Monday, June 29, 2026

ಸಿನಿಮಾ

‘ಕೆಜಿಎಫ್ ಚಾಪ್ಟರ್ 2 ಗುರಿ ಯಶ್‌ ಮುಖದಲ್ಲಿ ನಾನು ಅಂದೇ ಕಂಡಿದ್ದೆ’

https://youtu.be/45VnZvW3CUY ತಮ್ಮ ಸಿನಿ ಜರ್ನಿ ಬಗ್ಗೆ ಪ್ರಮೋದ್ ಶೆಟ್ಟಿ ಮಾತನಾಡಿದ್ದು, ಯಾವ ಯಾವ ಸ್ಟಾರ್ ಹೇಗೆ ಇದಾರೆ, ಅವರನ್ನ ಮೀಟ್ ಮಾಡಿದಾಗ ಇವರಿಗೆ ಅನ್ನಿಸಿದ್ದೇನು ಅನ್ನೋ ಬಗ್ಗೆ ಹೇಳಿದರು. ಇಂದು ರಾಕಿಂಗ್ ಸ್ಟಾರ್ ಯಶ್ ಅವರನ್ನ ಪ್ರಮೋದ್ ಮೊದಲು ಭೇಟಿ ಮಾಡಿದ್ದು ಯಾವಾಗ..? ಹಾಗೆ ಭೇಟಿ ಮಾಡಿದ್ದ ಸಂದರ್ಭದಲ್ಲಿ ಯಶ್, ಪ್ರಮೋದ್‌ಗೆ ಏನು ಹೇಳಿದ್ರು ಅನ್ನೋ...

“ಹೊಯ್ಸಳ” ಸೆಟ್ ಗೆ ಭೇಟಿ ನೀಡಿದ ಖ್ಯಾತ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ..!

https://www.youtube.com/watch?v=otL0L6S7M6c "ಹೊಯ್ಸಳ" ಸೆಟ್ ಗೆ ಭೇಟಿ ನೀಡಿದ ಖ್ಯಾತ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ. ಡಾಲಿ ಧನಂಜಯ್ ಅಭಿನಯದ "ಹೊಯ್ಸಳ" ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ಬಿರುಸಿನಿಂದ ಸಾಗುತ್ತಿದೆ . ಖ್ಯಾತ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ ಅವರು "ಹೊಯ್ಸಳ" ಚಿತ್ರದ ಚಿತ್ರೀಕರಣ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ನಾಯಕ ಡಾಲಿ ಧನಂಜಯ್, ನಾಯಕಿ...

ಚಿನ್ನದ ರಥದಲ್ಲಿ “ಡಿ-ಬಾಸ್” ಮೆರವಣಿಗೆ..!

https://www.youtube.com/watch?v=h07MCX28UvY ತುಮಕೂರಿನಲ್ಲಿ "ಕ್ರಾಂತಿ" ಪ್ರಚಾರ ಜೋರೋ ಜೋರು..! ಕನ್ನಡ ಚಿತ್ರರಂಗದಲ್ಲೀಗ ಹೊಸ ಪರ್ವ ಶುರುವಾಗಿದೆ. ಬಿಗ್ ಸ್ಟಾರ್ಸ್ಗಳ ಬಿಗ್ ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ರಿಲೀಸಾಗೋದಕ್ಕೆ ಸಜ್ಜಾಗ್ತಿವೆ. ಡಿ-ಬಾಸ್ ದರ್ಶನ್ ನಟನೆಯ ಕ್ರಾಂತಿ ಸಿನಿಮಾ ದಿನಕ್ಕೊಂದು ಹೊಸ ಸುದ್ದಿ ಮೂಲಕ ಕುತೂಹಲ ಮೂಡಿಸ್ತಿದೆ. ಸದ್ದಿಲ್ಲದೇ ಕ್ರಾಂತಿ ಸಿನಿಮಾತಂಡ ವಿದೇಶಕ್ಕೆ ಹಾರಿದ್ದು, ಹಾಡುಗಳ ಚಿತ್ರೀಕರಣದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಈ...

