Wednesday, July 1, 2026

ಸಿನಿಮಾ

ಅಕ್ಷರಗಳ ಮಧ್ಯೆ ‘ಅಮೂಲ್ಯ’ ಅವಳಿ ಮಕ್ಕಳು…!

Film News: ಕನ್ನಡ ಚಲನಚಿತ್ರದ ಚಿನಕುರುಳಿ ಚೆಲುವಿನ ಚಿತ್ತಾರ ಮೂಲಕ ಹೊಸ ಸೆನ್ಸೇಶನ್  ಸೃಷ್ಟಿಸಿದ ಅಮೂಲ್ಯ  ಇದೀಗ ಮಕ್ಕಳ ಪಾಲನೆಯಲ್ಲಿ ಬ್ಯುಸಿಯಾಗಿದ್ದಾರೆ. ಶ್ರೀ ಕೃಷ್ಣ ಜನ್ಮಾಷ್ಟಮಿಯಂದೇ ತನ್ನ ಮಕ್ಕಳ ಫೋಟೋ ಶೂಟ್ ಮಾಡಿ ಅಭಿಮಾನಿಗಳಿಗೆ ತನ್ನ ಮಕ್ಕಳನ್ನು ಪರಿಚಯಿಸಿದ್ದರು. ಇದೀಗ ಮತ್ತೆ ಅಮೂಲ್ಯ  ತನ್ನ ಮಕ್ಕಳ ವಿಭಿನ್ನ ರೀತಿಯ ಫೋಟೋ ಶೂಟ್ ಮಾಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ...

ಮತ್ತೆ ಒಂದಾಗ್ತಾರಾ ಕಿಚ್ಚ ದಚ್ಚು..?!

Film News: ಕರುನಾಡ ಚಕ್ರವರ್ತಿ ಸುದೀಪ್ ಹಾಗು ಬಾಕ್ಸ್ ಆಫೀಸ್ ಸುಲ್ತಾನ್ ಡಿ ಬಾಸ್ ಫೋಟೋವೊಂದು  ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗುತ್ತಿದೆ. ಈ ಫೋಟೋ ಇದೀಗ ಎಲ್ಲರಲ್ಲೂ  ಕುತೂಹಲ ಮೂಡಿಸಿದೆ. ದಚ್ಚು ಕಿಚ್ಚ ಒಟ್ಟಾಗಿ ತೆರೆ ಮೇಲೆ ಬರುತ್ತಿದ್ದಾರಾ ಅನ್ನೋ ಪ್ರಶ್ನೆ ಮೂಡಿದೆ. ಹಾಗಿದ್ರೆ ಏನಿದರ ನಿಜ ವಿಚಾರ …?ಇಲ್ಲಿದೆ ಕಂಪ್ಲೀಟ್ ಕಹಾನಿ. ಕಿಚ್ಚ ಸುದೀಪ್ ...

ಕಿರುತೆರೆ ನಟಿಯೊಂದಿಗೆ ನಿರ್ಮಾಪಕನ ವಿವಾಹ: ಫ್ಯಾನ್ಸ್ ಏನಂದ್ರು ಗೊತ್ತಾ..?!

Film News: ತಮಿಳು ಕಿರುತೆರೆಯಲ್ಲಿ ಹೆಸರು ಮಾಡಿರುವ ನಟಿ, ನಿರೂಪಕಿಮಹಾಲಕ್ಷ್ಮೀ ಅವರ ವಿವಾಹ ಇಂದು (ಸೆಪ್ಟೆಂಬರ್ 1) ನಡೆದಿದೆ. ಖ್ಯಾತ ನಿರ್ಮಾಪಕ ರವೀಂದರ್​ ಚಂದ್ರಶೇಖರನ್ ಅವರೊಂದಿಗೆ ಮಹಾಲಕ್ಷ್ಮೀ ಅವರ ಮದುವೆ ಕಾರ್ಯ ನಡೆದಿದೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಮಹಾಲಕ್ಷ್ಮೀ ತಿರುಪತಿಯಲ್ಲಿ ಸಪ್ತಪದಿ ತುಳಿದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್...

ಒರಿಸ್ಸಾ ಬೀಚ್‌ನಲ್ಲಿ ಕಿಚ್ಚ ಸುದೀಪ್.!

ಅಭಿನಯ ಚಕ್ರವರ್ತಿ ಸುದೀಪ್ ಅವರು ರಾಷ್ಟ್ರದಾದ್ಯಂತ ಖ್ಯಾತಿ ಜೊತೆಗೆ ಅಭಿಮಾನ ಸಮೂಹವನ್ನು ಹೊಂದಿರುವ ಕನ್ನಡದ ಮೇರುನಟ. ಸೆಪ್ಟೆಂಬರ್ 2ರಂದು ಸುದೀಪ್ ಅವರ ಜನ್ಮದಿನ. ಈ ಜನ್ಮದಿನವನ್ನು ಸ್ಮರಣೀಯವಾಗಿಸಲು ಮತ್ತು ಸಂಭ್ರಮವನ್ನು ದುಪ್ಪಟ್ಟುಗೊಳಿಸಲು ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಒರಿಸ್ಸಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯಗಳನ್ನು...

