ಕಳೆದ ವರ್ಷ ನಟಿ ಸಮಂತಾ ರುತ್ ಪ್ರಭು ಮತ್ತು ನಟ ನಾಗಚೈತನ್ಯ ಡಿವೋರ್ಸ್ ತೆಗೆದುಕೊಂಡಿದ್ದರು. ಸ್ಯಾಮ್ ಐಟಂ ಡಾನ್ಸ್, ವೆಬ್ ಸಿರೀಸ್ ಮಾಡೋಕ್ಕೆ, ನಾಗಚೈತನ್ಯ ಮತ್ತು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದ ಕಾರಣಕ್ಕೆ ಈ ಸಂಬಂಧ ಮುರಿದು ಬಿದ್ದಿತ್ತು ಎಂದು ಸುದ್ದಿಯಾಗಿತ್ತು. ಈಗೆರಡು ದಿನಗಳಿಂದ ನಾಗಚೈತನ್ಯ ಇನ್ನೋರ್ವ ನಟಿಯೊಂದಿಗೆ ಡೇಟಿಂಗ್ ಮಾಡುತ್ತಿದ್ದು, ಈ ಫೋಟೋ ಸಾಮಾಜಿಕ...
ಸಿನಿಮಾ ಸುದ್ದಿ;
ಕನ್ನಡದಲ್ಲಿ ಹಲವಾರು ರೀತಿಯ ವಿಭಿನ್ನ ಸಿನಿಮಾಗಳು ಬಂದಿವೆ.ಹಾಲಿವುಡ್ ಹೀರೋಗಳನ್ನು ಹಾಕಿಕೊಂಡು ಬಾಲಿವುಡ್ ನಟರನ್ನು ಹಾಕಿಕೊಂಡು . ಮತ್ತು ಸಾವಿರಾರು ಜನರನ್ನು ಒಮ್ಮೆಲೆ ತೆರೆಗೆ ತರುವುದನ್ನು ನೋಡಿರುತ್ತೇವೆ ಆದರೆ ಇಡಿ ಸಿನಿಮಾದ ತುಂಬಾ ಕೇವಲ ಒಬ್ಬ ವ್ಯಕ್ತಿ ಇರುವುದನ್ನು ಯಾವ ಸಿನಿಮಾದಲ್ಲಾದರೂ ನೋಡಿದ್ದೀರಾ . ನೋಡಿದ್ದೀವಿ ಅನ್ನುವುದಕ್ಕೆ ಸಾಧ್ಯವೇ ಇಲ್ಲ ಯಾಕೆಂದರೆ ಇದುವರೆಗೂ ಅಂತಹ...
Sandalwood news:
ಹ್ಯಾಟ್ರಿಕ್ ಹಿರೊ ಶಿವರಾಜಕುಮಾರ್ ಜೊತೆ ತೆರೆ ಹಂಚಿಕೊಳ್ಳಲು ಬೆಂಗಳೂರಿಗೆ ಆಗಮಿಸಿದ್ದಾರೆ. ಬಾಲಿವುಡ್ ನಟ ಅನುಪಮ್ ಖೇರ್ ಚಂದನವನಕ್ಕೆ ಕಾಲಿಟ್ಟಿದ್ದಾರೆ.ಹೌದು ವಿಕ್ಷಕರೆ ಹ್ಯಾಟ್್ಇಕ್ ಹೀರೋ ಶಿವಣ್ಣ ನವರು ಶ್ರೀನಿ ನಿರ್ದೆಶನದ ಘೋಸ್ಟ್ ಸಿನಿಮಾದಲ್ಲಿ ನಟಿಸುತಿದ್ದು ಬಾಲಿವುಡ್ನ ಹಿರಿಯನಟ ಅನುಪಮ್ ಖೇರ್ ಕನ್ನಡದ ಘೋಸ್ಟ್ ಇನ್ನುವ ಸಿನಿಮಾದಲ್ಲಿ ನಟಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.
ಇನ್ನು...
