷಿತ್ ಭಾಗಿಯಾಗಿದ್ದರು. ಅಲ್ಲದೇ, ಮಾರಿಯಮ್ಮ ದೇವಸ್ಥಾನಕ್ಕೂ ರಕ್ಷಿತ್ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದರು. ಇದೀಗ ರಕ್ಷಿತ್ ಸ್ನೇಹಿತರೊಂದಿಗೆ, ಅಯೋಧ್ಯೆಗೆ ಹೋಗಿ, ರಾಮಲಲ್ಲಾನ...

ಅನಂತ್‌-ರಾಧಿಕಾ ಪ್ರಿವೆಡ್ಡಿಂಗ್ ಕಾರ್ಯಕ್ರಮದಲ್ಲಿ ಚಿನ್ನದ ಶರ್ಟ್‌ನಲ್ಲಿ ಮಿಂಚಿದ ಮಾರ್ಕ್

Bollywood News: ಬಾಲಿವುಡ್‌ ಸೆಲೆಬ್ರಿಟಿಗಳು ಸೇರಿ ಇನ್ನು ಹಲವು ಗಣ್ಯರು, ಅನಂತ್ ಅಂಬಾನಿ ಮತ್ತು ರಾಧಿಕಾ ಪ್ರಿವೆಡ್ಡಿಂಗ್ ಕಾರ್ಯಕ್ರಮದಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ. ಗುಜರಾತ್‌ನ ಜಾಮ್‌ನಗರದಲ್ಲಿ ಸ್ವರ್ಗವನ್ನೇ ಧರೆಗಿಳಿಸಿದಂತೆ ಅಂಬಾನಿ ಮನೆತನದ ಕಾರ್ಯಕ್ರಮ ನೆರವೇರಿದೆ. ಸೆಲೆಬ್ರಿಟಿಗಳು ಮೂರು ದಿನ ಮೂರು ರೀತಿಯ ಬಟ್ಟೆಗಳನ್ನು ಧರಿಸಿ, ಮಿರಮಿರ ಮಿಂಚಿದ್ದಾರೆ. ಒಬ್ಬೊಬ್ಬರು ಗಣ್ಯರು ತೊಟ್ಟ ಬಟ್ಟೆಗೆ ಒಂದೊಂದು ರೀತಿಯ...

ರಾಮ್‌ಚರಣ್‌ಗೆ ಇಡ್ಲಿ ವಡಾ ಎಂದು ಸಂಬೋಧಿಸಿದ ಶಾರೂಖ್ ಖಾನ್: ಫ್ಯಾನ್ಸ್ ಆಕ್ರೋಶ

Bollywood News: ಸದ್ಯ ಭಾರತದೆಲ್ಲೆಡೆ ಅಂಬಾನಿ ಮಗನ ಪ್ರಿವೆಡ್ಡಿಂಗ್‌ದೆ ಸುದ್ದಿ. ಸಾವಿರ ಕೋಟಿ ಖರ್ಚು ಮಾಡಿ, ಮಗನ ಪ್ರಿ ವೆಡ್ಡಿಂಗ್ ಮಾಡುತ್ತಿರುವ ಅಂಬಾನಿ, ಮದುವೆಗಾಗಿ ಚಂದ್ರಲೋಕಕ್ಕೆ ಹೋಗ್ತಾರೆನೋ ಅಂತಲೇ ಜನ ಮಾತನಾಡಿಕೊಳ್ಳುತ್ತಿದ್ದಾರೆ. ಏಕೆಂದರೆ, ಅಷ್ಟು ಅದ್ಧೂರಿಯಾಗಿದೆ ಅನಂತ್- ರಾಧಿಕಾ ಪ್ರಿವೆಡ್ಡಿಂಗ್. ಗುಜರಾತ್‌ನ ಜಾಮ್‌ನಗರದಲ್ಲಿ ಮೂರು ದಿನ ನಡೆದಿದ್ದ, ಕಾರ್ಯಕ್ರಮದ ವೀಡಿಯೋ ಝಲಕ್‌ಗಳು ಇನ್‌ಸ್ಟಾಗ್ರಾಮ್‌ನಲ್ಲಿ ಸದ್ದು ಮಾಡುತ್ತಿದೆ....

