Friday, July 3, 2026

ಸಿನಿಮಾ

ಹೊಸ ಸೀರಿಯಲ್ ನಲ್ಲಿ ಅನಿರುದ್ಧ್ ಭಾರೀ ನಿರೀಕ್ಷೆ..!

ಕಲಾ ಸಾಮ್ರಾಟ್ ಎಸ್. ನಾರಾಯಣ್ ರವರ ರಚನೆ ಹಾಗೂ ನಿರ್ದೇಶನದ ಹೊಸ ಧಾರಾವಾಹಿ ‘ಸೂರ್ಯವಂಶ’ ದಲ್ಲಿ ಅನಿರುದ್ಧ ನಾಯಕನಾಗಿ ಪಾತ್ರ ಮಾಡಲಿದ್ದಾರೆ.. ಈ ಬಗ್ಗೆ ನಟ ಅನಿರುದ್ಧ ಸ್ವತಹ ಪೋಸ್ಟ್ ಹಾಕಿದು, ಕರ್ನಾಟಕ ಟಿವಿಗೂ ಆ ಪೋಸ್ಟ್ ಲಭ್ಯವಿದೆ.. ನಮ್ಮೆಲ್ಲರ ನೆಚ್ಚಿನ ಉದಯ ವಾಹಿನಿಯಲ್ಲಿ ಅತಿ ಶೀಘ್ರದಲ್ಲಿ ಪ್ರಸಾರವಾಗಲಿರುವ ಕಲಾ ಸಾಮ್ರಾಟ್ ಎಸ್. ನಾರಾಯಣ್...

ಕೆಜಿಎಫ್ ತಾತ ಇನ್ನಿಲ್ಲ..!

ಕೆಜಿಎಫ್ ತಾತ ಇನ್ನಿಲ್ಲ..! ಕೆಜಿಎಫ್ ತಾತ ಹಿರಿಯ ನಟ ಕೃಷ್ಣ ಜಿ ರಾವ್ ನಿಧನರಾಗಿದ್ದಾರೆ.ತುಮಕೂರಿನ ಪಾವಗಡ ಮೂಲದ ಕೃಷ್ಣ ಜಿ ರಾವ್ ಅವರು ಸಂಬಂಧಿಕರ ಮನೆಗೆ ಹೋಗಿದ್ದ ವೇಳೆ ಆಯಾಸಗೊಂಡು, ಆರೋಗ್ಯ ಸ್ಥಿತಿ ಹದಗೆಟ್ಟಿತೆಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.ಕೆಜಿಎಫ್ ಮತ್ತು ಕೆಜಿಎಫ್ ಚಾಪ್ಟರ್‌ 2 ಎರಡೂ ಸಿನಿಮಾಗಳಲ್ಲಿಯೂ ಯಶ್ ಜೊತೆ ನಟಿಸಿ ಜನರ ಮನಗೆದ್ದಿದ್ದ ಕೃಷ್ಣ ಜಿ...

ನೌಕಾಪಡೆ ಅಧಿಕಾರಿಗಳ ಜೊತೆ ಫೋಟೋ ವೈರಲ್

ನೌಕಾಪಡೆ ಅಧಿಕಾರಿಗಳ ಜೊತೆ ಫೋಟೋ ವೈರಲ್ ಭಾರತೀಯ ನೌಕಾಪಡೆಯ ಅಧಿಕಾರಿಗಳು ಜೊತೆ ನಿಂತಿರುವ ಫೋಟೋ ಮತ್ತು ಕಾಲೇಜ್‌ ದಿನಗಳಲ್ಲಿ ಕ್ಲಿಕ್ ಮಾಡಿಕೊಂಡ ಫೋಟೋವನ್ನು ಹಂಚಿಕೊಂಡ ಚಿರಂಜೀವಿ 'ಗೋವಾ ವಿಮಾನ ನಿಲ್ದಾಣದಲ್ಲಿ ಒಂದು ದೊಡ್ಡ ಗುಂಪಿನ ಭಾರತೀಯ ನೌಕಾಪಡೆಯ ಅಧಿಕಾರಿಗಳು ಫೋಟೋ ಕ್ಲಿಕ್ ಮಾಡಿಕೊಳ್ಳಲು ನನ್ನನ್ನು ಕೇಳಿದ್ದರು ಆಗ ಅತಿ ಹೆಚ್ಚು ಸಂತೋಷದಿಂದ ನಾನು ಅವರ ಗುಂಪು...

ಬಾಲಿವುಡ್ ಸ್ಟಾರ್ ಹೀರೋಯಿನ್ ಮೆಟ್ರೋ ಓಡಾಟ…!!!

