Tuesday, June 30, 2026

ಸಿನಿಮಾ

ಎರಡನೇ ಮದುವೆ ಆಗ್ತಾರಾ ಮೇಘನಾರಾಜ್..?!

film news update: ನಟಿ  ಮೇಘನಾ ರಾಜ್ ಹಾಗು ಜಿರಂಜೀವಿ ಸರ್ಜಾ ಸತತ 10 ವರ್ಷ ಪ್ರೀತಿಯಲ್ಲಿದ್ದು ನಂತರ ಮನೆಯವರ ಸಮ್ಮುಖದಲ್ಲಿ ಅದ್ದೂರಿಯಾಗಿ ವಿವಾಹ ವಾಗಿದ್ದರು  ಆದರೆ ಸುಂದರ ಸಂಸಾರದಲ್ಲಿ ವಿಧಿ ವಿಕೃತ ಆಟವಾಡಿತ್ತು. ಇನ್ನೇನು ಮಗುವೊಂದು ಎಂಟ್ರಿ ಆಗಿ ಸುಖ ಸಂಸಾರದಲ್ಲಿ ದಂಪತಿ ಸಂತೋಷವಾಗಿರಬಹುದು ಎನ್ನುವಾಗಲೇ ಚಿರಂಜೀವಿ ಸರ್ಜಾನನ್ನ ಭಗವಂತ ತನ್ನತ್ತ ಕರೆದುಕೊಂಡು  ಬಿಟ್ಟಿದ್ದ....

ಡಿವೋರ್ಸ್ ಪಡೆಯಲು ಮುಂದಾಗಿದ್ದಾರಾ ಪ್ರಿಯಾಮಣಿ..?! ನಟಿ ಹೇಳಿದ್ದೇನು..?!

Film beat: ಬಹುಭಾಷಾ ನಟಿ ಪ್ರಿಯಾಮಣಿ ಅವರು ಪತಿ ಮುಸ್ತಾಫ್‌ರಿಂದ ಡಿವೋರ್ಸ್ ಪಡೆಯುತ್ತಿದ್ದಾರೆ ಎಂಬ ವದಂತಿ ಹಬ್ಬಿದ್ದು, ಇದಕ್ಕೆ ಪ್ರಿಯಾಮಣಿ ಸ್ಪಷ್ಟನೆ ನೀಡಿದ್ದಾರೆ. ಪ್ರಿಯಾಮಣಿ ಅವರು 2017ರಲ್ಲಿ ಉದ್ಯಮಿ ಮುಸ್ತಾಫ್ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ತಾವು ಮಕ್ಕಳನ್ನ ದತ್ತು ಪಡೆಯುತ್ತಿದ್ದಾರೆ ಎಂಬ ವದಂತಿಗಳು ಸದ್ದು ಮಾಡುತ್ತಿದ್ದಾಗಲೇ ಇದೀಗ ದಾಂಪತ್ಯ ಜೀವನಕ್ಕೆ ಪ್ರಿಯಾಮಣಿ ಅಂತ್ಯ ಹಾಡಲಿದ್ದಾರೆ ಎಂಬ...

ಶ್ರೀ ಕೃಷ್ಣ ಜನ್ಮಾಷ್ಟಮಿಯಂದೇ ಫೋಟೋ ಹಂಚಿ ಮಕ್ಕಳನ್ನು ಪರಿಚಯಿಸಿದ ಅಮೂಲ್ಯ ಜಗದೀಶ್ : ‘ಸೋ ಕ್ಯೂಟ್’ ಎಂದ ಅಭಿಮಾನಿಗಳು

Film news: ಚೆಲುವಿನ ಚಿತ್ತಾರದ ಚಿನಕುರುಳಿ ಅಮೂಲ್ಯ ಈಗ ಸಿನಿಮಾದಿಂದ ಸ್ವಲ್ಪ ದೂರ ಉಳಿದು ಇದೀಗ ಅವಳಿ ಮುದ್ದು ಮಕ್ಕಳೊಂದಿಗೆ ದಿನ ಕಳೆಯುತ್ತಿದ್ದಾರೆ. ಅಮೂಲ್ಯ ತಾಯಿಯಾಗುತ್ತಿರುವ ವಿಚಾರ ಕೇಳಿ ಕುಟುಂಬ ತುಂಬಾನೆ ಸಂತಸ ವ್ಯಕ್ತ ಪಡಿಸಿತ್ತು. ಹಾಗೆಯೇ ಅಮೂಲ್ಯ ಜಗದೀಶ್ ಅಭಿಮಾನಿಗಳೊಂದಿಗೂ ಈ ವಿಚಾರ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದರು. ಜೊತೆಗೆ ತಾಯಿಯಾದ ನಂತರವೂ ತನ್ನ ಪತಿ...

