Thursday, September 19, 2024

ಸಿನಿಮಾ

ತಮ್ಮ ಮುಂದಿನ ಚಿತ್ರದ ಬಗ್ಗೆ ದಚ್ಚು ಹೇಳಿದ್ದೇನು..?

ನಿರ್ದೇಶಕ ರಾಜೇಂದ್ರಸಿಂಗ್ ಬಾಬು ಕಾಡು ಪ್ರಾಣಿ ಪಕ್ಷಿಗಳಿಗೆ ಸಂಬಂಧಿಸಿದ ಬಗ್ಗೆ ಚಿತ್ರ ನಿರ್ದೇಶಿಸಲಿದ್ದಾರೆ. ಅದಕ್ಕೆ ದಚ್ಚು ಹೀರೋ ಆಗಿ ನಟಿಸಲಿದ್ದಾರೆಂಬ ಸುದ್ದಿಗೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರತಿಕ್ರಿಯಿಸಿದ್ದಾರೆ. ಸದ್ಯ ರಾಜವೀರ ಮದಕರಿನಾಯಕ ಚಿತ್ರಕ್ಕಾಗಿ ತಯಾರಿ ನಡೆಸುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ಥಿಯೇಟರ್‌ಗಳು ತೆರೆದ ಮೇಲೆ ಶೂಟಿಂಗ್ ನಡೆಯುತ್ತದೆ ಎಂದಿದ್ದಾರೆ. ರಾಜೇಂದ್ರ ಸಿಂಗ್ ಬಾಬು...

ದೀಪಿಕಾ ಪಡುಕೋಣೆ ಬಾಡಿಗಾರ್ಡ್ ಸ್ಯಾಲರಿ ಕೇಳಿದ್ರೆ ನೀವು ಶಾಕ್ ಆಗೋದು ಗ್ಯಾರಂಟಿ..!

ಉಡುಪಿ ಬೆಡಗಿ ದೀಪಿಕಾ ಪಡುಕೋಣೆ ಸ್ಯಾಂಡಲ್‌ವುಡ್‌ನಿಂದ ತಮ್ಮ ಜರ್ನಿ ಶುರು ಮಾಡಿ, ಬಾಲಿವುಡ್‌ನಲ್ಲಿ ಅತ್ಯುತ್ತಮ ನಟಿ ಎನ್ನಿಸಿಕೊಂಡು, ಹಾಲಿವುಡ್‌ಗೂ ಚಿರಪರಿಚಿತಳಾಗಿರುವ ನಟಿ. ಇಂಥ ಫೇಮಸ್‌ ನಟಿ ಎಲ್ಲಿ ಹೋದ್ರು, ಆಕೆಯ ಸುತ್ತ ಅಭಿಮಾನಿಗಳು ಮುತ್ತಿಕೊಳ್ಳುವುದಂತೂ ಸಹಜ. ಈ ಸಂದರ್ಭದಲ್ಲಿ ಆಕೆಯ ರಕ್ಷಣೆಗೆಂದೇ ಬಾಡಿಗಾರ್ಡ್‌ ಅಂತೂ ಇದ್ದೇ ಇರ್ತಾರೆ. ಅಂಥ ಬಾಡಿಗಾರ್ಡ್‌ಗೆ ದೀಪಿಕಾ...

ಪ್ರಿನ್ಸ್ ಮಹೇಶ್ ಬಾಬು ಎದುರು ವಿಲನ್ ಆಗಿ ಅಬ್ಬರಿಸ್ತಾರಾ ಕಿಚ್ಚ ಸುದೀಪ್..?

