Tuesday, July 28, 2026

ಸಿನಿಮಾ

Sandalwood: ಸಿನಿಮಾಗೆ ಕಥೆ ಬರೆಯುವ ಆಸೆ ನಿಮಗಿದೆಯೇ..? ಹಾಗಾದ್ರೆ ಪ್ರಿಯಾ ಸುದೀಪ್ ನೀಡುತ್ತಿದ್ದಾರೆ ಅವಕಾಶ

Sandalwood: ನಮ್ಮಲ್ಲಿ ಅದೆಷ್ಟೋ ಟ್ಯಾಲೆಂಟ್‌ಗಳು ಇನ್ಫ್ಲುಯೆನ್ಸ್ ಕಾರಣದಿಂದ ಮೂಲೆ ಗುಂಪಾಗಿದೆ. ಸ್ಪರ್ಧೆಗೆ ಸೇರುವುದಿದ್ದರೆ, ಆಫೀಸಿನಲ್ಲಿ ಕೆಲಸಕ್ಕೆ ಸೇರುವುದಿದ್ದರೆ, ಸಿನಿಮಾ ಜಗತ್ತಿಗೆ ಬರಬೇಕಿದ್ದರೆ, ಹೀಗೆ ಎಲ್ಲೇ ಹೋದರು ಇಂದಿನ ಕಾಲದಲ್ಲಿ ಜನ ಇನ್‌ಫ್ಲುಯೆನ್ಸ್ ಇಲ್ಲದೇ, ಕೆಲಸವೇ ನೀಡದ ಪರಿಸ್ಥಿತಿಗೆ ಬಂದು ತಲುಪಿದ್ದಾರೆ. ಆದರೆ ಪ್ರಿಯಾ ಸುದೀಪ್ ಅಂಥ ಟ್ಯಾಲೆಂಟ್‌ಗಳ ಹುಡುಕಾಟದಲ್ಲಿದ್ದಾರೆ. ಪ್ರಿಯಾ ಸುದೀಪ್, ತಮ್ಮ ಮುಂದಿನ ಸಿನಿಮಾಗಾಗಿ...

Sandalwood: ಮನೆಯಲ್ಲೇ ನಡೆದ ಯಕ್ಷಗಾನದಲ್ಲಿ ಬಣ್ಣ ಹಚ್ಚಿದ ರಿಷಬ್ ಶೆಟ್ಟಿ ಮಗ ರಣ್ವಿತ್

Sandalwood: ಕರಾವಳಿಯ ವೈಭವ, ಭೂತಾರಾಧನೆಯ ಬಗ್ಗೆ ಇಡೀ ಪ್ರಪಂಚಕ್ಕೆ ತಿಳಿಸಿರುವ ನಟ ರಿಷಬ್ ಶೆಟ್ಟಿ ಸದಾ ದೇವರಲ್ಲಿ ಭಕ್ತಿ, ದೈವಾರಾಧನೆ ಮಾಡುವವರು. ಅವರ ಸಿನಿಮಾ ರಿಲೀಸ್ ಆಗುವ ಮುನ್ನ ಮತ್ತು ರಿಲೀಸ್ ಆದ ಬಳಿಕ ಅವರು ದೇವಸ್ಥಾನಕ್ಕೆ ಹೋಗುವುದು, ಪೂಜೆ, ಹೋಮ-ಹವನ, ಕೋಲ ಮಾಡಿಸುವುದನ್ನೆಲ್ಲ ನಾವು ನೀವು ನೋಡಿದ್ದೇವೆ. ಇದೀಗ ರಿಷಬ್ ತಮ್ಮ ಮನೆಯಲ್ಲಿಯೇ ವಿಶೇಷ...

Sandalwood News: ಬಾ ಮಾ ಹರೀಶ್ ಗೌಡ ಪುತ್ರ ಉಲ್ಲಾಸ್ ಗೌಡ(28) ನಿಧನ

Sandalwood: ಮದುವೆ ಖುಷಿಯಲ್ಲಿದ್ದ ಸ್ಯಾಂಡಲ್‌ವುಡ್ ನಿರ್ಮಾಪಕ ಬಾ ಮಾ ಹರೀಶ್ ಅವರ ಪುತ್ರ 28 ವರ್ಷದ ಉಲ್ಲಾಸ್ ಗೌಡ ಇಂದು ನಿಧನರಾಗಿದ್ದಾರೆ. Shivamoggaದ Kodachadriಗೆ Treckingಗೆ ಹೋದಾಗ, ಹೃದಯಾಘಾತದಿಂದ ಉಲ್ಲಾಸ್ ನಿಧನರಾಗಿದ್ದಾರೆ. ಉಲ್ಲಾಸ್‌ಗೆ ನಿಶ್ಚಿತಾರ್ಥವಾಗಿದ್ದು, ಇದೇ ವರ್ಷದ ಡಿಸೆಂಬರ್‌ನಲ್ಲಿ ಮದುವೆ ದಿನಾಂಕ ನಿಗದಿಯಾಗಿತ್ತು. ಆದರೆ ದುರಾದೃಷ್ಟವಶಾತ್ ಉಲ್ಲಾಸ್ ನಿಧನರಾಗಿದ್ದಾರೆ. ಚಾರಣಕ್ಕೆ ಹೋಗುವಾಗ, ಆರೋಗ್ಯ ತಪಾಸಣೆ ಮಾಡಿಸಬೇಕಾಗುತ್ತದೆ. ಲೋ...