ಬಾಲಿವುಡ್ ಸ್ಟಾರ್ ಹೀರೋಯಿನ್ ಮೆಟ್ರೋ ಓಡಾಟ...!!! ಬಾಲಿವುಡ್ ನ ಬ್ಯುಸಿ ಸ್ಟಾರ್ ಹೀರೋಯಿನ್  ಜಾಕ್ಲಿನ್ ಫರ್ನಾಂಡಿಸ್ ಅವರು ಮೆಟ್ರೋದಲ್ಲಿ ನಿಂತು ಪೋಸ್ ಕೊಟ್ಟಿದ್ದಾರೆ.ಜಾಕ್ಲಿನ್ ಫರ್ನಾಂಡಿಸ್ ಅವರಿಗೆ ಉತ್ತರ ಹಾಗೂ ದಕ್ಷಿಣದಲ್ಲೂ ಅಭಿಮಾನಿಗಳಿದ್ದಾರೆ.ಪ್ಯಾನ್ ಇಂಡಿಯಾ ಸಿನಿಮಾವಾಗಿ ತಯಾರಾದ ವಿಕ್ರಾಂತ್ ರೋಣದಲ್ಲಿ ರಕ್ಕಮ್ಮನಾಗಿ ಮಿಂಚಿದರು.ರಕ್ಕಮ್ಮ ಹಾಡು ಈ ಸಿನಿಮಾದಲ್ಲಿ ಜನಪ್ರಿಯವಾಯಿತು. ಹಿಂದಿ ಸಿನಿಮಾಗಳಲ್ಲಿ ತನ್ನ ಸೌಂದರ್ಯದಿಂದ ಮಿಂಚುತ್ತಿರುವ...

ನೆಟ್ಟಿಗಾರ ಪ್ರಶ್ನೆಗೆ ಖಡಕ್ ಉತ್ತರ ಕೊಟ್ಟ ಡಾಲಿ…

ನೆಟ್ಟಿಗಾರ ಪ್ರಶ್ನೆಗೆ ಖಡಕ್ ಉತ್ತರ ಕೊಟ್ಟ ಡಾಲಿ...   ನಟನೆ ಜೊತೆಗೆ ಧನಂಜಯ್ ನಿರ್ಮಾಣದಲ್ಲೂ ಬ್ಯುಸಿಯಾಗಿದ್ದಾರೆ. ಬಡವ ರಾಸ್ಕಲ್ ಸಕ್ಸಸ್ ಬಳಿಕ ಹೆಡ್ ಬುಷ್ ಸಿನಿಮಾಗೆ ಬಂಡವಾಳ ಹೂಡಿಸಿದ್ದ ಧನಂಜಯ್ . ಈಗ ಹೊಸ ಸಿನಿಮಾ ನಿರ್ಮಾಣಕ್ಕೆ ರೆಡಿ...ಧನಂಜಯ್ ನಿರ್ಮಾಣದಲ್ಲಿ ಟಗರು ಪಲ್ಯಾ ಚಿತ್ರ ಬರಲಿದ್ದು, ಈ ಸಿನಿಮಾ ಮೂಲಕ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಸಿನಿಮಾರಂಗಕ್ಕೆ ಎಂಟ್ರಿ...

ರಜನಿ ಹುಟ್ಟುಹಬ್ಬಕ್ಕೆ ಶಿವಣ್ಣ ಸಾಥ್

ರಜನಿ ಹುಟ್ಟುಹಬ್ಬಕ್ಕೆ ಶಿವಣ್ಣ ಸಾಥ್..! ಡಿಸೆಂಬರ್ 12ರಂದು ಸೂಪರ್ ಸ್ಟಾರ್ ರಜಿನಿಕಾಂತ್ 72ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ. ಸ್ಟೈಲ್ ಕಿಂಗ್ ರಜಿನಿಕಾಂತ್ ಅವರ ಹುಟ್ಟುಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. ಅದೇ ರೀತಿ ಬೆಂಗಳೂರು ರಜಿನಿಕಾಂತ್ ಅಭಿಮಾನಿಗಳು ರಜಿನಿಕಾಂತ್ ಹುಟ್ಟುಹಬ್ಬದ ಹಿಂದಿನ ದಿನ ಅಂದರೆ ಡಿಸೆಂಬರ್ 11ರ ಭಾನುವಾರದಂದು ಬೆಳಗ್ಗೆ 7 ಗಂಟೆಗೆ ಒಂದೊಳ್ಳೆ ಉದ್ದೇಶದಿಂದ ಬೈಕ್ ರೈಡ್...

ನಟ ಧನುಷ್ ಗೆ ಶಿವಣ್ಣ ಸಾಥ್..!

ನಟ ಧನುಷ್ ಗೆ ಶಿವಣ್ಣ ಸಾಥ್.. ಸ್ಯಾಂಡಲ್ವುಡ್‌ನ ಹ್ಯಾಟ್ರಿಕ್ ಹೀರೋ ಡಾಕ್ಟರ್ ಶಿವರಾಜ್ ಕುಮಾರ್‌ ನಮ್ ಸೆಂಚುರಿ ಸ್ಟಾರ್ ಶಿರವಾಜ್ ಕುಮಾರ್ ಪಕ್ಕದ ಕಾಲಿವುಡ್ನ ಕೊಲವೆರಿ ಬಾಯ್ ಧನುಷ್‌ಗೆ ದೊಡ್ಡಣ್ಣನಾಗಿದ್ದಾರೆ. ತಮಿಳು ನಟ ಧನುಷ್‌ಗೆ ಶಿವಣ್ಣ ಈಗ ದೊಡ್ಡಣ್ಣ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ 125ನೇ ಸಿನಿಮಾ ವೇದ ರಿಲೀಸ್‌ಗೆ ಕೌಂಟ್ ಡೌನ್ ಶುರುವಾಗಿದೆ. ಇದೆಲ್ಲರದ ಮಧ್ಯೆ ಸೂಪರ್...

