Thursday, July 2, 2026

ಸಿನಿಮಾ

ಕಾಟೇರ ಶೂಟಿಂಗ್ಗೆ ಬ್ರೇಕ್.. ಮಹಾರಾಷ್ಟ್ರಕ್ಕೆ ಹೋಗಿದ್ಯಾಕೆ ಡಿ ಬಾಸ್..?

Movie News: ದರ್ಶನ್‌ ಅವರ ಬಹುನಿರೀಕ್ಷಿತ ಚಿತ್ರ ಕಾಟೇರ ಸೆಟ್ಟೇರಿ, ಶೂಟಿಂಗ್ ಆರಂಭಿಸಿದೆ. ಆದರೆ ಕಾರಣಾಂತರಗಳಿಂದ ಕಾಟೇರ ಶೂಟಿಂಗ್‌ಗೆ ಬ್ರೇಕ್ ಬಿದ್ದಿದೆ. ಅಲ್ಲದೇ, ಶೂಟಿಂಗ್‌ ನಿಲ್ಲಿಸಿದ ಡಿ ಬಾಸ್, ಮಹಾರಾಷ್ಟ್ರಕ್ಕೆ ಹೋಗಿದ್ದಾರೆ. ಹಾಗಾದ್ರೆ ಯಾಕೆ ಶೂಟಿಂಗ್‌ಗೆ ಬ್ರೇಕ್‌ ಬಿತ್ತು..? ಡಿ ಬಾಸ್ ಅಚಾನಕ್‌ ಆಗಿ ಮಹಾರಾಷ್ಟ್ರಕ್ಕೆ ಹೋಗೋಕ್ಕೆ ಕಾರಣವೇನು ಅಂತಾ ನೋಡೋಣ ಬನ್ನಿ.. ಕೆಲ ದಿನಗಳ...

ದುಬೈನಲ್ಲಿ ಜೂ.ಎನ್ಟಿಆರ್ ನಟ ರಿಷಬ್ ಶೆಟ್ಟಿಗೆ ಏನ್ ಹೇಳಿದ್ರು ಗೊತ್ತಾ..?

Movie News: ತೆಲುಗಿನ ಪ್ರಸಿದ್ಧ ನಟ ಜೂ. ಎನ್‌ಟಿಆರ್‌ರನ್ನು ಕನ್ನಡದ ಮಗ ಎಂದು ಕರೆಯುತ್ತಾರೆ. ಯಾಕಂದ್ರೆ ತೆಲುಗು ಬಿಗ್‌ಬಾಸ್‌ನಲ್ಲಿ ಮಾತನಾಡುವಾಗ, ಅವರೇ ಈ ಬಗ್ಗೆ ಹೇಳಿಕೊಂಡಿದ್ದರು. ನನ್ನ ತಾಯಿ ಕುಂದಾಪುರದವರು, ನನಗೆ ಕನ್ನಡ ಮಾತನಾಡಲು ಬರುತ್ತದೆ. ಮತ್ತು ಈ ಬಗ್ಗೆ ಹೆಮ್ಮೆ ಇದೆ ಎಂದು ಹೇಳಿದ್ದರು. ಇದೀಗ ದುಬೈನಲ್ಲಿ ನಡೆದ ಅವಾರ್ಡ್‌ ಫಂಕ್ಷನ್‌ನಲ್ಲೂ ಕೂಡ...

Just married: ಶೈನ್ ಶೆಟ್ಟಿ ನಟನೆಯ “ಜಸ್ಟ್ ಮ್ಯಾರಿಡ್” ಹಾಡು .

