Monday, June 22, 2026

ಸಿನಿಮಾ

3 ವರ್ಷ ಮನೆಯವ್ರು ಮಾತಾಡಿಲ್ಲ! ಒಳಗಡೆ ನಡುಕ!: Mahantesh Hiremath Podcast

Sandalwood: ಸದ್ಯ ಅರಸಯ್ಯನ ಪ್ರಸಂಗ ಸಿನಿಮಾ ಮೂಲಕ ಮನೆ ಮಾತಾಗಿರುವ ಮಹಾಂತೇಷ್ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಾವು ಸಿನಿಮಾಗೋಸ್ಕರ ತಮ್ಮ ಕೆಲಸವನ್ನೇ ಬಿಟ್ಟ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=6vneeeqx-30 ನಟ ಮಹಾಂತೇಷ್ ಅವರಿಗೆ ನಟನಾಗುವ ಆಸೆ ಇತ್ತು. ಅದಕ್ಕಾಗಿ ಅವರು ನಾಟಕದ ಟೀ ಸೇರಿ ತಮಗೆ ಸಿಕ್ಕ ಅವಕಾಶವನ್ನು ಬಳಸಿಕ``ಳ್ಳುತ್ತಿದ್ದರು. ಆದರೆ ಸಿನಿಮಾದಲ್ಲಿ ನಟಿಸುವ ಅವಕಾಶ...

ನನ್ನಿಂದ ನನಗೋಸ್ಕರ ಮನೆಯವರಿಗೋಸ್ಕರ ಈಗಿನ ರಾಜಕಾರಣ: Lahari Velu Podcast

Sandalwood: ರಾಜಕಾರಣದ ಬಗ್ಗೆ ಮಾತನಾಡಿರುವ ಲಹರಿ ವೇಲು ಅವರು, ಭಾರತದಲ್ಲಿ ಹಲವರ ಪರಿಸ್ಥಿತಿ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=_QoX9O2Ev3s ಕೆಲವರಿಗೆ 2 ವೇಳೆ ಸರಿಯಾಗಿ ಆಹಾರ ಸೇವಿಸುವುದಕ್ಕಾಗುವುದಿಲ್ಲ. ಸರಿಯಾಗಿ ಹಾಕಲು ಬಟ್ಟೆ ಇರುವುದಿಲ್ಲ. ಇಂಥವರ ಬಗ್ಗೆ ನಿಮಗೆ ಕಾಳಜಿ ಇದೆಯಾ ಎಂದು ಲಹರಿ ಇಂದಿನ ರಾಜಕಾರಣಿಗಳಿಗೆ ಪ್ರಶ್ನಿಸಿದ್ದಾರೆ. ಅಲ್ಲದೇ, ರಾಜಕಾರಣಿಗಳು ಜನರಿಂದ ಜನರಿಗೋಸ್ಕರ ಇರಬೇಕು ಎಂದು ಸಂವಿಧಾನದಲ್ಲಿ ಬರೆಯಲಾಗಿದೆ. ಆದರೆ...

ಶೆಟ್ರುಗಳು ನಂಗೆ ಸ್ಫೂರ್ತಿ: ನಿಂತ್ರೆ ದುಡ್ಡು ಕೂತ್ರೆ ದುಡ್ಡು: Niranjan Shetty Podcast

Sandalwood: ಸ್ಯಾಂಡಲ್‌ ವುಡ್ ಹಿರೋ ನಿರಂಜನ್ ಶೆಟ್ಟಿ ಅವರು, 31 ಡೇಸ್ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾ ಮಾಡುವಾಗ, ಅವರು ಯಾವ ಸಮಸ್ಯೆ ಅನುಭವಿಸದರು ಅನ್ನೋ ಬಗ್ಗೆ ಅವರೇ ವಿವರಿಸಿದ್ದಾರೆ ನೋಡಿ. https://www.youtube.com/watch?v=Jpn-c3EsyD8 ನಿರಂಜನ್ ಅವರಿಗೆ 1 ಪ್ರೋಡಕ್ಷನ್ ಹೌಸ್ ಮಾಡಬೇಕು ಎಂಬ ಆಸೆ ಇತ್ತಂತೆ. ಇದಕ್ಕೆ ರಾಜ್, ರಿಷಬ್ ಶೆಟ್ಟಿ ಅವರನ್ನೇ ಇನ್‌ಸ್ಪಿರೇಷನ್ ಆಗಿ...

ಗೆಳೆತನ ಕೆಲಸಕ್ಕೆ ಅನ್ವಯಿಸಲ್ಲ: ಶೆಟ್ರು ಗ್ಯಾಂಗ್ ಹೇಗೆ?: Niranjan Shetty Podcast

Sandalwood: ಸ್ಯಾಂಡಲ್‌ವುಡ್ ನಟ ನಿರಂಜನ್ ಶೆಟ್ಟಿ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಗೆಳೆತನದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. https://www.youtube.com/watch?v=lAgsCK8FleE ನಿಮ್ಮ ಗೆಳೆಯ ಎಷ್ಟೇ ಕ್ಲೋಸ್ ಇದ್ದರೂ ಅವನ ಬಗ್ಗೆ ನಿಮ್ಮ ಮನಸ್ಸಿನಲ್ಲಿ ಸ್ವಲ್ಪವಾದರೂ ಜಲಸಿ ಅನ್ನೋದು ಇದ್ದೇ ಇರುತ್ತದೆ. ಅಪ್ಪಿತಪ್ಪಿ ನಿಮಗಿಂತ ಆತ ಸ್ವಲ್ಪ ಉದ್ಧಾರ ಆದರೂ ನಿಮ್ಮ ಮನಸ್ಸಿನಲ್ಲಿ ಅವನ ಬಗ್ಗೆ ಜಲಸ್ ಫೀಲ್...

