Saturday, July 4, 2026

ಸಿನಿಮಾ

ʻಅಥಿ ಐ ಲವ್‌ ಯೂ ಹೊಸ ಸಿನಿಮಾಗೆ ಚಾಲನೆ..!

ಅಟ್ಟಯ್ಯ ವರ್ಸಸ್‌ ಹಂದಿ ಕಾಯೋಳು ಎನ್ನುವ ಭಿನ್ನ ಸಿನಿಮಾದ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೆಸರು ಮಾಡಿದವರು ಲೋಕೇಂದ್ರ ಸೂರ್ಯ. ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸದಲ್ಲಿ ಪ್ರದರ್ಶನಗೊಂಡಿದ್ದ ಆ ಚಿತ್ರವನ್ನು ಎಲ್ಲ ವಲಯದ ಜನ ಇಷ್ಟ ಪಟ್ಟಿದ್ದರು. ನಂತರ ಲೋಕೇಂದ್ರ ಅವರು ʻಚೆಡ್ಡಿದೋಸ್ತ್‌ʼ ಚಿತ್ರಕ್ಕೆ ಕತೆ, ಚಿತ್ರಕತೆ, ಸಂಭಾಷಣೆ ಬರೆದು ನಟಿಸಿದ್ದರು. ಆ ನಂತರ ಥ್ರಿಲ್ಲರ್‌ ಮಂಜು...

ಕನ್ನಡ ಚಿತ್ರಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಶುಭ ಹಾರೈಕ್ಕೆ..!

ಸೂಪರ್ ಸ್ಟಾರ್ ಆಶೀರ್ವಾದ ಪಡೆದ ಕನ್ನಡ ಚಿತ್ರ ನಿರ್ದೇಶಕ ರಾಮಚಂದ್ರ ವೈದ್ಯ -ಮಾರ್ಚ್ ನಲ್ಲಿ ‘ಒಂದಂಕೆ ಕಾಡು’ ರಿಲೀಸ್ ಕಾಡು ಬಗೆದಷ್ಟು ನಿಗೂಢವೆನಿಸುವ ಸೃಷ್ಟಿ. ಮೇಲ್ನೋಟಕ್ಕೆ ತಣ್ಣಗೆ, ಹಸಿರಾಗಿ ಕಾಣುವ ಕಾಡಿನ ಒಳಹೊಕ್ಕರೆ ಊಹೆಗೂ ಮೀರಿದ ವಿಷಯಗಳು, ವಿವರಗಳು ಕಾಣಸಿಗುತ್ತದೆ. ಈಗ ಇದೇ ಕಥಾವಸ್ತುವಿನ ಮೇಲೆ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾವೊಂದು ತೆರೆಗೆ ಬರುತ್ತಿದೆ. ಆ ಚಿತ್ರದ...

ಶಿವಣ್ಣ ವೇದ’ ಒಟಿಟಿಗೆ ಎಂಟ್ರಿ…!!

ಶಿವಣ್ಣ ಅಭಿನಯದ ‘ವೇದ’ ಒಟಿಟಿಗೆ ಎಂಟ್ರಿ ಕೊಡಲು ಡೇಟ್ ಫಿಕ್ಸ್ - ಫೆಬ್ರವರಿ 10ಕ್ಕೆ ಜೀ 5 ನಲ್ಲಿ ನಲ್ಲಿ ರಿಲೀಸ್ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ವೇದ’ ಸಿನಿಮಾ ಒಟಿಟಿಗೆ ಎಂಟ್ರಿ ಕೊಡಲು ಡೇಟ್ ಫಿಕ್ಸ್ ಆಗಿದೆ. ಶಿವಣ್ಣ ಕೆರಿಯರ್ ನ ವಿಶೇಷ ಸಿನಿಮಾಗಳಲ್ಲೊಂದಾಗಿದೆ ಈ ಚಿತ್ರ. ಹ್ಯಾಟ್ರಿಕ್ ಹೀರೋ ಸಿನಿ ಕೆರಿಯರ್...

ಶರಣ್ ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ..!!!

ಶರಣ್ ಹೊಸ ಸಿನಿಮಾ ಘೋಷಣೆ - ಶರಣ್ ಮುಂದಿನ ಚಿತ್ರಕ್ಕೆ ಅರವಿಂದ್ ಕುಪ್ಲಿಕರ್ ನಿರ್ದೇಶಕ ‘ಪುಗ್ಸಟ್ಟೆ ಲೈಫು ಪುರುಸೊತ್ತೇ ಇಲ್ಲ’ ಸಿನಿಮಾ ಖ್ಯಾತಿಯ ಅರವಿಂದ್ ಕುಪ್ಲಿಕರ್ ಶರಣ್ ಮುಂದಿನ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಡಾರ್ಕ್ ಹ್ಯೂಮರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದಲ್ಲಿ ಶರಣ್ ಪಾತ್ರ ಹಿಂದಿನ ಸಿನಿಮಾಗಳಿಗಿಂತ ಡಿಫ್ರೆಂಟ್ ಆಗಿರಲಿದ್ದು, ಎಲೆಕ್ಟ್ರಿಷಿಯನ್ ಪಾತ್ರ ನಿರ್ವಹಿಸುತ್ತಿದ್ದಾರೆ....

