ಬೆಂಗಳೂರು: ರವೀಂದ್ರನಾಥ ಸಿರಿವರ ನಿರ್ದೇಶನದಲ್ಲಿ ಚಾಲುಕ್ಯರ ಪ್ರಥಮ ರಾಜಧಾನಿ ಎಂದೇ ಖ್ಯಾತವಾಗಿರುವ ಐಹೊಳೆಯ ಚರಿತ್ರೆಯನ್ನು ಸಾರುವ ‘ಐಹೊಳೆ’ ಚಿತ್ರದ ಹಾಡುಗಳು, ಟ್ರೇಲರ್ ಹಾಗೂ ಪೋಸ್ಟರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಸಾಹಿತಿ ಹಾಗೂ ಸಂಗೀತ ನಿರ್ದೇಶಕ ಡಾ.ಹಂಸಲೇಖ, ಲತಾ ಹಂಸಲೇಖ, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ಮನೋಜ್ ಕುಮಾರ್, ಜೀ ಕನ್ನಡ...
ಬೆಂಗಳೂರು: ನಟ ಉಪೇಂದ್ರ ಅವರು ನೆಲಮಂಗಲದ ಹರ್ಷ ಆಸ್ಪತ್ರೆಗೆ ಸಾಮಾನ್ಯ ಆರೋಗ್ಯ ತಪಾಸಣೆಗೆಂದು ತೆರೆಳಿದ್ದರು. ಆದರೆ ಆಸ್ಪತ್ರೆ ವಿಚಾರ ಕೇಳಿ ಅಭಿಮಾನಿಗಳು ಆತಂಕದಲ್ಲಿದ್ದರು. ಸದ್ಯ ಸಿನಿಮಾ ಶೂಟಿಂಗ್ ಕೆಲಸದಲ್ಲಿದ್ದು, ಅವರ ನಟನೆಯ ‘ಕಬ್ಜ’ ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಆದರೆ ಆಸ್ಪತ್ರೆಗೆ ಭೇಟಿ ನೀಡಿದ್ದಾರೆಂಬ ಸುದ್ದಿ ಕೇಳಿ ಆಂತಕವಾಗಿತ್ತಾದರೂ ಈಗ ಅವರು ಆರೋಗ್ಯವಾಗಿದ್ದಾರೆಂಬ ಸುದ್ದಿ ಕೇಳಿ...
ಚೆನ್ನೈ: ಅನಾರೋಗ್ಯದಿಂದಾಗಿ ನಟ ಕಮಲ್ ಹಾಸನ್ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಶ್ರೀ ರಾಮಚಂದ್ರ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ವರದಿಗಳ ಪ್ರಕಾರ ಅವರು ನಿಯಮಿತ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಜ್ವರ ಕಾಣಿಸಿಕೊಂಡಿದ್ದರಿಂದ ವೈದ್ಯರು ಚಿಕಿತ್ಸೆ ನೀಡಿ ಎರಡು ದಿನ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ ಎನ್ನಲಾಗಿದೆ. ಇಂದು ನಟ ಕಮಲ್ ಹಾಸನ್ ಅವರನ್ನು...
ಯುವನಟ ನಾಗ ಚೈತನ್ಯ ಅವರು ತೆಲುಗು-ತಮಿಳು ಚಿತ್ರಕ್ಕಾಗಿ ವೆಂಕಟ್ ಪ್ರಭು ಅವರೊಂದಿಗೆ ಮೊದಲ ಬಾರಿಗೆ ಕೈ ಜೊಡಿಸಿದ್ದಾರೆ. ನಿನ್ನೆ ಬಿಡುಗಡೆಯಾದ ಪ್ರೀ ಲುಕ್ ಪೋಸ್ಟರ್ ಪ್ರೇಕ್ಷಕರಿಂದ ಭಾರೀ ಗಮನ ಸೆಳೆದಿದ್ದು, ಇಂದು ನಿರ್ಮಾಪಕರು ಚಿತ್ರದ ಶೀರ್ಷಿಕೆಯನ್ನು ಬಹಿರಂಗಪಡಿಸಿದ್ದಾರೆ.
‘ಘೋಸ್ಟ್’ ಚಿತ್ರಕ್ಕೆ ನಿರ್ಮಾಣವಾಗಿದೆ ಅದ್ದೂರಿ ಸೆಟ್ : ಮೊದಲ ಹಂತದ ಚಿತ್ರೀಕರಣ ಪೂರ್ಣ
ಕಸ್ಟಡಿ’ ಎಂಬುದು ಚಿತ್ರದ ಶೀರ್ಷಿಕೆಯಾಗಿದೆ....
