Thursday, July 2, 2026

ಸಿನಿಮಾ

ವಿಭಿನ್ನ ಕಥಾಹಂದರವುಳ್ಳ ಚಿತ್ರ ‘2nd ಲೈಫ್’

ಬೆಂಗಳೂರು: ವಿಭಿನ್ನ ಕಥಾಹಂದರವುಳ್ಳ ‘2nd ಲೈಫ್ ಚಿತ್ರದ ಟ್ರೆಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಕರುಳಬಳ್ಳಿಯ ಅಂಶವನ್ನೇ ಮುಖ್ಯವಾಗಿಟ್ಟುಕಂಡು ಚಿತ್ರಕಥೆ ಬರೆಯಲಾಗಿದೆ.  ಮಗು ಜನಿಸಿದ ನಂತರ ಕೆಲವು ದಿನಗಳಲ್ಲಿ ಕರುಳಬಳ್ಳಿ ಬೀಳುತ್ತದೆ. ಈ ಕರುಳಬಳ್ಳಿಯನ್ನಿಟ್ಟುಕೊಂಡು ಕ್ಯಾನ್ಸರ್ ರೋಗಿಗಳ ಔಷಧಿಗೆ ಬಳಸಲಾಗುತ್ತದೆ. ಸಿಎಂ ಅಣಕು ಶವಯಾತ್ರೆ ಮಾಡಿ ಪ್ರತಿಭಟಿಸುತ್ತಿರುವ ಮಂಡ್ಯ ರೈತರು ಕರುಳಬಳ್ಳಿ ಶೇಖರಿಸಿಡುವ ಕಾರ್ಯ ಈಗ ಎಲ್ಲೆಡೆಯೂ ನಡೆಯುತ್ತಿದೆ. ಕರ್ನಾಟಕದ್ಲಲೆ...

ಮಹೇಶ್ ಬಾಬು ಅವರ ತಂದೆ ಹಿರಿಯ ನಟ ಘಟ್ಟಮನೇನಿ ಕೃಷ್ಣ ನಿಧನ

ಹೈದರಾಬಾದ್: ಹಿರಿಯ ತೆಲುಗು ನಟ ಕೃಷ್ಣ ಅವರು ಹೃದಯಾಘಾತದಿಂದ ಚಿಕಿತ್ಸೆ ಪಡೆಯುತ್ತಿದ್ದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ತಂದೆ ಶ್ರೀ ಕೃಷ್ಣ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ವೆಂಟಿಲೇಟರ್ ನಲ್ಲಿ ಇರಿಸಲಾಗಿತ್ತು. ಹೃದಯ ಸ್ತಂಭನದ ನಂತರ ಅವರಿಗೆ ನುರಿತ...

ಮಹೇಶ್ ಬಾಬು ತಂದೆ ಮತ್ತು ಸೂಪರ್ ಸ್ಟಾರ್ ಕೃಷ್ಣ ಆಸ್ಪತ್ರೆಗೆ ದಾಖಲು..!

ಹೈದರಾಬಾದ್: ಮಹೇಶ್ ಬಾಬು ತಂದೆ ಮತ್ತು ಖ್ಯಾತ ನಟ ಕೃಷ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಸೂಪರ್ ಸ್ಟಾರ್ ನವೆಂಬರ್ 13 ರಂದು ಕಾಂಟಿನೆಂಟಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಮತ್ತು ಈಗ ಅವರು ಕ್ಷೇಮವಾಗಿದ್ದಾರೆ ಎಂದು ತಿಳಿಸಿದ್ದಾರೆ. ಯಾವ ಕಾರಣಕ್ಕಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಖಚಿತ ಮಾಹಿತಿ ತಿಳಿದುಬಂದಿಲ್ಲ. ಮಂಡ್ಯಕ್ಕೆ ಇಂದು ಸಿದ್ದರಾಮಯ್ಯ ಆಗಮನ :...