ಸಿನಿಮಾ ಸುದ್ದಿ; ಕನ್ನಡ ಚಿತ್ರರಂಗದ ಹೆಸರಾಂತ ಸಂಗೀತ ನಿರ್ದೇಶಕರಾದ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ಈಗ ನಿರ್ಮಾಪಕರಾಗಿದ್ದಾರೆ. abbs studios ಸಂಸ್ಥೆಯ ಮೊದಲ ಚಿತ್ರವಾಗಿ ಈ "ಜಸ್ಟ್ ಮ್ಯಾರೀಡ್" ಚಿತ್ರ ನಿರ್ಮಾಣವಾಗುತ್ತಿದೆ. ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಗಣಪತಿ ಹಬ್ಬದ ಶುಭ ಸಂದರ್ಭದಲ್ಲಿ ಈ ಚಿತ್ರದ "ಗಂ...

Pratham: “ಕರ್ನಾಟಕದ ಅಳಿಯ” ನ ಹಾಡು ನೋಡಿ ಥ್ರಿಲ್ ಆದ “ಮುದ್ದಿನ ಅಳಿಯ”

ಸಿನುಮಾ ಸುದ್ದಿ: ನಮ್ಮಲ್ಲಿ "ಮುದ್ದಿನ ಅಳಿಯ", " ಗಡಿಬಿಡಿ ಅಳಿಯ" ಹೀಗೆ ಸಾಕಷ್ಟು ಜನ ಅಳಿಯಂದರಿದ್ದೀವಿ. ಈಗ ಪ್ರಥಮ್ "ಕರ್ನಾಟಕದ ಅಳಿಯ" ಆಗಿದ್ದಾರೆ. ಮುದ್ದಿನ ಅಳಿಯ" ಚಿತ್ರದ ನಾಯಕ ಶಶಿಕುಮಾರ್ ಅವರು ಬಿಗ ಬಾಸ್ ಖ್ಯಾತಿಯ ಪ್ರಥಮ್ ನಿರ್ದೇಶಿಸಿ, ನಾಯಕನಾಗಿ ನಟಿಸಿರುವ "ಕರ್ನಾಟಕದ ಅಳಿಯ" ಚಿತ್ರದ "ಮನಸಿಗೆ ಹಿಡಿಸಿದನು ಇವನು" ಹಾಡನ್ನು ಬಿಡುಗಡೆ ಮಾಡಿದರು....

Chandan Shetty: ಚಂದನ್ ಶೆಟ್ಟಿ ಹುಟ್ಟುಹಬ್ಬದಂದು “ನಾದ ಯೋಗಿ” ಯೂಟ್ಯೂಬ್ ಚಾನಲ್ ಶುಭಾರಂಭ..!

ಸಿನಿಮಾ ಸುದ್ದಿ: ಸಂಗೀತ ನಿರ್ದೇಶಕ, ಗಾಯಕ ಹಾಗೂ ಈಗ ನಾಯಕನಾಗೂ ಚಂದನ್ ಶೆಟ್ಟಿ ಜನಪ್ರಿಯ. ಕಳೆದ ಎಂಟು ವರ್ಷಗಳ ಹಿಂದೆ ಚಂದನ್ ಶೆಟ್ಟಿ ತಮ್ಮ ಹುಟ್ಟುಹಬ್ಬದ ದಿನ ತಮ್ಮ ಮೊದಲ ಹಾಡು ಬಿಡುಗಡೆ ಮಾಡಿದ್ದರು‌. ಈ ಬಾರಿಯ ಹುಟ್ಟುಹಬ್ಬದಂದು ನಾದಯೋಗಿ ಎಂಬ ಯೂಟ್ಯೂಬ್ ಚಾನಲ್ ಆರಂಭಿಸಿದ್ದಾರೆ. ಈ ನೂತನ ಯೂಟ್ಯೂಬ್ ಚಾನಲ್ ಗೆ ಚಂದನ್...

