Friday, July 3, 2026

ಸಿನಿಮಾ

ಮೋಹನ್ ಲಾಲ್ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ “ವೃಷಭ” ಪ್ರಾರಂಭ

Movie News: ಭಾರತದ ಬೃಹತ್ ಆಕ್ಷನ್ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಖ್ಯಾತ ನಟ ಮೋಹನ್ ಲಾಲ್ ಅಭಿನಯದ 'ವೃಷಭ’ ಎಂಬ ಪ್ಯಾನ್ ಇಂಡಿಯಾ ಚಿತ್ರದ ಚಿತ್ರೀಕರಣ ಕಳೆದ ಭಾನುವಾರದಿಂದ ಪ್ರಾರಂಭವಾಗಿದೆ. ‘ವೃಷಭ’ ಚಿತ್ರದಲ್ಲಿ ಮೈ ಜುಂ ಎನಿಸುವಂತಹ ಆಕ್ಷನ್ ಮತ್ತು ರೋಚಕ ದೃಶ್ಯಗಳು ಇರಲಿದ್ದು, ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್...

Upendra: ಸೆಪ್ಟೆಂಬರ್ 15 ಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ “ಬುದ್ದಿವಂತ- 2” ಚಿತ್ರ ಬಿಡುಗಡೆ

ಸಿನಿಮಾ ಸುದ್ದಿ: ತಮ್ಮ ಅಮೋಘ ಅಭಿನಯದ ಮೂಲಕ‌ ಅಭಿಮಾನಿಗಳ ಮನ ಗೆದ್ದಿರುವ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ "ಬುದ್ದಿವಂತ 2" ಚಿತ್ರ ಯಾವಾಗ ಬಿಡುಗಡೆಯಾಗಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿತ್ತು.‌ ಈಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 15 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.‌ ವಿಡಿಯೋ ತುಣುಕೊಂದರ(ಗ್ಲಿಂಪ್ಸ್)...

Samantha: ಸಿನಿಮಾದಿಂದ ಬ್ರೇಕ್ ತೆಗೆದುಕೊಂಡು ವಿದೇಶದಲ್ಲಿ ಸಮಂತಾ ಪ್ರವಾಸ

ಸಿನಿಮಾ ಸುದ್ದಿ: ಕಳೆದ ಎರಡು ವರ್ಷಗಳಿಂದ  ಸಮಂತಾ ಮೈಯಾಸಿಟಿಸ್ ಕಾಯಿಲೆಯಿಂದ  ಬಳಲುತ್ತಿದ್ದಾರೆ ಎಂದು ಸುದ್ದಿಯಾಗಿತ್ತು ನಂತರ ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡು ಚಿಕಿತ್ಸೆ ಪಡೆದುಕೊಂಡರು ನಂತರ ಮರಳಿ ಸಿನಿಮಾಗಳಲ್ಲಿ ಬಿಸಿಯಾಗಿದ್ದರು ಆದರೆ ಈಗ ಮತ್ತೆ ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡು ವೆಕೇಷನ್ ಗೆ ಮರಳಿದ್ದಾರೆ ಅದು ಅವರು ಆಪ್ತ ಸ್ನೇಹಿತೆ ಜೊತೆ.  ಸಮಂತಾ ಫ್ರೆಂಡ್ ಜೊತೆ ದ್ವೀಪ ರಾಷ್ಟ್ರ...

tabala naani: ‘ನನಗೂ ಹೆಂಡ್ತಿ ಬೇಕು’

ಸಿನಿಮಾಸುದ್ದಿ: ಕನ್ನಡದ ಹಾಸ್ಯ ನಟರಲ್ಲಿ ಒಬ್ಬರಾದ ತಬಲನಾಣಿಯವರು ಈ ವಯಸ್ಸಲ್ಲಿ ಮದುವೆಯಾಗಲು ರೆಡಿಯಾಗಿದ್ದಾರೆ ಕೈಯಲ್ಲಿ ಕೋಲು ಕಣ್ಣಿಗೆ ಕಪ್ಪು ಕನ್ನಡಕ ಹಾಕಿಕೊಂಡು ಕುರುಡನಾಗಿರುವ ನಾಣಿಗೆ ಮದುವೆ ಬೇಕಂತೆ ಅದಕ್ಕಾಗಿ ನನಗೂ ಹೆಂಡ್ತಿ ಬೇಕು ಎಂದು ಕೇಳುತ್ತಿದ್ದಾರೆ. ಅದು ಯಾರನ್ನ ಗೊತ್ತಾ ಚೈತ್ರಾ ಕೊಟೂರು ಅವರನ್ನ. ಹೌದು ಸ್ನೇಹಿತರೆ ನಾನು ಹೇಳುತ್ತಿರುವುದು ನಿಜ ಈ ತಬಲ ನಾಣಿ...