ನಟಿ ರಾಖಿ ಪತಿ ಆದಿಲ್ ಖಾನ್ ಅರೆಸ್ಟ್ ಆಗೋಕೆ ಕಾರಣವೇನು..?

FilmNews ಬೆಂಗಳೂರು(ಫೆ.7): ಬಾಲಿವುಡ್ ಖ್ಯಾತ ನಟಿ ರಾಖಿ ಸಾವಂತ್ ಬಗ್ಗೆ ಎಲ್ಲರಿಗೂ ಗೊತ್ತಿರುವ ಹಾಗೆ ಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ತನ್ನದೇ ಆದ ಹೇಳಿಕೆಗಳ ಮುಖಾಂತರ ಈಕೆ ಜನಪ್ರೀಯಳಾಗಿದ್ದಾಳೆ. ಈಕೆ ಮೈಸೂರು ಮೂಲದ ಆದಿಲ್ ಖಾನ್ ದುರಾನಿ ಎಂಬಾತನನ್ನು ಮದುವೆಯಾಗಿ ಒಂದಿಷ್ಟು ಸುದ್ದಿಯಾಗಿದ್ದಾಳೆ. ಇದೀಗ ಈಕೆಯ ಪತಿ ಆದಿಲ್ ಖಾನ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂಬ...

ರಾಮಚಂದ್ರ ವೈದ್ಯ ನಿರ್ದೇಶನದ ‘ಒಂದಂಕೆ ಕಾಡು’ ಮಾರ್ಚ್ ನಲ್ಲಿ ರಿಲೀಸ್ !

Film News ಬೆಂಗಳೂರು (ಫೆ.7): ಕಾಡು ಬಗೆದಷ್ಟು ಬಗೆದಷ್ಟು ನಿಗೂಢವೆನಿಸುವ ಸೃಷ್ಟಿ. ಮೇಲ್ನೋಟಕ್ಕೆ ತಣ್ಣಗೆ, ಹಸಿರಾಗಿ ಕಾಣುವ ಕಾಡಿನ ಒಳಹೊಕ್ಕರೆ ಊಹೆಗೂ ಮೀರಿದ ವಿಷಯಗಳು, ವಿವರಗಳು ಕಾಣಸಿಗುತ್ತದೆ. ಈಗ ಇದೇ ಕಥಾವಸ್ತುವಿನ ಮೇಲೆ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾವೊಂದು ತೆರೆಗೆ ಬರುತ್ತಿದೆ. ಆ ಚಿತ್ರದ ಹೆಸರೇ ‘ಒಂದಂಕೆ ಕಾಡು’. ಕನ್ನಡ ಕಿರುತೆರೆಯಲ್ಲಿ ನಿರ್ದೇಶಕರಾಗಿ ಸಾಕಷ್ಟು ಹೆಸರು, ಅನುಭವ,...

ಶಿವಣ್ಣ ಅಭಿನಯದ ‘ವೇದ’ ಓಟಿಟಿಗೆ ಎಂಟ್ರಿ ಕೊಡಲು ಡೇಟ್ ಫಿಕ್ಸ್ !

FilmNews ಬೆಂಗಳೂರು(ಫೆ.7): ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ವೇದ’ ಸಿನಿಮಾ ಒಟಿಟಿಗೆ ಎಂಟ್ರಿ ಕೊಡಲು ಡೇಟ್ ಫಿಕ್ಸ್ ಆಗಿದೆ. ಶಿವಣ್ಣ ಕೆರಿಯರ್ ನ ವಿಶೇಷ ಸಿನಿಮಾಗಳಲ್ಲೊಂದಾಗಿದೆ ಈ ಚಿತ್ರ. ಹ್ಯಾಟ್ರಿಕ್ ಹೀರೋ ಸಿನಿ ಕೆರಿಯರ್ ನ 125ನೇ ಸಿನಿಮಾ ಒಂದು ಕಡೆಯಾದ್ರೆ ಗೀತಾ ಶಿವಕುಮಾರ್ ನಿರ್ಮಾಣದ ಮೊದಲ ಸಿನಿಮಾ. ನಿರ್ದೇಶಕ ಎ.ಹರ್ಷ ಹಾಗೂ ಶಿವಣ್ಣ...

