Thursday, July 2, 2026

ಸಿನಿಮಾ

ಟಿ.ವಿ ಸೀಸನ್ ಬಿಗ್ ಬಾಸ್ 9 ಗೆ ಬರಲಿದ್ದಾರೆ ರೂಪೇಶ್ ಶೆಟ್ಟಿ ..!

Bigboss News: ಬಿಗ್ ಬಾಸ್ ಮನೆಯ ಟಾಪರ್ ಆಗಿ ಕರಾವಳಿ ಹುಡುಗ ರೂಪೇಶ್ ಶೆಟ್ಟಿ ಹೊರಹೊಮ್ಮಿದ್ದಾರೆ. ಅಷ್ಟೇ ಅಲ್ಲ, ಬಿಗ್ ಬಾಸ್ ಸೀಸನ್ 9ಕ್ಕೆ ರೂಪೇಶ್ ಶೆಟ್ಟಿ ಆಯ್ಕೆ ಆಗಿದ್ದಾರೆ. ಕೊನೇ ವಾರದಲ್ಲಿ ವಿಶೇಷ ಟಾಸ್ಕ್​ಗಳನ್ನು ನೀಡಲಾಗಿತ್ತು. ಅವುಗಳಲ್ಲಿ ಬೆಸ್ಟ್​ ರ‍್ಫಾರ‍್ಮೆನ್ಸ್​ ನೀಡುವ ಮೂಲಕ ರೂಪೇಶ್​ ಶೆಟ್ಟಿ ಫಿನಾಲೆ ವೇದಿಕೆಯಲ್ಲಿ ೫ ಲಕ್ಷ ರೂಪಾಯಿ ಬಹುಮಾನ...

ಹೆಸರೇ ನಿಗದಿಯಾಗದ ಡಿ ಬಾಸ್ ಸಿನಿಮಾಕ್ಕೆ ಭರ್ಜರಿ ಪ್ರಚಾರ…!

Film News: ಚಾಲೆಂಜಿಂಗ್  ಸ್ಟಾರ್  ದರ್ಶನ್  ಸಿನಿಮಾ ಅಂದ್ರೆ ಅಭಿಮಾನಿಗಳಿಗೆ ಅದೇನೋ  ಸಂಭ್ರಮ ಸಡಗರ. ತನ್ನ ಬಾಸ್ ಸಿನಿಮಾವನ್ನು ಪ್ರಚಾರ ಮಾಡುವಲ್ಲಿ ಫ್ಯಾನ್ಸ್  ಬ್ಯುಸಿಯಾಗ್ತಾರೆ. ಆದ್ರೆ ಇಲ್ಲಿ  ಇನ್ನೂ ಹೆಸರೇ ನಿಗದಿಯಾಗದ  ಸಿನಿಮಾಕ್ಕೆ ಅಭಿಮಾನಿಗಳು ಪ್ರಚಾರ ನೀಡ್ತಿದ್ದಾರೆ. ಅದು  ಹೇಗೆ ಅಂತೀರಾ ಈ ಸ್ಟೋರಿ  ನೋಡಿ…. ಡಿ ಬಾಸ್  ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾ ರಿಲೀಸ್ ಆದ್ರೆ...

ಬಳಕುವ ಬಳ್ಳಿಯಂತೆ ಫಿಟ್ ಆದ ಪೊರ್ಕಿ ಬೆಡಗಿ ಪ್ರಣೀತಾ

Film News: ಪೊರ್ಕಿ  ಬೆಡಗಿ ಮಮ್ಮಿ  ಆದ್ಮೇಲೆ ಮತ್ತೆ ಮಾಡರ್ನ್ ಲುಕ್ ನಲ್ಲಿ  ಕಾಣಿಸಿಕೊಂಡು   ಫ್ಯಾನ್ಸ್ ಗೆ ಸರ್ಪ್ರೈಸ್ ಕೊಟ್ಟಿದ್ದಾರೆ. ಹೌದು  ಹೆರಿಗೆ ಆದ ನಂತರ  ಪ್ರಣೀತಾ  ಮತ್ತೆ  ಸ್ಯಾಂಡಲ್ವುಡ್ ಗೆ  ಬರ್ತಾರಾ ಅನ್ನೋ  ಪ್ರಶ್ನೆ  ಅಭಿಮಾನಿಗಳದ್ದಾಗಿತ್ತು. ಇದೀಗ ಆ ಎಲ್ಲಾ  ಪ್ರಶ್ನೆಗೆ ತೆರೆ ಬಿದ್ದಂತಾಗಿದೆ. ಹೌದು   ಸಿನಿ  ಟೌನ್  ನಲ್ಲಿ ಈಗ ಪ್ರಣೀತಾದ್ದೆ ಮಾತು...