ಅಪ್ಪು ಸಮಾಧಿಗೆ ವಿಜಯ್ ದೇವರಕೊಂಡ ನಮನ

film news: ಲೈಗರ್ ಸಿನೆಮಾ ಪ್ರಚಾರಕ್ಕಾಗಿ ಆಗಮಿಸಿದ ವಿಜಯ್ ದೇವರಕೊಂಡ ಹಾಗು ಅನನ್ಯ ಪಾಂಡೆ ಇಂದು ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ರಾಜ್ ಕುಮಾರ್ ಸಮಾದಿಗೆ ಆಗಮಿಸಿ ಪೂಜೆ ಸಲ್ಲಿಸಿ ಭಾವುಕರಾದ್ರು. ಆಗಸ್ಟ್ 25ರಂದು ತೆರೆಕಾಣಲಿರುವ ಲೈಗರ್ ಸಿನಿಮಾತಂಡ ಭರ್ಜರಿ ಪ್ರಚಾರಕಾರ್ಯ ನಡೆಸುತ್ತಿದೆ.ಇದೇ ಕಾರಣದಿಂದ ಬೆಂಗಳೂರಿಗೆ ಆಗಮಿಸಿದ್ದ ಲೈಗರ್ ಸಿನಿಮಾ ನಾಯಕ ವಿಜಯ್ ದೇವರಕೊಂಡ ಹಾಗು ನಾಯಕಿ...

ಬೆಂಗಳೂರಿಗೆ ಬರಲಿದ್ದಾರೆ ಅನನ್ಯಾ ಪಾಂಡೆ,ವಿಜಯ್ ದೇವರಕೊಂಡ…!

film news: ವಿಜಯ್ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ನಟನೆಯ ‘ಲೈಗರ್’ ಸಿನಿಮಾ ತೆರೆಗೆ ಬರೋಕೆ ತಯಾರಾಗಿದೆ.. ಆಗಸ್ಟ್ 25ರಂದು ಚಿತ್ರ ರಿಲೀಸ್​ ಆಗುತ್ತಿದೆ. ವಿಶ್ವಾದ್ಯಂತ ಐದು ಭಾಷೆಗಳಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ. ಈ ಸಿನಿಮಾಗೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲಾಗುತ್ತಿದೆ. ನಾನಾ ನಗರಗಳಿಗೆ ತೆರಳಿ ಸಿನಿಮಾ ಪ್ರಮೋಷನ್ ಮಾಡಲಾಗುತ್ತಿದೆ. ಈಗ ವಿಜಯ್ ದೇವರಕೊಂಡ ಹಾಗೂ...

ಹಾಸ್ಯ ನಟ, ಸ್ಟ್ಯಾಂಡಪ್ ಕಾಮಿಡಿಯನ್ ರಾಜು ಶ್ರೀವಾತ್ಸವ್ ಆರೋಗ್ಯ ಸ್ಥಿತಿ ಗಂಭೀರ

Film news: ಆಗಸ್ಟ್ 10ರಂದು ದೆಹಲಿಯ ಜಿಮ್​ನಲ್ಲಿ ವರ್ಕೌಟ್ ಮಾಡುವಾಗ ರಾಜು ಶ್ರೀವಾತ್ಸವ್ ಗೆ ಹೃದಯಾಘಾತವಾಯಿತು. ನಂತರ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ನಿಜ ಹಾಸ್ಯ ನಟ, ಸ್ಟ್ಯಾಂಡಪ್​ ಕಾಮಿಡಿಯನ್ ರಾಜು ಶ್ರೀವಾತ್ಸವ್  ಆಸ್ಪತ್ರೆ ಸೇರಿ ಒಂದು ವಾರ ಕಳೆದಿದೆ. ಆದರೆ, ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿಲ್ಲ. ಅವರು ದಿನ ಕಳೆದಂತೆ ಕುಗ್ಗುತ್ತಿದ್ದಾರೆ. ಈಗ ಅವರ...

‘ಕಂಬ್ಳಿಹುಳ’ ಸಿನಿಮಾದ ಮೊದಲ ಹಾಡು ಬಿಡುಗಡೆ: ಕೇಳುಗರ ಮೋಡಿ ಮಾಡಿದ ‘ಜಾರೀ ಬಿದ್ದರೂ ಯಾಕೀ ನಗು’ ಹಾಡು