ಸಿಕ್ವೆಲ್ ಮೊರೆ ಹೋದ ರಿಷಬ್ ಶೆಟ್ಟಿ ಕಾಂತರ ಅಥವಾ ಬೆಲ್ ಬಾಟಮ್ -2 ?

ಸಿಕ್ವೆಲ್ ಮೊರೆ ಹೋದ ರಿಷಬ್ ಶೆಟ್ಟಿ ಕಾಂತರ ಅಥವಾ ಬೆಲ್ ಬಾಟಮ್ -2? 2019 ರಲ್ಲಿ ಸೂಪರ್ ಹಿಟ್ ಆಗಿದ್ದ ಬೆಲ್ ಬಾಟಮ್ ಚಿತ್ರ ಒಳ್ಳೆ ಸೌಂಡ್ ಮಾಡಿತ್ತು, ಸಿನಿಮಾದ ಎರಡನೇ ಭಾಗ ಶೀಘ್ರ ಸೆಟ್ಟೇರಲಿದೆ.ಕಾಂತಾರ ಹಿಟ್ ನಂತರ ಬೆಲ್ ಬಾಟಮ್ 2 ಚಿತ್ರದಲ್ಲಿ ರಿಷಬ್ ನಟಿಸ್ತಾರ ಅನ್ನೋ ಕುತೂಹಲ ಈಗಾಗಲೇ ಅಭಿಮಾನಿಗಳು ವ್ಯಕ್ತಪಡಿಸಿದ್ದರು.ಕಾಂತಾರ 2...

ರಶ್ಮಿಕಾ ಪರ ಬ್ಯಾಟಿಂಗ್ ಮಾಡಿದ ನಿರ್ದೇಶಕ ನಾಗಶೇಖರ್

ರಶ್ಮಿಕಾ ಪರ ಬ್ಯಾಟಿಂಗ್ ಮಾಡಿದ ನಿರ್ದೇಶಕ ನಾಗಶೇಖರ್? ಬಳಿಕ ರಿಷಬ್ ಶೆಟ್ಟಿ ಕೂಡ ತಮ್ಮದೇ ಶೈಲಿಯಲ್ಲಿ ರಶ್ಮಿಕಾಗೆ ಟಾಂಗ್ ಕೊಟ್ಟಿದ್ದರು. ಇವೆಲ್ಲಾ ಬೆಳವಣಿಗೆ ಕೂಡ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆಯಾಗಿತ್ತು. ಇದೀಗ ನಿರ್ದೇಶಕ ನಾಗಶೇಖರ್ ರಶ್ಮಿಕಾ ಪರ ಬ್ಯಾಟ್ ಬಿಸಿದ್ದಾರೆ ? ರಶ್ಮಿಕಾ ಬ್ಯಾನ್ ಬಗ್ಗೆ ಮಾತನಾಡಿದ ನಿರ್ದೇಶಕ ನಾಗಶೇಖರ್ ನನಗೆ ಈ ಬಗ್ಗೆ ಗೊತ್ತಿಲ್ಲ. ಒಂದು...

ಬಿಗ್ ಬಾಸ್ ನಿಂದ ಹೊರ ಬಂದ ನಟಿ ಕಾವ್ಯಶ್ರೀಗೌಡ ಸಂಭಾವನೆ ಗೊತ್ತಾ?

ಬಿಗ್ ಬಾಸ್ ನಿಂದ ಹೊರ ಬಂದ ನಟಿ ಕಾವ್ಯಶ್ರೀಗೌಡ ಸಂಭಾವನೆ ಗೊತ್ತಾ? ಕಿರುತೆರೆ ನಟಿ ಕಾವ್ಯಾಶ್ರೀ ಗೌಡ ರಿಯಾಲಿಟಿ ಶೋ ಬಿಗ್ ಬಾಸ್ 9ನೇ ಆವೃತ್ತಿಯ ಮನೆಯಿಂದ 10ನೇ ವಾರದಲ್ಲಿ ಹೊರಬಿದ್ದಿದ್ದಾರೆ.ಬಿಗ್ ಬಾಸ್ ಮನೆಯಲ್ಲಿ ಎಲ್ಲರ ವಿಶ್ವಾಸಕ್ಕೆ ಪಾತ್ರರಾಗಿದ್ದ ಕಾವ್ಯಾಶ್ರೀ ಗೌಡ ಧಿಡೀರ್ ಹೊರ ಬಿದಿದು.ನೋಡುಗರಲ್ಲಿ ಆಶ್ಚರ್ಯ ತಂದಿದೆ,10 ವಾರಗಳು ಡೈಂಜರ್ ಝೋನ್ ನಲ್ಲಿ ಒಂದು...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img