ಮಲಯಾಳಂ ನಟ ಲಾಲೇಟ್ಟ ಸಿನಿಮಾಗೆ ನಿರ್ದೇಶನ ಮಾಡಲಿದ್ದಾರೆ ಚಂದನವನದ ನಿರ್ದೇಶಕ…!

Film News: ಮೋಹನ್‌ಲಾಲ್‌ ಮಲಯಾಳಂ ಚಿತ್ರರಂಗದ ಸ್ಟಾರ್ ನಟರಲ್ಲಿ ಒಬ್ಬರು. ಸಾಲು ಸಾಲು ಸಿನಿಮಾಗಳಲ್ಲಿ ಸದಾ ಬ್ಯುಸಿ ಇರುವ ಈ ನಟ, ಈಗಲೂ ಬಾಕ್ಸ್ ಆಫೀಸ್‌ನಲ್ಲಿ ಕೋಟಿ ಕೋಟಿ ಕಮಾಯಿ ಮಾಡುವಂತಹ ಚಾರ್ಮ್‌ ಹೊಂದಿದ್ದಾರೆ. ಸದ್ಯ ಅವರೊಂದು ಹೊಸ ಸಿನಿಮಾ ಶುರು ಮಾಡಿದ್ದಾರೆ. ವಿಶೇಷವೆಂದರೆ, ಆ ಸಿನಿಮಾಗೆ ಕನ್ನಡದ ನಿರ್ದೇಶಕರೊಬ್ಬರು ಡೈರೆಕ್ಷನ್ ಮಾಡಲಿದ್ದಾರೆ. ಹೌದು, ಸ್ಯಾಂಡಲ್‌ವುಡ್‌ನಲ್ಲಿ ಈಗಾಗಲೇ...

ಹೊರಗಿನಿಂದ ಬಿಗ್ ಬಾಸ್ ಮನೆಯಲ್ಲಿ ಹುಡುಗರಿಗೆ ಸಿಗುತ್ತಂತೆ ಆ ವಸ್ತು…? ಸೋನು ಗೌಡ ಲೀಕ್ ಮಾಡಿದ್ರು ಮನೆ ಸೀಕ್ರೇಟ್..!

Bigboss News: ಬಿಗ್ ಬಾಸ್ ಮನೆಯಲ್ಲಿ  ಸೋನು ನಿತ್ಯ ತನ್ನ ವಿಭಿನ್ನ ಶೈಲಿಯಿಂದ ಮನೆ  ಮಾತಾಗುತ್ತಿದ್ದಾರೆ.ಆದರೆ ಇಲ್ಲಿ  ಸೋನು ಹೇಳಿರುವ ಒಂದು  ಮಾತು ಇದೀಗ  ಎಲ್ಲೆಡೆ ಸುದ್ದಿಯಾಗುತ್ತಿದೆ.ಸೋನು  ನೀಡಿದ ಒಂದು ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ‘ಅಮ್ಮ ನನಗೆ ಮನೆಯಿಂದ ಹಾರ್ಲಿಕ್ಸ್ ಪೌಡರ್ ಕಳುಹಿಸಿ’ ಎಂದಿದ್ದಾರೆ ಸೋನು. ಇದಕ್ಕೆ ಅವಕಾಶ ಇಲ್ಲ ಎಂಬ ಮಾತನ್ನು...

ವಿಷ್ಣು ಅವತಾರದಲ್ಲಿ ‘ಲಕ್ಕಿ ಮ್ಯಾನ್’ ಅಪ್ಪು..!

Film News: ಅಪ್ಪು  ಮರೆಯಾದ್ರು ಅಭಿಮಾನಿಗಳ ಮನದಲ್ಲಿ ಎಂದೆಂದಿಗೂ  ಜೀವಂತ. ಇದೀಗ  ಮರೆಯಾದ ಮಾಣಿಕ್ಯ ಮತ್ತೆ ವಿಷ್ಣು ಅವತಾರವೆತ್ತಿ ಬಂದಿದ್ದಾರೆ. “ಲಕ್ಕಿ  ಮ್ಯಾನ್” ಅಪ್ಪು ನೋಡಿ  ಅಭಿಮಾನಿಗಳು ಭಾವುಕರಾಗಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಟನೆಯ 'ಲಕ್ಕಿಮ್ಯಾನ್' ಚಿತ್ರದ ಮತ್ತೊಂದು ಟ್ರೈಲರ್ ರಿಲೀಸ್ ಆಗಿದೆ. ಇತ್ತೀಚೆಗೆ ಕಿಚ್ಚ ಸುದೀಪ್ ಈ ಟ್ರೈಲರ್ ರಿಲೀಸ್ ಮಾಡಿದ್ದರು. ಆದರೆ ಗಣೇಶ...