ಒಂದಷ್ಟು ಸಿನಿಮೋತ್ಸಾಹಿಗಳ ಯುವ ತಂಡ ಸೇರಿ ತಯಾರಿಸಿರುವ ಕಂಬ್ಳಿಹುಳ ಸಿನಿಮಾದ ಮೊದಲ ಹಾಡು ಅನಾವರಣಗೊಂಡಿದೆ. ಜಾರೀ ಬಿದ್ದರೂ ಯಾಕೀ ನಗು ಎಂಬ ಸಾಹಿತ್ಯದ ಸಿಂಗಿಂಗ್ ಕೇಳುಗರನ್ನು ಮಂತ್ರ ಮುಗ್ದರನ್ನಾಗಿ ಮಾಡುತ್ತಿದೆ. ಎರಡು ಮುದ್ದಾದ ಜೋಡಿಯ ನವೀರಾದ ಪ್ರೇಮಕಥೆಯನ್ನು ಈ ಹಾಡಿನಲ್ಲಿ ಕಟ್ಟಿಕೊಡಲಾಗಿದೆ. ಮಹದೇವ್ ಸ್ವಾಮಿ, ರವಿ ಧನ್ಯನ್ ಸಾಹಿತ್ಯದ ಹಾಡಿಗೆ ವಿಜಯ್ ಪ್ರಕಾಶ್-ಸಂಗೀತ ರವೀಂದ್ರನಾಥ್...

ಡಿ ಟೀಮ್ ಮಹದೇವಪುರ ಬೆಂಗಳೂರು (ರಿ) ತಂಡದ ವತಿಯಿಂದ ಕ್ರಾಂತಿ ಚಿತ್ರದ ಪ್ರಚಾರ

Film beat: D Boss news updates: ಡಿ ಟೀಮ್ ಮಹದೇವಪುರ ಬೆಂಗಳೂರು (ರಿ) ತಂಡದ ವತಿಯಿಂದ ಇಂದು  ಕೃಷ್ಣಮೂರ್ತಿ .ಉಪಾಧ್ಯಕ್ಷರು ಹಾಗೂ ಹೇಮಂತ್ ಕುಮಾರ್. ಮಾಂತೇಶ . ಕಿರಣ್ ಕುಮಾರ್ ಸದಸ್ಯರರುಗಳು 75ನೇ ಅಮೃತ ಸ್ವಾತಂತ್ರ್ಯ ದಿನಾಚರಣೆಯ ಮಹೋತ್ಸವದ ಪ್ರಯುಕ್ತ ಡಾ|| ವಿಷ್ಣುವರ್ಧನ್ ರವರ ಪುಣ್ಯ ಸಮಾಧಿಯ ಬಳಿ ತೆರಳಿ ಡಿ ಬಾಸ್ ರವರ...

ಡಿಬಾಸ್ ಗೆ ಬಾಲನಟಿ ಅಂಕಿತಾ ಪ್ರೀತಿಯ ಅಪ್ಪುಗೆ

Film news: ಡಿಬಾಸ್ ದರ್ಶನ್ ಅವರಿಗೆ ಬಾಲ ನಟಿ ಅಂಕಿತಾ ಜಯರಾಮ್ ಸ್ಪೆಷಲ್ ಗಿಫ್ಟ್ ಕೊಟ್ಟಿದ್ದಾರೆ. ಆಗಸ್ಟ್ 15 ರಂದು ನಡೆದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ, ಡಿಬಾಸ್ ದರ್ಶನ್ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ನಡೆದ ತಿರಂಗ ರಾಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು. ಚಾಲೆಂಜಿAಗ್ ಸ್ಟಾರ್ ದರ್ಶನ್ ಸ್ಟೇಜ್ ಮೇಲೆ ಇದ್ದಂತೆ, ಡಿಬಾಸ್ ಅವರನ್ನ ಆತ್ಮೀಯವಾಗಿ ನಟಿ ಅಂಕಿತಾ ಅಪ್ಪಿಕೊಂಡ್ರು.. ಈ...

ಸಿನಿಮಾಲೋಕದ ಫಟಾಫಟ್ ಸ್ಟೋರಿ

Film beat: 1.ರಕ್ಕಮ್ಮಗೆ ಬಂಧನ ಭೀತಿ..!: ಕಳೆದ ವರ್ಷದಿಂದಲೂ ಚರ್ಚೆಯಲ್ಲಿರುವ ವಂಚಕ ಸುಖೇಶ್ ಚಂದ್ರಶೇಖರ್‌ನ ಸುಲಿಗೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದವನ್ನು ಇಡಿ (ಜಾರಿ ನಿರ್ದೇಶನಾಲಯ) ತನಿಖೆ ನಡೆಸುತ್ತಿದ್ದು, ಈ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡೀಸ್ ಆರೋಪಿಯೆಂದು ಇಡಿ ಪರಿಗಣಿಸಿದೆ. 2.ಸಾದುಕೋಕಿಲ ಸೋಷಿಯಲ್ ಮೀಡಿಯಾಗೆ ಎಂಟ್ರಿ: ಇಷ್ಟು ದಿನ ಸೋಷಿಯಲ್ ಮಿಡಿಯಾದಿಂದ ದೂರವೇ ಇದ್ದ ಕಾಮಿಡಿ ಕಿಂಗ್...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img