Kannada movies: ಗೆಲುವಿನ ಹಾದಿಯಲ್ಲಿ”13″,,ಪ್ರೇಕ್ಷಕರ ಪಾಸಿಟಿವ್ ರೆಸ್ಪಾನ್ಸ್,

ಸಿನಿಮಾಸುದ್ದಿ: ಹಣ ಮನುಷ್ಯನ ಜೀವನದಲ್ಲಿ ಏನೆಲ್ಲ ಆಟ ಆಡಿಸುತ್ತೆ ಎಂದು ಹೇಳುವ ಚಿತ್ರ "13" ಕಳೆದ ಶುಕ್ರವಾರ ತೆರೆಕಂಡಿದ್ದು ವೀಕ್ಷಕರ ಹಾಗೂ ಮಾದ್ಯಮಗಳ ಪ್ರಶಂಸೆಗೆ ಪಾತ್ರವಾಗಿದೆ. ಸಿನಿಮಾ ಇಷ್ಟಪಟ್ಟು ನೋಡುತ್ತಿರುವ ವೀಕ್ಷಕರಿಗೆ ಕೃತಜ್ಞತೆ ಅರ್ಪಿಸಲೆಂದೇ ಚಿತ್ರತಂಡ ಪತ್ರಿಕಾಗೋಷ್ಟಿ ಏರ್ಪಡಿಸಿತ್ತು. ಈ ಸಂದರ್ಭದಲ್ಲಿ ನಟ ರಾಘವೇಂದ್ರ ರಾಜ್ ಕುಮಾರ್, ನಿರ್ದೇಶಕ ನರೇಂದ್ರ ಬಾಬು, ನಿರ್ಮಾಪಕರಾದ ಮಂಜುನಾಥ್...

ಬಿಗ್‌ಬಾಸ್ ಕನ್ನಡ ಸೀಸನ್ 10ರ ಸ್ಪರ್ಧಿಗಳು ಇವರೇ ನೋಡಿ..

BigBoss News: ಈ ಬಾರಿ ಬಿಗ್‌ಬಾಸ್ ಸೀಸನ್‌10ನ್ನು ಜನ ಹಬ್ಬವಾಗಿಯೇ ನೋಡುತ್ತಿದ್ದಾರೆ. ನೂರು ದಿನ ನಡೆಯುವ ಈ ಹಬ್ಬಕ್ಕೆ, ಜನ ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ಕಲರ್ಸ್ ಕನ್ನಡ ಬಿಗ್‌ಬಾಸ್‌ ಪ್ರೋಮೋ ರಿಲೀಸ್ ಮಾಡಿದ್ದು, ಹ್ಯಾಪಿ ಬಿಗ್‌ಬಾಸ್ ಅಂದುಕೊಂಡೇ ಹಬ್ಬದ ಸಂಭ್ರಮ ಶುರು ಮಾಡಿದ್ದಾರೆ. ಇನ್ನು ಈ ಸೀಸನ್‌ಗೆ ಬರುವ ಸ್ಪರ್ಧಿಗಳ ಬಗ್ಗೆ ಕೆಲವು ಮಾಹಿತಿ...

Sandalwood: ಯಶ್ ಅಭಿಮಾನಿಗಳನ್ನ ಕಿಡ್ನಾಪ್ ಮಾಡಿದ ಇನಾಮ್ದಾರ್ ಸಿನಿಮಾದ ನಟ ರಂಜನ್ ಛತ್ರಪತಿ !?

ಸಿನಿಮಾ ಸುದ್ದಿ: ಕೆಲವು ದಿನಗಳಿಂದ ಸುದ್ದಿಯಲ್ಲಿರುವ ಇನಾಮ್ದಾರ್ ಸಿನಿಮಾ ಇದೀಗ ಮತ್ತೊಂದು ವಿಚಾರದಲ್ಲಿ ಸದ್ದು ಮಾಡುತ್ತಿದೆ, ಸಂದೇಶ ಶೆಟ್ಟಿ ಆಜ್ರಿ ನಿರ್ದೇಶನ ಮಾಡಿರುವ ಹಾಗೂ ನಿರಂಜನ್ ಶೆಟ್ಟಿ ತಲ್ಲೂರು ಬಂಡವಾಳ ಕೂಡಿರುವ ಈ ಸಿನಿಮಾ ಗಾಂಧಿನಗರದಲ್ಲಿ ಸದ್ದು ಮಾಡುತ್ತಿದೆ ಈಗಾಗಲೇ ಟೀಸರ್ ಮತ್ತು ಸಿಲ್ಕ್ ಮಿಲ್ಕು ಸಾಂಗ್ ಮೂಲಕ ಜನರ ಗಮನ ಸೆಳೆದ ಇನಾಮ್ದಾರ್...

