Tuesday, June 30, 2026

ಸಿನಿಮಾ

ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಒಡೆದ ‘ರಂಗಸಮುದ್ರ’..!

ಅಂತಿಮ ಹಂತದ ಚಿತ್ರೀಕರಣ ಮುಗಿಸಿದ 'ರಂಗಸಮುದ್ರ'..! ಹೊಯ್ಸಳ ಕ್ರಿಯೇಷನ್ಸ್ ನಿಂದ ಕೆ ಆರ್ ಹೊಯ್ಸಳ ನಿರ್ಮಿಸುತ್ತಿರುವ ‘ರಂಗಸಮುದ್ರ’ ಕನ್ನಡ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣ ಮುಗಿಸಿ, ಚಿತ್ರತಂಡ ಮಂಗಳವಾರ ಕುಂಬಳಕಾಯಿ ಒಡೆಯಿತು. ಶೇ.85ರಷ್ಟು ಚಿತ್ರೀಕರಣ ರಾಜ್ಯದ ವಿವಿದೆಡೆಗಳಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ವಿದ್ಯಾನಗರದಲ್ಲಿ ಚಿತ್ರದ ಅಂತಿಮ ಹಂತದ ಪೂರಕ ಸನ್ನಿವೇಶಗಳನ್ನು ನಿರ್ದೇಶಕ ರಾಜಕುಮಾರ್ ಅಸ್ಕಿ ನಿರ್ದೇಶನದಲ್ಲಿ...

ಭರ್ಜರಿಯಾಗಿದೆ “ಲಂಕಾಸುರ” ನ ಟೈಟಲ್ ಟ್ರ್ಯಾಕ್..!

ಭರ್ಜರಿಯಾಗಿದೆ "ಲಂಕಾಸುರ" ನ ಟೈಟಲ್ ಟ್ರ್ಯಾಕ್. ವಿನೋದ್ ಪ್ರಭಾಕರ್ ನಾಯಕನಾಗಿ ನಟಿಸುವುದರೊಂದಿಗೆ, ನಿರ್ಮಾಣವನ್ನು ಮಾಡುತ್ತಿರುವ ಚಿತ್ರ "ಲಂಕಾಸುರ". ಇದು ಟೈಗರ್ ಟಾಕೀಸ್ ಸಂಸ್ಥೆಯ ಮೊದಲ ಚಿತ್ರವೂ ಹೌದು. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು. ಪ್ರಮೋದ್ ಕುಮಾರ್ ನಿರ್ದೇಶಕರು. "ಅಣ್ಣ ಗನ್ ಹಿಡ್ದು ನಿಂತ ಅಂದ್ರೆ ಭಸ್ಮಾಸುರ. ಲಾಂಗ್ ಹಿಡ್ದು ನಡ್ಕೊಂಡು ಬಂದ್ರೆ ಲಂಕಾಸುರ. ಲಂಕಾಸುರ ಲಂಕಾಸುರ .....

ಅತಿ ಹೆಚ್ಚು ತೆರಿಗೆ ಪಾವತಿಸಿ ಅವಾರ್ಡ್ ಪಡೆದ ತಲೈವಾ, ಅಕ್ಷಯ್..!

ಅತಿ ಹೆಚ್ಚು ತೆರಿಗೆ ಪಾವತಿಸಿ ಅವಾರ್ಡ್ ಪಡೆದ ತಲೈವಾ, ಅಕ್ಷಯ್..! ತಲೈವಾ..ಕಾಲಿವುಡ್‌ನ ಸೂಪರ್ ಸ್ಟಾರ್ ರಜನಿಕಾಂತ್ ಸಿನಿಮಾ ರಿಲೀಸಾಗುತ್ತೆ ಅಂದ್ರೆ ಅಲ್ಲಿ ಅಭಿಮಾನಿಗಳು ಹಬ್ಬದ ರೀತಿ ಸಂಭ್ರಮಿಸ್ತಾರೆ, ಸೆಲೆಬ್ರೇಟ್ ಮಾಡ್ತಾರೆ. ಏಜ್ ಈಸ್ ಜಸ್ಟ್ ಎ ನಂಬರ್ ಅನ್ನುವಂತೆ ನಟ ರಜನಿಕಾಂತ್ ಈಗಲೂ ಸಹ ಸೂಪರ್ ಹಿಟ್ ಚಿತ್ರಗಳನ್ನ ಕೊಡುತ್ತಾ ತಮ್ಮ ಎಲ್ಲಾ ಅಭಿಮಾನಿಗಳನ್ನ ರಂಜಿಸುತ್ತಲೇ...