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್. ಸ್ಯಾಂಡಲ್‌ವುಡ್‌ ಮಾತ್ರವಲ್ಲದೇ, ಟಾಲಿವುಡ್, ಕಾಲಿವುಡ್, ಬಾಲಿವುಡ್‌ನಲ್ಲೂ ಸಖತ್ ಹವಾ ಮೆಂಟೇನ್ ಮಾಡಿರೋ ನಟ. ಹಿಂದಿಯಲ್ಲಿ ರಣ್, ಫೂಂಕ್, ದಬಂಗ್-3 ಸಿನಿಮಾದಲ್ಲಿ, ತೆಲುಗಿನ ಈಗ, ಬಾಹುಬಲಿ, ಸೈರಾ ನರಸಿಂಹ ರೆಡ್ಡಿ ಚಿತ್ರದಲ್ಲಿ ನಟಿಸಿ ಸೈ ಅನ್ನಿಸಿಕೊಂಡ ಸುದೀಪ್ ಇದೀಗ ಪ್ರಿನ್ಸ್ ಮಹೇಶ್ ಬಾಬು ಎದುರು ವಿಲನ್ ಆಗಿ ಅಬ್ಬರಿಸಲಿದ್ದಾರೆ ಎಂಬ...

ಹುಚ್ಚ ವೆಂಕಟ್‌ಗೆ ಥಳಿಸಿದ ಬಗ್ಗೆ ನಟ ದುನಿಯಾ ವಿಜಿ ಹೇಳಿದ್ದೇನು..?

ಮಂಡ್ಯದಲ್ಲಿ ಹುಚ್ಚವೆಂಕಟ್‌ಗೆ ಥಳಿಸಿರುವ ಬಗ್ಗೆ ನಟ ದುನಿಯಾ ವಿಜಿ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ಹುಚ್ಚ ವೆಂಕಟ್‌ಗೆ ಒಳ್ಳೆಯ ಚಿಕಿತ್ಸೆ ಕೊಡಿಸಲು ಮನವಿ ಮಾಡಿದ್ದಾರೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ವಿಜಿ, ಹುಚ್ಚ ವೆಂಕಟ್ ಅವರಿಗೆ ಬೀದಿಯಲ್ಲಿ ‌ಹೊಡೆಯುವ ವಿಡಿಯೋಗಳು ಕಳೆದ ಎರಡು ದಿನಗಳಿಂದ ವೈರಲ್ ಆಗಿವೆ. 'ಹುಚ್ಚ' ಎಂದು ಸ್ವತಃ ಹೇಳಿಕೊಂಡು‌ ಚಿತ್ರರಂಗಕ್ಕೆ ಪ್ರವೇಶಿಸಿದರೂ...

ಬಹುಕಾಲದ ಗೆಳೆಯನೊಂದಿಗೆ ಸಪ್ತಪದಿ ತುಳಿದ ನಟಿ ಮಯೂರಿ

ನಟಿ ಮಯೂರಿ ಇಂದು ತಮ್ಮ ಬಹುಕಾಲದ ಗೆಳೆಯನಾದ ಅರುಣ್‌ರೊಂದಿಗೆ ಸಪ್ತಪದಿ ತುಳಿದು ಅಭಿಮಾನಿಗಳಿಗೆ ಸರ್ಪ್ರೈಸ್ ಕೊಟ್ಟಿದ್ದಾರೆ. ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಮಯೂರಿ ಹಸೆಮಣೆ ಏರಿದ್ದಾರೆ. ಕಳೆದ 10 ವರ್ಷಗಳಿಂದ ಅರುಣ್ ಮತ್ತು ಮಯೂರಿ ಪ್ರೀತಿಸುತ್ತಿದ್ದು, ಮನೆಯವರ ಒಪ್ಪಿಗೆಯ ಮೇರೆಗೆ ಇಂದು ವಿವಾಹವಾಗಿದ್ದಾರೆ. ಇವ್ರದ್ದು, ಲವ್...

ವೈವಾಹಿಕ ಜೀವನಕ್ಕೆ ಕಾಲಿರಿಸಿದ ನಟಿ ಮಯೂರಿ: ಇವ್ರದ್ದು ಲವ್ ಕಮ್ ಅರೇಂಜ್ ಮ್ಯಾರೇಜ್..!