ಬಾಲಿವುಡ್‌ನ ಸ್ಟಾರ್ ಹೀರೋಗೆ ‘ಮಕ್ಕಳ್ ಸೆಲ್ವನ್’ ವಿಲನ್..!

https://www.youtube.com/watch?v=AGpm0mb4Q9I   ದಕ್ಷಿಣ ಭಾರತದ ಬ್ಯುಸಿ ನಟರಲ್ಲಿ ವಿಜಯ್ ಸೇತುಪತಿ ಕೂಡ ಒಬ್ಬರು. ಅಷ್ಟೇ ಅಲ್ಲದೆ ಬಹುಭಾಷೆಯ ಸಿನಿಮಾಗಳಲ್ಲೂ ಕೂಡ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ಅವರು ಹೀರೋ ಆಗಿ ನಟಿಸಿದ್ದ 'ಕಾಥುವಾಕುಲು ರೆಂಡು ಕಾಧಲ್' ಸಿನಿಮಾ ಯಶಸ್ಸು ಕಂಡಿದೆ. ಹಾಗೂ ವಿಲನ್ ಆಗಿ ನಟಿಸಿರುವ 'ವಿಕ್ರಮ್' ಬ್ಲಾಕ್ ಬಸ್ಟರ್ ಸಿನಿಮಾವಾಗಿದೆ. 'ಮುಂಬೈಕರ್' ಮತ್ತು 'ಮೇರಿ ಕ್ರಿಸ್ ಮಸ್' ಸಿನಿಮಾ ಮೂಲಕ...

ಐಶ್ವರ್ಯಾ ರಾಜೇಶ್ ನಟನೆಯ ‘ಡ್ರೈವರ್ ಜಮುನಾ’ ಸಿನಿಮಾ ಟ್ರೇಲರ್ ರಿಲೀಸ್..!

https://www.youtube.com/watch?v=cMF8NCSgOdk ಡ್ರೈವರ್ ಜಮುನಾಗೆ ಸಾಥ್ ಕೊಟ್ಟ ಬಹುಭಾಷಾ ನಟ ಕಿಶೋರ್..! ವಿಶಿಷ್ಟ ಪಾತ್ರಗಳ ಮೂಲಕ ತಮಿಳು ಚಿತ್ರರಂಗದಲ್ಲಿ ಮನೆ ಮಾತಾಗಿರುವ ನಟಿ ಐಶ್ವರ್ಯಾ ರಾಜೇಶ್ ನಟನೆಯ ಬಹುನಿರೀಕ್ಷಿತ ಸಿನಿಮಾ ಡ್ರೈವರ್ ಜಮುನಾ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಹೆಣ್ಣು ಡ್ರೈವರ್ ವೃತ್ತಿಗೆ ಇಳಿದಾಗ ಆಕೆ ಎದುರಿಸುವ ಸವಾಲುಗಳನ್ನು ಇಡೀ ಟ್ರೇಲರ್ ನಲ್ಲಿ ಕಟ್ಟಿಕೊಡಲಾಗಿದೆ. ಕನ್ನಡದಲ್ಲಿ ಈ ಟ್ರೇಲರ್...

ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಕೆಜಿಎಫ್’ ಗರುಡ.!

