Sandalwood: ಇಂದು ಹಿರಿಯ ಹಾಸ್ಯ ನಟ ಉಮೇಶ್ ಅವರು ನಿಧನರಾಗಿದ್ದು, ಸ್ಯಾಂಡಲ್ವುಡ್ ಗಣ್ಯರು, ರಾಜಕೀಯ ಗಣ್ಯರು ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.
ಉಮೇಶ್ ಅವರ ನಿವಾಸಕ್ಕೆ ತೆರಳಿ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯನವರು ಕೂಡ ಉಮೇಶ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಬಳಿಕ ಮಾಧ್ಯಮದ ಜತೆ ಮಾತನಾಡಿರುವ ಅವರು, ಕನ್ನಡ ಚಿತ್ರರಂಗದ ಹಿರಿಯ ನಟ...
Sandalwood: ಸಿನಿಮಾದಲ್ಲಿ ಮಾಡುವ ದೊಡ್ಡ ಪಾತ್ರಗಳಿಗೆ ದುಡ್ಡು ನೀಡದ ಉದಾಹರಣೆಗಳ ಬಗ್ಗೆ ಬಾಲ್ ರಜ್ವಾಡಿ ಮಾತನಾಡಿದ್ದಾರೆ. ಅಲ್ಲದೇ, ಪಾತ್ರಗಳನ್ನು ನಿಭಾಯಿಸುವ ಬಗ್ಗೆಯೂ ವಿವರಿಸಿದ್ದಾರೆ.
https://youtu.be/7g9MDWJG6Wg
ಪಾತ್ರದ ಬಗ್ಗೆ ಮಾತನಾಡಿರುವ ಬಲ್ರಾಜ್, ಅದೆಲ್ಲ ನಿರ್ದೇಶಕರ ಮೇಲೆ ಡಿಪೆಂಡ್ ಆಗಿರುತ್ತದೆ. ಯಾವುದೇ ಪಾತ್ರ ಆದರೂ ನಾವು ಮಾಡಲು ಸಿದ್ಧರಿರುತ್ತೇವೆ. ಆದರೆ ಆ ಪಾತ್ರಕ್ಕೆ ಜೀವ ನೀಡುವುದು ನಿರ್ದೇಶಕರು. ನೀಡಿದ ಪಾತ್ರದಲ್ಲಿ...
Sandalwood: ನಟ ಬಾಲ್ರಾಜ್ವಾಡಿ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಸಿನಿಮಾದಲ್ಲಿ ಆಗಬಹುದಾದ ಕಹಿ ಅನುಭವಗಳ ಬಗ್ಗೆ ಮಾತನಾಡಿದ್ದಾರೆ.
https://youtu.be/CrWvHC3cwQY
ಈ ಬಗ್ಗೆ ಮಾತನಾಡಿರುವ ಬಲ್ರಾಜ್, ನನಗೆ ಇದುವರೆಗೂ ಯಾವುದೇ ಅವಮಾನ, ಬೇಸರದ ವಿಷಯ ಸಿನಿಮಾ ಪಯಣದಲ್ಲಿ ಆಗಿಲ್ಲ. ನನ್ನ ಗಾಡಿಯಲ್ಲಿಯೇ ನಾನು ಶೂಟಿಂಗ್ಗೆ ಹೋಗ್ತೀನಿ. ಅರ್ಜೆಂಟ್ ಇದ್ರೆ ಫ್ಲೈಟ್ ಕೇಳುತ್ತೇನೆ. ಸೆಟ್ನಲ್ಲಿ ನಾನು ಊಟ ಮಾಡಲ್ಲ. ನನ್ನ ಊಟ...
