ಎಸ್.ಎಲ್.ವಿ ಚಿತ್ರ ಬಿಡುಗಡೆಗೆ ಸಜ್ಜಾಗಿದೆ
ಕಿರುತೆರೆ ನಿರೂಪಕ ಸಂಜೀವ ಕುಲಕರ್ಣಿ ಪುತ್ರ ಸೌರಭ ಕುಲಕರ್ಣಿ ನಿರ್ದೇಶನದ “ಎಸ್.ಎಲ್.ವಿ” ಚಿತ್ರ ಇದೀಗ ಬಿಡುಗಡೆಗೆ ಸಜ್ಜಾಗಿದೆ. ಚಿತ್ರವೂ ಶೀರ್ಷಿಕೆಯಷ್ಟೇ ವಿಭಿನ್ನವಾಗಿದೆ ಎನ್ನುತ್ತದೆ ಚಿತ್ರತಂಡ. ನಟನಾಗಿ, ನಿರೂಪಕನಾಗಿ ಗುರುತಿಸಿಕೊಂಡಿದ್ದ ಸೌರಭ ಕುಲಕರ್ಣಿಯ ಚೊಚ್ಚಲ ನಿರ್ದೇಶನದ ಚಿತ್ರ ಇದಾಗಿದ್ದು, ರಂಗಭೂಮಿ-ಕಿರುತೆರೆ ನಟ ಅಂಜನ್ ಎ ಭಾರದ್ವಾಜ್ ಮತ್ತು ಖ್ಯಾತ ನಟ ಮಂಡ್ಯ...
ಗಾಂಧಿ ಬಜಾರ್ ನಲ್ಲಿ ಆರಂಭವಾಯಿತು "Combat warriors" .
ಇದು ಚಲನಚಿತ್ರದಲ್ಲಿ ನಟಿಸಲು ಬಯಸುವವರಿಗೆ ಫಿಸಿಕಲ್ ಫಿಟ್ನೆಸ್ ಮತ್ತು ಸೆಲ್ಫ್ ಡಿಫೆನ್ಸ್ ಕುರಿತು ಶಿಕ್ಷಣ ನೀಡುವ ಸಂಸ್ಥೆ .
ಪ್ರತಿಯೊಬ್ಬ ಮನುಷ್ಯನು ತಾನು ದೈಹಿಕವಾಗಿ ಆರೋಗ್ಯವಾಗಿರಬೇಕೆಂದು ಬಯಸುತ್ತಾನೆ. ಅದರಲ್ಲೂ ಸಿನಿಮಾದಲ್ಲಿ ನಟಿಸಬೇಕೆಂಬ ಆಸಕ್ತಿ ಇರುವವರಿಗಂತೂ ಫಿಸಿಕಲ್ ಫಿಟ್ನೆಸ್ ಬಹು ಮುಖ್ಯ. ಇದರ ಬಗ್ಗೆ ಸರಿಯಾದ ಶಿಕ್ಷಣ ನೀಡಲು...
ನ್ಯಾಚುರಲ್ ಸ್ಟಾರ್ ನಾನಿ 'ದಸರಾ' ಟೀಸರ್ ಬಿಡುಗಡೆ ಮಾಡಲಿದ್ದಾರೆ ಸೂಪರ್ ಸ್ಟಾರ್ಸ್- ನಾಳೆ ಬಹು ನಿರೀಕ್ಷಿತ ಟೀಸರ್ ಗ್ರ್ಯಾಂಡ್ ರಿಲೀಸ್
ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ಮೆಗಾ ಪ್ರಾಜೆಕ್ಟ್ ಪ್ಯಾನ್ ಇಂಡಿಯಾ ಸಿನಿಮಾ "ದಸರಾ' ಟೀಸರ್ ಬಿಡುಗಡೆಗೆ ಒಂದೇ ದಿನ ಬಾಕಿ ಇದೆ. ಬಹು ನಿರೀಕ್ಷಿತ ಟೀಸರ್ ಬಿಡುಗಡೆಯನ್ನು ಸಿನಿ ಪ್ರೇಮಿಗಳು ಎದುರು ನೋಡುತ್ತಿದ್ದಾರೆ. ಜನವರಿ...
