Sunday, June 28, 2026

ಸಿನಿಮಾ

ಹಾಫ್‌ ಸೆಂಚುರಿ ಬಾರಿಸಿದ ಪ್ರಿಯಾಂಕಾ ಉಪೇಂದ್ರ.!

ಬಂಗಾಳಿ ಬೆಡಗಿ ಪ್ರಿಯಾಂಕ ತ್ರಿವೇದಿ 1996 ರಲ್ಲಿ ಮಿಸ್ ಕೊಲ್ಕತ್ತಾ ಆಗಿ ಹೊರ ಬಂದರು. ನಂತರ ಇವರಿಗೆ ಅನೇಕ ಸಿನೆಮಾಗಳಲ್ಲಿ ನಾಯಕಿಯಾಗಿ ಅಭಿನಯಿಸುವ ಅವಕಾಶ ಸಿಕ್ಕಿದ್ದು, ಕನ್ನಡ, ತಮಿಳು, ತೆಲುಗು, ಬೆಂಗಾಲಿ, ಹೀಗೆ ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಇದೀಗ ನಟಿ ಪ್ರಿಯಾಂಕಾ ಉಪೇಂದ್ರ ತಮ್ಮ ವೃತ್ತಿ ಜೀವನದಲ್ಲಿ 50ನೇ ಸಿನಿಮಾದ ಮೆಟ್ಟಿಲೇರಿದ್ದಾರೆ. ಕೆಲ ನಾಯಕಿಯರು ಮದುವೆಯ...

‘ರಾಘು’ ಸಿನಿಮಾಗೆ ಕ್ಲಾಪ್ ಮಾಡಿದ ಶ್ರೀಮುರುಳಿ.!

ಕನ್ನಡ ಚಿತ್ರರಂಗದ ಜನಪ್ರಿಯ ನಟರಲ್ಲಿ ವಿಜಯ್‌ ರಾಘವೇಂದ್ರ ಕೂಡ ಒಬ್ಬರು. ಇವರು ಚಿನ್ನಾರಿ ಮುತ್ತ, ಚಲಿಸುವ ಮೋಡಗಳು, ಅಂಬಿಕಾ ಎಂಬ ಸಿನಿಮಾಗಳಲ್ಲಿ ಬಾಲ ನಟರಾಗಿ ನಟಿಸಿ ಅತ್ಯುತ್ತಮ ಬಾಲ ನಟ ಎಂದು ಖ್ಯಾತಿ ಪಡೆದಿದ್ದಾರೆ. ಅಷ್ಟೇ ಅಲ್ಲದೆ ಬಾಲನಟನಾಗಿ ನಟಿಸಿ ಪ್ರಶಸ್ತಿಯನ್ನು ಕೂಡ ಪಡೆದುಕೊಂಡಿದ್ದಾರೆ. ವಿಜಯ್‌ ರಾಘವೇಂದ್ರ ರವರು 2002 ರಲ್ಲಿ ಬಿಡುಗಡೆಯಾದ "ನಿನಗಾಗಿ" ಸಿನಿಮಾದ...

ಪ್ಯಾನ್ ಇಂಡಿಯಾ ಸಿನಿಮಾದತ್ತ ಹೊರಟ ಚಾಲೆಂಜಿಂಗ್ ಸ್ಟಾರ್.!

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ಯಾಂಡಲ್ ವುಡ್ ನ ಸೂಪರ್ ಸ್ಟಾರ್ ನಟ. ಇವರು ಹೆಚ್ಚಾಗಿ ಮಾಸ್ ಕ್ರೇಜ್ ಇರುವ ನಟ ಎಂದರೆ ತಪ್ಪಾಗುವುದಿಲ್ಲ. ಕನ್ನಡದಲ್ಲಿ ನಟ ದರ್ಶನ್ ಮಾಡಿರುವ ಬಹುತೇಕ ಚಿತ್ರಗಳು ಬಾಕ್ಸಾಫೀಸ್‌ನಲ್ಲಿ ಸದ್ದು ಮಾಡಿವೆ. ನಿರ್ಮಾಪಕರು ಹಣಗಳಿಸಬೇಕೆಂದರೆ ದರ್ಶನ್‌ ಅವರಿಗೆ ಸಿನಿಮಾ ಮಾಡಬೇಕು ಎಂಬ ಮಾತು ಗಾಂಧಿನಗರದಲ್ಲಿ ಇತ್ತು. ಆದರೆ ಈಗ ಕನ್ನಡ...