‘ಬಿಗ್ ಬಾಸ್’ ಮನೆಯಲ್ಲಿ ಈ ವಾರದ ಕ್ಯಾಪ್ಟನ್ಸಿ ರೇಸ್ ಸಂಪೂರ್ಣವಾಗಿ ಎಂಟರ್ಟೈನ್ಮೆಂಟ್, ಟಾಸ್ಕ್, ಟಿಪ್ಸ್ ಮತ್ತು ಗೆಸ್ಟ್ಗಳ ಸಂಭ್ರಮದಿಂದ ಕಂಗೊಳಿಸಿತು. ಅತಿಥಿಗಳಿಂದ ಹೆಚ್ಚು ಟಿಪ್ಸ್ ಪಡೆಯುವ ಸ್ಪರ್ಧಿಗಳಿಗೆ ಮಾತ್ರ ಕ್ಯಾಪ್ಟನ್ಸಿ ರೇಸ್ಗೆ ಎಂಟ್ರಿ ಸಿಕ್ಕ ಕಾರಣ, ಸೂರಜ್, ಧನುಷ್, ರಘು, ಸ್ಪಂದನಾ ಸೋಮಣ್ಣ ಮತ್ತು ಅಭಿಷೇಕ್ ಟಾಪ್ ಲಿಸ್ಟ್ನಲ್ಲಿ ಕಾಣಿಸಿಕೊಂಡರು. ಅಂತಿಮವಾಗಿ, ಟಾಸ್ಕ್ ಅನ್ನು...
ಕನ್ನಡ ಟೆಲಿವಿಷನ್ ಕ್ಷೇತ್ರದಲ್ಲಿ ಜಿಆರ್ಪಿ ಅಂದ್ರೆ "ಗ್ರಾಸ್ ರೇಟಿಂಗ್ ಪಾಯಿಂಟ್ " ಲೆಕ್ಕಾಚಾರದಲ್ಲಿ ಮತ್ತೊಮ್ಮೆ ಕಲರ್ಸ್ ಕನ್ನಡ ವಾಹಿನಿ ನಂಬರ್ 1 ಸ್ಥಾನಕ್ಕೇರಿದೆ.. SD + HD ವರ್ಶನ್ಗಳ ಒಟ್ಟಾರೆ ಲೆಕ್ಕದಲ್ಲಿ 46ನೇ ವಾರದಲ್ಲಿ ಕಲರ್ಸ್ ಕನ್ನಡ 672 ಜಿಆರ್ಪಿ ದಾಖಲಿಸಿ ಟಾಪ್ ಸ್ಥಾನ ಪಡೆದಿದೆ. ಜೀ ಕನ್ನಡ ವಾಹಿನಿ 655 ಜಿಆರ್ಪಿಯೊಂದಿಗೆ ಎರಡನೇ...
ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಈ ಸಮಯದಲ್ಲಿ ಅದೃಷ್ಟದಿಂದ ದೂರವಾಗಿದ್ದಾರಂತೆ. ಇತ್ತೀಚಿಗಷ್ಟೇ ಎರಡು ಬಿಗ್ ಪ್ಯಾನ್ ಇಂಡಿಯಾ ಸಿನಿಮಾಗಳಿಂದ ದೀಪಿಕಾ ಹೊರಬಿದ್ದಿದ್ದು, ಇದರಿಂದ ಅವರ ಕರೀಯರ್ಗೆ ದೊಡ್ಡ ಹೊಡೆತವಾಗಿದೆ. ಸಿನಿಮಾಗಳಲ್ಲಿ ಭಾಗವಹಿಸದೆ ಹೋದ ಕಾರಣಗಳು ದೀಪಿಕಾ ೮ ಗಂಟೆ ಕೆಲಸದ ಷರತ್ತು ಮತ್ತು ಸಂಭಾವನೆಯ ಕುರಿತಾಗಿ ಮಾತನಾಡಲಾಗುತ್ತಿದೆ. 8 ಗಂಟೆ ಕೆಲಸದ ನಿಯಮ ಮತ್ತು...
ಇದೇ ಡಿಸೇಂಬರ್ ೧೨ಕ್ಕೆ ದರ್ಶನ್ ಅಭಿಮಾನಿಗಳ ಬಹು ನಿರೀಕ್ಷೆಯ ಸಿನಿಮಾ " ದಿ ಡೆವಿಲ್ " ಬಿಡುಗಡೆಯಾಗ್ತಿದೆ, ಈ ಹಿನ್ನೆಲೆ , ಡಿ.12ಕ್ಕೆ ಜೆಪಿ ನಗರದ ಸಿದ್ದೇಶ್ವರ ಚಿತ್ರಮಂದಿರದಲ್ಲಿ ದರ್ಶನ್ ಫ್ಯಾನ್ಸ್ಗಾಗಿ ವಿಶೇಷ ಪಂಕ್ತಿ ಊಟದ ವ್ಯವಸ್ಥೆ ಮಾಡಲಾಗಿದೆ. ಮೂರು ದಿನಗಳ ಕಾಲ ನಡೆಯಲಿರುವ ಡೆವಿಲ್ ಜಾತ್ರೆಗೆ ಅಭಿಮಾನಿಗಳು ಭರ್ಜರಿಯಾಗಿ ತಯಾರಾಗಿದ್ದಾರೆ. ದರ್ಶನ್ ಅಭಿನಯದ...
ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿರುವಾಗಲೇ, ಅವರ ಬಗ್ಗೆ ಇರುವ ಕುತೂಹಲ ಮತ್ತಷ್ಟು ಹೆಚ್ಚಾಗಿದೆ. ವರ್ಷಗಳ ಹಿಂದೆ ಅಭಿ ಸಿನಿಮಾದ ಮೂಲಕ ಚಂದನವನಕ್ಕೆ ಕಾಲಿಟ್ಟ ರಮ್ಯಾ, ಒಂದು ದಶಕದವರೆಗೆ ಕನ್ನಡದ ನಂ.1 ನಟಿಯ ಸ್ಥಾನವನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದರು. ಮೋಹಕತಾರೆ ಅಂತ ಕರೆಸಿಕೊಳ್ಳುವ ರಮ್ಯಾ, ಸಿನಿಮಾರಂಗ ಮತ್ತು ರಾಜಕೀಯ ಎರಡರಿಂದಲೂ ದೂರ ಉಳಿದಿದ್ದರೂ, ಜನಪ್ರಿಯತೆ...
ಕಥಾ ನಾಯಕ ಲಕ್ಕಿ, ಸೃಜನ್ ಲೋಕೇಶ್ ಜನ್ಮದಿಂದಲೇ ದೌರ್ಭಾಗ್ಯದ ಹೊರೆ ಹೊತ್ತಿರುವ ಹುಡುಗ. ಅವನು ಎಲ್ಲಿಗೆ ಹೋದರೂ ಅವನ ಹಿಂದೆ ದುರಂತಗಳ ಸರಮಾಲೆ ಬರುತ್ತಿರುವಂತೆಯೇ ತೋರುತ್ತದೆ. ಕುಟುಂಬ ಬೀದಿಗೆ ಬಂದು ಬೀಳುವುದರಿಂದ ಹಿಡಿದು, ಶಾಲೆಯ ಕಟ್ಟಡ ಕುಸಿಯುವವರೆಗೂ, ಲಕ್ಕಿಯ ಜೀವನವೇ ಸಮಸ್ಯೆಗಳ ಜಾತ್ರೆಯಂತೆ ಸಾಗುತ್ತದೆ. ಈ ಎಲ್ಲ ಕಷ್ಟಗಳಿಂದ ಬೇಸತ್ತ ಅವನು ಒಂದು ದಿನ...
ಬಾಲಿವುಡ್ ನ ದಿಗ್ಗಜ ನಟ ಧರ್ಮೇಂದ್ರ ಅವರ ನಿಧನದ ನಂತರ, ಅವರ ಸುಮಾರು ₹450 ಕೋಟಿ ಮೌಲ್ಯದ ಆಸ್ತಿ ಯಾರಿಗೆ ಸೇರುತ್ತದೆ? ಎಂಬ ಪ್ರಶ್ನೆ ಅಭಿಮಾನಿಗಳಲ್ಲೂ, ಬಾಲಿವುಡ್ ವಲಯದಲ್ಲೂ ಚರ್ಚೆಗೆ ಕಾರಣವಾಗಿದೆ. ಇದರ ಮಧ್ಯೆ, ಅವರ ಪತ್ನಿ ಹಾಗೂ ಮಾಜಿ ನಟಿ-ಸಂಸದೆ ಹೇಮಾ ಮಾಲಿನಿ ಮಾಡಿದ ಹೊಸ ಸೋಷಿಯಲ್ ಮೀಡಿಯಾ ಪೋಸ್ಟ್ ಮತ್ತಷ್ಟು ಕುತೂಹಲ...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...