Tuesday, June 30, 2026

ಸಿನಿಮಾ

’ಅನ್ ಲಾಕ್ ರಾಘವ’ ಟೈಟಲ್ ಅನಾವರಣ ಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್..!

ರಾಮ ರಾಮ ರೇ ನಿರ್ದೇಶಕ ಸತ್ಯಪ್ರಕಾಶ್ ಹೊಸ ಸಿನಿಮಾ ಅನೌನ್ಸ್..! ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ, ‘ ರಾಮಾ ರಾಮಾ ರೇ', 'ಒಂದಲ್ಲಾ ಎರಡಲ್ಲಾ', ‘ಮ್ಯಾನ್ ಆಫ್ ದಿ ಮ್ಯಾಚ್’ನಂತಹ ಅಪರೂಪದ ಸಿನಿಮಾ ಕಥೆ ಹೇಳಿ ಸಕ್ಸಸ್ ಕಂಡಿರುವ ನಿರ್ದೇಶಕ ಸತ್ಯಪ್ರಕಾಶ್ ನಿರ್ಮಾಣದ ಹೊಸ ಸಿನಿಮಾದ ಟೈಟಲ್ ನ್ನು ರಿವೀಲ್ ಆಗಿದೆ. ಸತ್ಯ & ಮಯೂರ ಪಿಕ್ಚರ್ಸ್ ವತಿಯಿಂದ...

ಪೃಥ್ವಿ ಅಂಬರ್ ನಟನೆಯ ‘ದೂರದರ್ಶನ’ ಅಂಗಳದಿಂದ ಬಂತು ಫಸ್ಟ್ ಪೋಸ್ಟರ್..!

https://www.youtube.com/watch?v=cSXlqL-ENic ಮೊದಲ ನೋಟದಲ್ಲಿ ನಿರೀಕ್ಷೆ ಹೆಚ್ಚಿಸಿದ ಸುಕೇಶ್ ಅಂಡ್ ಟೀಂ..! ವಿಭಿನ್ನ ಕಂಟೆಂಟ್ ಮೂಲಕ ಟಾಕ್ ಕ್ರಿಯೇಟ್ ಮಾಡಿರುವ ದೂರದರ್ಶನ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಮೂಡಿ ಬಂದಿರುವ ಪೋಸ್ಟರ್ ನಲ್ಲಿ ಪೃಥ್ವಿ ಅಂಬರ್, ಉಗ್ರಂ ಮಂಜು, ಹರಿಣಿ, ಸುಂದರ್, ಆಯಾನ ಕಾಣಿಸಿಕೊಂಡಿದ್ದು, ಜೊತೆಗೆ ದೂರದರ್ಶನವಿರುವ ಪೋಸ್ಟರ್ ಸಿನಿಮಾ...

ಸೆನ್ಸಾರ್ ಪಾಸಾದ ‘ವಿಕಿಪೀಡಿಯ’ ರಿಲೀಸ್ ಗೆ ರೆಡಿ..!

https://www.youtube.com/watch?v=-E9ShU2v3Zo ವಿಕಿಪೀಡಿಯ ಮೂಲಕ ಕಿರುತೆರೆಯಿಂದ ಬೆಳ್ಳಿತೆರೆಗೆ ಎಂಟ್ರಿ ಕೊಡ್ತಿದ್ದಾರೆ ಯಶವಂತ್ ಮಾಹಿತಿಯ ಜ್ಞಾನಕೋಶ‌ ಅಂತಾಲೇ ಕರೆಸಿಕೊಳ್ಳುವ ಜಾಲತಾಣ ವಿಕಿಪೀಡಿಯ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ. ಇದೇ ವಿಕಿಪೀಡಿಯ ಎಂಬ ಹೆಸರಿನಲ್ಲಿ ಕನ್ನಡದಲ್ಲೊಂದು ಸಿನಿಮಾ ಬರ್ತಿದೆ. ಈಗಾಗಲೇ ಶೂಟಿಂಗ್ ಕಂಪ್ಲೀಟ್ ಮಾಡಿ ರಿಲೀಸ್ ಗೆ ಸಜ್ಜಾಗಿದೆ. ಸತ್ಯಂ ಶಿವಂ ಸುಂದರಂ, ಒಂದೂರಲ್ಲಿ ರಾಜರಾಣಿ, ಮಹಾದೇವಿ, ಶಾಂತಂಪಾಪಂ, ಯಾರೇ ನೀ‌ ಮೋಹಿನಿ...