ನಿರ್ಮಾಪಕ ಹಾಗೂ ನಿರ್ದೇಶಕ ವಿಷ್ಣುಕಾಂತ್ ಪುತ್ರ ಭರತ್ ವಿಷ್ಣುಕಾಂತ್ ‘ರೇಸರ್’ ಸಿನಿಮಾ ಮೂಲಕ ನಿರ್ದೇಶಕನಾಗಿ ಹೊರ ಹೊಮ್ಮುತ್ತಿದ್ದಾರೆ. ಬೈಕ್ ರೇಸಿಂಗ್ ಕುರಿತ ನೈಜ ಘಟನೆ ಆಧಾರಿತ ‘ರೇಸರ್’ ಚಿತ್ರದ ಮುಹೂರ್ತ ಇಂದು ನೆರವೇರಿದೆ. ಚಿತ್ರದಲ್ಲಿ ಸಂದೇಶ್ ಪ್ರಸನ್ನ, ಅದ್ವಿತಿ ಶೆಟ್ಟಿ ನಾಯಕ ಹಾಗೂ ನಾಯಕಿಯಾಗಿ ನಟಿಸುತ್ತಿದ್ದು, ಭರತ್ ವಿಷ್ಣುಕಾಂತ್ ನಿರ್ದೇಶನದ ಜೊತೆಗೆ ಭರತ್ ಫಿಲಂಸ್...
ಫೆಬ್ರವರಿ ಮೊದಲ ವಾರ ‘ನಟ ಭಯಂಕರ’ ಹಾಗೂ ನೈಜ ಘಟನೆ ಆಧಾರಿತ ‘ತನುಜ’ ಸಿನಿಮಾ ಬಿಡುಗಡೆಯಾಗುತ್ತಿದೆ. ಈ ಎರಡೂ ಸಿನಿಮಾಗಳ ಸಂಗೀತ ನಿರ್ದೇಶಕ ಪ್ರದ್ಯೋತನ್. ಚಂದವನದಲ್ಲಿ ಭರವಸೆ ಮೂಡಿಸುತ್ತಿರುವ ಪ್ರತಿಭಾವಂತ ಸಂಗೀತ ನಿರ್ದೇಶಕ.
ಪ್ರದ್ಯೋತನ್ ಮೂಲತಃ ತೆಲುಗಿನವರು ಆದ್ರೆ ಹೆಚ್ಚು ಪ್ರೀತಿ ಅಭಿಮಾನ ಗಳಿಸಿರೋದು ಕರುನಾಡಲ್ಲಿ. ಆ ಪ್ರೀತಿಯಿಂದಲೇ ಕಳೆದೆರಡು ವರ್ಷದಿಂದ ಬೆಂಗಳೂರಲ್ಲೇ ನೆಲೆಸಿದ್ದಾರೆ. ತೆಲುಗಿನ...
Film News:
ಮಾಸ್ಟರ್ ಮತ್ತು ವರಿಸು ಸಿನಿಮಾದ ಬಳಿಕ ಮೂರನೇ ಸಲ ದಳಪತಿ ವಿಜಯ್ ಜತೆ ಕೈ ಜೋಡಿಸುತ್ತಿದೆ 7 ಸ್ಕ್ರೀನ್ ಸ್ಟುಡಿಯೋಸ್ ಬ್ಯಾನರ್. ಸದ್ಯಕ್ಕೆ ದಳಪತಿ 67 ಎಂದು ತಾತ್ಕಾಲಿಕ ಶೀರ್ಷಿಕೆಯಡಿ ಘೋಷಣೆ ಆಗಿರುವ ಈ ಚಿತ್ರವನ್ನು ಲೋಕೇಶ್ ಕನಗರಾಜ್ ನಿರ್ದೇಶನ ಮಾಡಲಿದ್ದಾರೆ.