BREAKING NEWS: ಸ್ಯಾಂಡಲ್ ವುಡ್ ಖ್ಯಾತ ಹಾಸ್ಯನಟ ಮೋಹನ್ ಜುನೇಜ ಇನ್ನಿಲ್ಲ | Sandalwood Comedian Mohan Juneja No More

ಬೆಂಗಳೂರು: ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಂತ ಕನ್ನಡದ ಹಿರಿಯ ಹಾಸ್ಯ ಕಲಾವಿದ ಮೋಹನ್ ಜುನೇಜ ಇಂದು ನಿಧನರಾಗಿದ್ದಾರೆ. ಈ ಮೂಲಕ ಚೆಂದನವನದ ಹಾಸ್ಯ ನಟ ಇನ್ನಿಲ್ಲವಾಗಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ಅವರು ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು. ಕಳೆದ ಕೆಲ ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಅವರನ್ನು ಹೆಸರುಘಟ್ಟ ರಸ್ತೆಯ...

ಕನ್ನಡದ ಹಾಸ್ಯನಟ ಮೋಹನ್ ಜುನೇಜ ನಿಧನ.!

ಸ್ಯಾಂಡಲ್ ವುಡ್ ನಲ್ಲಿ 150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಖ್ಯಾತ ಹಾಸ್ಯ ನಟನಾಗಿ ನಟಿಸಿದ್ದ ಮೋಹನ್ ಜುನೇಜ ರವರು ಅನಾರೋಗ್ಯ ಸಮಸ್ಯೆಯಿಂದಾಗಿ ನಿಧನರಾಗಿದ್ದಾರೆ. ಮೋಹನ್ ಜುನೇಜ ಅವರು ಕನ್ನಡದ ಹಲವಾರು ಸಿನಿಮಾಗಳಲ್ಲಿ ನಟಿಸಿರುವುದಲ್ಲದೆ, 'ವಠಾರ' ಎಂಬ ಧಾರಾವಾಹಿ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ಹಾಸ್ಯನಟ ಮತ್ತು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ಅದಷ್ಟೇ ಅಲ್ಲದೆ ಇವರು 'ಕೆಜಿಎಫ್' ಸಿನಿಮಾದಲ್ಲಿಯೂ...

ಸೂಪರ್‌ಸ್ಟಾರ್ ಗೆ ಜೊತೆಯಾದ ಸೆಂಚುರಿ ಸ್ಟಾರ್.!

ಸಿನಿ ರಂಗದಲ್ಲಿ ಹ್ಯಾಟ್ರಿಕ್ ಬಾರಿಸಿ ಹ್ಯಾಟ್ರಿಕ್ ಹೀರೋ ಎನಿಸಿಕೊಂಡಿರುವ ಶಿವಣ್ಣ, ಸ್ಯಾಂಡಲ್ ವುಡ್ ನ ಬ್ಯುಸಿ ನಟರಲ್ಲಿ ಒಬ್ಬರು. ಇತ್ತೀಚಿಗಷ್ಟೆ ಶಿವಣ್ಣ, ವೆಬ್ ಸೀರೀಸ್ ನಲ್ಲಿ ನಟಿಸುವುದಾಗಿ ತಿಳಿಸಿ ಪ್ರೇಕ್ಷಕರಿಗೆ ಸಿಹಿ ಸುದ್ದಿಯನ್ನ ನೀಡಿದ್ದರು. ಅದಷ್ಟೇ 'ಭಜರಂಗಿ-2' ಚಿತ್ರದ ನಂತರ ಅವರ ಹೊಸ ಸಿನಿಮಾವನ್ನು ತೆರೆಯ ಮೇಲೆ ತರಲು ಸಜ್ಜಾಗುತ್ತಿದ್ದಾರೆ. ಹೀಗಿರುವಾಗಲೇ ಶಿವಣ್ಣ ರಜನಿಕಾಂತ್...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಎ.ಆರ್.ರೆಹಮಾನ್ ಪುತ್ರಿ.!

ಎ.ಆರ್.ರೆಹಮಾನ್ ರವರು ಒಬ್ಬ ಭಾರತೀಯ ಚಲನಚಿತ್ರ ಸಂಗೀತ ಸಂಯೋಜಕ, ಧ್ವನಿಸುರಳಿ-ಧ್ವನಿಮುದ್ರಣ ನಿರ್ಮಾಪಕ, ಸಂಗೀತಗಾರ ಹಾಗೂ ಗಾಯಕ. ರೋಜಾ ಸಿನಿಮಾಕ್ಕೆ ಸಂಗೀತ ನೀಡುವ ಮೂಲಕ ಸಿನಿಮಾ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟರು. ಅವರು ನೀಡಿರುವ ಹಾಡುಗಳು ಸೂಪರ್ ಸಕ್ಸಸ್ ಕಂಡಿವೆ. ಮೊದಲು ಜಾಹೀರಾತುಗಳಿಗೆ ಎ.ಆರ್.ರೆಹಮಾನ್ ಜಿಂಗಲ್‌ಗಳಿಗೆ ಮ್ಯೂಸಿಕ್ ಕಂಪೋಸ್ ಮಾಡುತ್ತಿದ್ದರು. ಮೊದಲಿಗೆ ಇವರು ತಮಿಳಿನ ‘ರೋಜಾ’ ಚಿತ್ರದ ಮೂಲಕ...

