Saturday, July 4, 2026

ಸಿನಿಮಾ

ಆರ’ ಸಿನಿಮಾ ಪೋಸ್ಟರ್ ರಿಲೀಸ್

ಹೊಸ ಪ್ರತಿಭೆಗಳ ‘ಆರ’ ಸಿನಿಮಾ ಪೋಸ್ಟರ್ ರಿಲೀಸ್- ಅಶ್ವಿನ್ ವಿಜಯ ಮೂರ್ತಿ ನಿರ್ದೇಶನದ ಚೊಚ್ಚಲ ಸಿನಿಮಾ ಚಿತ್ರರಂಗದಲ್ಲಿ ಹೊಸ ಪ್ರತಿಭೆಗಳ, ಹೊಸ ಕಥೆಗಳ ಪ್ರಯೋಗ ನಡೆಯುತ್ತಲೇ ಇರುತ್ತೆ. ಇದೇ ರೀತಿಯ ಹೊಸತನ, ಹೊಸ ಕನಸು ಹೊತ್ತ ನವ ಪ್ರತಿಭೆಗಳ ಯುವತಂಡವೊಂದು ನೂತನ ಚಿತ್ರದೊಂದಿಗೆ ಪ್ರೇಕ್ಷಕರೆದುರು ಬರಲು ಸಜ್ಜಾಗಿದೆ. ಆ ಚಿತ್ರದ ಹೆಸರೇ ‘ಆರ’. ಅಶ್ವಿನ್ ವಿಜಯ...

ಪ್ರೇಮಿಗಳ ದಿನಕ್ಕೆ “ಚೌಕಾಬಾರ” ದಿಂದ ಬಂತು ರೊಮ್ಯಾಂಟಿಕ್ ಸಾಂಗ್

ಪ್ರೇಮಿಗಳ ದಿನಕ್ಕೆ "ಚೌಕಾಬಾರ" ದಿಂದ ಬಂತು ರೊಮ್ಯಾಂಟಿಕ್ ಸಾಂಗ್ .ಶಾಸಕ ಎಂ.ಕೃಷ್ಣಪ್ಪ ಅವರಿಂದ ಈ ಸುಂದರ ಹಾಡಿನ ಬಿಡುಗಡೆ . ನವಿ ನಿರ್ಮಿತಿ ಲಾಂಛನದಲ್ಲಿ ನಮಿತಾರಾವ್ ನಿರ್ಮಿಸಿರುವ, ವಿಕ್ರಮ್ ಸೂರಿ ನಿರ್ದೇಶನದ "ಚೌಕಾಬಾರ" ಚಿತ್ರದ ರೊಮ್ಯಾಂಟಿಕ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ಶಾಸಕ ಎಂ ಕೃಷ್ಣಪ್ಪ ಈ ಹಾಡನ್ನು ಬಿಡುಗಡೆ ಮಾಡಿ, ಹಾಡು ಭರ್ಜರಿ ಯಶಸ್ಸು ಕಾಣಲಿ...

ಫೆಬ್ರವರಿ 17ಕ್ಕೆ ದೊಡ್ಡಹಟ್ಟಿ ಬೋರೇಗೌಡ” ಚಿತ್ರ ಬಿಡುಗಡೆ.

ಫೆಬ್ರವರಿ 17 ರಂದು ಬಹು ನಿರೀಕ್ಷಿತ "ದೊಡ್ಡಹಟ್ಟಿ ಬೋರೇಗೌಡ" ಚಿತ್ರ ಬಿಡುಗಡೆ. ಕೆ.ಎಂ.ರಘು ನಿರ್ದೇಶನದ "ತರ್ಲೆ ವಿಲೇಜ್" ಎಂಬ ಗ್ರಾಮೀಣ ಸೊಗಡಿನ ಸಿನಿಮಾ ಗಾಂಧಿನಗರದ ಬಾಕ್ಸ್ ಆಫೀಸ್ ನಲ್ಲಿ ಲಾಭ ಪಡೆಯುವುದರ ಮೂಲಕ ಎಲ್ಲರ ಗಮನ ಸೆಳೆದಿತ್ತು. ಆ ನಂತರ ವಿಭಿನ್ನ ಕಥೆಯ "ಪರಸಂಗ" ಚಿತ್ರವನ್ನು ರಘು ನಿರ್ದೇಶನ ಮಾಡಿದ್ದರು. ಈಗ ಕೆ.ಎಂ.ರಘು, "ತಿಥಿ" ಸಿನಿಮಾದ...