‘ಹುಷಾರ್’ ಹಾಡಿಗೆ ಧ್ವನಿ ನೀಡಿದ ರಿಯಲ್ ಸ್ಟಾರ್ ಉಪೇಂದ್ರ : ಹಾಡು ಬಿಡುಗಡೆ ಮಾಡಿ ಶುಭ ಕೋರಿದ ಪ್ರಿಯಾಂಕ ಉಪೇಂದ್ರ

ಬೆಂಗಳೂರು: ‘ಹುಷಾರ್’ ಚಿತ್ರದಲ್ಲಿನ ‘ನೀ ನೋಡೋಕ್ಕೆ ಸಿಕ್ಸ್ಟೀನು ಸ್ವೀಟಿ’ ಎಂಬ ಹಾಡಿಗೆ ರಿಯಲ್ ಸ್ಟಾರ್ ಉಪೇಂದ್ರ ಅವರು ಧ್ವನಿ ನೀಡಿದ್ದು, ಇಂದು ಪ್ರಿಯಾಂಕ ಉಪೇಂದ್ರ ಅವರು ಹಾಡನ್ನು ಬಿಡುಗಡೆ ಮಾಡಿದ್ದಾರೆ. ಸತೀಶ್ ರಾಜ್ ನಿರ್ಮಸಿ, ನಿರ್ದೇಶಿಸಿರುವ ಚಿತ್ರ ‘ಹುಷಾರ್’ ಇನ್ನು ಚಿತ್ರದ ಟ್ರೇಲರ್ ನಿರ್ಮಾಪಕ ಎನ್.ಎಂ ಸುರೇಶ್ ಬಿಡುಗಡೆ ಮಾಡಿದರು. ನಾನು ಈ ಸಮಾರಂಭಕ್ಕೆ...

ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಬಿಪಾಶಾ ಬಸು

ಬಾಲಿವುಡ್ ನಟಿ ಬಿಪಾಶಾ ಬಸು ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಕರಣ್ ಸಿಂಗ್ ಮತ್ತು ಬಿಪಾಶಾ ಬಸು ದಂಪತಿಗೆ ಅಭಿಮಾನಿಗಳು ಮತ್ತು ಸೆಲಬ್ರೆಟಿಗಳು ಶುಭಾಶಯ ತಿಳಿಸುತ್ತಿದ್ದಾರೆ. ಅಗಸ್ಟ್ ನಲ್ಲಿ ನಟಿ ಪ್ರೆಗ್ನೆಂಟ್ ಎಂಬ ಸುದ್ದಿಯನ್ನು ಹಂಚಿಕೊಂಡಿದ್ದರು ಮತ್ತು ಬೇಬಿ ಬಂಪ್ ಪೋಟೋ ಶೂಟ್ ಮಾಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಬಿಪಾಶಾ ಬಸು 2016ರಲ್ಲಿ...

ಪ್ರಿಯಾಂಕ ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಪೋಸ್ಟರ್ ಬಿಡುಗಡೆ ಮಾಡಿದ ‘ಕೈಮರ’ ಚಿತ್ರತಂಡ

ಬೆಂಗಳೂರು: ಇಂದು ಪ್ರಿಯಾಂಕ ಉಪೇಂದ್ರ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಬರುತ್ತಿದೆ. ಇದೇ ಖುಷಿಯಲ್ಲಿ ಪ್ರಿಯಾಂಕ ಅವರು ಅಭಿನಯಿಸುತ್ತಿರುವ ‘ಕೈಮರ’ ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡುವುದರ ಮೂಲಕ ವಿಶೇಷವಾಗಿ ಶುಭಾಶಯ ತಿಳಿಸಿದ್ದಾರೆ. ನೀವು ಮೇಕಪ್ ಮಾಡಲು ಬಯಸುವಿರಾ..ಈ ಸಲಹೆಗಳನ್ನು ಅನುಸರಿಸಿ…! ಖ್ಯಾತ ನಿರ್ದೇಶಕ ಪಿ.ವಾಸು ಅವರ ಸಹೋದರನ ಪುತ್ರ ಗೌತಮ್ ವಿಮಲ್ ನಿರ್ದೇಶನದ "ಕೈಮರ"...

ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಜಿತೇಂದ್ರ ಅವ್ಹಾದ್ ಬಂಧನ

ಮರಾಠಿ ಚಿತ್ರಕ್ಕೆ ತಡೆಯೊಡ್ಡಿದ ಹಿನ್ನೆಲೆ ಥಾಣೆ ಪೊಲೀಸರು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಜಿತೇಂದ್ರ ಅವ್ಹಾದ್ ಅವರನ್ನು ಬಂಧಸಿದ್ದಾರೆ. ಮರಾಠಿ ಚಿತ್ರದ ಹರ್ ಹರ್ ಮಹಾದೇವ ಪ್ರದರ್ಶನವನ್ನು ಒತ್ತಾಯಪೂರ್ವಕವಾಗಿ ನಿಲ್ಲಿಸುವ ಸಮಯದಲ್ಲಿ ಅವ್ಹಾದ್ ವ್ಯಕ್ತಿಯೊರ್ವನಿಗೆ ಥಳಿಸಿದ್ದಾರೆ. ಚಿತ್ರದಲ್ಲಿ ಛತ್ರಪತಿ ಶಿವಾಜಿ ಮಾಹಾರಾಜರ ಇತಿಹಾಸವನ್ನು ತಿರುಚಲಾಗಿದೆ ಎಂದು ಆರೋಪಿಸಿ ಮಾಜಿ ಸಚಿವರು ಗಲಾಟೆ ಮಾಡಿದ್ದರು. ಟಿ20 ವಿಶ್ವಕಪ್...