ಜಯಶ್ರೀ ಗೆ ಕಿಸ್ ಕೊಟ್ಟ ರಾಕೇಶ್..! ವೈಲೆಂಟ್ ಆದ ಸೋನು ಗೌಡ…!

Bigboss News: ಬಿಗ್ ಬಾಸ್ ಒಟಿಟಿ ಕೊನೆಯ ಹಂತಕ್ಕೆ ಬರುತ್ತಿರುವ ಸಂರ‍್ಭದಲ್ಲಿ ರಾಕೇಶ್ ಮೇಲೆ ಸೋನುಗೆ ಪ್ರೀತಿ ಹೆಚ್ಚುತ್ತಿದೆ. ಈ ಕಾರಣದಿಂದ ರಾಕೇಶ್ ಅವರು ಸೋನು ಅವರನ್ನು ಅವಾಯ್ಡ್ ಮಾಡುತ್ತಿದ್ದಾರೆ. ಇದು ಸೋನುಗೆ ಬೇಸರ ಮೂಡಿಸಿದೆ. ಈ ವಿಚಾರವನ್ನು ಸೋಮಣ್ಣ ಮಾಚಿಮಾಡ ಬಳಿ ಮಾತನಾಡಿದ್ದಾರೆ ಸೋನು. ‘ರಾಕೇಶ್​ ಹಾಗೂ ನನ್ನ ಮಧ್ಯೆ ಫ್ರೆಂಡ್​ಶಿಪ್​ ಇದೆ. ಪ್ರೀತಿ...

’RRR ಸಿನಿಮಾಕ್ಕೆ ಸಿಗಲಿದೆಯಾ ಅಸ್ಕರ್ ಅವಾರ್ಡ್..?!

Film News: ಭಾರತದ ಯಾವ ಸಿನಿಮಾ ಕೂಡ ಆಸ್ಕರ್ ಪ್ರಶಸ್ತಿ ಪಡೆದಿಲ್ಲ. 21 ವರ್ಷ ಗಳ  ಹಿಂದೆ ಆಮಿರ್ ಖಾನ್ ನಟನೆಯ ‘ಲಗಾನ್’ ಸಿನಿಮಾ ಆಸ್ಕರ್​ಗೆ ನಾಮ ನಿರ್ದೇಶನಗೊಡಿತ್ತು. ಇದಾದ ಬಳಿಕ ಭಾರತದ ಯಾವ ಸಿನಿಮಾಗಳೂ ಆಸ್ಕರ್​ಗೆ ನಾಮಿನೇಟ್ ಆಗಿಲ್ಲ. ಈ ಬಾರಿ ‘ಆರ್​ಆರ್​ಆರ್​’ ಸಿನಿಮಾ ಆಸ್ಕರ್​ನ ಎರಡು ವಿಭಾಗಗಳಲ್ಲಿ ನಾಮ ನರ‍್ದೇಶನಗೊಳ್ಳುವ ಸಾಧ್ಯತೆ ದಟ್ಟವಾಗಿದೆ....

ಸೈಮಾ ಅವಾರ್ಡ್ನ ಲ್ಲಿ ಈ ಬಾರಿ ಸ್ಟಾರ್ ಐಕಾನ್ ಯಾರು ಗೊತ್ತಾ..?! ಸೈಮಾ ಮಾಡಿದ ಆ ಟ್ವೀಟ್ ಯಾರ ಬಗ್ಗೆ..?

Film News: ಸಿಲಿಕಾನ್  ಸಿಟಿ ಬೆಂಗಳೂರಲ್ಲಿ ಸೈಮಾ ಅವಾರ್ಡ್ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ಮೂಡಿ ಬಂತು. ಸೌತ್ ಸ್ಟಾರ್ಸ್ ಜೊತೆ ಬಾಲಿವುಡ್ ತಾರೆಯರು ಕಾರ್ಯಕ್ರಮಕ್ಕೆ ಮೆರಗು ತಂದಿದ್ರು. ಆದ್ರೆ ಅದೆಷ್ಟೋ ಸ್ಟಾರ್ ಗಳ ಮಧ್ಯೆ  ಗಮನ ಸೆಳೆದ ಏಕೈಕ ಸ್ಟಾರ್ ಕನ್ನಡ ಸಿನಿ ರಂಗದ  ಹೀರೊ. ಹೌದು  ಸ್ವತಹ ಸೈಮಾ ಟ್ವೀಟ್ ಖಾತೆಯೆ ಈ  ಬಗ್ಗೆ...

ಸೈಮಾ ಅವಾರ್ಡ್ ನಲ್ಲಿ ಡಾಲಿ ಧನಂಜಯ್ ಗೆ ದರ್ಶನ್ ಪ್ರೀತಿಯ ಅಪ್ಪುಗೆ…!