ಮಗನ ಸಿನಿಮಾದಲ್ಲಿ ಕಾಣಿಸಿಕೊಂಡಿರುವ ಸುಪ್ರೀಂ ಹೀರೋ

ವಿಭಿನ್ನ ಕಥೆಯ "ಖೆಯೊಸ್"ಫೆಬ್ರವರಿ 17 ರಂದು ಬಿಡುಗಡೆ . ಮೊದಲ ಬಾರಿಗೆ ಮಗನ ಸಿನಿಮಾದಲ್ಲಿ ಕಾಣಿಸಿಕೊಂಡಿರುವ ಸುಪ್ರೀಂ ಹೀರೋ . ಮನುಷ್ಯನ ಮನಸ್ಸಿನಲ್ಲಾಗುವ ಗೊಂದಲ, ಮನಸ್ಥಿತಿಯ ಬಗ್ಗೆ ಹೇಳುವ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ ಖೆಯೊಸ್. ಈ ಚಿತ್ರ ಫೆ.17 ರಂದು ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಅಕ್ಷಿತ್ ಶಶಿಕುಮಾರ್ ಈ ಚಿತ್ರದ ನಾಯಕನಾಗಿ ಅಭಿನಯಿಸಿದ್ದು, ನಾಯಕಿಯಾಗಿ ಅದಿತಿ ಪ್ರಭುದೇವ...

ಸಮಾರಂಭದಲ್ಲಿ ಸೌತ್ ಮತ್ತು ಬಾಲಿವುಡ್ ಮಂದಿ ಒಟ್ಟಿಗೆ..!

ಸೌತ್ ಮತ್ತು ಬಾಲಿವುಡ್ ಮಂದಿ ಒಟ್ಟಿಗೆ ಸಮಾರಂಭದಲ್ಲಿ ಭಾಗಿಯಾಗಿ ಸಂಭ್ರಮಿಸುವ ಕಾಲ ಬಂದಿದೆ. ಜೈಪುರದ ಅದ್ದೂರಿ ಮದುವೆಯಲ್ಲಿ ಅನೇಕ ಸ್ಟಾರ್ ಕಲಾವಿದರು ಭಾಗಿಯಾಗಿದ್ದಾರೆ.ಕಮಲ್ ಹಾಸನ್, ಆಮೀರ್ ಖಾನ್, ಅಕ್ಷಯ್ ಕುಮಾರ್, ಕರಣ್ ಸರೇದಂತೆ ಅನೇಕರು ಭಾಗಿಯಾಗಿದ್ದಾರೆ. ಬಾಲಿವುಡ್ ಸ್ಟಾರ್ ಗಳಾದ ಆಮೀರ್ ಖಾನ್, ಅಕ್ಷಯ್ ಕುಮಾರ್, ಕರಣ್ ಜೋಹರ್ ಹಾಗೂ ಸೌತ್ ಸ್ಟಾರ್ ಕಮಲ್ ಹಾಸನ್, ಮೋಹನ್...

ಚಿತ್ರರಂಗದ ಕರಾಳ ಮುಖ ಬಿಚ್ಚಿಟ್ಟ ನಟಿ ಸಮೀರಾ ರೆಡ್ಡಿ ?