Vinod prabhakar: ವಿನೋದ್ ಪ್ರಭಾಕರ್ ಅಭಿನಯದ “ಫೈಟರ್” ಚಿತ್ರದ “ಐ ವಾನ ಫಾಲೋ ಯು” ಹಾಡು ಬಿಡುಗಡೆ .

ಸಿನಿಮಾ ಸುದ್ದಿ: ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ, ನೂತನ್ ಉಮೇಶ್ ನಿರ್ದೇಶನದ ಹಾಗೂ ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಿಸಿರುವ "ಫೈಟರ್" ಚಿತ್ರಕ್ಕಾಗಿ ಕವಿರಾಜ್ ಅವರು ಬರೆದಿರುವ "ಐ ವಾನ ಫಾಲೋ ಯು" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಗುರುಕಿರಣ್ ಸಂಗೀತ ನೀಡಿರುವ ಈ ಹಾಡನ್ನು ಚೈತ್ರ ಹೆಚ್. ಜಿ ಹಾಡಿದ್ದಾರೆ. ಇತ್ತೀಚಿಗೆ ಈ ಹಾಡಿನ ಬಿಡುಗಡೆ ಸಮಾರಂಭ...

ಇನ್ಸ್ಟಾಗ್ರಾಮ್ನಲ್ಲಿ ಸಖತ್ ಫೇಮಸ್ ಆಗಿದೆ ಈ ಹಾಡು..

Insta Trending News: ಇನ್‌ಸ್ಟಾಗ್ರಾಮ್‌ನಲ್ಲಿ ಯಾವ ಹಾಡು, ಯಾವ ರೀಲ್ಸ್ ಟ್ರೆಂಡಿಂಗ್‌ನಲ್ಲಿರತ್ತೋ, ಅದೇ ಹಾಡು ಎಲ್ಲರ ಬಾಯಲ್ಲಿರತ್ತೆ. ಇದೀಗ ನಾಲ್ಕು ದಿನದ ಹಿಂದೆಯಷ್ಟೇ ಅಪ್ಲೋಡ್ ಆಗಿದ್ದ ಹಾಡೊಂದು, ಒಂದು ಮಿಲಿಯನ್ ಲೈಕ್ಸ್ ಗಿಟ್ಟಿಸಿಕೊಂಡು ಫೇಮಸ್ ಆಗಿದೆ. ಅದು ಯಾವ ಹಾಡು ಅಂದ್ರೆ ನಾನು ನಂದಿನಿ ಅನ್ನೋ ಹಾಡು. ರಮ್ಮಿ ಆಡಿದ್ರೆ ಏನಾಗತ್ತೆ..? ರಮ್ಮಿ ಆಡಿ ತನ್ನ...
- Advertisement -spot_img

Latest News

ತುಘಲಕ್ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕೀಯಕ್ಕೆ ನ್ಯಾಯಾಲಯದಿಂದ ತಕ್ಕ ಉತ್ತರ: ವಿಜಯೇಂದ್ರ

Political News: ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಲಾಡ್ಲೆ ಮಶಾಕ್ ದರ್ಗಾ ಗಲಭೆ ಸೇರಿದಂತೆ 52 ಕ್ರಿಮಿನಲ್ ಕೇಸ್ ಹಿಂಪಡೆದಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್‌ ತಡೆ...
- Advertisement -spot_img