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ. ನಾನು ಆರೋಗ್ಯವಾಗಿದ್ದೇನೆ ಎಂದು ವಿನೋದ್ ಹೇಳಿದ್ದಾರೆ. ಬಲರಾಮನ ದಿನಗಳು ಫಸ್ಟ್ ಶೋ ವೇಳೆ ವಿನೋದ್ ಪ್ರಭಾಕರ್ ಥಿಯೇಟರ್‌ಗೆ ಭೇಟಿ ನೀಡಿದ್ದರು, ಈ ವೇಳೆ ಮಾತನಾಡಿದ ವಿನೋದ್, ನನಗೆ...

ಗೆಳೆಯನ ಅಂತಿಮ ದರ್ಶನಕ್ಕೆ ಬಂದ ಕೃಷಿ ತಾಪಂಡ: ಮೃತದೇಹ ನೋಡಲು ಅವಕಾಶ ನೀಡದ ಮನೆಮಂದಿ

Sandalwood News: ಕೃಷಿ ತಾಪಂಡ ಅವರ ಮನೆಯಲ್‌ಲಿ ಅವರ ಗೆಳೆಯ ವೈಶಾಕ್ ಉಪಾಧ್ಯಾಯ ಆತ್ಮಹತ್ಯೆಗೆ ಶರಣಾಗಿದ್ದರು. ಈ ವೇಳೆ ಕೃಷಿ ಮನೆಯಲ್ಲಿರಲಿಲ್ಲ. ಆದರೆ ಕೃಷಿಗೆ ವೈಶಾಕ್ ಈ ಬಗ್ಗೆ ಮೆಸೇಜ್ ಹಾಕಿದ್ದು, ತಕ್ಷಣ ಕೃಷಿ ಪೋಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಬಳಿಕ ಪೋಲೀಸರು ವೈಶಾಕ್ ಮನೆಯವರಿಗೆ ಈ ಬಗ್ಗೆ ತಿಳಿಸಿದ್ದು, ಇದೀಗ ಬೆಂಗಳೂರಿನ...

Sandalwood News: ನವಿಲುಗರಿ ಬಳಸಿ ರೀಲ್ಸ್ ಮಾಡಿದ್ದಕ್ಕೆ ಕ್ಷಮೆ ಕೇಳಿದ ನಟಿ ನಿವೇದಿತಾ ಗೌಡ

Sandalwood News: ಯಾವಾಗಲೂ ಏನಾದರೂ ಡಿಫ್ರೆಂಟ್ ಆಗಿ ಮಾಡಬೇಕು ಅನ್ನೋ ತವಕದಲ್ಲಿರುವ ನಟ, ಡಾನ್ಸರ್ ಕಿಶನ್ ಈ ಬಾರಿ ನಟಿ ನಿವೇದಿತಾ ಜತೆ ಸೇರಿ, ನವಿಲುಗರಿ ಧರಿಸಿ, ಹೇ ನವಿಲೆ ಎಂಬ ಹಾಡಿಗೆ ಹೆಜ್ಜೆ ಹಾಕಿದ್ದರು. ಈ ವೀಡಿಯೋ ಸಖತ್ ವೈರಲ್ ಆಗಿದ್ದು, ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆದರೆ ನವಿಲುಗರಿ ಬಳಸಿದ್ದಕ್ಕೆ ಇವರಿಬ್ಬರ ವಿರುದ್ಧ...

ತಾಯಿಯಾಗುತ್ತಿರುವ ಖುಷಿಯಲ್ಲಿ ನಟಿ ಸಮಂತಾ: ದಂಪತಿಯನ್ನು ಮನೆಗೆ ಕರೆದು ಸತ್ಕರಿಸಿದ ನಟ ಚಿರಂಜೀವಿ

Tollywood: ನಟಿ ಸಮಂತಾ ತಾಯಿಯಾಗುತ್ತಿದ್ದು, ಮಾ ಇಂಟಿ ಬಂಗಾರಂ ಸಿನಿಮಾ ನಿರ್ದೇಶಕಿ ನಂದಿನಿ ಈ ವಿಷಯ ಖಚಿತಪಡಿಸಿದ್ದಾರೆ. ಆದರೆ ಸಮಂತಾ ಈ ಬಗ್ಗೆ ಎಲ್ಲಿಯೂ ಸ್ಪಷ್ಟನೆ ನೀಡಿಲ್ಲ. ಆದರೆ ಮಾ ಇಂಟಿ ಬಂಗಾರಂ ಸಿನಿಮಾ ಗೆದ್ದ ಖುಷಿಯಲ್ಲಿ ನಡೆದಿದ್ದ ಪ್ರೆಸ್‌ಮೀಟ್‌ನಲ್ಲಿ ಕಾಣಿಸಿದ್ದ ಸಮಂತಾರಲ್ಲಿ ಗರ್ಭಿಣಿಯಾದ ಲಕ್ಷಣವಿತ್ತು. ಹಾಗಾಗಿ ಜನ ಅದನ್ನು ಅಂದಾಜು ಮಾಡಿದ್ದರು. ಆ ಬಗ್ಗೆ...