ಚಿತ್ರರಂಗದ ಕರಾಳ ಮುಖ ಬಿಚ್ಚಿಟ್ಟ ನಟಿ ಸಮೀರಾ ರೆಡ್ಡಿ ನಟಿಯರು ಎಂದರೆ ಹೀಗೆಯೇ ಇರಬೇಕು ಎನ್ನುವ ಸಾಮಾನ್ಯ ಕಲ್ಪನೆ ಇದೆ. ಆದರೆ ಎಲ್ಲಕ್ಕಿಂತಲೂ ಹೆಚ್ಚಾಗಿ ಅವರ ದೇಹದ ಮೇಲೆ ಎಲ್ಲರ ಕಣ್ಣು ನೆಟ್ಟಿರುತ್ತದೆ .ಹಿಂದೆ ಅವರು ತಾವು ದಪ್ಪಗಿದ್ದ ವಿಷಯವನ್ನು ತಿಳಿಸಿದ್ದರು. ನಾನು 19 ರ ವಯಸ್ಸಿನವರೆಗೆ ಕನ್ನಡಕ ಧರಿಸಿದ ಧಡೂತಿ ಹುಡುಗಿಯಾಗಿದ್ದೆ. ಕುಟುಂಬದಲ್ಲಿ ಕುರೂಪಿ ಮಗು...

ಶಾರುಖ್ ಖಾನ್ ದುಬಾರಿ ವಾಚ್ ಅಬ್ಬಬ್ಬಾ..!!

ಶಾರುಖ್ ಖಾನ್ ದುಬಾರಿ ವಾಚ್ ಅಬ್ಬಬ್ಬಾ..!! ಶಾರುಖ್ ಕಮ್‌ಬ್ಯಾಕ್ ಸಿನಿಮಾ ಕೋಟಿ ಕೋಟಿ ಕಮಾಯಿ ಮಾಡಿದೆ. ಅನೇಕ ಹಿಂದಿ ಸಿನಿಮಾಗಳ ದಾಖಲೆ ಪುಡಿ ಪುಡಿ ಮಾಡಿದೆ. ಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್ ಸದ್ಯ ಪಠಾಣ್ ಸಿನಿಮಾದ ಸಕ್ಸಸ್‌ನ ಅಲಿಯಲ್ಲಿ ತೇಲುತ್ತಿದ್ದಾರೆ.ಶಾರುಖ್ ಬಳಿ ಅನೇಕ ದುಬಾರಿ ಕಂಪನಿಯ ವಾಚ್ ಕಲೆಕ್ಷನ್ ಇದೆ. ಲಕ್ಷದಿಂದ ಬರೋಬ್ಬರಿ 4 ಕೋಟಿ...

ನಟಿ ಟಾಪ್ ಲೆಸ್ ಫೋಟೋ ಸಿಕ್ಕಾಪಟ್ಟೆ ವೈರಲ್

ನಟಿ ಟಾಪ್ ಲೆಸ್ ಫೋಟೋ ಸಿಕ್ಕಾಪಟ್ಟೆ ವೈರಲ್ ನಟಿಯೊಬ್ಬರು ಹಾಟ್‌ ಲುಕ್‌ ನ ಪೋಟೋ ಹಂಚಿಕೊಂಡು ಬಾಯ್‌ ಫ್ರೆಂಡ್‌ ಗೆ ಬರ್ತ್‌ ಡೇ ವಿಶ್‌ ಮಾಡಿಕೊಂಡಿದ್ದು ವೈರಲ್‌ ಆಗಿದೆ. ʼಆರ್‌ ಎಕ್ಸ್‌ 100ʼ ಬೆಡಗಿ ಪಾಯಲ್ ರಜಪೂತ್ ಶರ್ಟ್‌ ಬಿಚ್ಚಿ ಅಪ್ಪಿಕೊಂಡು ಬಾಯ್‌ ಫ್ರೆಂಡ್‌ ಬರ್ತ್‌ ಡೇಗೆ ವಿಶ್‌ ಮಾಡಿದ್ದಾರೆ.ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.ಸೋಶಿಯಲ್‌...