ವೆಂಕಟೇಶ್,ಜಯಕುಮಾರ್ ಆಗಿದ್ದ ಹಿರಿಯ ಖಳನಟ ಕೀರ್ತಿರಾಜ್..! ಹೀರೋ ಆಗಬೇಕಂತ ಬಂದು ಖಳನಟನಾದೆ..!

ಶೀಘ್ರದಲ್ಲೇ ತಂದೆ-ಮಗನ ಸಂದರ್ಶನ ಕರ್ನಾಟಕ ಟಿವಿಯಲ್ಲಿ..! ಕನ್ನಡ ಚಿತ್ರರಂಗದಲ್ಲಿ ಹಲವರು ಖ್ಯಾತ ಖಳನಟರಿದ್ದಾರೆ. ಅದರಲ್ಲಿ ನಮ್ಮ ಹೆಮ್ಮೆಯ ಖಳನಟ ಕೀರ್ತಿರಾಜ್ ಸಹ ಒಬ್ಬರು. ತುಮಕೂರು ಜಿಲ್ಲೆಯ ಕೊರಟಗೆರೆ ಗ್ರಾಮದಲ್ಲಿ ಜನಿಸಿರೋ ನಟ ಕೀರ್ತಿರಾಜ್ ತಂದೆ ಜಸ್ಟೀಸ್ ಕೆ.ಭೀಮಯ್ಯ. 1977 ರಲ್ಲಿ ಸಣ್ಣ ಪುಟ್ಟ ಪಾತ್ರಗಳ ಕಾರ್ಯ ನಿರ್ವಹಣೆಯಿಂದ ರಜತ ಪರದೆಗೆ ಪಾದಾರ್ಪಣೆ ಮಾಡುತ್ತಾರೆ. ಬಳಿಕ ಸಹಾಯಕ...

ಸದ್ದಿಲ್ಲದೆ ಬರ್ತಿದೆ ಡಾಲಿಯ ಹೊಸ ಸಿನಿಮಾ.!

ಕನ್ನಡ ಸಿನಿ ರಂಗಕ್ಕೆ ಹಲವು ಸಿನಿಮಾಗಳನ್ನ ನೀಡಿ ತನ್ನದೇ ಆದ ಛಾಪು ಮೂಡಿಸಿದ್ದಾರೆ. ಸಾಕಷ್ಟು ಸಿನಿಮಾದಲ್ಲಿ ನಟಿಸಿದ್ರು ಬಹಳ ಹೆಸರು ಗಳಿಸಿದ್ದು ಮಾತ್ರ 'ಟಗರು' ಸಿನಿಮಾದ ಮೂಲಕ. ಈ ಸಿನಿಮಾದಲ್ಲಿ 'ಡಾಲಿ' ಎಂಬ ಹೆಸರಿನಿಂದ ನಟ ಧನಂಜಯ ಜನಪ್ರಿಯರಾದರು. ಅದಷ್ಟೇ ಅಲ್ಲದೆ  'ಪುಷ್ಪ' ಸಿನಿಮಾದ ಮೂಲಕ ದಕ್ಷಿಣ ಭಾರತಕ್ಕೂ ಕೂಡ ಚಿರಪರಿಚಿತರಾದರು. ಇನ್ನು 'ಬಡವ...

ನೀ ಹೂ ಅಂದಿಲ್ಲ ಅಂದ್ರೆ ತಂಗೀಗೆ ಪ್ರಪೋಸ್ ಮಾಡ್ತೀನಿ ಎಂದಿದ್ರಂತೆ ನಟ ಪ್ರಜ್ವಲ್ ದೇವರಾಜ್..!

ನಟಿ ರಾಗಿಣಿ ಲಾ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಆದರೆ ಮುಂದೆ ಯಾವ ಸಿನಿಮಾಗಳಲ್ಲಿಯೂ ನಟನೆ ಕಂಟಿನ್ಯೂ ಮಾಡಲಿಲ್ಲ. ಯಾಕಂದ್ರೆ ತಮಗಿಷ್ಟವಾದ ಕಥೆ ಅವರ ಬಳಿ ಬರದ ಕಾರಣ, ಯಾವ ಸಿನಿಮಾಗಳಲ್ಲಿಯೂ ಮುಂದೆ ರಾಗಿಣಿ ಪ್ರಜ್ವಲ್ ನಟಿಸಿಲ್ಲವಂತೆ. ಅದೇ ಡ್ಯಾನ್ಸ್ ಸಬ್ಜೆಕ್ಟ್ ಇರೋ ಕಥೆಯ ಸಿನಿಮಾದಲ್ಲಿ ನಟಿಸೋಕೆ ಬಹಳ ಇಷ್ಟವಿದೆ ಅನ್ನೋ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img