ಗೆಳತಿಯ ಚಿನ್ನ ಕದ್ದು ಗೋವಾಗೆ ಓಡಿ ಹೋಗಿದ್ದ ನಟಿಯ ಬಂಧನ

Movie News: ಗೆಳತಿಯ ಚಿನ್ನ ಕದ್ದು ಗೋವಾಗೆ ಎಸ್ಕೇಪ್ ಆಗಿದ್ದ ನಟಿಯನ್ನು ಪೊಲೀಸರು ಬಂಧಿಸಿದ್ದಾರೆ. ತೆಲುಗು ನಟಿ ಸ್ನೇಹಾ ಶೆಟ್ಟಿ ಬಂಧಿತ ಆರೋಪಿಯಾಗಿದ್ದು, ಈಕೆಯನ್ನು ವೈಜಾಗ್ ಪೊಲೀಸರು ಬಂಧಿಸಿದ್ದಾರೆ. ಅಂಚೆ ಇಲಾಖೆ ನೌಕರ ಪ್ರಸಾದ್ ಬಾಬು ಎಂಬುವವರ ಮಗಳು ಮೌನಿಕಾ ಸ್ನೇಹಾಳ ಗೆಳತಿಯಾಗಿದ್ದಳು. ಅವರ ಮನೆಯಲ್ಲಿ ಚಿನ್ನ ಕದ್ದಿದ್ದ ಸ್ನೇಹಾ, ಸಿಕ್ಕಿಬಿದ್ದಿದ್ದು, ಆಕೆಯಿಂದ ಚಿನ್ನವನ್ನು ವಶಪಡಿಸಿಕೊಂಡ...

‘ಕೆರೆಬೇಟೆ’ ಶೀರ್ಷಿಕೆ ಗೀತೆ ಬಿಡುಗಡೆ: ಚಿತ್ರ ತಂಡಕ್ಕೆ ಜೊತೆಯಾದ ಆರಗ ಜ್ಞಾನೇಂದ್ರ, ಬಿ. ವೈ ರಾಘವೇಂದ್ರ

Movie News: 'ಕೆರೆಬೇಟೆ' ಸ್ಯಾಂಡಲ್ ವುಡ್ ನಲ್ಲಿ ಸಿಕ್ಕಾಪಟ್ಟೆ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾ. ಗೌರಿಶಂಕರ್ ನಟನೆಯ ರಾಜ್ ಗುರು ನಿರ್ದೇಶನದ ಕೆರೆಬೇಟೆ ಚಿತ್ರದ ಟ್ರೈಲರ್, ಟೀಸರ್ ಮತ್ತು ರೋಮ್ಯಾಂಟಿಕ್ ಹಾಡು ಈಗಾಗಲೇ ರಿಲೀಸ್ ಆಗಿದ್ದು ಕುತೂಹಲ ದುಪ್ಪಟ್ಟು ಮಾಡಿದೆ. ಇದೀಗ ಸಿನಿಮಾ ತಂಡ ಟೈಟಲ್ ಟ್ರಾಕ್ ರಿಲೀಸ್ ಮಾಡುವ ಮೂಲಕ ಮತ್ತಷ್ಟು...

ಸಿಂಪಲ್ ಆಗಿ ನಿಶ್ಚಿತಾರ್ಥ ಮಾಡಿಕೊಂಡ ಗಿಣಿರಾಮ ನಟಿ ನಯನಾ ನಾಗರಾಜ್

Movie News: ಗಿಣಿರಾಮ ಸಿರಿಯಲ್‌ನಲ್ಲಿ ನಟಿಸಿ, ಎಲ್ಲರ ಪ್ರೀತಿಗೆ ಪಾತ್ರಳಾಗಿದ್ದ, ಮಾಸ್ತರ್ ಮಗಳು ಅಂತಾನೇ ಫೇಮಸ್ ಆಗಿದ್ದ ನಟಿ ನಯನಾ ನಾಗರಾಜ್ ಸಿಂಪಲ್ ಆಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸುಹಾಸ್‌ ಎಂಬ ಹುಡುಗನ ಜೊತೆ ನಯನಾಾ ನಾಗರಾಜ್ ನಿಶ್ಚಿತಾರ್ಥ ನಡೆದಿದ್ದು, ಮನೆಯಲ್ಲೇ, ಕೆಲ ಸಂಬಂಧಿಕರ ಸಮ್ಮುಖದಲ್ಲಿ ಹೂಮುಡಿಸುವ ಶಾಸ್ತ್ರ ಮಾಡಿ, ರಿಂಗ್ ಬದಲಾಯಿಸಿಕೊಂಡಿದ್ದಾರೆ. ಸುಹಾಸ್ ಸೋಶಿಯಲ್ ಮೀಡಿಯಾ ಎಕ್ಸ್‌ಪರ್ಟ್...