ಜಿಮ್ ಮಾಡುವಾಗ ಕುಸಿದು ಬಿದ್ದು ನಟ ಸಿದ್ದಾಂತ್ ಸೂರ್ಯವಂಶಿ ನಿಧನ

ಹಿಂದಿ ಕಿರುತೆರೆಯ ನಟ ಸಿದ್ದಾಂತ್ ಸೂರ್ಯವಂಶಿಯವರು ಜಿಮ್ ಮಾಡುವಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. 46 ವರ್ಷದ ಸಿದ್ದಾಂತ್ ಅವರು ಸಣ್ಣ ವಯಸ್ಸಿನಲ್ಲಿ ಮೃತಪಟ್ಟಿದ್ದು ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ. ಅವರ ಮರಣಕ್ಕೆ ಚಿತ್ರರಂಗದವರು ಸೇರಿ ಅನೇಕರು ಸಂತಾಪ ಸೂಚಿದ್ದಾರೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಅಪರಾಧಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ ಸಿದ್ದಾಂತ್ ಜಿಮ್ ಮಾಡುತ್ತಿದ್ದಾಗ ಕುಸಿದು...

ನಟಿ ತಾರಾ ಕಾರು ಚಾಲಕನ ವಿರುದ್ಧ ಎಫ್ಐಆರ್ ದಾಖಲು

ಸಾಕಷ್ಟು ಹೆಸರು ಮಾಡಿರುವ ನಟಿ ತಾರಾ ಅವರು ತಮ್ಮ ಅದ್ಭುತ ನಟನೆಯಿಂದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅನೇಕ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಈಗ ಅವರ ಕಾರು ಚಾಲಕನ ವಿರುದ್ಧ ಅಜಾಗರೂಕ ಚಾಲನೆ ಎಂದು ದೂರು ದಾಖಲಿಸಲಾಗಿದೆ. ಅ.29 ರಂದು ನಟಿ ತಾರಾ ಅವರು ಬೆಂಗಳೂರಿನ ಕತ್ರಿಗುಪ್ಪೆ ಹತ್ತಿರ ಕಾರಿನಲ್ಲಿ ತೆರಳುವಾಗ ಅವರ ಕಾರು...

ಕನ್ನಡದ ಹಿರಿಯ ನಟ ಲೋಹಿತಾಶ್ವ ನಿಧನ

ಬೆಂಗಳೂರು: ಬಹು ಅಂಗಾಂತ ವೈಫಲ್ಯದಿಂದ ಬಳಲುತ್ತಿದ್ದ ಹಿರಿಯ ನಟ ಲೋಹಿತಾಶ್ವ(80) ವಿಧಿವಶರಾಗಿದ್ದಾರೆ. ಸಕ್ಕರೆ ಖಾಯಿಲೆ ಹಾಗೂ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದ ಲೋಹಿತಾಶ್ವ ಅವರಿಗೆ ಕೆಲವು ತಿಂಗಳ ಹಿಂದೆ ಮೂತ್ರನಾಳದ ಸೋಂಕು ಕಾಣಿಸಿಕೊಂಡಿತ್ತು. ಕುಮಾರಸ್ವಾಮಿ ಲೇಔಟ್ ನಲ್ಲಿರುವ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು 11ರವರೆಗೆ ಪಾರ್ಥಿವ ಶರೀರದ ದರ್ಶನಕ್ಕೆ ಅವಕಾಶ ಕೊಟ್ಟು ನಂತರ ತುಮಕೂರು...
- Advertisement -spot_img

Latest News

Dharwad: ಕಟ್ಟಡ ಇದೆ… ಸೌಲಭ್ಯ ಇಲ್ಲ… 11 ವರ್ಷಗಳಿಂದ ಜೀವದ ಭಯದಲ್ಲಿ ಶಿಕ್ಷಣ

Dharwad News: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರು ಗ್ರಾಮದ...
- Advertisement -spot_img