https://www.youtube.com/watch?v=v2hXspkCtPk ಕೆಜಿಎಫ್ ಸಿನಿಮಾ ಹೊಸ ದಾಖಲೆಯನ್ನ ಸೃಷ್ಟಿಸಿದೆ. ಈ ಚಿತ್ರದಲ್ಲಿ ನಟಿಸಿರುವ ಹಲವು ಕಲಾವಿದರು ರಾತ್ರೋರಾತ್ರಿ ಜನಪ್ರಿಯತೆ ಪಡೆದುಕೊಂಡಿದ್ದಾರೆ. ನಟ, ನಟಿ ಅಷ್ಟೇ ಅಲ್ಲ ಈ ಸಿನಿಮಾದಲ್ಲಿರುವ ಬೇರೆ ಪಾತ್ರಧಾರಿಗಳಿಗೂ ಕೂಡ ಅವರ ವೃತ್ತಿಜೀವನಕ್ಕೆ 'ಕೆಜಿಎಫ್' ಸಿನಿಮಾ ದೊಡ್ಡ ಮೈಲೇಜ್ ಕೊಟ್ಟಿದೆ. ಈ ಸಿನಿಮಾದಲ್ಲಿ ಗರುಡ ಪಾತ್ರ ಮಾಡಿರುವ ನಟ ರಾಮಚಂದ್ರ ರಾಜು ಅವರಿಗಂತೂ ಸಿಕ್ಕಾಪಟ್ಟೆ...

ಮಗುವಿಗೆ “ವಿಕ್ರಾಂತ್” ಹೆಸರಿಟ್ಟ ಕಿಚ್ಚನ ಅಪ್ಪಟ ಅಭಿಮಾನಿ..!

https://www.youtube.com/watch?v=XHtP8bD_q6M ಮಗುವಿಗೆ "ವಿಕ್ರಾಂತ್" ಹೆಸರಿಟ್ಟ ಕಿಚ್ಚನ ಅಪ್ಪಟ ಅಭಿಮಾನಿ..! ವಿಕ್ರಾಂತ್ ರೋಣ..ಈ ಹೆಸರಿನಲ್ಲೇ ಒಂದು ಗತ್ತಿದೆ. ಈ ಸಿನಿಮಾದಲ್ಲಿ ನಟಿಸಿರೋ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹೆಸರಿನಲ್ಲಿ ಅಭಿಮಾನಿಗಳ ಅಭಿಮಾನ ಇದೆ. ಕನ್ನಡ ಚಿತ್ರರಂಗದಲ್ಲಿ ಅಷ್ಟೇ ಅಲ್ಲದೇ ಪರಭಾಷೆಗಳಲ್ಲೂ ಸಖತ್ ಸೌಂಡ್ ಮಾಡ್ತಿರೋ ವಿಕ್ರಾಂತ್ ರೋಣನನ್ನ ಬಿಗ್ ಸ್ಕಿçÃನ್ ಮೇಲೆ ನೋಡೋದಕ್ಕೆ ಅಭಿಮಾನಿಗಳೆಲ್ಲರೂ ತುದಿಗಾಲಲ್ಲಿ ನಿಂತು ಕಾಯ್ತಿದ್ದಾರೆ. ಅನೂಪ್...

ಪತ್ನಿ ಗರ್ಭಿಣಿಯಾಗಿದ್ದರೂ, ಬೇರೆ ನಟಿ ಜೊತೆ ರಣ್‌ಬೀರ್ ಕಪೂರ್ ಹಾಟ್ ಪೋಸ್..!

https://www.youtube.com/watch?v=cMF8NCSgOdk ಬಾಲಿವುಡ್‌ನ ಕ್ಯೂಟ್ ಜೋಡಿ ಆಲಿಯಾ ಭಟ್ ಹಾಗೂ ರಣ್‌ಬೀರ್ ಕಪೂರ್ ಇತ್ತೀಚಿಗೆ ಅಭಿಮಾನಿಗಳಿಗೆ ಗುಡ್ ನ್ಯೂಸೊಂದನ್ನ ಕೊಟ್ಟಿದ್ರು. ಅದುವೇ ನಟಿ ಆಲಿಯಾ ಭಟ್ ಗರ್ಭಿಣಿ ಆಗಿರೋ ವಿಷಯ. ಮದುವೆಯಾದ ಎರಡು ತಿಂಗಳಿಗೇನೇ ಸಿಹಿ ಸುದ್ದಿ ನೀಡಿರುವ ಈ ಜೋಡಿಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳಷ್ಟೇ ಅಲ್ಲದೇ ಬಿಟೌನ್ ಸ್ಟಾರ್ಸ್ ಎಲ್ಲರೂ ಶುಭ ಹಾರೈಸಿದರು. ಸದ್ಯ ಬಿಟೌನ್‌ನಲ್ಲಿ...