ಶೋಕ್ದಾರ್ ಧನ್ವೀರ್ ಗೌಡ ‘ವಾಮನ’ ಚಿತ್ರಕ್ಕೆ ಕುಂಬಳಕಾಯಿ ಒಡೆದ ಚಿತ್ರತಂಡ

ಶೋಕ್ದಾರ್ ಧನ್ವೀರ್ ಗೌಡ ನಟಿಸುತ್ತಿರುವ ಬಹುನಿರೀಕ್ಷಿತ ಮಾಸ್ ಎಂಟರ್ಟೈನ್ಮೆಂಟ್ ಸಿನಿಮಾ ‘ವಾಮನ’. ಟೀಸರ್ ಮೂಲಕ ಉತ್ತಮ ರೆಸ್ಪಾನ್ಸ್ ಗಿಟ್ಟಿಸಿಕೊಂಡಿರುವ ಈ ಚಿತ್ರಕ್ಕೆ ಶಂಕರ್ ರಾಮನ್ ಆಕ್ಷನ್ ಕಟ್ ಹೇಳಿದ್ದಾರೆ. ಧನ್ವೀರ್ ಜೋಡಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದು, ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ‘ವಾಮನ’ ಸಿನಿಮಾತಂಡ ಇಂಟ್ರೋಡಕ್ಷನ್ ಸಾಂಗ್ ಸೆರೆ ಹಿಡಿಯುವ ಮೂಲಕ ಚಿತ್ರೀಕರಣಕ್ಕೆ ಕುಂಬಳ ಕಾಯಿ...

ನಟ ಅನಂತ್ ನಾಗ್ ಗೆ ಪ್ರಶಸ್ತಿ

ನಟ ಅನಂತ್ ನಾಗ್ ಗೆ ಪ್ರಶಸ್ತಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗುಣವಂತೆಯ ಯಕ್ಷಾಂಗಣದಲ್ಲಿ ಶುಕ್ರವಾರ ನಡೆದ ಕೆರೆಮನೆ ಶಂಭು ಹೆಗಡೆ ರಾಷ್ಟಿçÃಯ ನಾಟ್ಯೋತ್ಸವ ಕಾರ್ಯಕ್ರಮದಲ್ಲಿ ಚಿತ್ರನಟ ಅನಂತ ನಾಗ್ ಅವರಿಗೆ Pಕೆರೆಮನೆ ಶಿವರಾಂ ಹೆಗಡೆ ರಾಷ್ಟಿçÃಯ ಪ್ರಶಸ್ತಿ  ೨೦೨೧ಅನ್ನು ನೀಡಿ ಗೌರವಿಸಲಾಯಿತು . ವಿಧಾನಸಭಾಧ್ಯಕ್ಷ ವಿಶ್ವೇಸ್ವರ ಹೆಗಡೆ ಕಾಗೇರಿ ಕೆರೆಮನೆ ಶಿವಾನಂದ ಹೆಗಡೆ, ಶಾಸಕ ಸುನೀಲ್...

ಕಾಸಿನಸರ ಚಿತ್ರದ ಹಾಡು ಬಿಡುಗಡೆ

film story ಕಾಸಿನಸರ ಚಿತ್ರದ ಹಾಡು ಬಿಡುಗಡೆ ಇದು ಬಂಗಾರದ ಸರವಲ್ಲ ಬದಲಿಗೆ ಇದು ಸಿನಿಮಾ.. ಹೌದು "ಕಾಸಿನಸರ' ಹೆಸರಿನಲ್ಲಿ ಸಿನಿಮಾವೊಂದು ಕನ್ನಡ ಚಿರ‍್ರರಂಗದಲ್ಲಿ ಸಿದ್ದವಾಗುತ್ತಿದೆ. ಈ ಸಿನಿಮಾದ ಹಾಡುಗಳನ್ನು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಬಸವರಾಜ ಬೊಮ್ಮಾಯಿ ಯವರ ಮೂಲಕ ಬಿಡುಗಡೆ ಮಾಡಲಾಯಿತು. ಇದೇ ವೇಳ ಮಾತನಾಡಿದ ಬೊಮ್ಮಾಯಿಯವರು ಚಿತ್ರತಂಡಕ್ಕೆ ಶುಭ ಹಾರೈಸಿದರು ಇನ್ನು ಈ...
- Advertisement -spot_img

Latest News

Health Tips: ಮಕ್ಕಳಿಗೆ ಮಸಾಜ್ ಮಾಡುವುದರಿಂದ ಆಗುವ ಪ್ರಯೋಜನಗಳೇನು..?

Health Tips: ಶಿಶುಗಳಿಂದ ಹಿಡಿದು 5 ವರ್ಷದ ಮಕ್ಕಳಿಗೆ ಬಾಡಿ ಮಸಾಜ್ ಮಾಡಿಯೇ ಬಿಸಿ ನೀರಿನ ಸ್ನಾನ ಮಾಡಿಸುತ್ತಾರೆ. ಅದರಲ್ಲೂ 3 ವರ್ಷದ ತನಕ ಪ್ರತಿದಿನ...
- Advertisement -spot_img