ಕನ್ನಡದಲ್ಲೂ ಬರ್ತಿದೆ ‘ ದಿ ಲೆಜೆಂಡ್’ ಸಿನಿಮಾ! ತಮಿಳುನಾಡಿನ ಖ್ಯಾತ ಉದ್ಯಮಿ ಅರುಲ್ ಸರವಣನ್ ಈಗ ಪ್ಯಾನ್ ಇಂಡಿಯಾ ಸ್ಟಾರ್

ತಮಿಳುನಾಡಿನ ಖ್ಯಾತ ಉದ್ಯಮಿ ಅರುಲ್ ಸರವಣನ್ ದಿ ಲೆಜೆಂಡ್ ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಇದೇ ತಿಂಗಳ 28ರಂದು ಸಿನಿಮಾ ರಿಲೀಸ್ ಆಗ್ತಿದ್ದು, ವರ್ಲ್ಡ್ ವೈಡ್ ಅದ್ಧೂರಿಯಾಗಿ ಪ್ರಚಾರ ನಡೆಸಿರುವ ಸರವಣನ್ ಅಂಡ್ ಟೀಂ ಬೆಂಗಳೂರಿನಲ್ಲಿಯೂ ಪ್ರಚಾರ ಕಹಳೆ ಮೊಳಗಿಸಿದ್ದಾರೆ. ಸಿಲಿಕಾನ್ ಸಿಟಿಗೆ ಬಂದಿಳಿದ ಚಿತ್ರದ ನಾಯಕ ಸರವಣನ್, ಬಾಲಿವುಡ್ ಬ್ಯೂಟಿ...

ಮಾನ್ಸೂನ್ ರಾಗ ಚಿತ್ರದ ರಾಗಸುಧಾ ಥೀಮ್ ವಿಡಿಯೋಗೆ‌ ಮಿಲಿಯನ್ ಸಂಭ್ರಮ

ಅನೂಪ್ ಸಿಳೀನ್ ಸಂಗೀತ ಸಂಯೋಜನೆಯ ಈ ಹಾಡಲ್ಲಿ ಬೈರಾಗಿ ಖ್ಯಾತಿ ಯಶಾ ಹಾಕಿರೋ ಕಾಣಿಸಿಕೊಂಡಿರೋ ರೀತಿ, ಕುಣಿದಿರೋ ರೇಂಜ್ ವಿಡಿಯೋನ ಮತ್ತೆ ಮತ್ತೆ ನೋಡುವಂತೆ ಮಾಡಿದ್ದು, ಇಂದಿಗೆ ಈ ವಿಡಿಯೋ ಒಂದು ಮಿಲಿಯನ್ ವೀವ್ಸ್ ಪಡೆದುಕೊಂಡಿದೆ. ಈ ಹಾಡಿಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದ್ದು, ರೀಲ್ಸ್ ನಲ್ಲಿ ಟ್ರೆಂಡಿಂಗ್ ನಲ್ಲಿದೆ. ಜತೆಗೆ ಈ ಹಾಡಿನ ಕವರ್ ವರ್ಶನ್ಸ್...

ಆ.19ಕ್ಕೆ ‘ಮಾನ್ಸೂನ್ ರಾಗ’ ಚಿತ್ರ ಬಿಡುಗಡೆ: ಹೊಸ ಬಗೆಯಲ್ಲಿ ಸಿನಿಮಾ ಪ್ರಚಾರ

ಆಗಸ್ಟ್ 19ರಂದು ಬಿಡುಗಡೆಯಾಗಲಿರುವಂತ ಮಾನ್ಸೂನ್ ರಾಗ ಚಿತ್ರವು, ಈಗ ಗಾಂಧಿನಗರದಲ್ಲಿ ಭಾರೀ ಸದ್ದು ಮಾಡುತ್ತಿದೆ. ಯಾಕೆಂದ್ರೇ ಹೊಸ ಬಗೆಯ ಸಿನಿಮಾ ಪ್ರಚಾರವೇ ಕಾರಣವಾಗಿದೆ. ಹೌದು.. ಮಾನ್ಸೂನ್ ರಾಗ ಚಿತ್ರತಂಡದಿಂದ ಹೊಸ ಬಗೆಯಲ್ಲಿ ಸಿನಿಮಾ ಪ್ರಮೋಷನ್ ಗೆ ಇಳಿಸಿದೆ. ಅದೇ ಚಿತ್ರ ಬಿಡುಗಡೆಗೆ 25 ದಿನ ಬಾಕಿ ಇರುವಾಗಲೇ ರಾಜ್ಯಾಧ್ಯಂತ ಥಿಯೇಟರ್ ಗಳ ಮುಂದೆ ಕಟೌಟ್ಸ್ ಹಾಕಿರೋದಾಗಿದೆ. ರಾಜ್ಯದ...

ಜುಲೈ 29 ಕ್ಕೆ ತೆರೆಗೆ ಬರಲಿದೆ ವಿಭಿನ್ನ ಕಥೆಯ “ರಕ್ಕಂ”..!