Sandalwood: ತ್ರಿಪುರಾ ಮಾಜಿ ಸಿಎಂ ಜೊತೆ ಸಪ್ತಪದಿ ತುಳಿದ ಟಗರು ಖ್ಯಾತಿಯ ತ್ರಿವೇಣಿ ರಾವ್..?

Sandalwood: ನಟಿ ತ್ರಿವೇಣಿ ರಾವ್ ಟಗರು ಸಿನಿಮಾದಲ್ಲಿ ಕಾನ್‌ಸ್ಟೇಬಲ್ ಸರೋಜಾ ಪಾತ್ರದಲ್ಲಿ ಮಿಂಚಿ, ಪ್ರಸಿದ್ಧರಾಗಿದ್ದರು. ಬಳಿಕ ಅವರಿಗೆ ಕನ್ನಡ, ತೆಲುಗು ಸೇರಿ ಹಲವು ಸಿನಿಮಾದಲ್ಲಿ ನಟಿಸಲು ಅವಕಾಶ ಸಿಕ್ಕಿತ್ತು. ಇದೀಗ ಅವರು ಬಂದು ಮಿತ್ರರ ಸಮ್ಮುಖದಲ್ಲಿ ಸಪ್ತಪದಿ ತುಳಿದಿದ್ದಾರೆಂಬ ಸುದ್ದಿ ಇದೆ. ಅಧಿಕೃತವಾಗಿ ತ್ರಿವೇಣಿ ರಾವ್ ಈ ಬಗ್ಗೆ ಘೋಷಿಸದಿದ್ದರೂ, ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ...

Sandalwood: ನಟರಾದ ವಿಜಯ್ ರಾಘವೇಂದ್ರ, ಶ್ರೀ ಮುರುಳಿ ತಾಯಿ ಜಯಮ್ಮ ಚಿನ್ನೇಗೌಡ ನಿಧನ

Sandalwood: ನಟರಾದ ಶ್ರೀ ಮುರುಳಿ ಮತ್ತು ವಿಜಯರಾಘವೇಂದ್ರ ಅವರ ತಾಯಿ ಜಯಮ್ಮ ಚಿನ್ನೇಗೌಡ ಅವರು ನಿಧನರಾಗಿದ್ದಾರೆ. 70 ವರ್ಷದ ಜಯಮ್ಮ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ. ಜಯಮ್ಮ ಅವರ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ಅಶ್ವಿನಿ ಪುನೀತ್ ರಾಜ್‌ಕುಮಾರ್ ಸೇರಿ...

Sandalwood: ಡಿವೋರ್ಸ್ ವಿಷಯದ ಬಗ್ಗೆ ಮೌನ ಮುರಿದ ನಟಿ ಶುಭಪೂಂಜಾ

Sandalwood: ಮದುವೆಯಾಗಿ 4 ವರ್ಷದ ಬಳಿಕ ನಟಿ ಶುಭಪೂಂಜಾ ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ. ಕೆಲ ದಿನಗಳ ಹಿಂದೆ ಶುಭಪೂಂಜಾ ಕೋರ್ಟ್‌ನಲ್ಲಿ ಈ ಬಗ್ಗೆ ಅರ್ಜಿ ಸಲ್ಲಿಸಿದ್ದಾರೆ ಎಂಬ ಸುದ್ದಿ ಹರಿದಿತ್ತು. ಆದರೆ ಈ ಬಗ್ಗೆ ಶುಭಪೂಂಜಾ ಆಗಲಿ, ಅವರ ಪತಿ ಸುಮಂತ್ ಆಗಲಿ ಎಲ್ಲಿಯೂ ಈ ಬಗ್ಗೆ ಹೇಳಿಕೆ ನೀಡಿರಲಿಲ್ಲ. ಇದೀಗ ಶುಭಪೂಂಜಾ ತಮ್ಮ...
- Advertisement -spot_img

Latest News

ಅವಮಾನಿಸಿದವರನ್ನೇ ಈಗೇಕೆ ಕೆಲಸಕ್ಕೆ ನೇಮಿಸಿದ್ದೀರಿ..?: ನಿಲೇಕಣಿ ನೇಮಕದ ಬಗ್ಗೆ ಮೋದಿಗೆ ಹರಿಪ್ರಸಾದ್ ಪ್ರಶ್ನೆ..

Political News: ನೀಟ್ ಪರೀಕ್ಷೆಯಲ್ಲಾದ ಸಮಸ್ಯೆಗಳು ಇನ್ನು ಮುಂದೆ ಪುನರಾವರ್ತಿಸಬಾರದು ಎಂದು ಈ ಹಿಂದೆ ಆಧಾರ್ ಕಂಡುಬಿಡಿದಿದ್ದ ನಂದನ್ ನಿಲೇಕಣಿಯವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ...
- Advertisement -spot_img