ಏನೇನ್ ಕಿಸಿಯೋಕಾಗುತ್ತೆ ಕಿಸಿ ನಾಚಿಕೆಗೇಡಿನ ಪರಿಸ್ಥಿತಿ!: Nagathihalli Chandrashekhar Podcast

Sandalwood: ಸ್ಯಾಂಡಲ್‌ವುಡ್‌ ಪ್ರಸಿದ್ಧ ನಿರ್ದೇಶಕ ನಾಗತೀಹಳ್ಳಿ ಚಂದ್ರಶೇಖರ್ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಜಾತಿಗಳ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=uU_G2AoJlsc ಚಂದ್ರಶೇಖರ್ ಅವರು ನಗರವನ್ನೂ ನೋಡಿದ್ದಾರೆ, ಹಳ್ಳಿಯನ್ನೂ ನೋಡಿದ್ದಾರೆ. ಮೇಲ್ವರ್ಗ-ಕೆಳವರ್ಗ ಎಲ್ಲವನ್ನೂ ನೋಡಿರುವುದರಿಂದ ಆ ಬಗ್ಗೆ ಅಭಿಪ್ರಾಯ ತಿಳಿಸಿ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹಿಂದೆ ಅದೆಷ್ಟೋ ಸಮಾಜ ಸುಧಾರಕರು ಬಂದು ಕೆಲವು ಜಾತಿಗಳ ಪರ...

AI ಮಾರಕ! ಚಿತ್ರರಂಗ ಎಡವಿದ್ದೆಲ್ಲಿ?: Nagathihalli Chandrashekhar Podcast

Sandalwood: ಸದ್ಯ ಎಲ್ಲಿ ನೋಡಿದ್ರೂ ಎಐ ಮ್ಯಾಜಿಕ್ ನಡೀತಿದೆ. ಎಷ್ಟೋ ಕೆಲಸಗಳನ್ನು ಸುಲಭವಾಗಿಸುತ್ತಿದೆ. ಎಷ್ಟೋ ಜನರಿಗೆ ಕೆಲಸ ಸಿಗುವಂತೆ ಮಾಡಿದ್ರೆ, ಇನ್ನು ಅದೆಷ್ಟೋ ಕಂಪನಿಗಳು ಎಐ ಬಳಸಿ, ಹಲವರನ್ನು ಕೆಲಸದಿಂದ ವಜಾ ಮಾಡಿದ್ದಾರೆ. ಇಂಥ ಎಐ ಚಿತ್ರರಂಗಕ್ಕೆ ಮಾರಕವೋ, ಪೂರಕವೋ ಎಂಬ ಪ್ರಶ್ನೆಗೆ ನಿರ್ದೇಶಕರಾದ ನಾಗತೀಹಳ್ಳಿ ಚಂದ್ರಶೇಖರ್ ತಮ್ಮದೇ ಶೈಲಿಯಲ್ಲಿ ಉತ್ತರಿಸಿದ್ದಾರೆ. https://www.youtube.com/watch?v=0Ve6jJaREMs ಎಐ ಸದ್ಯಕ್ಕೆ ಚಿತ್ರರಂಗಕ್ಕೆ...

SU FROM SO ಹೇಗಿದೆ? ಬಚ್ಚನ್ ಸಂಭಾವನೆ ಎಷ್ಟು?: Nagathihalli Chandrashekhar Podcast

Sandalwood: ಯುವ ನಿರ್ದೇಶಕರು ಯಾವ ರೀತಿ ಸಿನಿಮಾ ಮಾಡುತ್ತಿದ್ದಾರೆ, ನಿಮಗೆ ಆ ಸಿನಿಮಾಳ ಬಗ್ಗೆ ಏನೆನ್ನಿಸುತ್ತೆ ಎಂಬ ಪ್ರಶ್ನೆಗೆ ಉತ್ತರಿಸಿರುವ ನಿರ್ದೇಶಕರಾದ ನಾಗತೀಹಳ್ಳಿ ಚಂದ್ರಶೇಖರ್ ಅವರು, ಸು ಫ್ರಂ ಸೋ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=D6_Emiwgjwc ಸು ಫ್ರಂ ಸೋ ಬಗ್ಗೆ ಮಾತನಾಡಿರುವ ನಿರ್ದೇಶಕರು, ನನಗೆ ಇತ್ತೀಚೆಗೆ ಇಷ್ಟವಾಗಿರುವ ಸಿನಿಮಾ ಅಂದ್ರೆ ಸುಲೋಚನಾ ಫ್ರಮ್ ಸೋಮೇಶ್ವರ. ಇದರಲ್ಲಿ...