Vijay Sethupathi : ವಿಜಯ್ ಸೇತುಪತಿಗೆ  ‘ಸಾವಿನ ವ್ಯಾಪಾರಿ’ ಟ್ಯಾಗ್  ಲೈನ್..?!

Film News : ದಿ ಡೀಲರ್ ಆಫ್ ಡೆತ್ ಅಂದರೆ ಸಾವಿನ ವ್ಯಾಪಾರಿ ಹೀಗಂತ  ಟ್ಯಾಗ್ ಲೈನ್  ದೊರೆತಿದ್ದು ಆ ಒಬ್ಬ ನಟನಿಗೆ  ಅದೂ ನೀಡಿದ್ದು ಡೃರೆಕ್ಟರ್ ಗಳೇ ಅಷ್ಟಕ್ಕೂ  ಆ ನಟನಿಗೆ ಡೈರೆಕ್ಟರ್ ಗಳು ಈ ರೀತಿ ಟ್ಯಾಗ್ ಲೈನ್ ನೀಡಲು ಕಾರಣವೇನು..? ಯಾರು ಆ ನಟ ಹೇಳ್ತೀವಿ ಈ ಸ್ಟೋರಿಯಲ್ಲಿ…. ಬಾಲಿವುಡ್ ಅಂಗಳದಲ್ಲಿ...

Megha Shetty : ಮೇಘಾ ಶೆಟ್ಟಿಗೆ ಮುತ್ತುಕೊಟ್ಟವರು ಯಾರು..?!

Film News : ಆಕೆ ಜೊತೆಜೊತೆಯಲಿ ಸೀರಿಯಲ್ ಮೂಲಕ ಕರುನಾಡ ಮನಗೆದ್ದ ಕ್ಯೂಟ್ ನಟಿ.  ಸದ್ಯ ಈ ನಟಿ ಒಂದು ಫ್ಯಾನ್ ಮಾಡಿರೋ ವಿಚಾರದಿಂದ ಸುದ್ದಿಯಲ್ಲಿದ್ದಾರೆ. ಮೇಘಾ ಶೆಟ್ಟಿ ಗೆ ಅದ್ಯಾರೋ ಮುತ್ತು ಕೊಟ್ಟೆ ಎಂಬುವುದಾಗಿ ಹೇಳುತ್ತಿದ್ದಾರೆ. ಹಾಗಿದ್ರೆ ಏನಿದು ಅಸಲಿ ವಿಚಾರ ಹೇಳ್ತೀವಿ ನೋಡಿ…….. ಮೇಘಾ ಶೆಟ್ಟಿ ಹೆಚ್ಚಿನ ಸಂಖ್ಯೆಯಲ್ಲಿ ಫ್ಯಾನ್ ಫಾಲೋವರ್ಸ್ ಹೊಂದಿರುವಂತ...

Megastar Chiranjivi: ಚಿರಂಜೀವಿ ಪುತ್ರಿ ಶ್ರೀಜಾ ಸಂಸಾರದಲ್ಲಿ ಬಿರುಕು…!

ಸಿನಿಮಾ ಸುದ್ದಿ: ಚಿರಂಜೀವಿ ಪುತ್ರಿ ಶ್ರೀಜಾ ಮತ್ತು ಅವರ ಪತಿ ಕಲ್ಯಾಣ ದೇವ್ ವಿಚ್ಛೇಧನ ಅಧಿಕೃತ ಫಿಕ್ಸ್ ಆಗುವ ಹಂತವನ್ನು ತಲುಪಿದೆ.ಯಾಕೆಂದರೆ  ಶ್ರೀಜಾ ಪತಿ ಕಲ್ಯಾ ಣ ದೇವ್ ಮಾಡಿರುವ ಪೋಸ್ಟ್ ವೈರಲ್ ಆಗಿದೆ.ವಾರದಲ್ಲಿ ಒಂದು ದಿನ ಮಗಳುಯ ನಾಮಿಷ್ಕ  ಜೊತೆ ಕಳೆಯೋದು ತುಂಬಾ ಖುಷಿಯ ವಿಚಾರ ಎಂದು ತಮ್ಮ ಮಗಳ ಜೊತೆ ಇರುವ...