ಗಣೇಶ ಹಬ್ಬಕ್ಕೆ ‘ಹಿರಣ್ಯ’ ಸಿನಿಮಾದ ನಯಾ ಪೋಸ್ಟರ್ ರಿಲೀಸ್…ಮಾಸ್ ಲುಕ್ ನಲ್ಲಿ ಮಿಂಚಿದ ಮ್ಯಾಸೀವ್ ಸ್ಟಾರ್ ರಾಜವರ್ಧನ್

Film News: ವೇದಾಸ್ ಇನ್ಫಿನೈಟ್ ಪಿಕ್ಚರ್ಸ್ ಬ್ಯಾನರ್ ನಡಿ ನಿರ್ಮಾಪಕರಾದ ವಿಘ್ನೇಶ್ವರ್ ಯು ಮತ್ತು ವಿಜಯ್ ಗೌಡ ಬಿದರಹಳ್ಳಿ ಅತೀವ ಸಿನಿಮೋತ್ಸಾಹದಿಂದ ಚೊಚ್ಚಲ ಬಾರಿಗೆ ನಿರ್ಮಾಣ ಮಾಡುತ್ತಿರುವ ಹಿರಣ್ಯ ಸಿನಿಮಾದ ಹೊಸ ಪೋಸ್ಟರ್  ಗಣೇಶ್ ಚತುರ್ಥಿಗೆ ಬಿಡುಗಡೆಯಾಗಿದೆ. ಮ್ಯಾಸೀವ್ ಸ್ಟಾರ್ ರಾಜವರ್ಧನ್ ನಾಯಕನಾಗಿ ಮಾಸ್ ಅವತಾರದಲ್ಲಿ ಧಗಧಗಿಸಿದ್ದು, ಬಾಯಲ್ಲಿ ಸಿಗರೇಟ್ ಹಿಡಿದು, ಪಕ್ಕ ರಾ ಲುಕ್...

ಅಕ್ಷಿತ್ ಸಿನಿಮಾಗೆ ಡಾಲಿ ಧನಂಜಯ್ ಸಾಥ್…ಖೆಯೊಸ್ ಸಿನಿಮಾದ ಫಸ್ಟ್ ಲುಕ್ ರಿಲೀಸ್

Film News: ಹಿರಿಯ ನಟ ಶಶಿಕುಮಾರ್ ಪುತ್ರ ಅಕ್ಷಿತ್‌ ಶಶಿಕುಮಾರ್ ಅಭಿನಯದ ಹೊಸ ಸಿನಿಮಾಗೆ ಡಾಲಿ ಧನಂಜಯ್ ಸಾಥ್ ಕೊಟ್ಟಿದ್ದಾರೆ. ಓ ಮೈ ಲವ್ ಚಿತ್ರದ ಬಳಿಕ ಅಕ್ಷಿತ್ ಖೆಯೊಸ್ ಎಂಬ ಹೊಸ ಸಿನಿಮಾದಲ್ಲಿ ಅಭಿನಯಿಸ್ತಿದ್ದು, ಈ ಚಿತ್ರದ ಫಸ್ಟ್ ಲುಕ್ ಗಣೇಶ ಹಬ್ಬದ ಪ್ರಯುಕ್ತ ಬಿಡುಗಡೆಯಾಗಿದೆ. ನಟರಾಕ್ಷಸ ಡಾಲಿ ಧನಂಜಯ ಸಿನಿಮಾದ ಫಸ್ಟ್ ಲುಕ್...

ಜಶ್ವಂತ್ ಮೇಲೆ ಮುನಿಸೇಕೆ ನಂದಿನಿ…?!

Bigboss News: ಬಿಗ್ ಬಾಸ್ ಮನೆಯಂಗಳದಿಂದ ದಿನಕ್ಕೊಂದು  ಇಂಟ್ರಸ್ಟಿಂಗ್ ಸ್ಟೋರಿ  ಹೊರಬರುತ್ತಿದೆ. ಜಶ್ವಂತ್ ಮೇಲೆ  ನಂದಿನಿ  ಸಿಟ್ಟಾಗಿದ್ದು ಈ ಬಾರಿ ಕಂಡು ಬಂದಿದೆ. ಬಿಗ್ ಬಾಸ್​ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. 11 ಸ್ಪರ್ಧಿಗಳು ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ಈಗಾಗಲೇ 5 ಸ್ಪರ್ಧಿಗಳು ಎಲಿಮಿನೇಟ್​ ಆಗಿದ್ದಾರೆ. ಇದ್ದ ಸ್ಪರ್ಧಿಗಳ ಮಧ್ಯೆ ಟಫ್ ಕಾಂಪಿಟೇಷನ್ ನಡೆಯುತ್ತಿದೆ. ಈಗ ಕ್ಯಾಪ್ಟನ್ಸಿ...
- Advertisement -spot_img

Latest News

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...
- Advertisement -spot_img