ಖ್ಯಾತ ಹಿರಿಯ ನಟ ಶರತ್ ಬಾಬು ರವರ ಆರೋಗ್ಯದಲ್ಲಿ ಏರುಪೇರಾಗಿರುವ ಕಾರಣ ಚೆನೈನ ಖಾಸಗಿ ಆಸ್ರತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತಿದ್ದಾರೆ.
ಕನ್ನಡದ ʻಅಮೃತವರ್ಷಿಣಿ' ಸಿನಿಮಾದಲ್ಲಿ ಶರತ್ ಬಾಬುರವರು ರಮೇಶ್ ಅರವಿಂದ್ ಮತ್ತು ನಟಿ ಸುಹಾಸಿನಿ ಜೊತೆ ನಡಿಸಿದ್ದರು.ಕನ್ನಡ ಮಾತ್ರವಲ್ಲದೆ ತೆಲುಗು ತಮಿಳು ಭಾಷೆಯ ಚಲನಚಿತ್ರದಲ್ಲಿ ನಟಿಸಿದ್ದ ಶರತ್ ಬಾಬು 1973 ರಲ್ಲಿ ತೆರೆ ಕಂಡಂತಹ ತಲುಗಿನ ರಾಮರಾಜ್ಯಂ...
ಸಿನಿಮಾ ಸುದ್ದಿ:
ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಜನರಿಗಿಂತ ಸಸಿನಿಮಾ ತಾರೆಯರು ಮರಣ ಹೊಂದುವುದು ಸಾಮಅನ್ಯವಾಗಿದೆ ಇದರಲ್ಲಿ ಲಿಂಗ ಬೇದವಿಲ್ಲದೆ ಮಹಿಳೆಯರು ಮತfತು ಪುರುಷರು ಇಬ್ಬರು ಕಾರಣವೇ ಇಲ್ಲದೆ ಸಾಮಾನ್ಯ ಸಾವುಗಲು ಬಃಳ ಕಡಿಮೆ ಬರೀ ಆತ್ಮಹತ್ಯೆಯ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಇದಕ್ಕೆ ಸರಿಯಾಗಿ ಕಾರಣ ತಿಳಿದುಬರುತ್ತಿಲ್ಲ ಕೆಲವೊಂದು ಕಡೆ ಇಬ್ಬರು ಪ್ರೀತಿಯಲ್ಲಿ ಮುಳುಗಿ ದೈಹಿಕ ಸಂಪರ್ಕ ಹೊಂದಿ...
ಸಿನಿಮಾ ಸುದ್ದಿ:
ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮತ್ತು ಆಮ್ ಆದ್ಮಿ ಪಾರ್ಟಿಯ ರಾಜ್ಯಸಭಾ ಸದಸ್ಯ ರಾಘವ್ ಛಡ್ಡಾ ಹಲವು ದಿನಗಳಿಂದ ಪ್ರೀತಿಯಲ್ಲಿ ಬಿದ್ದಿದ್ದು ಇತ್ತೀಚಿಗಷ್ಟೇ ಇವರ ಡೇಟಿಂಗ್ ವಿಷಯ ಯಲಿಗೆ ಬಿದ್ದಿದ್ದೂ ಇವರಿಬ್ಬರು ಶೀಘ್ರದಲ್ಲೇ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದು ಇವರು ತಮ್ಮ ಪ್ರೀತಿಯ ವಿಚಾರವನ್ನು ಅವರು ಪೋಷಕರ ಬಳಿ ತಿಳಿಸಿ ಮನೆಯವರ...
film stories:
ಮೊದಲ ಸಿನಿಮಾದಲ್ಲೇ ರಾಷ್ಟ್ರ ಪ್ರಶಸ್ತಿ ಪಡೆದ ತಮಿಳು ನಟಿ ಕೀರ್ತಿ ಸುರೇಶ್, ತನ್ನ ಗೆಲುವಿಗೆ ಕಾರಣರಾಗುತ್ತಿರುವ ವ್ಯಕ್ತಿಗಳಿಗೆ ಬರೋಬ್ಬರಿ 75 ಲಕ್ಷ ರೂಪಾಯಿಗೂ ಅಧಿಕ ಹಣ ಖರ್ಚು ಮಾಡಿ ಚಿನ್ನದ ನಾಣ್ಯವನ್ನು ನೀಡಿದ್ದಾರೆ. ಯುಗಾದಿ ಹಬ್ಬಕ್ಕಾಗಿ ಅವರು ಈ ಉಡುಗೊರೆಯನ್ನು ನೀಡಿರುವುದಾಗಿ ಹೇಳಿಕೊಂಡಿದ್ದಾರೆ.