‘ಡೊಳ್ಳು ಸಿನಿಮಾ’ ಮುಕುಟಕ್ಕೆ ಮತ್ತೊಂದು ಪ್ರಶಸ್ತಿ ಗರಿ: ’68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ’ಗೆ ಭಾಜನವಾದ ಪವನ್ ಒಡೆಯರ್ ಸಿನಿಮಾ

ಪವನ್ ಒಡೆಯರ್ ನಿರ್ಮಾಣದ ಚೊಚ್ಚಲ ಸಿನಿಮಾ ಡೊಳ್ಳು ಮುಕುಟಕ್ಕೆ ಮತ್ತೊಂದು ಪ್ರಶಸ್ತಿ ಗರಿ ಸೇರಿದೆ. 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದೆ. 30 ವಿವಿಧ ಭಾಷೆಯ 400 ಸಿನಿಮಾಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದವು. ಈ ಪೈಕಿ ಡೊಳ್ಳು ಸಿನಿಮಾ ಎರಡು ವಿಭಾಗದಲ್ಲಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಕನ್ನಡದ ಅತ್ಯುತ್ತಮ ಚಿತ್ರ, ಬೆಸ್ಟ್ ಆಡಿಯೋಗ್ರಾಫಿ ಡೊಳ್ಳು ಸಿನಿಮಾ ಭತ್ತಳಿಕೆ...

BIG BREAKING NEWS: ನಟ ಕಿಚ್ಚ ಸುದೀಪ್ ಗೆ ಕೋವಿಡ್ ಎಂಬುದು ಸುಳ್ಳು, ಕೇವಲ ವೈರಲ್ ಫೀವರ್ – ನಿರ್ಮಾಪಕ ಜಾಕ್ ಮಂಜು ಸ್ಪಷ್ಟನೆ

ಬೆಂಗಳೂರು: ನಟ ಕಿಚ್ಚ ಸುದೀಪ್ ಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಆದ್ರೇ ಕೊರೋನಾ ಅಲ್ಲ, ಕೇವಲ ವೈರಲ್ ಫೀವರ್ ಎಂಬುದಾಗಿ ಸುದೀಪ್ ಆಪ್ತ ಹಾಗೂ ನಿರ್ಮಾಪಕ ಜಾಕ್ ಮಂಜು ಸ್ಪಷ್ಟ ಪಡಿಸಿದ್ದಾರೆ. ಈ ಸಂಬಂಧ ಮಾಧ್ಯಮಗಳಿಗೆ ನಟ ಕಿಚ್ಚ ಸುದೀಪ್'ಗೆ ಕೊರೋನಾ ಎಂಬ ವದಂತಿ ಬಗ್ಗೆ ಮಾಹಿತಿ ನೀಡಿರುವ ಅವರು,...

ಸತ್ಯ ಪ್ರಕಾಶ್ ನಿರ್ಮಾಣದ ಚಿತ್ರದಲ್ಲಿ ಮಿಂಚಲಿದ್ದಾರೆ ‘ಲವ್ ಮಾಕ್ಟೈಲ್-2’ ಬೆಡಗಿ..!

https://www.youtube.com/watch?v=DcRoLCXn5nY ರಾಮಾ ರಾಮಾ ರೇ, ಒಂದಲ್ಲ ಎರಡಲ್ಲ ಸಿನಿಮಾ ಖ್ಯಾತಿಯ ನಿರ್ದೇಶಕ ಸತ್ಯ ಪ್ರಕಾಶ್ ನಿರ್ದೇಶನದ ಜೊತೆಗೆ ಸಿನಿಮಾ ನಿರ್ಮಾಣ, ವಿತರಣೆಯಲ್ಲೂ ಬ್ಯುಸಿಯಾಗಿರೋದು ಗೊತ್ತೇ ಇದೆ. ಸದಾ ಹೊಸ ಪ್ರತಿಭೆಗಳನ್ನು ಗುರುತಿಸುವಲ್ಲಿ ಮುಂಚೂಣಿಯಲ್ಲಿರುವ ಸತ್ಯ ಪ್ರಕಾಶ್ ಮತ್ತೊಬ್ಬ ನವನಟನಿಗೆ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅವರೇ ಮಿಲಿಂದ್. 2018ರಲ್ಲಿ ತೆರೆಕಂಡ ಅನಂತ್ ನಾಗ್ ಅಭಿನಯದ ವೀಕೆಂಡ್ ಸಿನಿಮಾದಲ್ಲಿ...

ಭರತ್ ಫಿಲ್ಮ್ಸ್ ನಡಿ 3 ಹೊಸ ಸಿನಿಮಾಗಳಿಗೆ ಮುನ್ನುಡಿ..!

https://www.youtube.com/watch?v=XYqepOQBYiY ಭರತ್ ವಿಷ್ಣುಕಾಂತ್ ಸಾರಥ್ಯದ ಭರತ್ ಫಿಲ್ಮ್ಸ್ ಪ್ರೊಡಕ್ಷನ್ ಲೋಗೋ ಲಾಂಚ್ ಮಾಡಿದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ… ಪಾರ್ವತಮ್ಮ ರಾಜ್ ಕುಮಾರ್ ಸಹೋದರನ ಪುತ್ರ ಧ್ರುವನ್ ಹೀರೋ ಆಗಿ ಲಾಂಚ್ ಆಗಿರುವ ಭಗವಾನ್ ಶ್ರೀ ಕೃಷ್ಣ ಪರಮಾತ್ಮ ಸಿನಿಮಾ ಈಗಾಗಲೇ ಸಾಕಷ್ಟು ಸದ್ದು ಮಾಡ್ತಿದೆ. ಪೋಸ್ಟರ್ ಹಾಗೂ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರವನ್ನು...