‘ಬಿಗ್ ಬಾಸ್ ಕನ್ನಡ ಸೀಸನ್ 9’ ಗೆ ತಯಾರಿ ಶುರು!

https://www.youtube.com/watch?v=XHtP8bD_q6M ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ನ ಸೀಸನ್ 9 ಸದ್ಯದಲ್ಲೇ ಆರಂಭವಾಗಲಿದೆ. ಇದಕ್ಕಾಗಿ ಸಾಕಷ್ಟು ತಯಾರಿಗಳು ಈಗಾಗಲೇ ಆರಂಭವಾಗುತ್ತಿದೆ. ಆಗುಸ್ಟ್ ನಿಂದ ಬಿಗ್ ಬಾಸ್ 9 ನೇ ಸೀಸನ್ ಆರಂಭಿಸಲು ಎಲ್ಲಾ ಸಿದ್ದತೆಗಳು ನಡೆಯುತ್ತಿದೆಯಂತೆ. https://www.youtube.com/watch?v=Y8cKZdXdY7w ರೆಗ್ಯುಲರ್ ಬಿಗ್ ಬಾಸ್ ಶೋ ಜೊತೆಗೆ ವಿಶೇಷ ಅತಿಥಿಗಳನ್ನು ಒಳಗೊಂಡ ಮಿನಿ ಬಿಗ್ ಬಾಸ್ ಶೋ...

ಮತ್ತೆ ಒಂದೇ ಚಿತ್ರದಲ್ಲಿ ರಶ್ಮಿಕಾ-ದೇವರಕೊಂಡ..!

ಮತ್ತೆ ಒಂದಾಗಲಿದೆ ಟಾಲಿವುಡ್ ಸೆನ್ಸೇಶನ್ ಜೋಡಿ..! ಟಾಲಿವುಡ್‌ನಲ್ಲಿ ಒಂದು ಟೈಮ್‌ನಲ್ಲಿ ಸಿಕ್ಕಾಪಟ್ಟೆ ಸೆನ್ಸೇಶನ್ ಕ್ರಿಯೇಟ್ ಮಾಡಿದ ಜೋಡಿಯಂದ್ರೆ ಅದು ಗೀತಾ ಗೋವಿಂದA ಜೋಡಿ. ಎಸ್, ಡಿಯರ್ ಕಾಮ್ರೆಡ್, ಗೀತಾ ಗೋವಿಂದA ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದ ನಟ ವಿಜಯ್ ದೇವರಕೊಂಡ ಹಾಗೂ ನಟಿ ರಶ್ಮಿಕಾ ಮಂದಣ್ಣ ಜೋಡಿ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಇಷ್ಟವಾಗಿತ್ತು. ಸಿನಿಮಾಗಳನ್ನ ಹೊರತು ಪಡಿಸಿಯೂ ಕೂಡ ಈ...
- Advertisement -spot_img

Latest News

Hubli News: ಕೇವಲ ಐನೂರು ರೂಪಾಯಿ ಸಾಲದ ವಿಚಾರ… ಮಾತಿಗೆ ಮಾತು ಬೆಳೆದು ಹ*ತ್ಯೆ

Hubli News: ಕೇವಲ ಐನೂರು ರೂಪಾಯಿ ಸಾಲದ ವಿಚಾರ… ಮಾತಿಗೆ ಮಾತು ಬೆಳೆದು ಕಲ್ಲಿನಿಂದ ಹಲ್ಲೆ… ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ....
- Advertisement -spot_img