ಸ್ಯಾಂಡಲ್‌ವುಡ್ ನಟಿ ಮಯೂರಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ತಮ್ಮ ಬಹುಕಾಲದ ಗೆಳೆಯ ಅರುಣ್ ಜೊತೆ ಸಪ್ತಪದಿ ತುಳಿದಿದ್ದಾರೆ. ಮಯೂರಿಯವರದ್ದು ಲವ್ ಕಮ್ ಅರೇಂಜ್ ಮ್ಯಾರೇಜ್. ಮಯೂರಿ ಮತ್ತು ಅರುಣ್ ಹತ್ತುವರ್ಷದಿಂದ ಗೆಳೆಯರಾಗಿದ್ದು, ಗೆಳೆತನ ಪ್ರೀತಿಗೆ ತಿರುಗಿ, ಈ ಪ್ರೀತಿಗೆ ಇಬ್ಬರ ಮನೆಯಲ್ಲೂ ಒಪ್ಪಿಗೆ ಸಿಕ್ಕಿದೆ. ಹೀಗಾಗಿ ಇಂದು ದೇವಸ್ಥಾನದಲ್ಲಿ ಸಿಂಪಲ್ ಆಗಿ ನಟಿ ಮಯೂರಿ...

ಬಾಲಿವುಡ್ ಗ್ಲಾಮರಸ್ ಲೋಕದ ಹಿಂದಿನ ಶಾಕಿಂಗ್ ಸಿಕ್ರೇಟ್..!

ಸಿನಿಲೋಕ. ಒಮ್ಮೆ ಇಲ್ಲಿ ಧುಮುಕಿದರೆ ಮತ್ತೆ ಹೊರಬರಲು ಮನಸ್ಸಾಗದ ಮಾಯಾ ಲೋಕ.ಈ ಕಲರ್‌ಫುಲ್ ದುನಿಯಾದಲ್ಲಿ ಒಮ್ಮೆ ಸಕ್ಸಸ್ ಕಂಡುಕೊಂಡರೆ ಸಾಕು, ಜನ ನಿಮಗೆ ಹಾಲಿನಭಿಷೇಕವೇ ಮಾಡಿಬಿಡುತ್ತಾರೆ. ಆದ್ರೆ ಸಕ್ಸಸ್ ಕಾಣಲು ಶ್ರಮದ ಜೊತೆ ಗ್ಲಾಮರ್ ಕೂಡ ಮುಖ್ಯವಾಗಿರುತ್ತದೆ. ಇಂಥ ಗ್ಲಾಮರ್ ಉಳಿಸಿಕೊಳ್ಳಲು ನಮ್ಮ ಸೆಲೆಬ್ರಿಟಿಗಳು ಮಾಡೋ ಕಸರತ್ತು ಅಷ್ಟಿಷ್ಟಲ್ಲ. ಡಯೇಟ್, ಜಿಮ್, ಹೆಲ್ದಿ ಆಹಾರ...

ತೆಲುಗು ಚಿತ್ರದ ರಿಮೇಕ್‌ನಲ್ಲಿ ಕಾಣಸಿಗಲಿದ್ದಾರೆ ನಟಿ ಶಿಲ್ಪಾ ಶೆಟ್ಟಿ..!

ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ತೆಲುಗು ಚಿತ್ರದ ರಿಮೇಕ್‌ನಲ್ಲಿ ಕಾಣಸಿಗಲಿದ್ದಾರಂತೆ. ಮಕ್ಕಳಿಗಾಗಿ ಲಾಂಗ್ ಬ್ರೇಕ್ ತೆಗೆದುಕೊಂಡಿದ್ದ ಶಿಲ್ಪಾ ಶೆಟ್ಟಿ, ತೆಲುಗು ರಿಮೇಕ್ ಚಿತ್ರದ ಮೂಲಕ ಮತ್ತೆ ದೊಡ್ಡ ಪರದೆ ಮೇಲೆ ಕಾಣಸಿಗಲಿದ್ದಾರೆ. ಅಂಧಾಧುನ್. 2018ರಲ್ಲಿ ರಿಲೀಸ್ ಆಗಿದ್ದ ಶ್ರೀರಾಮ್ ರಾಘವನ್ ನಿರ್ದೇಶನದ ಬ್ಲಾಕ್‌ಬಸ್ಟರ್ ಹಿಂದಿ ಸಿನಿಮಾ. ಪಿಯಾನೋ ನುಡಿಸುವ ಓರ್ವ ಅಂಧ ಮತ್ತು ಅಕ್ರಮ...