ಚೇತನ್ ಕುಮಾರ್ ನಿರ್ದೇಶನದ ಮುಂದಿನ ಚಿತ್ರಕ್ಕೆ ಇಶಾನ್ ನಾಯಕ..!

https://www.youtube.com/watch?v=FvU1pUY6Bf4 ಸದ್ಯದಲ್ಲೇ ಸಿಗಲಿದೆ ನೂತನ ಚಿತ್ರದ ಸಂಪೂರ್ಣ ಮಾಹಿತಿ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ "ಜೇಮ್ಸ್". ಈ ಚಿತ್ರವನ್ನು ಖ್ಯಾತ ನಿರ್ದೇಶಕ ಹಾಗೂ ಗೀತರಚನೆಕಾರ ಚೇತನ್ ಕುಮಾರ್ (ಬಹದ್ದೂರ್) ನಿರ್ದೇಶಿಸಿದ್ದರು." ಜೇಮ್ಸ್" ಸಿನಿಮಾವನ್ನು ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ದೊಡ್ಡಮಟ್ಟದ ಯಶಸ್ಸು ಮಾಡಿದ್ದು ಎಲ್ಲರಿಗೂ ತಿಳಿದ ಸಂಗತಿ. "ಜೇಮ್ಸ್" ನಂತರ ನಿರ್ದೇಶಕ ಚೇತನ್ ಕುಮಾರ್ ಅವರ...

ಸತ್ಯ ಪ್ರಕಾಶ್ ನಿರ್ಮಾಣದ ಚಿತ್ರದಲ್ಲಿ ಮಿಂಚಲಿದ್ದಾರೆ ನವನಟ ಮಿಲಿಂದ್, ನಟಿ ರಚೆಲ್ ಡೇವಿಡ್

ರಾಮಾ ರಾಮಾ ರೇ, ಒಂದಲ್ಲ ಎರಡಲ್ಲ ಸಿನಿಮಾ ಖ್ಯಾತಿಯ ನಿರ್ದೇಶಕ ಸತ್ಯ ಪ್ರಕಾಶ್ ನಿರ್ದೇಶನದ ಜೊತೆಗೆ ಸಿನಿಮಾ ನಿರ್ಮಾಣ, ವಿತರಣೆಯಲ್ಲೂ ಬ್ಯುಸಿಯಾಗಿರೋದು ಗೊತ್ತೇ ಇದೆ. ಸದಾ ಹೊಸ ಪ್ರತಿಭೆಗಳನ್ನು ಗುರುತಿಸುವಲ್ಲಿ ಮುಂಚೂಣಿಯಲ್ಲಿರುವ ಸತ್ಯ ಪ್ರಕಾಶ್ ಮತ್ತೊಬ್ಬ ನವನಟನಿಗೆ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅವರೇ ಮಿಲಿಂದ್. 2018ರಲ್ಲಿ ತೆರೆಕಂಡ ಅನಂತ್ ನಾಗ್ ಅಭಿನಯದ ವೀಕೆಂಡ್ ಸಿನಿಮಾದಲ್ಲಿ...

ಹೊಸ ಹೇರ್ ಸ್ಟೈಲ್ ನಲ್ಲಿ ಕಾಣಿಸಿಕೊಂಡ ಡಿ-ಬಾಸ್..!

https://www.youtube.com/watch?v=pP7xygl5Di0 "ಕ್ರಾಂತಿ"ಮೇಲಿನ ನಿರೀಕ್ಷೆ ಹೆಚ್ಚಿಸಿದ ನಟ ದರ್ಶನ್..! ಬಾಕ್ಸಾಫೀಸ್ ಸುಲ್ತಾನ್, ಚಾಲೆಂಜಿAಗ್ ಸ್ಟಾರ್ ದರ್ಶನ್ ಪೋಲ್ಯಾಂಡ್‌ನಲ್ಲಿ ಶೂಟಿಂಗ್ ಮುಗಿಸಿ ತಾಯ್ನಾಡಿಗೆ ವಾಪಸ್ಸಾಗಿದ್ದಾರೆ. ವಿದೇಶದಲ್ಲಿ ಕ್ರಾಂತಿ ಶೂಟಿಂಗ್ ಮುಗಿಸಿ ಬೆಂಗಳೂರಿಗೆ ಯಾವಾಗ ಬರ್ತಾರೆ ಅಂತ ನೆಚ್ಚಿನ ನಟನನನ್ ನೋಡಲು ಎದುರು ನೋಡ್ತಿದ್ದ ಅಭಿಮಾನಿಗಳಿಗೀಗ ಡಬಲ್ ಖುಷಿ ಕೊಟ್ಟಿದೆ. ಹೌದು, ಕ್ರಾಂತಿ ಸಿನಿಮಾದ ಅಪ್ಡೇಟ್ಸ್ಗಾಗಿ ಡಿ-ಭಕ್ತಗಣ ಚಾತಕ ಪಕ್ಷಿಯಂತೆ ಕಾಯ್ತಿದ್ದಾರೆ. ಅದ್ರಲ್ಲೂಕ್ರಾಂತಿ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img