Film News: ಬೆಂಗಳೂರಿನಲ್ಲಿ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ ಬಹಳ  ಅದ್ದೂರಿಯಾಗಿ  ನಡೆಯಿತು.ದಕ್ಷಿಣ  ಬಾರತದ ಸ್ಟಾರ್ಸ್ ಜೊತೆ  ಬಾಲಿವುಡ್ ತಾರೆಯರು ಕೂಡಾ ಪಾಲ್ಗೊಂಡು ಸಂತೋಷದ  ಕ್ಷಣಗಳನ್ನು   ಕೂಡಾ   ಹಂಚಿಕೊಂಡ್ರು.  ಜೊತೆಗೆ  ಕರುಣಾಡಿನ ಚಾಲೆಂಜಿಂಗ್  ಸ್ಟಾರ್  ದರ್ಶನ್ ಹವಾ ಸೈಮಾದಲ್ಲಿ  ಜೋರಾಗಿಯೇ ಇತ್ತು. ಜೊತೆಗೆ ದರ್ಶನ್ ಜೊತೆ ಡಾಲಿ ಸೈಮಾದಲ್ಲಿ  ಆದ  ಆ ಒಂದು ವಿಚಾರಕ್ಕೆ  ಈಗ ...

ಹರೀಶ್ ರೈ ಗೆ ದರ್ಶನ್ ಸಹಾಯ ಹಸ್ತ..!

Film  News: ಗುರುಗಳೇ ನೀವೇನು ಭಯಪಡಬೇಡಿ  ನೀವು ನನ್ನ ಸಿನಿಮಾದಲ್ಲಿ  ಮತ್ತೆ ನಟಿಸಬೇಕು ಹಾಗೆಯೇ ನೀವು ಭಯಪಡಬೇಡಿ  ನಾನಿದ್ದೇನೆ ನಿಮ್ಮ ಜೊತೆ  ಎಂದು  ಆ  ಸ್ಟಾರ್ ನಟರೊಬ್ಬರು ತನ್ನ ಗುರುನಗಳಿಗೆ ಒಂದು ಹೇಳಿಕೆಯನ್ನು  ನೀಡ್ತಾರೆ ಆ ಸ್ಟಾರ್ ನಟ. ಅಷ್ಟಕ್ಕೂ  ಆ ನಟ  ಗುರುಗಳಿಗೆ ಹೀಗೆ ಹೇಳಿದ್ಯಾಕೆ  ಆ ಬಿಗ್ ಸ್ಟಾರ್ ಯಾರು ಗೊತ್ತಾ ನಟನ...

ಅಪ್ಪು ಜನ್ಮದಿನ ಇನ್ನು ಮುಂದೆ ಸ್ಪೂರ್ತಿ ದಿನ..!

Film News: ಕರುನಾಡ ಮಾಣಿಕ್ಯ ಪುನೀತ್ ರಾಜ್ ಕುಮಾರ್ ಅವರಿಗೆ ಸರಕಾರ ವಿಶೇಷವಾಗಿ ಗೌರವ ಸೂಚಿಸಲು ನಿರ್ಧರಿಸಿದೆ. ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ‘ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅವರ ಜನ್ಮದಿನವನ್ನು ಸ್ಫರ‍್ತಿ ದಿನ ಎಂದು ರ‍್ಕಾರದ ವತಿಯಿಂದಲೇ ನಡೆಸಬೇಕೆಂಬ ನನ್ನ...

ನಿಲ್ಲುತ್ತಿಲ್ಲ ಸಾನ್ಯಾ – ರೂಪೇಶ್ ನಡುವಿನ ಮನಸ್ತಾಪ…!

Bigboss News: ರೂಪೇಶ್  ಹಾಗು ಸಾನ್ಯಾ ಮದ್ಯೆ ನಿರಂತರ ಮನಸ್ತಾಪವಾಗುತ್ತಿದೆ.ರೂಪೇಶ್ ಅವರು ಸಣ್ಣ ಸಣ್ಣ ವಿಚಾರಕ್ಕೆ ಸಾನ್ಯಾ ಜತೆ ಜಗಳ ಆಡುತ್ತಿದ್ದಾರೆ. ಇದು ವೀಕ್ಷಕರ ಗಮನಕ್ಕೆ ಬಂದಿದೆ. ‘ಇನ್ಮುಂದೆ ನಾನು ನಿನ್ನ ಜತೆ ಮಾತನಾಡಲ್ಲ’ ಎಂದು ರೂಪೇಶ್ ಹೇಳಿದರು. ಇದನ್ನು ಕೇಳಿ ಸಾನ್ಯಾ ಬೇಸರ ಹೊರಹಾಕಿದ್ದಾರೆ. ಇಬ್ಬರ ನಡುವೆ ಮನಸ್ತಾಪ ಮುಂದುವರಿದೇ ಇದೆ. ಒಂದು ಹಂತದಲ್ಲಿ...
- Advertisement -spot_img

Latest News

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...
- Advertisement -spot_img