ಮಹಾನಟಿ ಖ್ಯಾತಿಯ ಕೀರ್ತಿ ಸುರೇಶ್ ಮಾಡಿರೋ ಈ ಕೆಲಸಕ್ಕೆ ಇಡೀ...
ಸ್ಯಾಂಡಲ್ ವುಡ್ನ ಸ್ಟಾರ್ ನಿರ್ದೆಶಕ ಪ್ರೇಮ್ ಮತ್ತು ಆಕ್ಷನ್ ಪ್ರಿನ್ಸ ಧ್ರುವ ಸರ್ಜಾ ಕಾಂಬಿನೇಷನ್ ನಲ್ಲಿ ಬಾರಿ ದೊಡ್ಡ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾ 'ಕೆಡಿ'
ಇನ್ನು ಈ ಸಿನಿಮಾಗೆ ಕರಾವಳಿಯ ಕುವರಿ ಶಿಲ್ಪಾಶೆಟ್ಟಿ ಕನ್ನಡದ ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ಪ್ರಿತ್ಸಾದ್ ತಪ್ಪಾ, ಉಪೇಂದ್ರ ನಟನೆಯ ಆಟೋ ಶಂಕರ್ ಸಿನಿಮಾದಲ್ಲಿ ನಟಿಸಿರುವ ನಟಿ ಬಾಲಿವುಡ್ ನಲ್ಲಿ ನೆಲೆ...
ಕೊಚ್ಚಿ: ಮಲಯಾಳಂ ನಟಿ ಆರ್ಯ ಪಾರ್ವತಿ ಅವರ ತಾಯಿ, ತಮ್ಮ 47ನೇ ವಯಸ್ಸಿನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ವಿಚಿತ್ರ ಎಂದರೆ, ಅವರ ಅಮ್ಮನಿಗೆ ತಾನು ತಾಯಿಯಾಗುತ್ತಿರುವ ವಿಷಯ ತಿಳಿದಾಗ, ಅದಾಗಲೇ 7 ತಿಂಗಳು ತುಂಬಿತ್ತು. ಆದ್ರೆ ಅವರು ನಟಿಗೆ ವಿಷಯ ತಿಳಿಸಲು ಹಿಂಜರಿದಿದ್ದರಂತೆ. ಎಲ್ಲಿ ಆರ್ಯಾಗೆ ವಿಷಯ ತಿಳಿದು ಬೇಸರವಾಗುತ್ತದೆಯೋ, ಎಂದು ತಿಳಿದು,...
ಯಾವುದೇ ಹಬ್ಬ ಬಂದರೂ ಸ್ಯಾಂಡಲ್ ವುಡ್ ಸ್ಟಾರ್ಸ್ ಆ ಹಬ್ಬವನ್ನ ಸಖತ್ ಆಗೇ ಆಚರಿಸುತ್ತಾರೆ. ಅಂಥವರಲ್ಲಿ ಕೆಲ ನಟ ನಟಿಯರು ಹೇಗೆ ಯುಗಾದಿ ಆಚರಿಸಿದರು ಅಂತಾ ನಾವಿಲ್ಲಿ ಹೇಳಿದ್ದೇವೆ..
ರಾಧಿಕಾ ಪಂಡಿತ್ ತಮ್ಮ ಫ್ಯಾಮಿಲಿ ಜೊತೆ ಯುಗಾದಿ ಹಬ್ಬವನ್ನ ಆಚರಿಸಿದ್ದಾರೆ. ಈ ಬಗ್ಗೆ ಇನ್ಸ್ಟಾಗ್ರಾಂ ನಲ್ಲಿ ಪೋಸ್ಟ್ ಮಾಡಿದ ರಾಧಿಕಾ, ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...