ರಿಷಬ್ ಶೆಟ್ಟಿ ಚುನಾವಣೆಗೆ ನಿಲ್ಲುತ್ತಾರಾ ?

ರಾಜ್ಯದಲ್ಲಿ ಎಲೆಕ್ಷನ್ ಕಾವು ಜೋರಾಗಿದೆ.ಹಲವು ಸೆಲೆಬ್ರಿಟಿಗಳು ರಾಜಕೀಯಕ್ಕೆ ಎಂಟ್ರಿ ಕೊಡುವ ಬಗ್ಗೆ ಚರ್ಚೆ ನಡೆಯುತ್ತಿದೆ.ಗೆಲುವಿನ ಖುಷಿಯಲ್ಲಿ ಇರುವ ಅವರು ಚುನಾವಣೆಗೆ ನಿಲ್ಲುತ್ತಾರಾ ಎಂದು ಬಹಳಷ್ಟು ಜನ ಪ್ರಶ್ನೆ ಮಾಡಿದ್ದಾರೆ. ಇನ್ನು ಈ ಬಗ್ಗೆ ಮಾತನಾಡಿದ ಅವರು ಸಮಾಜದಲ್ಲಿ ಬದಲಾವಣೆ ತರಬೇಕಾದರೆ ರಾಜಕೀಯದಲ್ಲಿರ ಬೇಕೆಂದು ಏನು ಇಲ್ಲಾ.? ಸದ್ಯಕ್ಕೆ ನನಗೆ ಯಾವುದೇ ಅಂತ ಆಸೆ ಇಲ್ಲಾ ಎಂದು...

ಕಾಂತಾರ ಸಿನಿಮಾ ಸಕ್ಸಸ್ ರಿಷಬ್ ಶೆಟ್ಟಿ ಏನಂದ್ರು ?

ಕಾಂತಾರ ಸಿನಿಮಾ ಸಕ್ಸಸ್ ರಿಷಬ್ ಶೆಟ್ಟಿ ಏನಂದ್ರು ? ಕಳೆದ 10 ವರ್ಷಗಳಲ್ಲಿ ಶೆಟ್ಟರ ಸಿನಿಮಾಗಳಲ್ಲಿ ಕಂಟೆಂಟ್‌ ಕಾಣ್ತಿದೆ. ಸಕ್ಸಸ್ ರೇಟ್ ಜಾಸ್ತಿ ಇದೆ. ಮೊದಲು ಕನ್ನಡದಲ್ಲಿ ಬಿಡುಗಡೆಯಾಗಿದ್ದ ಸಿನಿಮಾ ನೋಡ ನೋಡುತ್ತಲೇ ಬೇರೆ ಭಾಷೆಗಳಿಗೆ ಡಬ್ ಆಗಿ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಸದ್ದು ಮಾಡಿತ್ತು. ಥಿಯೇಟರ್‌ಗಳಲ್ಲಿ ಮಾತ್ರವಲ್ಲ ಓಟಿಟಿ, ಟಿವಿ ಎಲ್ಲಾ ಕಡೆ ಸಿನಿಮಾಗೆ ಭರ್ಜರಿ...
- Advertisement -spot_img

Latest News

Honnavara News: ತುಂಬಿದ ಹೊಳೆಯಲ್ಲಿ ಶವ ಹೊತ್ತು ಸಾಗಿದ ಗ್ರಾಮಸ್ಥರು

Honnavara News: ಮೂಲಭೂತ ಸೌಲಭ್ಯಗಳ ಕೊರತೆಯಿಂದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗ್ರಾಮಸ್ಥರು ಮಾನವೀಯತೆಯನ್ನೇ ಪ್ರಶ್ನಿಸುವಂತಹ ಪರಿಸ್ಥಿತಿ ಎದುರಿಸಿದ್ದಾರೆ. ಅನಾರೋಗ್ಯದಿಂದ ಮೃತಪಟ್ಟ ಯುವಕನ ಶವವನ್ನು...
- Advertisement -spot_img