ಫುಡ್ ವ್ಲಾಗರ್ಸ್, ಹೊಟೇಲ್ ಉದ್ಯಮಿಗಳು ಸೇರಿ ನಾವೆಲ್ಲ ರಾಮೇಶ್ವರಂ ಕೆಫೆಯೊಂದಿಗಿದ್ದೇವೆ: ಸಿಹಿ ಕಹಿ ಚಂದ್ರು

Bengaluru News: ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣ ಕುರಿತಂತೆ, ಸಿಹಿ ಕಹಿ ಚಂದ್ರು ತಮ್ಮ ಇನ್‌ಸ್ಟಾಗ್ರಾಂನಲ್ಲಿ ವೀಡಿಯೋ ಒಂದನ್ನು ಅಪ್ಲೋಡ್ ಮಾಡಿದ್ದು, ಸ್ಪೋಟ ಕುರಿತಂತೆ ಆಕ್ರೋಶ ಹೊರಹಾಕಿದ್ದಾರೆ. ಈ ಕೆಲಸ ಮಾಡಿದ ದುಷ್ಕರ್ಮಿಗಳನ್ನು ನಾವೆಲ್ಲ ಸೇರಿ ಖಂಡಿಸಬೇಕು. ರಾಮೇಶ್ವರಂ ಕೆಫೆ ಜೊತೆ ನಾವು ನಿಲ್ಲಬೇಕು. ರಾಮೇಶ್ವರಂ ಕೆಫೆಯವರು ಮತ್ತೆ ಫಿನಿಕ್ಸ್ ಹಕ್ಕಿಯಂತೆ...

ಜುಗಲ್ ಬಂದಿ ಎಂಬ ಭಾವನೆಗಳ ಬಂಧಿ…

ನಿರ್ದೇಶನ, ನಿರ್ಮಾಣ : ದಿವಾಕರ್ ಡಿಂಡಿಮ ತಾರಾಗಣ: ಮಾನಸಿ ಸುಧೀರ್, ಯಶ್ ಶೆಟ್ಟಿ, ಸಂತೋಷ್ ಆಶ್ರಯ್, ಅರ್ಚನಾ ಕೊಟ್ಟಿಗೆ, ಅರವಿಂದ್ ರಾವ್, ಅಶ್ವಿನ್ ರಾವ್ ಪಲ್ಲಕ್ಕಿ.   ಒಂದು ಕಡೆ ಹುಡುಗ ಹುಡುಗಿಯ ವಾಸ್ತವತೆಯ ಮಾತು ಕತೆ. ಮತ್ತೊಂದೆಡೆ ಮೂಗ, ಕಿವುಡ ಮತ್ತು ಅಂಧನೊಬ್ಬನ ಪೀಕಲಾಟ. ಇನ್ನೊಂದೆಡೆ ತಾಯಿ ಆಗಬೇಕೆಂಬ ಹಂಬಲ ಇರೋ ಬಂಜೆಯೊಬ್ಬಳ ಒಳನೋವಿನ ಕಣ್ಣೀರು... ಈ ಮೂರು...

ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಮಹಿಳಾ ಆಯೋಗದಿಂದ ನೊಟೀಸ್

Movie News: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾಟೇರ ಸಿನಿಮಾ 50ನೇ ದಿನದ ಸಂಭ್ರಮದ ವೇಳೆ ಮಾತನಾಡಿದ್ದ ಮಾತಿಗೆ, ಮಹಿಳಾ ಸಂಘಟನೆಗಳು ತೀವ್‌ರ ಆಕ್ರೋಶ ಹೊರಹಾಕಿದ್ದು, ಮಹಿಳಾ ಆಯೋಗ ನೋಟೀಸ್ ನೀಡಿದೆ. 10 ದಿನದೊಳಗೆ ಉತ್ತರಿಸುವಂತೆ ಸೂಚನೆ ನೀಡಿದೆ. ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ದರ್ಶನ್ ಹೆಣ್ಣು ಮಕ್ಕಳ ಬಗ್ಗೆ ಕೇವಲವಾಗಿ ಮಾತನಾಡಿದ್ದಕ್ಕಾಗಿ, ದೂರು ದಾಖಲಾಗಿತ್ತು. ಗೌಡತಿಯರ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img