ಚೌಕಾಶಿ ಮಾಡ್ತಿದ್ರೆ ಬರೋದೇ ಬೇಡ: ವಾರ್ತಾ ಇಲಾಖೆಯ ಕಪಿಮುಷ್ಠಿ: Nagathihalli Chandrashekhar Podcast

Sandalwood: ನಿರ್ದೇಶಕರಾಗಿರುವ ನಾಗತೀಹಳ್ಳಿ ಚಂದ್ರಶೇಖರ್ ಅವರು ಪೂರ್ಣಚಂದ್ರ ತೇಜಸ್ವಿ ಅವರ ಕಾದಂಬರಿಯನ್ನು ಸಿನಿಮಾ ಮಾಡಲು ನಿರ್ಧರಿಸಿದ್ದರು. ಇದಕ್ಕಾಗಿ ಶಿಫಾರಸು ಮಾಡಲು ಪತ್ರ ಕೂಡ ಬರೆದಿದ್ದರು. ಇದಕ್ಕೆ ತೇಜಸ್ವಿ ಅವರು ಹೇಗೆ ಪ್ರತಿಕ್ರಿಯಿಸಿದ್ದರು ಅಂತಾ ಅವರೇ ವಿವರಿಸಿದ್ದಾರೆ ನೋಡಿ. https://www.youtube.com/watch?v=ovhHmKZYO2I ಪೂರ್ಣಚಂದ್ರ ತೇಜಸ್ವಿ ಅವರ ಕರ್ವಾಲೋ ಕಾದಂಬರಿಯನ್ನು ಚಂದ್ರಶೇಖರ್ ಅವರು ಸಿನಿಮಾ ಮಾಡಬೇಕು ಎಂದುಕ``ಂಡಿದ್ದರು. ಅದಕ್ಕೆ ಶಿಫಾರಸ್ಸಿಗಾಗಿ ಅವರು...

ಕುಶ್ಬೂ ಮ್ಯಾಮ್ ಸ್ಪೂರ್ತಿ: ತಾಯಿಯೇ ಬೆಸ್ಟ್ ಫ್ರೆಂಡ್: Tanisha Kuppanda Podcast

Sandalwood: ಅಕ್ಟೋಬರ್ 31ನೇ ತಾರೀಖಿನಂದು ತನೀಷಾ ಕುಪ್ಪಂಡ ಅವರ ಕೋಣ ಸಿನಿಮಾ ರಿಲೀಸ್ ಆಗಿದೆ. ಈ ಸಿನಿಮಾವನ್ನು ತನೀಷಾ ಅವರೇ ನಿರ್ಮಿಸಿದ್ದಾರೆ. ಕೋಮಲ್ ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಬಗ್ಗೆ ತನೀಷಾ ಅವರೇ ಮಾತನಾಡಿದ್ದಾರೆ ನೋಡಿ. https://www.youtube.com/watch?v=jJ0WqbNPkWI ಈ ಸಿನಿಮಾದಲ್ಲಿ ತನೀಷಾ ಕೂಡ ನಟಿಸಿದ್ದು, ಲಕ್ಷ್ಮೀ ಎಂಬ ಪಾತ್ರ ನಿರ್ವಹಿಸಿದ್ದಾರೆ. ತನೀಷಾ ಅವರು ನಟಿಯಾಗಿದ್ದಾಗ, ಅವರ...

ಕನ್ನಡದ ನಟಿಗೆ ಲೈಂಗಿಕ ಕಿರುಕುಳ : ನಿರ್ಮಾಪಕ ಅರವಿಂದ್ ರೆಡ್ಡಿ ಬಂಧನ

ಕನ್ನಡ ಚಿತ್ರರಂಗದ ನಟಿಯೊಬ್ಬರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಎವಿಆರ್‌ ಗ್ರೂಪ್ ಸಂಸ್ಥಾಪಕ ಅರವಿಂದ್ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸಿಪಿ ಚಂದನ್ ಅವರ ನೇತೃತ್ವದ ತಂಡ ಶ್ರೀಲಂಕಾದಿಂದ ಬೆಂಗಳೂರಿಗೆ ಮರಳುತ್ತಿದ್ದ ಅರವಿಂದ್‌ನ್ನು ವಶಕ್ಕೆ ಪಡೆದುಕೊಂಡಿದ್ದು, ಕಳೆದ ತಿಂಗಳು 17ರಂದು ನಟಿಯ ದೂರು ಆಧಾರದಲ್ಲಿ ಪ್ರಕರಣ ದಾಖಲಾಗಿತ್ತು. 2021ರಲ್ಲಿ ನಟಿ–ಅರವಿಂದ್ ಪರಿಚಯ ಹೆಚ್ಚಾಗಿದ್ದು, 2022ರಲ್ಲಿ ಶ್ರೀಲಂಕಾದಲ್ಲಿ ನಡೆದ ‘ಲಾರ್ಸ್...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img