ಬೆಂಗಳೂರು: ವಿಭಿನ್ನ ಕಥಾಹಂದರವುಳ್ಳ ‘ಡವ್ ಮಾಸ್ಟರ್’ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಟ್ರೇಲರ್ ಅನಾವರಣ ಮಾಡಿದರು. ಹಾಡುಗಳನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಶಾಸಕ ಭೈರತಿ ಸುರೇಶ್, ನಾರಾಯಣ ಸ್ವಾಮಿ, ಕರ್ನಾಟಕ ಚಲನಚಿತ್ರ...
ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ‘ಘೋಸ್ಟ್’ ಚಿತ್ರಕ್ಕೆ ಅಪಾರ ವೆಚ್ಚದಲ್ಲಿ ನಿರ್ಮಾಣವಾಗಿದೆ ಅದ್ದೂರಿ ಸೆಟ್ ಗಳು. ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ. ಸಂದೇಶ್ ನಾಗರಾಜ್ (MLC) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ "ಘೋಸ್ಟ್" ಚಿತ್ರದ...
ಮೈಸೂರು: ಮೈಸೂರ್ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಅಮಿತ್ ರಾವ್ ನಿರ್ದೇಶನ ಮಾಡಿ ನಟಿಸಿರುವ 'ಯದ್ಭವಂ ತದ್ಭವತಿ' ಕನ್ನಡ ಚಲನಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ನೀಡಲಾಯಿತು. ನವೆಂಬರ್ 20 ರಂದು ನಮ್ಮ ಕರ್ನಾಟಕದ ಹೆಮ್ಮೆಯ ಸಾಂಸ್ಕೃತಿಕ ನಗರ ಮೈಸೂರುನಲ್ಲಿ ನಡೆದ ಮೈಸೂರು ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ನಟ ನಿರ್ದೇಶಕರಾದ ...
ಮುಂಬೈ: ಶಾರುಖ್ ಖಾನ್ ಮತ್ತು ಅವರ ಬಂಗಲೆ ಮನ್ನತ್, ಮುಂಬೈನ ಅತ್ಯಂತ ಪ್ರಸಿದ್ಧ ಹೆಗ್ಗರುತುಗಳಲ್ಲಿ ಒಂದಾಗಿದೆ. ಬಾಲಿವುಡ್ ಸೂಪರ್ ಸ್ಟಾರ್ ನ ಅಭಿಮಾನಿಗಳು ಮನ್ನತ್ ಮನೆ ಕ್ಲಿಕ್ ಮಾಡಲು ಆಗಾಗ್ಗೆ ಭೇಟಿ ನೀಡುತ್ತಾರೆ . ಇನ್ನು ಶಾರುಖ್ ಅವರ ಮನ್ನತ್ ಮನೆ ಎಲ್ಲರ ಗಮನ ಸೆಳೆದಿದ್ದು, ವಜ್ರಖಚಿತ ನಾಮಫಲಕಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ. ವಜ್ರಖಚಿತ ನಾಮಫಲಕಗಳು...
ದೆಹಲಿ: ಇರಾ ಖಾನ್ ಇಂದು ಮುಂಬೈನಲ್ಲಿ ತನ್ನ ಗೆಳೆಯ ನೂಪುರ್ ಶಿಖರೆ ಜೊತೆ ನಿಶ್ಚಿತಾರ್ಥ ಮಡಿಕೊಂಡಿದ್ದಾರೆ. ಇರಾ ಅವರ ನಿಶ್ಚಿತಾರ್ಥ ಸಮಾರಂಭದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಇರಾ ಖಾನ್ ನಿಶ್ಚಿತಾರ್ಥದಲ್ಲಿ ಕೆಂಪು ಗೌನ್ ಧರಿಸಿ, ನೂಪುರ್ ಶಿಖರೆ ಅವರು ಕಪ್ಪು ಸೂಟ್ ನಲ್ಲಿ ಮಿಂಚುತ್ತಿದ್ದಾರೆ.
ಬೆಂಗಳೂರು 2025ರ ವೇಳೆಗೆ 175 ಕಿಮೀ ಮೆಟ್ರೋ...
ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ದೆಹಲಿಯ ಪಟಿಯಾಲಾ ಕೋರ್ಟ್ ನಲ್ಲಿ ಜಾಮೀನು ಸಿಕ್ಕಿದೆ. 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ನಟಿ ಸಿಲುಕಿದ್ದಾರೆ. ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚಿಸಿದ ಆರೋಪ ಸುಕೇಶ್ ಚಂದ್ರಶೇಖರ್ ಮೇಲಿದ್ದು, ಅವರ ಜೊತೆ ಆಪ್ತರಾಗಿದ್ದ ಜಾಕ್ವೆಲಿನ್ ಅವರ ಹೆಸರು ಕೂಡ ಇದರಲ್ಲಿ ಸಿಲುಕಿದೆ. ತನಿಖಾಧಿಕಾರಿಗಳು ಹಲವು ಸಲ...