ನಮ್ಮ ಹೈಕ್ಳು ಚಿತ್ರ ಲಾಂಛನದಲ್ಲಿ ಸ್ನೇಹಲತ ಅವರು ನಿರ್ಮಿಸಿರುವ " ರಕ್ಕಂ" ಚಿತ್ರ ಜುಲೈ 29 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕೆ.ಸೆಂದಿಲ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ನಮ್ಮ ತಂಡದಲ್ಲಿ ಹೆಚ್ಚಿನವರಿಗೆ ಇದು ಮೊದಲ ಚಿತ್ರವಿರಬಹುದು, ಆದರೆ ಎಲ್ಲರಿಗೂ ರಂಗಭೂಮಿ, ಕಿರುತೆರೆಯಲ್ಲಿ ಹಲವು ವರ್ಷಗಳ ಅನುಭವವಿದೆ‌. ನಾನು ಮೂಲತಃ ರಂಗಭೂಮಿ ಕಲಾವಿದ. ಎನ್ ಎಸ್ ಡಿ ಯಲ್ಲಿ ತರಬೇತಿ ಪಡೆದುಕೊಂಡಿದ್ದೇನೆ....

ಅಮೆಜಾನ್ ಪ್ರೈಮ್ ನಲ್ಲೂ “ಲಂಕೆ”ಗೆ ಜೈ ಅಂದ ಪ್ರೇಕ್ಷಕ..!

ಅಮೆಜಾನ್ ಪ್ರೈಮ್ ನಲ್ಲೂ "ಲಂಕೆ"ಗೆ ಜೈ ಅಂದ ಪ್ರೇಕ್ಷಕ. ಕೊರೋನ ಹೊಡೆತಕ್ಕೆ ಸಿಲುಕಿ ಚಿತ್ರರಂಗ ಅನುಭವಿಸಿದ ಕಷ್ಟ ಅಷ್ಟಿಷ್ಟಲ್ಲ. ಅಂತಹ ಸಮಯದಲ್ಲಿ ಅಂದರೆ, ಕಳೆದವರ್ಷ ಸೆಪ್ಟೆಂಬರ್ ನಲ್ಲಿ ಬಿಡುಗಡೆಯಾದ ಚಿತ್ರ "ಲಂಕೆ". ಲೂಸ್ ಮಾದ ಯೋಗಿ ನಾಯಕನಾಗಿ ನಟಿಸಿ, ರಾಮ್ ಪ್ರಸಾದ್ ಎಂ.ಡಿ ನಿರ್ಮಿಸಿ, ನಿರ್ದೇಶಿಸಿರುವ "ಲಂಕೆ" ಚಿತ್ರ ಉತ್ತರ ಕರ್ನಾಟಕ ಭಾಗದ ಅಥಣಿ, ಜಮಖಂಡಿ ಮುಂತಾದ...

ಖ್ಯಾತ ನಟ ಅರ್ಜುನ್ ಸರ್ಜಾ ಅವರಿಗೆ ಮಾತೃ ವಿಯೋಗ..!

ಖ್ಯಾತ ನಟ ಅರ್ಜುನ್ ಸರ್ಜಾ ಅವರಿಗೆ ಮಾತೃ ವಿಯೋಗ. ಕನ್ನಡದ ಹೆಸರಾಂತ ನಟ ಶಕ್ತಿಪ್ರಸಾದ್ ಪತ್ನಿ, ದಕ್ಷಿಣ ಭಾರತದ ಪ್ರಸಿದ್ದ ನಟ ಅರ್ಜುನ್ ಸರ್ಜಾ ಅವರ ತಾಯಿ ಲಕ್ಷ್ಮೀದೇವಮ್ಮ ಅವರು ಇಂದು ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಲಕ್ಷ್ಮೀದೇವಮ್ಮ ಅವರಿಗೆ 83 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಇವರಿಗೆ ಕಿಶೋರ್ ಸರ್ಜಾ, ಅರ್ಜುನ್ ಸರ್ಜಾ ಹಾಗೂ ಅಮ್ಮಾಜಿ ಅವರು...

“ಬನಾರಸ್” ನಲ್ಲಿ ಜಾನಪದ ಹಾಡು..!

ಶಾಸಕ ಜಮೀರ್ ಅಹಮದ್ ಖಾನ್ ಅವರ ಪುತ್ರ ಝೈದ್ ಖಾನ್ ನಾಯಕನಾಗಿ ಹಾಗೂ ಸೊನಾಲ್ ಮೊಂತೆರೊ ನಾಯಕಿಯಾಗಿ ನಟಿಸಿರುವ, ಜಯತೀರ್ಥ ನಿರ್ದೇಶಿಸಿರುವ "ಬನಾರಸ್" ಚಿತ್ರ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡುಗಳು ಸಂಗೀತ ರಸಿಕರ ಮನ ಗೆದ್ದಿದೆ. "ಬನಾರಸ್" ಹಾಡುಗಳಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿರುವ ಸಮಯದಲ್ಲಿ ಚಿತ್ರದ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img