ಡೈರೆಕ್ಟರ್ ಕ್ಯಾಪ್ ತೊಟ್ಟ ಚುಟು ಚುಟು ಕೋರಿಯೋಗ್ರಫರ್..ಹೀರೋ ಆದ ಭೂಷಣ್ ಮಾಸ್ಟರ್ ಈಗ ಡೈರೆಕ್ಟರ್…

Movie News: ಬೆಂಗಳೂರು: ಚುಟು ಚುಟು ಅಂತೈತಿ, ಸಿಂಗಾರ ಸಿರಿಯೇ, ಕಣ್ಣು ಹೊಡಿಯಾಕ ಹೀಗೆ ಸಾಕಷ್ಟು ಹಾಡಿನ ಮೂಲಕ ನೃತ್ಯ ಸಂಯೋಜನೆ ಮಾಡಿ ಖ್ಯಾತಿ ಗಳಿಸಿದವರು ಭೂಷಣ್ ಮಾಸ್ಟರ್. ನಟಸಾರ್ವಭೌಮ, ಬೆಲ್ ಬಾಟಂ, ರಾಬರ್ಟ್ ಸೇರಿದಂತೆ 50ಕ್ಕೂ ಅಧಿಕ ಹಾಡುಗಳಿಗೆ ಕೋರಿಯೋಗ್ರಾಫರ್ ಆಗಿ ದುಡಿದಿರುವ ಭೂಷಣ್, ರಾಜ ರಾಣಿ ರೋರರ್ ರಾಕೆಟ್ ಸಿನಿಮಾ ಮೂಲಕ...

’ಹಾಸ್ಟೆಲ್ ಹುಡುಗರ’ ಸಕ್ಸಸ್ ಪಾರ್ಟಿಗೆ ಸಾಥ್ ಕೊಟ್ಟ ಶಿವಣ್ಣ..HHB ಸಿನಿಮಾ ಬಗ್ಗೆ ಏನಂದ್ರು ಮಾಸ್ ಲೀಡರ್?

Movie News: ಯುವ ಪ್ರತಿಭೆಗಳ ಹೊಸತನ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಎರಡನೇ ದಿನವೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಚಿತ್ರಕ್ಕೆ ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬೆನ್ನು ತಟ್ಟಿದ್ದಾರೆ. ಆರಂಭದಿಂದಲೂ ನಾನಾ ಬಗೆಯಲ್ಲಿ ಪ್ರಚಾರ ಮಾಡಿ, ಇಡೀ ಸ್ಯಾಂಡಲ್ ವುಡ್ ಸಾಥ್ ಕೊಟ್ಟಿರುವ ನಿತಿನ್ ಕೃಷ್ಣಮೂರ್ತಿ...

Caption miller: ಹೊಸ ಅವತಾರದಲ್ಲಿ ಶಿವಣ್ಣ

ಸಿನಿಮಾ ಸುದ್ದಿ: ಶಿವಣ್ಣ  ರೈಲ್ವೇ ಮಾಸ್ಟರ್ ಸಮವಸ್ತ್ರವನ್ನು ಹಾಕಿಕೊಂಡಿರುವ  ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿವೆ ಇವರು ಯಾವ ಸಿನಿಮಾದ ಶೂಟಿಂಗ್ ನಲ್ಲಿದ್ದಾರೆ ಶಿವಣ್ಣ ಬಹುಶಃ ಕ್ಯಾಪ್ಟನ್ ಮಿಲ್ಲರ್ ಸಿನಿಮಾ ಇರಬಹುದಾ ಎಂದು ಹಲವರು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಇನ್ನು ಶಿವಣ್ಣ ನವರ ನಟನೆ ಬಗ್ಗೆ ಕೇಳಬೇಕೆ ಅವರಿಗೆ ಯಾವುದೇ ಪಾತ್ರ ಕೊಟ್ಟರು ಹಿಂಜರಿಯದೆ ಮಾಡುತ್ತಾರೆ...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img