ತಲೈವಿ ಚಿತ್ರದ ಡಿಜಿಟಲ್ ಹಕ್ಕುಗಳು ಎಷ್ಟು ಕೋಟಿಗೆ ಮಾರಾಟವಾಗಿದೆ ಗೊತ್ತಾ..?

ತಮಿಳುನಾಡಿನ ಮಾಜಿ ಸಿಎಂ ದಿ.ಜಯಲಲಿತಾ ಜೀವನದ ಬಗ್ಗೆ ಸಿನಿಮಾ ಮಾಡಲು ಈಗಾಗಲೇ ಸೌತ್ ಮತ್ತು ನಾರ್ತ್‌ನಲ್ಲಿ ಭಾರೀ ಪೈಪೋಟಿ ನಡೆದಿದ್ದು, ಈಗ ಹಿಂದಿಯ ತಲೈವಿ ಸಿನಿಮಾ ಬಗ್ಗೆ ಬಿಸಿ ಬಿಸಿ ಸುದ್ದಿಯೊಂದು ಹೊರಬಿದ್ದಿದೆ. ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ನಿರ್ಮಾಣವಾಗುತ್ತಿರುವ ತಲೈವಿ ಚಿತ್ರದಲ್ಲಿ ಬಾಲಿವುಡ್ ನಟಿ ಕಂಗನಾ ರಾಣಾವತ್ ಜಯಲಲಿತಾ ಪಾತ್ರಕ್ಕೆ ಜೀವ ತುಂಬಿದ್ದು,...

ಸ್ಯಾಂಡಲ್‌ವುಡ್‌ನಲ್ಲಿ ಬ್ಯಾಕ್ ಟೂ ಬ್ಯಾಕ್ ಸಿನಿಮಾಗಳು ರಿಲೀಸ್‌ಗೆ ರೆಡಿ..!

ಈ ವರ್ಷ ಸ್ಯಾಂಡಲ್‌ವುಡ್‌ನಲ್ಲಿ ಹಲವು ಸಿನಿಮಾಗಳು ರಿಲೀಸ್ ಆಗಲು ರೆಡಿಯಾಗಿತ್ತು. ರಾಮನವಮಿ, ಯುಗಾದಿ ಹಬ್ಬಕ್ಕೆ ಸಿನಿಮಾಗಳು ರಿಲೀಸ್ ಆಗಬೇಕೆಂದು ಸಿದ್ಧವಾಗಿತ್ತು. ಆದ್ರೆ ಕೊರೊನಾ ಮಹಾಮಾರಿಯಿಂದ ಎಲ್ಲ ಸಿದ್ದತೆಗೆ ಬ್ರೇಕ್ ಹಾಕಲಾಯಿತು. ದೇಶವೇ ಲಾಕ್‌ಡೌನ್ ಆಗಿ ಶೂಟಿಂಗ್, ಥಿಯೇಟರ್ ಎಲ್ಲವೂ ಸ್ಥಗಿತಗೊಂಡಿತು. ಆದ್ರೆ ಇದೀಗ ಲಾಕ್‌ಡೌನ್ ಕೊಂಚ ಸಡಿಲಿಕೆ ಮಾಡಿದ್ದು, ಶೂಟಿಂಗ್ ಸಿನಿಮಾ ರಿಲೀಸ್‌ಗೆ ತಯಾರಿ...
- Advertisement -spot_img

Latest News

ನೊಂದವರು, ಬೆಂದವರು.. ಪೋಷಕರು, ಪ್ರೇಕ್ಷಕರ ಹೃದಯಗೆದ್ದ “ದ ರೂಲರ್ಸ್”

Movie News: 14 ವರ್ಷಗಳ ಹೋರಾಟದ ಜೀವನ ಮಾಡಿ, ಹಲವು ಕಷ್ಟಗಳನ್ನು ಅನುಭವಿಸಿ, ಬಲಗೈಯಿಂದ ಕೊಟ್ಟಿದ್ದು, ಎಡಗೈಗೆ ಗೊತ್ತಾಗಬಾರದು ಅನ್ನುವ ರೀತಿ ಜೀವಿಸಿ, ಇಂದು ದಿ...
- Advertisement -spot_img