ಈ ಹಿಂದೆ ವಿಜಯ್ಗೆ ಮಾಸ್ಟರ್ ಸಿನಿಮಾ ನಿರ್ದೇಶನ ಮಾಡಿದ್ದ ಲೋಕೇಶ್ಗೆ ಇದು...
Film News:
"ಖಾರಾಬಾತ್" ಸಾಮಾನ್ಯವಾಗಿ ಎಲ್ಲರಿಗೂ ಪ್ರಿಯವಾಗುವ ಖಾದ್ಯ. ಈ "ಖಾರಾಬಾತ್" ಅನ್ನು ಕೇಂದ್ರವಾಗಿಟ್ಟುಕೊಂಡೆ ವಿಜಯ್ ಜಗದಾಲ್ "ರೂಪಾಯಿ" ಚಿತ್ರಕ್ಕೆ ಹಾಡೊಂದನ್ನು ಬರೆದಿದ್ದಾರೆ. ಖ್ಯಾತ ಗಾಯಕಿ ಸುಪ್ರಿಯಾ ರಾಮ್ ಈ ಹಾಡನ್ನು ಹಾಡಿದ್ದಾರೆ. ಇತ್ತೀಚೆಗೆ ಈ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಪ್ರಸಿದ್ದ ಹೋಟೆಲ್ ನಲ್ಲಿ "ಖಾರಾಬಾತ್" ಖರ್ಚಾಗುವ ಹಾಗೆ, ಈ ಹಾಡು ಕೂಡ...
ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ .. ವಿಷ್ಣು ಫ್ಯಾನ್ಸ್ ಆಕ್ರೋಶ
ಜನವರಿ 29ರಂದು ಮೈಸೂರಿನಲ್ಲಿ ಲೋಕಾರ್ಪಣೆಗೊಳ್ಳಲಿದೆ.ಅಭಿಮಾನ್ ಸುಡಿಯೋದಿಂದ ಬೆಳಗ್ಗೆ 6 ಗಂಟೆಗೆ 1000ಕ್ಕೂ ಹೆಚ್ಚು ವಾಹನಗಳ ಮೂಲಕ ಮೈಸೂರಿಗೆ ವಾಹನಗಳ ಮೂಲಕ ಜಾತ ಮಾಡುತ್ತಿದ್ದಾರೆ.
ಬೆಂಗಳೂರಿನಿಂದ ಮೈಸೂರಿನವರೆಗೆ ಸುಮಾರು 112 ಕಟೌಟ್ಗಳನ್ನು ಹಾಕಿದ್ದಾರೆ.
ವಿಷ್ಣುವರ್ಧನ್ ಅವರನ್ನು ಪರಭಾಷೆಯ ನಟನಂತೆ ಪರಿಗಣಿಸುತ್ತಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಆಹ್ವಾನ ಕೊಡದೇ ಸೈಲೆಂಟಾಗಿ ಕೂತಿದ್ದಾರೆ ಎಂದು...
ನಟಿ ಜಾನ್ವಿ ಕಪೂರ್ ಬ್ರೌನ್ ಸೀರೆಯಲ್ಲಿ ಜಾಕೆಟ್ ಲೆಸ್ ಆಗಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ.
ಜಾನ್ವಿ ಕಪೂರ್ ಫೋಟೋಗಳು ಪಡ್ಡೆ ಹುಡುಗರ ನಿದ್ದೆಗಡೆಸಿದೆ. ಜೂನಿಯರ್ ಶ್ರೀದೇವಿ ಜನಪ್ರಿಯರಾಗಿರುವ ಜಾನ್ವಿ ಕಪೂರ್ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ್ದಾರೆ. ಆಗಾಗೆ ಫೋಟೋಗಳನ್ನು ಅಪ್ಲೋಡ್ ಮಾಡ್ತಾರೆ.
ನಟಿ ಸಾಲು ಸಾಲು ಸಿನಿಮಾಗಳನ್ನು ಮಾಡುತ್ತಿದ್ದು ಸೋಷಿಯಲ್ ಮೀಡಿಯಾದಲ್ಲಿಯೂ ಆಯಕ್ಟಿವ್...